Thursday, March 23, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಹೈಕೋರ್ಟ್​ ಜಡ್ಜ್ ಸಂಬಂಧಿ ಹೆಸರಿನಲ್ಲಿ ಮೋಸ..!

Share on Facebook Share on Twitter Send Share
June 6, 2019

ಬೆಂಗಳೂರು: ತನ್ನ ಸಂಬಂಧಿಕರೊಬ್ಬರು ಹೈ ಕೋರ್ಟ್ ಜಡ್ಜ್ ಅಂತ ಹೇಳಿ ಆರೋಪಿಯೊಬ್ಬ ಶಾಪ್​ ಸಿಬ್ಬಂದಿ ಬಳಿ ಹಣ ತೆಗೆದುಕೊಂಡು ಮೋಸ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಜಯನಗರದ ಫುಡ್ ಶಾಪ್ ಒಂದಕ್ಕೆ ತೆರಳಿದ್ದ ಅನಾಮಧೇಯ ವ್ಯಕ್ತಿ ಫುಡ್ ಆರ್ಡರ್ ಮಾಡಿ ಯಾವುದೋ ನಕಲಿ ಅಪಾರ್ಟ್​ಮೆಂಟ್​ಗೆ ಕರೆದೊಯ್ದು ತನ್ನದೇ ಅಪಾರ್ಟ್​ಮೆಂಟ್ ಎಂದು ಬಿಂಬಿಸಿದ್ದ. ಅಲ್ಲದೇ, ಶಾಪ್​ನ ಸಿಬ್ಬಂದಿ ಕೌಶಾಲ್ ಎಂಬ ವ್ಯಕ್ತಿ ಬಳಿ ಸಲುಗೆಯಿಂದ ವರ್ತಿಸಿದ್ದಾನೆ. ನೀವು ಫುಡ್​ನ ಇಲ್ಲಿಗೆ ಡೆಲಿವರಿ ಮಾಡಬೇಕು ಎಂದಿದ್ದಾನೆ. ಇದನ್ನ ನಂಬಿದ್ದ ಕೌಶಾಲ್ ಆರ್ಡರ್ ಪ್ಲೇಸ್ ಮಾಡಿದ್ದಾನೆ. ಈ ವೇಳೆ ಆರೋಪಿ ತನ್ನ ಬಳಿ ಕ್ಯಾಶ್ ಇಲ್ಲ. ಎಟಿಎಂ ಗೆ ಹೋಗಿ ಹಣ ತರಬೇಕು ಅಂತಾ ಹೇಳಿದ್ದಾನೆ. ಅಲ್ಲದೇ, ಇಲ್ಲೇ ಒಬ್ಬರಿಗೆ ಕ್ಯಾಶ್ ಕೊಡಬೇಕು ಎಂದು ಹೇಳಿ, ಕೌಶೌಲ್ ಬಳಿ 10 ಸಾವಿರ ಹಣ ತೆಗೆದುಕೊಂಡು ಹೋಗಿದ್ದವನು, ಮತ್ತೆ ವಾಪಾಸ್ ಬಂದಿಲ್ಲ ಅಂತಾ ಕೌಶಲ್​ ಆರೋಪಿಸಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Download the Newsfirstlive app
Tags: bengalurucheathigh courtJudge relative

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಪ್ರತಿಷ್ಠಿತ BEL ಸಂಸ್ಥೆಯ CBSC ಶಾಲೆಯಲ್ಲಿ ಪದವಿಪೂರ್ವ ಕಾಲೇಜಿನ ಶಿಲಾನ್ಯಾಸ ಸಮಾರಂಭ..

by veena
March 23, 2023
0

ಬೆಂಗಳೂರು:  ಜಾಲಹಳ್ಳಿಯ ಭಾರತ್‌ ಎಲೆಕ್ಟ್ರಾನಿಕ್ಸ್, ಸಪ್ತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಿ.ಇ.ಎಲ್, ಸಿಬಿಎಸ್‌ ಇ ಶಾಲೆಯಲ್ಲಿ ಪದವಿಪೂರ್ವ ಅಥವಾ ಪಿಯು ಕಾಲೇಜಿನ ಶಿಲಾನ್ಯಾಸ ಸಮಾರಂಭ,ಭೂಮಿ ಪೂಜೆ ನೆರವೇರಿತು....

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

by veena
March 23, 2023
0

ಬೆಂಗಳೂರು: ಕೆಪಿಟಿಸಿಎಲ್​ ಹುದ್ದೆ ನೇಮಕಾತಿಯ ಆಕಾಂಕ್ಷಿಯೊಬ್ಬ ಸಿಎಂ ಗೃಹಕಚೇರಿ ಬಳಿ ಅರ್ಜಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಂದು ನಡೆದಿದೆ. ಕೆಪಿಸಿಎಲ್​ನಲ್ಲಿ ನೇಮಕಾತಿ ಗೊಂದಲ ಸರಿಪಡಿಸುವಂತೆ...

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

by veena
March 23, 2023
0

ಬೆಂಗಳೂರು: ರಾಜ್ಯ ಚುನಾವಣೆಗೆ ದಿನಗಣನೆ ಎಣೆಸುವ ಹೊತ್ತು ಇನ್ನೇನು ಹತ್ತಿರ ಇದೆ. ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಆಟೋ...

Breaking News: ಜೈಲು ಸೇರಿದ್ದ ಚೇತನ್​​ಗೆ ಬಿಗ್ ರಿಲೀಫ್

by NewsFirst Kannada
March 23, 2023
0

ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ನಟ ಚೇತನ್​​ಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ...

BREAKING: ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ಸಿಹಿಸುದ್ದಿ; ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ

by NewsFirst Kannada
March 23, 2023
0

ಬೆಂಗಳೂರು: KSRTC, BMTC ಪ್ರಯಾಣಿಕರು, ರಾಜ್ಯಾದ್ಯಂತ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ನಾಳೆ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಮುಷ್ಕರದಿಂದ ಸಾರ್ವಜನಿಕರ...

BREAKING: ಲಿಂಗಾಯತ ಪಂಚಮಸಾಲಿಗೆ 2A ಮೀಸಲಾತಿ ವಿಚಾರ; ಬೊಮ್ಮಾಯಿ ಸರ್ಕಾರಕ್ಕೆ ಬಿಗ್ ರಿಲೀಫ್!

by NewsFirst Kannada
March 23, 2023
0

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2A ಮೀಸಲಾತಿ ಹೋರಾಟದ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಚುನಾವಣಾ ಹೊಸ್ತಿಲಲ್ಲಿ ಹೈಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ತೆರವುಗೊಳಿಸಿದೆ. ಇದರಿಂದ...

ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನ

by Bhimappa
March 23, 2023
0

ಬೆಂಗಳೂರು: ಮಾಜಿ ಸಚಿವ ಅಂಜನಮೂರ್ತಿ (72) ಅವರು ಹೃದಯಾಘಾತದಿಂದ ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಂಜನಮೂರ್ತಿ ಅವರು ಕಳೆದ 2...

ಆರೋಪಿಯನ್ನೇ ಕಿಡ್ನಾಪ್​ ಮಾಡಿ ಬರೋಬ್ಬರಿ 40 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಪೊಲೀಸ್ರು!

by veena
March 22, 2023
0

ಬೆಂಗಳೂರು: ಪೊಲೀಸರೇ ಆರೋಪಿಯನ್ನ ಕಿಡ್ನಾಪ್ ಮಾಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿರುವ ಆರೋಪ ಕೇಳಿ ಬಂದಿದೆ. ಹುಲಿ ಉಗುರು ಮತ್ತು ಚರ್ಮವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಾಗಲೂರು...

ಕರ್ನಾಟಕ ರಾಜ್ಯ ಚುನಾವಣೆ ಯಾವಾಗ..? ಸದ್ಯದಲ್ಲೇ ಅನೌನ್ಸ್​​ ಆಗುತ್ತಾ ಡೇಟ್​​..?

by NewsFirst Kannada
March 22, 2023
0

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯದ ಪ್ರಸಕ್ತ ಇರುವ 15ನೇ ವಿಧಾನಸಭೆಯ ಅವಧಿ ಮೇ 24 ಕ್ಕೆ ಮುಕ್ತಾಯವಾಗುತ್ತಿದೆ. ಹೀಗಾಗಿ ಮೇ 24...

BREAKING: ರಾಷ್ಟ್ರಪತಿಗಳಿಂದ ಮಾಜಿ ಸಿಎಂ SM ಕೃಷ್ಣಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by NewsFirst Kannada
March 23, 2023
0

ನವದೆಹಲಿ: ಬರೋಬ್ಬರಿ ಆರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಕರ್ನಾಟಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಮಾಜಿ ಸಿಎಂ ಎಸ್​.ಎಂ ಕೃಷ್ಣ ಅವರಿಗೆ ಇಂದು ರಾಷ್ಟ್ರಪತಿ ಭವನದಲ್ಲಿ...

Next Post

ಬಾರದ ಮಳೆರಾಯ, ಸರ್ಕಾರದ ಆಜ್ಞೆಯಂತೆ ಓಂಕಾರೇಶ್ವರನಿಗೆ ಪೂಜೆ

ಅರಣ್ಯ ಹಕ್ಕು ಅರ್ಜಿ ಇತ್ಯರ್ಥಕ್ಕೆ ಆಗ್ರಹಿಸಿ ಪ್ರತಿಭಟನೆ

NewsFirst Kannada

NewsFirst Kannada

LATEST NEWS

ಕಾಂಗ್ರೆಸ್​ಗೆ ಬಿಗ್​ ಶಾಕ್​! ನಾರಾಯಣಗೌಡ ಜೊತೆ ಅಮಿತ್ ಶಾ ಮಾತುಕತೆ.. ಮುನಿಸು ಶಮನ..?

March 23, 2023

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದಿದ್ದರೆ ಏನಂತೆ.. IPLನಲ್ಲಿ ಖದರ್ ತೋರಿಸಲು ಸಂಜು ರೆಡಿ..!

March 23, 2023

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

March 23, 2023

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

March 23, 2023

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

March 23, 2023

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

March 23, 2023

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

March 23, 2023

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

March 23, 2023

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

March 23, 2023

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

March 23, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ