Thursday, March 23, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಪ.ಬಂಗಾಳದಲ್ಲಿ ಹಿಂಸಾಚಾರ, ವಿದ್ಯಾಸಾಗರ್ ಪ್ರತಿಮೆ ಧ್ವಂಸದ ಬಗ್ಗೆ ಸಾಕ್ಷಿ ಸಮೇತ ಶಾ ಪ್ರಶ್ನೆ

Share on Facebook Share on Twitter Send Share
May 15, 2019

ನವದೆಹಲಿ: ನಿನ್ನೆ ಕೊಲ್ಕತ್ತಾದಲ್ಲಿ ರೋಡ್ ಶೋ ವೇಳೆ ಗುಂಪುಘರ್ಷಣೆ ನಡೆದ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಕೃತ್ಯವನ್ನ ಬಿಜೆಪಿ ನಡೆಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅವರಿಗೆ ನಾನು ಹೇಳಲು ಬಯಸ್ತೀನಿ, ನಾವು ದೇಶದ ಪ್ರತಿ ರಾಜ್ಯದಲ್ಲೂ ಚುನಾವಣೆ ಎದುರಿಸುತ್ತಿದ್ದೇವೆ. ನೀವು ಪಶ್ಚಿಮ ಬಂಗಾಳದ 42 ಸೀಟ್​ಗಳಲ್ಲಿ ಮಾತ್ರ ಸ್ಪರ್ಧಿಸಿರೋದು. 6 ಹಂತಗಳ ಚುನಾವಣೆಯಲ್ಲಿ ಬೇರೆ ಎಲ್ಲೂ ಹಿಂಸಾಚಾರ ನಡೆದಿಲ್ಲ., ಪಶ್ಚಿಮ ಬಂಗಾಳದಲ್ಲಿ ಮಾತ್ರ ನಡೆದಿದೆ. ಇದಕ್ಕೆ ಟಿಎಂಸಿ ಕಾರಣ ಅನ್ನೋದು ಇದರಿಂದ ಸಾಬೀತಾಗಿದೆ ಎಂದು ಹರಿಹಾಯ್ದರು.
ನಿನ್ನೆ ಮೂರು ಕಡೆ ಘರ್ಷಣೆ ನಡೆದಿದೆ. ಮಮತಾ ಬ್ಯಾನರ್ಜಿ ಬೆಂಬಲಿಗರು ನನ್ನ ಪೋಸ್ಟರ್​​ಗಳನ್ನ ಹರಿದುಹಾಕಿದ್ದಾರೆ. ಹಲವೆಡೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪೊಲೀಸರು ಮೂಕಪ್ರೇಕ್ಷಕರಾಗಿದ್ರು ಎಂದು ಹೇಳಿದ್ರು

ಇನ್ನು ಗಲಾಟೆ ನಡೆದು ವಸ್ತುಗಳು ಧ್ವಂಸವಾಗಿರೋ ಫೋಟೋಗಳನ್ನ ತೋರಿಸಿದ ಅಮಿತ್​ ಶಾ ವಿಶ್ವವಿದ್ಯಾಲಯದ ಗೇಟ್​ ಬಂದ್ ಆಗಿದ್ದರೂ ಈಶ್ವರ್​ಚಂದ್ರ ವಿದ್ಯಾಸಾಗರ್​ ಅವರ ಪ್ರತಿಮೆ ಧ್ವಂಸ ಮಾಡಿದ್ದು ಯಾರು? ಬಿಜೆಪಿಯವರು ಆಗ ಒಳಗೆ ಇರಲಿಲ್ಲ. ಟಿಎಂಸಿ ಕಾರ್ಯಕರ್ತರು ಒಳಗಿದ್ದರು. ಅಲ್ಲದೆ ಗೇಟ್ ಕೂಡ​​ ಮುರಿದಿಲ್ಲ. ಹಾಗಾದ್ರೆ ಪ್ರತಿಮೆ ಮುರಿದಿದ್ದು ಯಾರು? ಎಂದು ಪ್ರಶ್ನಿಸಿದ್ರು.

7 ಗಂಟೆ ನಂತರ ಕಾಲೇಜು ಬಂದ್​ ಆಗಿತ್ತು. ರೂಮ್​ಗಳು ಕೂಡ ಲಾಕ್ ಆಗಿದ್ದವು. ಆದ್ರೂ ಒಳಗಡೆ ಇದ್ದ ವಸ್ತುಗಳು ಹೇಗೆ ಧ್ವಂಸವಾದವು? ಬಿಜೆಪಿ ಕಾರ್ಯಕರ್ತರ ಕೈಗೆ ರೂಮ್​ಗಳ ಕೀ ಬರಲು ಹೇಗೆ ಸಾಧ್ಯ. ಇದೆಲ್ಲಾ ಟಿಎಂಸಿ ಕಾರ್ಯಕರ್ತರ ಕೃತ್ಯ ಎಂದು ಹೇಳಿದ್ರು. ಮಮತಾ ದೀದಿ ಇದಕ್ಕೆಲ್ಲಾ ಬಿಜೆಪಿ ಹೆದರುವುದಿಲ್ಲ. ಚುನಾವಣಾ ಫಲಿತಾಂಶದವರೆಗೆ ಕಾದು ನೋಡಿ ಎಂದು ಹೇಳಿದ್ರು.

Download the Newsfirstlive app

LIVE: Shri @AmitShah addresses a press conference at BJP HQ. https://t.co/nQ66P7zDQN

— BJP (@BJP4India) May 15, 2019

 


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

by veena
March 23, 2023
0

ಬೆಂಗಳೂರು: ಕೆಪಿಟಿಸಿಎಲ್​ ಹುದ್ದೆ ನೇಮಕಾತಿಯ ಆಕಾಂಕ್ಷಿಯೊಬ್ಬ ಸಿಎಂ ಗೃಹಕಚೇರಿ ಬಳಿ ಅರ್ಜಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಂದು ನಡೆದಿದೆ. ಕೆಪಿಸಿಎಲ್​ನಲ್ಲಿ ನೇಮಕಾತಿ ಗೊಂದಲ ಸರಿಪಡಿಸುವಂತೆ...

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

by NewsFirst Kannada
March 23, 2023
0

ಬಾಲಿವುಡ್ ಬ್ಯೂಟಿ ಪರಿಣಿತಿ ಚೋಪ್ರಾ, ಮೋಸ್ಟ್ ಬ್ಯಾಚುಲರ್ ಸಂಸದ ರಾಘವೇಂದ್ರ ಛಡ್ಡಾ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ರೆಸ್ಟೋರೆಂಟ್‌ನಲ್ಲಿ ರಾಘವೇಂದ್ರ ಛಡ್ಡಾ, ಪರಿಣಿತಿ ಚೋಪ್ರಾ ಒಟ್ಟಿಗೆ...

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

by veena
March 23, 2023
0

ಬೆಂಗಳೂರು: ರಾಜ್ಯ ಚುನಾವಣೆಗೆ ದಿನಗಣನೆ ಎಣೆಸುವ ಹೊತ್ತು ಇನ್ನೇನು ಹತ್ತಿರ ಇದೆ. ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಆಟೋ...

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

by NewsFirst Kannada
March 23, 2023
0

ಮಿಲಿಯನ್ ಡಾಲರ್​ ಎಂದು ಕರೆಸಿಕೊಳ್ಳುವ 16ನೇ ಐಪಿಎಲ್​ಗೆ ಮಾರ್ಚ್​ 31ಕ್ಕೆ ಕಿಕ್​ ಸ್ಟಾರ್ಟ್​ ಸಿಗಲಿದೆ. ಟೂರ್ನಿ ಆರಂಭಕ್ಕೆ ಒಂದು ವಾರ ಬಾಕಿ ಇರುವಾಗಲೇ ಆರ್​ಸಿಬಿ ಕ್ಯಾಪ್ಟನ್​​​​​​ ಫಾಫ್...

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

by NewsFirst Kannada
March 23, 2023
0

‘ಮೋದಿ ಹೆಸರನ್ನು ಇಟ್ಟುಕೊಂಡವರೆಲ್ಲ ಕಳ್ಳರೇ’ ಎಂದು ಕಾಂಗ್ರೆಸ್​​ ಯುವ ನಾಯಕ ಮೊಹ್ಮದ್ ನಲ್ಪಾಡ್ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅಬ್ಬರದ ಭಾಷಣ ಮಾಡಿರುವ ನಲ್ಪಾಡ್​, ಮಾನನಷ್ಟ ಮೊಕದ್ದಮೆ...

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

by veena
March 23, 2023
0

NTR 30ನೇ ಚಿತ್ರಕ್ಕೆ ರಾಜಮೌಳಿ-ಪ್ರಶಾಂತ್ ನೀಲ್ ಸಾಥ್ ಆರ್​ಆರ್​ಆರ್​ ಸಿನಿಮಾದ ನಂತರ ಜ್ಯೂನಿಯರ್​ ಎನ್​.ಟಿ.ಆರ್ ತಮ್ಮ ಕರಿಯರ್​ನ 30ನೇ ಸಿನಿಮಾ ಶೂಟಿಂಗ್​ಗೆ ಸಿದ್ಧರಾಗಿದ್ದಾರೆ. ಯುಗಾದಿ ಹಬ್ಬದ ಪ್ರಯುಕ್ತ...

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

by NewsFirst Kannada
March 23, 2023
0

ಆಸ್ಟ್ರೇಲಿಯಾ ಕ್ಯಾಪ್ಟನ್​​​​ ಸ್ಟೀವ್ ಸ್ಮಿತ್​ ಭಾರತ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಖಾತೆ ತೆರೆಯದೇ ಪೆವಿಲಿಯನ್ ಸೇರಿಕೊಂಡರು. ಮೂರು ಬಾಲ್ ಎದುರಿಸಿದ ಸ್ಮಿತ್​ ಹಾರ್ದಿಕ್​ ಪಾಂಡ್ಯ ಬೌಲಿಂಗ್​​​ನಲ್ಲಿ...

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

by veena
March 23, 2023
0

ಚಿಕ್ಕೋಡಿ: ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಕಾರು ಹರಿದು ಯುವತಿ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ ನಾಯಿಕ (22) ಮೃತ ದುರ್ದೈವಿ....

ತೆಂಗಿನಕಾಯಿ ಕೀಳುವ ವಿಚಾರಕ್ಕೆ ಕಿತ್ತಾಟ; ಎರಡು ಕುಟುಂಬಗಳ ಮಾರಾಮಾರಿಯಲ್ಲಿ ಹಲವರಿಗೆ ಗಾಯ

by veena
March 23, 2023
0

ವಿಜಯಪುರ: ತೆಂಗಿನಕಾಯಿ ಕೀಳುವ ವಿಚಾರವಾಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿರೋ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಅರ್ಜನಾಳ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಅವಿವಾಗೆ ಯಾವ ರೀತಿ...

ಮೊನ್ನೆ ನಾಟು ನಾಟು ಹಾಡಿಗೆ.. ನಿನ್ನೆಯೂ ಕೊಹ್ಲಿ ಡ್ಯಾನ್ಸ್​​​.. ಇವರಿಗೆ ಇದೆಂಥಾ ಕ್ರೇಜ್..?

by NewsFirst Kannada
March 23, 2023
0

ವಿರಾಟ್ ಕೊಹ್ಲಿ ಸದಾ ಆ್ಯಕ್ಟೀವ್​​​​ ಆಗಿರ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಅದು ಚೆನ್ನೈನ ಚೆಪಾಕ್​​​ ಅಂಗಳದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಪಂದ್ಯ ಶುರುವಿಗೂ ಮುನ್ನ ಟೀಮ್ ಇಂಡಿಯಾ...

Next Post

ಈ ಕೇಸ್​​ನಲ್ಲಿ ಹೋರಾಡ್ತೀನಿ, ಖಂಡಿತ ಕ್ಷಮೆ ಕೇಳಲ್ಲ: ಪ್ರಿಯಾಂಕಾ ಶರ್ಮಾ

ಡಿಕ್ಟೇಟರ್ ದೀದಿ ಕೈಯಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ -ವಿವೇಕ್ ಒಬೆರಾಯ್

news_admin

news_admin

LATEST NEWS

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

March 23, 2023

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

March 23, 2023

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

March 23, 2023

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

March 23, 2023

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

March 23, 2023

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

March 23, 2023

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

March 23, 2023

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

March 23, 2023

ತೆಂಗಿನಕಾಯಿ ಕೀಳುವ ವಿಚಾರಕ್ಕೆ ಕಿತ್ತಾಟ; ಎರಡು ಕುಟುಂಬಗಳ ಮಾರಾಮಾರಿಯಲ್ಲಿ ಹಲವರಿಗೆ ಗಾಯ

March 23, 2023

ಮೊನ್ನೆ ನಾಟು ನಾಟು ಹಾಡಿಗೆ.. ನಿನ್ನೆಯೂ ಕೊಹ್ಲಿ ಡ್ಯಾನ್ಸ್​​​.. ಇವರಿಗೆ ಇದೆಂಥಾ ಕ್ರೇಜ್..?

March 23, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ