ವೆಂಕಟೇಶ ಶರಣಪ್ಪ ಚಲವಾದಿ 16 ವರ್ಷದ ಬಾಲಕ ಸಾವು
ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದು
ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದವನು
ವಿಜಯಪುರ: ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು ಆಗಿರೋ ದಾರುಣ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.
ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್.. ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಡಿಸಿ ಸಿ. ಸತ್ಯಭಾಮ!
ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ. ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವೆಂಕಟೇಶ ಶರಣಪ್ಪ ಚಲವಾದಿ 16 ವರ್ಷದ ಬಾಲಕ ಸಾವು
ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದು
ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದವನು
ವಿಜಯಪುರ: ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು ಆಗಿರೋ ದಾರುಣ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.
ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್.. ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಡಿಸಿ ಸಿ. ಸತ್ಯಭಾಮ!
ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ. ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ