ಕೇರಳ ಮೂಲದವರಿಂದ ಅಕ್ರಮವಾಗಿ ಗಾಂಜಾ ಸಾಗಾಟ
ಎಸ್. ಜೆ ಪಾರ್ಕ್ ಪೊಲೀಸ್ ಅಧಿಕಾರಿಗಳಿಂದ ಭರ್ಜರಿ ಬೇಟೆ
17.5 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡ ಪೊಲೀಸರು
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಾದ್ಯಂತ ಪೊಲೀಸ್ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇದೀಗ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಸ್. ಜೆ ಪಾರ್ಕ್ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಇದನ್ನೂ ಓದಿ: ದಾಖಲೆ ಇಲ್ಲದೇ ಸಾಗಿಸ್ತಿದ್ದ 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಪತ್ತೆ; ಬೆಚ್ಚಿಬಿದ್ದ ಅಧಿಕಾರಿಗಳು
ಕೇರಳ ಮೂಲದ ಇಬ್ಬರು ಬರೋಬ್ಬರಿ 10 ಲಕ್ಷ ಮೌಲ್ಯದ 17.5 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರಂತೆ. ಈ ವಿಚಾರ ತಿಳಿಯುತ್ತಿದ್ದಂತೆ ಎಸ್. ಜೆ ಪಾರ್ಕ್ ಪೊಲೀಸ್ ಇಬ್ಬರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಅಕ್ರಮವಾಗಿ 10 ಲಕ್ಷ ಮೌಲ್ಯದ 17.5 ಕೆಜಿ ಗಾಂಜಾವನ್ನು ಸೀಜ್ ಮಾಡಲಾಗಿದೆ. ಇನ್ನು, ಪೊಲೀಸ್ ಅಧಿಕಾರಿಗಳಾದ ಗುರುಪ್ರಸಾದ್, ರಾಘವೇಂದ್ರ, ರಾಜೇಶ್, ಜಗನ್ನಾಥ ಪಾಟೀಲ್, ವೆಂಕಟೇಶ್, ನಾಗರಾಜು, ಭೀಮಪ್ಪ, ಹೊನ್ನೇಶ್ ಮತ್ತು ನಾಗರಾಜ್ ಅವರ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೇರಳ ಮೂಲದವರಿಂದ ಅಕ್ರಮವಾಗಿ ಗಾಂಜಾ ಸಾಗಾಟ
ಎಸ್. ಜೆ ಪಾರ್ಕ್ ಪೊಲೀಸ್ ಅಧಿಕಾರಿಗಳಿಂದ ಭರ್ಜರಿ ಬೇಟೆ
17.5 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡ ಪೊಲೀಸರು
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಾದ್ಯಂತ ಪೊಲೀಸ್ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇದೀಗ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಸ್. ಜೆ ಪಾರ್ಕ್ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಇದನ್ನೂ ಓದಿ: ದಾಖಲೆ ಇಲ್ಲದೇ ಸಾಗಿಸ್ತಿದ್ದ 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಪತ್ತೆ; ಬೆಚ್ಚಿಬಿದ್ದ ಅಧಿಕಾರಿಗಳು
ಕೇರಳ ಮೂಲದ ಇಬ್ಬರು ಬರೋಬ್ಬರಿ 10 ಲಕ್ಷ ಮೌಲ್ಯದ 17.5 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರಂತೆ. ಈ ವಿಚಾರ ತಿಳಿಯುತ್ತಿದ್ದಂತೆ ಎಸ್. ಜೆ ಪಾರ್ಕ್ ಪೊಲೀಸ್ ಇಬ್ಬರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಅಕ್ರಮವಾಗಿ 10 ಲಕ್ಷ ಮೌಲ್ಯದ 17.5 ಕೆಜಿ ಗಾಂಜಾವನ್ನು ಸೀಜ್ ಮಾಡಲಾಗಿದೆ. ಇನ್ನು, ಪೊಲೀಸ್ ಅಧಿಕಾರಿಗಳಾದ ಗುರುಪ್ರಸಾದ್, ರಾಘವೇಂದ್ರ, ರಾಜೇಶ್, ಜಗನ್ನಾಥ ಪಾಟೀಲ್, ವೆಂಕಟೇಶ್, ನಾಗರಾಜು, ಭೀಮಪ್ಪ, ಹೊನ್ನೇಶ್ ಮತ್ತು ನಾಗರಾಜ್ ಅವರ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ