ಸಿದ್ದರಾಮಯ್ಯ ಎಂಟ್ರಿಗೆ ದಂಗಾದ ಕೇಸರಿ ಪಾಳಯ; ಟಿಕೆಟ್ ಆಕಾಂಕ್ಷಿಗಳಿಗೆ ಆಣೆ ಮಾಡಿಸಿದ ಸಚಿವ ಮುನಿರತ್ನ
ಚಿನ್ನದ ನಾಡು ಈ ಬಾರಿಯ ಚುನಾವಣೆಯಲ್ಲಿ ಹೈ-ವೋಲ್ಟೇಜ್ ಕದನದ ಭೂಮಿಯಾಗಿ ಮಾರ್ಪಟ್ಟಿದೆ.. ಕೋಲಾರದಿಂದ ಸಿದ್ದರಾಮಯ್ಯ ಅಖಾಡಕ್ಕಿಳಿಯುತ್ತಾರೆ ಅನ್ನೋ ಘೋಷಣೆ ಬೆನ್ನಲ್ಲೇ ಮತ್ತೊಂದು ಘಟನೆ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಕಮಲದೊಳಗೆ ಬೇಗುದಿಯ ಬೆಂಕಿ ಧಗಧಗಿಸಬಾರದು ಅನ್ನೋ ಕಾರಣ ಕೋಲಾರಮ್ಮ ಮೇಲೆ ಆಣೆ ಮಾಡಿಸಲಾಗಿದೆ.. ‘ಮತ’ ಯುದ್ಧದ ಹೊಸ್ತಿಲಲ್ಲೇ ಸದ್ದು ಮಾಡಿದ ಕೋಲಾರ ಕರ್ನಾಟಕದ ಕೋಲಾರ ಈ ಬಾರಿ...
Read moreವಿಶೇಷ ಸಂಭ್ರಮದಲ್ಲಿ ಶ್ವೇತಾ ಚಂಗಪ್ಪ; ಫ್ಯಾನ್ಸ್ ಜೊತೆ ಮನದಾಳ ಹಂಚಿಕೊಂಡ ನಟಿ..!
ನಟಿ, ನಿರೂಪಕಿ ಶ್ವೇತಾ ಚಂಗಪ್ಪ ಅವರು ದೂರದರ್ಶನ ಮತ್ತು ಸಿನಿಮಾ ರಂಗದಲ್ಲಿ 20 ವರ್ಷ ಪೂರೈಸಿದ್ದ ಸಂಭ್ರದಲ್ಲಿದ್ದಾರೆ. ಈ ಸಂತೋಷದ ಕ್ಷಣಗಳನ್ನು ಶ್ವೇತಾ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ. ಶ್ವೇತಾ ಚಂಗಪ್ಪ ಅವರು ಕಾದಂಬರಿ, ಸುಕನ್ಯಾ, ಅರುಂದತಿ, ಸಂಗೀತ, ಹಾಕು ಹೆಜ್ಜೆ ಹಾಕು, ಕುಣಿಯೋಣು ಬಾರಾ, ಡ್ಯಾನ್ಸಿಂಗ್ ಸ್ಟಾರ್, ಮಜಾ ಟಾಕೀಸ್ನಲ್ಲಿ ಸಖತ್ ಮನರಂಜನೆಯನ್ನು...
Read more