newsfirstkannada.com

ಬೈಕ್​, ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

Share :

Published April 15, 2024 at 3:37pm

Update April 15, 2024 at 3:38pm

    ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

    ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತ

    ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಯುವಕ ರಾಕೇಶ್

ಬೆಂಗಳೂರು: ಬೈಕ್​ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರೋ ಘಟನೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯರಸ್ತೆಯಲ್ಲಿ ನಡೆದಿದೆ. ರಾಕೇಶ್ (18) ಮೃತಪಟ್ಟ ಬೈಕ್ ಸವಾರ.

ಇದನ್ನೂ ಓದಿ: ಮಾವಿನ ಕಾಯಿ, ಮಾವಿನ ಹಣ್ಣು ಈ ಎರಡರಲ್ಲಿ ಆರೋಗ್ಯಕ್ಕೆ ಯಾವುದು ಬೆಸ್ಟ್?

ಮೃತ ಯುವಕ ಉತ್ತರ ಭಾರತ ಮೂಲದ ರಾಕೇಶ್. ಈತ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ಬೈಕ್​ ಮೇಲೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೇಸ್​ ಸಂಬಂಧ ವೈಟ್ ಫೀಲ್ಡ್ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್​, ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/04/death5.jpg

    ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

    ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತ

    ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಯುವಕ ರಾಕೇಶ್

ಬೆಂಗಳೂರು: ಬೈಕ್​ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರೋ ಘಟನೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯರಸ್ತೆಯಲ್ಲಿ ನಡೆದಿದೆ. ರಾಕೇಶ್ (18) ಮೃತಪಟ್ಟ ಬೈಕ್ ಸವಾರ.

ಇದನ್ನೂ ಓದಿ: ಮಾವಿನ ಕಾಯಿ, ಮಾವಿನ ಹಣ್ಣು ಈ ಎರಡರಲ್ಲಿ ಆರೋಗ್ಯಕ್ಕೆ ಯಾವುದು ಬೆಸ್ಟ್?

ಮೃತ ಯುವಕ ಉತ್ತರ ಭಾರತ ಮೂಲದ ರಾಕೇಶ್. ಈತ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ಬೈಕ್​ ಮೇಲೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೇಸ್​ ಸಂಬಂಧ ವೈಟ್ ಫೀಲ್ಡ್ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More