ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ದುರ್ಘನೆ
ಅಪಘಾತದಲ್ಲಿ ಓರ್ವ ಬಾಲಕ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ
ಹಾವೇರಿ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದಿದೆ.
ದುರ್ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರು ಸವದತ್ತಿ ಯಲ್ಲಮ್ಮನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲ ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ.
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:‘ಪ್ಲೀಸ್ ಯಾರನ್ನೂ ಭೇಟಿಗೆ ಬಿಡಬೇಡಿ..’ ಜೈಲು ಅಧಿಕಾರಿಗಳ ಮುಂದೆ ದರ್ಶನ್ ಪಶ್ಚಾತ್ತಾಪದ ಮಾತುಗಳು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ದುರ್ಘನೆ
ಅಪಘಾತದಲ್ಲಿ ಓರ್ವ ಬಾಲಕ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ
ಹಾವೇರಿ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದಿದೆ.
ದುರ್ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರು ಸವದತ್ತಿ ಯಲ್ಲಮ್ಮನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲ ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ.
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:‘ಪ್ಲೀಸ್ ಯಾರನ್ನೂ ಭೇಟಿಗೆ ಬಿಡಬೇಡಿ..’ ಜೈಲು ಅಧಿಕಾರಿಗಳ ಮುಂದೆ ದರ್ಶನ್ ಪಶ್ಚಾತ್ತಾಪದ ಮಾತುಗಳು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ