ಇಂದು ರಾಜ್ಯದೆಲ್ಲೆಡೆ ಗ್ರಂಥಪಾಲಕರ ದಿನ ಆಚರಣೆ
ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್
ಹಂಪಿನಗರದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ ಪ್ರಧಾನ
ಬೆಂಗಳೂರು: ಭಾರತೀಯ ಗಣಿತಜ್ಞ, ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಇಂದು ಗ್ರಂಥಪಾಲಕರ ದಿನ ಆಚರಿಸಲಾಯಿತು. ಈ ದಿನಾಚರಣೆ ಅಂಗವಾಗಿ ನಗರ ಕೇಂದ್ರ ಗ್ರಂಥಾಲಯ ಪಶ್ಚಿಮ ವಲಯ ಹಂಪಿನಗರದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಂಥಾಲಯಗಳ ಅಭಿವೃದ್ಧಿಗೆ ಮತ್ತು ಗ್ರಂಥಾಲಯ ವಿಜ್ಞಾನಕ್ಕೆ ಮಹತ್ವದ ಕೊಡುಗೆ ನೀಡಿದ ಗಣ್ಯರಿಗೆ ಸನ್ಮಾನ ಮಾಡಲಾಯಿತು. ಗ್ರಂಥಪಾಲಕರ ದಿನಾಚರಣೆಯ ಮುಖ್ಯ ಕಾರ್ಯಕ್ರಮದಲ್ಲಿ ಡಾ.ಅಪ್ಪಾ ಸಾಹೇಬ ನಾಯ್ಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ರಾಜ್ಯದೆಲ್ಲೆಡೆ ಗ್ರಂಥಪಾಲಕರ ದಿನ ಆಚರಣೆ
ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್
ಹಂಪಿನಗರದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ ಪ್ರಧಾನ
ಬೆಂಗಳೂರು: ಭಾರತೀಯ ಗಣಿತಜ್ಞ, ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಇಂದು ಗ್ರಂಥಪಾಲಕರ ದಿನ ಆಚರಿಸಲಾಯಿತು. ಈ ದಿನಾಚರಣೆ ಅಂಗವಾಗಿ ನಗರ ಕೇಂದ್ರ ಗ್ರಂಥಾಲಯ ಪಶ್ಚಿಮ ವಲಯ ಹಂಪಿನಗರದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಂಥಾಲಯಗಳ ಅಭಿವೃದ್ಧಿಗೆ ಮತ್ತು ಗ್ರಂಥಾಲಯ ವಿಜ್ಞಾನಕ್ಕೆ ಮಹತ್ವದ ಕೊಡುಗೆ ನೀಡಿದ ಗಣ್ಯರಿಗೆ ಸನ್ಮಾನ ಮಾಡಲಾಯಿತು. ಗ್ರಂಥಪಾಲಕರ ದಿನಾಚರಣೆಯ ಮುಖ್ಯ ಕಾರ್ಯಕ್ರಮದಲ್ಲಿ ಡಾ.ಅಪ್ಪಾ ಸಾಹೇಬ ನಾಯ್ಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ