Tuesday, March 21, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

#INDvsSA ನಂಬೋದಕ್ಕೆ ಅಸಾಧ್ಯ ಈ ಮೂರು ಕ್ಯಾಚ್​ಗಳು..!

Share on Facebook Share on Twitter Send Share
September 19, 2019

ಮೊಹಾಲಿ: ನಿನ್ನೆಯ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ಎರಡೂ ತಂಡಗಳು ಆಲ್ರೌಂಡ್ ಪ್ರದರ್ಶನ ನೀಡಿದ್ವು. ಭಾರತದ ಪರ ಕೊಹ್ಲಿ, ಧವನ್, ದಕ್ಷಿಣ ಆಫ್ರಿಕಾ ಪರ ಡಿ ಕಾಕ್ ಹಾಗೂ ಬವುಮರ ಸೂಪರ್ ಇನ್ನಿಂಗ್ಸ್​ಗಳ ನಡುವೆ ಮೂರು ಕ್ಯಾಚ್​ಗಳು ಕ್ರಿಕೆಟ್​ ಫ್ಯಾನ್ಸ್​ಗಳನ್ನು ಆಶ್ಚರ್ಯಚಕಿತರನ್ನಾಗಿಸಿದ್ವು.

ಒಂದೇ ಕೈಯಲ್ಲಿ ಕೊಹ್ಲಿ ಕರಾಮತ್ತು

ಸ್ಫೋಟಕ ಆಟವಾಡ್ತಿದ್ದ ಕ್ವಿಂಟನ್ ಡಿ ಕಾಕ್​ರ ಕ್ಯಾಚ್​ನ್ನು ಕೊಹ್ಲಿ ಹಿಡಿದ ರೀತಿಗೆ ಪಂದ್ಯ ವೀಕ್ಷಿಸುತ್ತಿದ್ದವರು ಒಂದು ಕ್ಷಣ ಬೆರಗಾಗಿದ್ದಂತೂ ಸುಳ್ಳಲ್ಲ. ನವ್​ದೀಪ್ ಸೈನಿ ಬೌಲಿಂಗ್​ನಲ್ಲಿ ಡಿ ಕಾಕ್ ಬ್ಯಾಟ್​ಗೆ ತಾಗಿದ ಚೆಂಡು ಬೌಂಡರಿಯತ್ತ ಹಾರಿತು. ಆಗ ಅದ್ಭುತ ರೀತಿಯಲ್ಲಿ ಜಿಗಿದು, ಒಂದೇ ಕೈನಲ್ಲಿ ಕೊಹ್ಲಿ ಚೆಂಡನ್ನು ಹಿಡಿದ್ರು.
ಜಂಪ್ ಮಾಡಿ ಕ್ಯಾಚ್ ಹಿಡಿಯೋದೆ ಕಷ್ಟ. ಆದ್ರೆ ಕೊಹ್ಲಿ ಜಂಪಿಂಗ್ ಜೊತೆಗೆ ಒಂದೇ ಕೈಯಲ್ಲಿ ಕ್ಯಾಚ್ ಹಿಡಿದು ಅಭಿಮಾನಿಗಳಿಂದ ಶಹಬ್ಬಾಶ್ ಗಿರಿ ಪಡೆದುಕೊಂಡಿದ್ದಾರೆ.

What a sensational catch by Virat Kohli #IndvsSA pic.twitter.com/QLpvJUD8IU

— SumitSamhaLega (@sumitsamhaLega) September 18, 2019

ಜಡ್ಡು ಕ್ಯಾಚ್​ ಸೂಪರ್

ಇನ್ನು ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಅದ್ಭುತ ಕ್ಯಾಚೊಂದನ್ನು ಹಿಡಿದ್ರು. ತಾವೇ ಬೌಲ್ ಮಾಡಿ, ಕ್ಯಾಚ್ ಹಿಡಿದ ಜಡ್ಡು ಸ್ಟೈಲ್ ರೋಚಕವಾಗಿತ್ತು. ರಸ್ಸೇ ವಾನ್ ಡೆರ್ ದುಸೇನ್ ರನ್ನು ಜಡೇಜಾ ಕಾಟ್ ಅಂಡ್ ಬೌಲ್ಡ್( caught and bowled) ಮಾಡಿ ಔಟ್ ಮಾಡಿದ್ರು. ಜಡೇಜಾರ ಎಸೆತವನ್ನು ಬೌಂಡರಿಯತ್ತ ಬಾರಿಸಲು ದುಸೇನ್ ಮುಂದಾಗಿದ್ದರು. ಆದರೆ ಚೆಂಡು ಬ್ಯಾಟ್​ಗೆ ತಗುಲಿ ಬೌಲರ್​ನತ್ತ ಚಿಮ್ಮಿತು. ಆಗ ಸೂಪರ್ ಡೈವ್ ಮಾಡಿದ ಜಡೇಜಾ ಕ್ಯಾಚ್ ಹಿಡಿದ್ರು.

Sir-ry for the disturbance. Must watch and must hear video! 🤭 #WhistlePodu #JustSirThings #INDvSA @imjadeja 🦁💛 https://t.co/I2YN8h7gL4

— Chennai Super Kings (@ChennaiIPL) September 18, 2019

ಮಿಲ್ಲರ್ ಕಿಲ್ಲಿಂಗ್ ಕ್ಯಾಚ್

ಟೀಂ ಇಂಡಿಯಾ ಫೀಲ್ಡರ್ಸ್​ಗೆ ಹೋಲಿಸಿದರೆ ನಾವೇನು ಕಮ್ಮಿ ಅನ್ನೋದು ದಕ್ಷಿಣ ಆಫ್ರಿಕಾ ಆಟಗಾರರ ಮನಸ್ಸಲ್ಲಿ ಇತ್ತೇನೋ? ಇದಕ್ಕೆ ಸಾಕ್ಷಿ ಎಂಬಂತೆ ಡೇವಿಡ್ ಮಿಲ್ಲರ್ ಹಿಡಿದ ಕ್ಯಾಚ್​, ಸ್ಟೇಡಿಯಂ​ನಲ್ಲಿದ್ದವರನ್ನ ತುದಿಗಾಲಲ್ಲಿ ಕೂರಿಸಿತ್ತು. ಅಷ್ಟೇ ಯಾಕೆ, ಸ್ವತಃ ವಿರಾಟ್​ ಕೊಹ್ಲಿಯನ್ನೇ ಬೆಚ್ಚಿ ಬೀಳಿಸಿತ್ತು.

Download the Newsfirstlive app

ತಬ್ರಾಯಿ ಶಂಸಿ ಬೌಲಿಂಗ್ ನಲ್ಲಿ ಸಿಕ್ಸ್​ ಹೊಡೆಯೋಕೆ ಯತ್ನಿಸಿದ್ದು ಶಿಖರ್​ ಧವನ್​ಗೆ ಮುಳುವಾಯ್ತು, ಅವರು ಹೊಡೆದ ಬಾಲ್ ಇನ್ನೇನು ಬೌಂಡರಿ ಗೆರೆ ದಾಟಬೇಕು ಅನ್ನೋದ್ರಲ್ಲಿ, ಮಿಲ್ಲರ್​ನ ಕೈ, ಚೆಂಡನ್ನ ಹಿಡಿದುಬಿಟ್ಟಿತ್ತು. ಇದನ್ನು ನೋಡಿ ಶಿಖರ್​ ಧವನ್​ ಕಣ್ಣಲ್ಲೂ ಅಚ್ಚರಿ ಬಿಟ್ಟು ಬೇರೆನೂ ಕಾಣ್ತಿರಲಿಲ್ಲ.

What a Miller-acle!!

Stunning catch from David Miller to dismiss Shikhar Dhawan #INDvSA #SAvIND pic.twitter.com/Fj4w3b0I5s

— 🏏 Sports Trend India🏏 (@SportsTrend_IND) September 18, 2019

Highlights of Today's #INDvSA

● De Kock 52(37) & Bavuma 49(43) made it a debut to remember
● #ViratKohli Catch & Another Fifty
● Deepak Chahar & Navdeep Saini Outstanding spells
● Sir Jadeja Catch & Bowled
● David Miller Unbelievable Catch
● #TeamIndia won the match#T20i pic.twitter.com/9PVHv4Gfa7

— Archie Agarwal (@_rchie00425) September 18, 2019


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share121 Tweet Send Share

Discussion about this post

Related Posts

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

by Bhimappa
March 21, 2023
0

ಮಂಡ್ಯ: ಆದಿಚುಂಚನಗಿರಿ ಮಠದ ಕಾಲಭೈರವನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ನಡೆದಿದೆ. ಈ ಅಮಾವಾಸ್ಯೆ ಪೂಜೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದರು. ಕಾಲಭೈರವೇಶ್ವರನ ಸನ್ನಿಧಿಯಲ್ಲಿ...

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

by NewsFirst Kannada
March 21, 2023
0

ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಹಿಂದೂ ಧರ್ಮದ ವಿರುದ್ಧವಾಗಿ ಹೇಳಿಕೆಯನ್ನ ನೀಡಿದರ ಕುರಿತು ಶೇಷಾದ್ರಿಪುರಂ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದೂ ಧರ್ಮದ ವಿರುದ್ಧವಾಗಿ...

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

by NewsFirst Kannada
March 21, 2023
0

ಸಿದ್ಧರಾಮಯ್ಯ ಅವರು ಕೊಲಾರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​ ಕಾರ್ಯಕರ್ತರು ಬಿಗಿಪಟ್ಟು ಹಿಡಿದಿದ್ದಾರೆ. ಕೋಲಾರದಿಂದ ಆಗಮಿಸಿದ ಕಾರ್ಯಕರ್ತರು ಶಿವನಂದ ವೃತ್ತದ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಬಳಿ ಸೇರಿದ್ದು,...

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

by Bhimappa
March 21, 2023
0

ಬೆಂಗಳೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯು ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ್ದಲ್ಲದೇ, ಮಗುವಿಗು ಚಾಕು ಚುಚ್ಚಿದ್ದಾನೆ. ಸದ್ಯ ಈ ಘಟನೆ ಹೆಣ್ಣೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ...

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

by NewsFirst Kannada
March 21, 2023
0

ಕಾಲಿವುಡ್​ ಖ್ಯಾತ ನಟ ಧನುಷ್​ ಮತ್ತು ರಜಿನಿಕಾಂತ್​ ಮಗಳು ಐಶ್ವರ್ಯಾ ವಿಚ್ಛೇದನ ನೀಡಿ ದೂರವಾಗಿರುವ ಸಂಗತಿ ಎಲ್ಲರಿಗೂ ಗೊತ್ತೆ ಇದೆ. ಆದರೀಗ ತಮಿಳು ಸಿನಿಮಾ ರಂಗದಲ್ಲಿ ಧನುಷ್​...

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

by Bhimappa
March 21, 2023
0

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥರಾಗಿದ್ದ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಜಗಳೂರು ತಾಲೂಕಿ‌ನ ಬಸವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸತ್ಯಪ್ಪ ಮತ್ತು...

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

by Bhimappa
March 21, 2023
0

ಇಂಡಿಯನ್​ ಪ್ರೀಮಿಯರ್​​​ ಲೀಗ್​ಗೆ ಕೌಂಟ್​ಡೌನ್​ ಸ್ಟಾರ್ಟ್​ ಆದಂತೆ ಆರ್​​​ಸಿಬಿ ಟೀಮ್​ ಮ್ಯಾನೇಜ್​ಮೆಂಟ್​​ಗೆ ಟೆನ್ಶನ್​ ಹೆಚ್ಚಾಗುತ್ತಿದೆ. ಆರ್​​ಸಿಬಿ ಥಿಂಕ್​ ಟ್ಯಾಂಕ್​ ಚಿಂತೆ ಹೆಚ್ಚಿಸಿರೋದು ಬೇರೆ ಯಾರು ಅಲ್ಲ. ಒನ್​...

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

by NewsFirst Kannada
March 21, 2023
0

ವಿಜಯನಗರ: ಪವಿತ್ರ ಕ್ಷೇತ್ರವಾದ ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶವಾಗಿದೆ. ಭಾಸ್ಕರನು ಶಿವಲಿಂಗವನ್ನು ಸ್ಪರ್ಶಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ಫೋಟೋಗಳು ಹರಿದಾಡುತ್ತಿವೆ. ಕಟ್ಟಿ...

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

by Bhimappa
March 21, 2023
0

ಆರ್​​ಸಿಬಿ ಕಪ್​​​ ಗೆಲ್ಲೋದು ಯಾವಾಗ?. ಇದು ಆರ್​ಸಿಬಿ ಫ್ಯಾನ್ಸ್​​ 15 ವರ್ಷಗಳಿಂದ ಕೇಳುತ್ತಿರುವ ಪ್ರಶ್ನೆ. ಬಟ್​ ಈವರೆಗು ಆನ್ಸರ್ ಸಿಕ್ಕಿಲ್ಲ. ಘಟಾನುಘಟಿ ಪ್ಲೇಯರ್ಸ್ ತಂಡ ಪ್ರತಿನಿಧಿಸಿದ್ದಾರೆ. ಆದರು...

ಲಾರಿ-ಬೈಕ್​​ ಮುಖಾಮುಖಿ ಡಿಕ್ಕಿ; ಓರ್ವ ಸವಾರ ಸಾವು, ಮತ್ತೊಬ್ಬ ಗಂಭೀರ

by NewsFirst Kannada
March 21, 2023
0

ವಿಜಯಪುರ: ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ. ವಿಜಯಪುರ ನಗರದ ಚಂದಾಬಾವಡಿ...

Next Post

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಧೋನಿ ಸ್ಥಾನ ತುಂಬದ ಪಂತ್, ಕ್ಯೂನಲ್ಲಿದ್ದಾರೆ ಇನ್ನೂ ಐವರು, ಯಾರವರು?

news_admin

news_admin

LATEST NEWS

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

March 21, 2023

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

March 21, 2023

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

March 21, 2023

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

March 21, 2023

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

March 21, 2023

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

March 21, 2023

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

March 21, 2023

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

March 21, 2023

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

March 21, 2023

ಲಾರಿ-ಬೈಕ್​​ ಮುಖಾಮುಖಿ ಡಿಕ್ಕಿ; ಓರ್ವ ಸವಾರ ಸಾವು, ಮತ್ತೊಬ್ಬ ಗಂಭೀರ

March 21, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ