newsfirstkannada.com

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ದಾರುಣ ಸಾವು

Share :

Published April 30, 2024 at 6:06am

    ವೆಂಕಟೇಶ ಶರಣಪ್ಪ ಚಲವಾದಿ 16 ವರ್ಷದ ಬಾಲಕ ಸಾವು

    ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದು

    ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದವನು

ವಿಜಯಪುರ: ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು ಆಗಿರೋ ದಾರುಣ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್.. ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಡಿಸಿ ಸಿ. ಸತ್ಯಭಾಮ!

ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ. ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ದಾರುಣ ಸಾವು

https://newsfirstlive.com/wp-content/uploads/2024/04/death38.jpg

    ವೆಂಕಟೇಶ ಶರಣಪ್ಪ ಚಲವಾದಿ 16 ವರ್ಷದ ಬಾಲಕ ಸಾವು

    ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದು

    ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದವನು

ವಿಜಯಪುರ: ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು ಆಗಿರೋ ದಾರುಣ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್.. ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಡಿಸಿ ಸಿ. ಸತ್ಯಭಾಮ!

ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ. ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More