ದರ್ಶನ್ ಮನೆಯ ಆಪ್ತ ಪವನ್ ಅವರನ್ನು ಬಂಧಿಸಿದ ಪೊಲೀಸರು
ಪವಿತ್ರ ಗೌಡ ಅವರಿಗೆ ಆಪ್ತರಾಗಿರುವ ನಟ ದರ್ಶನ್ ಆಪ್ತರು ಬಂಧನ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಯಾರ್ ಯಾರು?
ಬೆಂಗಳೂರು: ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಭಯಾನಕ ಕೊಲೆ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ದರ್ಶನ್ ಅವರ ಜೊತೆಗೆ ಈ ಕೊಲೆ ಪ್ರಕರಣದಲ್ಲಿ 10 ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮರ್ಮಾಂಗಕ್ಕೆ ಹೊಡೆತ, ಮೂಗು ಓಪನ್, ಪಕ್ಕೆಲುಬು ಕಟ್; ಅತ್ಯಂತ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ!
ನಟ ದರ್ಶನ್ ಅವರ ಜೊತೆಗೆ ಅರೆಸ್ಟ್ ಮಾಡಲಾಗಿರುವ 10 ಮಂದಿಯ ಮೇಲೂ ರೇಣುಕಾಚಾರ್ಯ ಅವರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿದೆ.
ಕೊಲೆ ಪ್ರಕರಣದ ಆರೋಪಿಗಳು
ರೇಣುಕಾಚಾರ್ಯ ಅವರ ಕೊಲೆ ಪ್ರಕರಣದಲ್ಲಿ ದರ್ಶನ್ ಮನೆಯಲ್ಲಿ ಇರುವ ದರ್ಶನ್ ಆಪ್ತ ಪವನ್ ಅವರನ್ನು ಬಂಧಿಸಲಾಗಿದೆ. ಪವನ್ ಅವರು ರೇಣುಕಾಚಾರ್ಯ ಅವರನ್ನು ಕಿಡ್ನ್ಯಾಪ್ ಮಾಡಲು ಹೇಳಿದ್ದರು. ಪವನ್ ಅವರು ದರ್ಶನ್ ಗೆಳತಿ ಪವಿತ್ರ ಗೌಡ ಅವರಿಗೂ ಆಪ್ತ ಎನ್ನಲಾಗಿದೆ.
ಇದನ್ನೂ ಓದಿ: ದರ್ಶನ್ ಆಪ್ತನ ಶೆಡ್ನಲ್ಲಿ ಕೊಲೆ ಮಾಡಿದ ಸುಳಿವು.. ಆಟೋದಲ್ಲಿ ಶವ ಶಿಫ್ಟ್? ಅಸಲಿಗೆ ಆಗಿದ್ದೇನು?
ಪ್ರದೋಶ್ ಎಸ್ ಅವರು ಹೋಟೆಲ್ ಉದ್ಯಮಿಯಾಗಿದ್ದಾರೆ. ನಂದೀಶ್ ಅವರು ರೇಣುಕಾಚಾರ್ಯ ಅವರನ್ನು ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು. ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ ಎನ್ನಲಾಗಿದೆ.
ಕೇಶವಮೂರ್ತಿ ಎಂಬುವವರು ಪ್ರದೂಶ್ ಗೆಳೆಯ ಹಾಗೂ ಉದ್ಯಮಿ ಯಾಗಿದ್ದಾರೆ. ರಾಘವೇಂದ್ರ ಎಂಬುವವರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದರ್ಶನ್ ಮನೆಯ ಆಪ್ತ ಪವನ್ ಅವರನ್ನು ಬಂಧಿಸಿದ ಪೊಲೀಸರು
ಪವಿತ್ರ ಗೌಡ ಅವರಿಗೆ ಆಪ್ತರಾಗಿರುವ ನಟ ದರ್ಶನ್ ಆಪ್ತರು ಬಂಧನ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಯಾರ್ ಯಾರು?
ಬೆಂಗಳೂರು: ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಭಯಾನಕ ಕೊಲೆ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ದರ್ಶನ್ ಅವರ ಜೊತೆಗೆ ಈ ಕೊಲೆ ಪ್ರಕರಣದಲ್ಲಿ 10 ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮರ್ಮಾಂಗಕ್ಕೆ ಹೊಡೆತ, ಮೂಗು ಓಪನ್, ಪಕ್ಕೆಲುಬು ಕಟ್; ಅತ್ಯಂತ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ!
ನಟ ದರ್ಶನ್ ಅವರ ಜೊತೆಗೆ ಅರೆಸ್ಟ್ ಮಾಡಲಾಗಿರುವ 10 ಮಂದಿಯ ಮೇಲೂ ರೇಣುಕಾಚಾರ್ಯ ಅವರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿದೆ.
ಕೊಲೆ ಪ್ರಕರಣದ ಆರೋಪಿಗಳು
ರೇಣುಕಾಚಾರ್ಯ ಅವರ ಕೊಲೆ ಪ್ರಕರಣದಲ್ಲಿ ದರ್ಶನ್ ಮನೆಯಲ್ಲಿ ಇರುವ ದರ್ಶನ್ ಆಪ್ತ ಪವನ್ ಅವರನ್ನು ಬಂಧಿಸಲಾಗಿದೆ. ಪವನ್ ಅವರು ರೇಣುಕಾಚಾರ್ಯ ಅವರನ್ನು ಕಿಡ್ನ್ಯಾಪ್ ಮಾಡಲು ಹೇಳಿದ್ದರು. ಪವನ್ ಅವರು ದರ್ಶನ್ ಗೆಳತಿ ಪವಿತ್ರ ಗೌಡ ಅವರಿಗೂ ಆಪ್ತ ಎನ್ನಲಾಗಿದೆ.
ಇದನ್ನೂ ಓದಿ: ದರ್ಶನ್ ಆಪ್ತನ ಶೆಡ್ನಲ್ಲಿ ಕೊಲೆ ಮಾಡಿದ ಸುಳಿವು.. ಆಟೋದಲ್ಲಿ ಶವ ಶಿಫ್ಟ್? ಅಸಲಿಗೆ ಆಗಿದ್ದೇನು?
ಪ್ರದೋಶ್ ಎಸ್ ಅವರು ಹೋಟೆಲ್ ಉದ್ಯಮಿಯಾಗಿದ್ದಾರೆ. ನಂದೀಶ್ ಅವರು ರೇಣುಕಾಚಾರ್ಯ ಅವರನ್ನು ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು. ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ ಎನ್ನಲಾಗಿದೆ.
ಕೇಶವಮೂರ್ತಿ ಎಂಬುವವರು ಪ್ರದೂಶ್ ಗೆಳೆಯ ಹಾಗೂ ಉದ್ಯಮಿ ಯಾಗಿದ್ದಾರೆ. ರಾಘವೇಂದ್ರ ಎಂಬುವವರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ