Tuesday, August 16, 2022
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಸಿಎಂ ಯಡಿಯೂರಪ್ಪರನ್ನ ಭೇಟಿಯಾದ ಮಾಜಿ ಸಚಿವ ರಾಮಲಿಂಗಾರೆಡ್ಡಿ

Share on Facebook Share on Twitter Send Share
November 2, 2019

ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಇಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಷೇತ್ರದ ಕೆಲವು ಅಭಿವೃದ್ಧಿ ‌ಕೆಲಸಗಳ ಬಗ್ಗೆ ಸಿಎಂ ‌ಜೊತೆ ಚರ್ಚಿಸಲಾಗಿದೆ. ‌ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಅಂತಾ ಹೇಳಿದ್ರು.

Download the Newsfirstlive app

ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದೆ. ಕೇಂದ್ರ ಸರ್ಕಾರದ ಸಹಕಾರ ಸಿಕ್ಕಿದ್ದರೆ ಬಿಜೆಪಿ ಸರ್ಕಾರದ ಆಡಳಿತಕ್ಕೆ ಒಳ್ಳೆಯ ಹೆಸರು ಬರುವ ಸಾಧ್ಯತೆಯಿತ್ತು. ಆದರೆ ಬರ, ಅತಿವೃಷ್ಟಿ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ ರಾಜ್ಯ ಸರ್ಕಾರದ ಬಗ್ಗೆ ಜನರಲ್ಲಿ ಬೇಸರ ಉಂಟು ಮಾಡಿದೆ. ಅತಿವೃಷ್ಟಿ, ಬರದಂತ ಪರಿಸ್ಥಿತಿಯಲ್ಲಿ ಯಾವುದೇ ಸರ್ಕಾರವಿದ್ದರೂ ಕೇಂದ್ರದ ನೆರವು ಅಗತ್ಯ. ಆದರೆ ಬಿಜೆಪಿ ಸರ್ಕಾರಕ್ಕೆ ಕೇಂದ್ರ ‌ಸರಿಯಾಗಿ‌ ಸ್ಪಂದಿಸಿಲ್ಲ ಅಂತಾ ಹೇಳಿದ್ರು.

ಮಾಜಿ ಸಿಎಂ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಭೇಟಿಯಾಗಿರುವುದಕ್ಕೆ ರಾಜಕೀಯ ಕಾರಣ ಹುಡುಕುವುದು ಸರಿಯಲ್ಲ. ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ ಎಂದಿದ್ದಾರೆ. ಅವರು ಪ್ರತಿಪಕ್ಷ ನಾಯಕರಾಗಿರುವುದರಿಂದ ಅಂಕಿ ಅಂಶದ ಮಾಹಿತಿ ಇಟ್ಟುಕೊಂಡು ‌ಹೇಳಿರಬಹುದು. ನಾನು ಕೇವಲ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಅಂತಾ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ರು.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share64 Tweet Send Share

Discussion about this post

Related Posts

ಹೋಗಿ ಚಾಕು ಚುಚ್ಚಿದ್ರೆ ಪಾಪ ಪೊಲೀಸರು ಏನ್ಮಾಡ್ತಾರೆ..? -ಶಿವಮೊಗ್ಗ ಉಸ್ತುವಾರಿ ಸಚಿವ ನಾರಾಯಣ ಗೌಡ

by NewsFirst Kannada
August 16, 2022
0

ಬೆಂಗಳೂರು: ಶಿವಮೊಗ್ಗದಲ್ಲಿ ಪ್ರಸ್ತುತ ವಾತಾವರಣ ಚೆನ್ನಾಗಿದೆ ಎಂದು ಉಸ್ತುವಾರಿ ಸಚಿವ ನಾರಾಯಣ ಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗದಲ್ಲಿ ಅಮಾಯಕ, ಬಟ್ಟೆ ಅಂಗಡಿಯಲ್ಲಿ ಕೆಲಸ...

ಆಡಿಯೋ ವೈರಲ್​; ಮಾಧುಸ್ವಾಮಿ ರಾಜೀನಾಮೆಗೆ ಸಚಿವ ಮುನಿರತ್ನ ಆಗ್ರಹ!

by NewsFirst Kannada
August 16, 2022
0

ಕೋಲಾರ: ಸರ್ಕಾರ ನಡೆಯುತ್ತಿಲ್ಲ, 8 ತಿಂಗಳು ಕಾಲ ಹಾಕಿದರೆ ಸಾಕೆಂಬ ಕಾರಣಕ್ಕೆ ಎಲ್ಲವನ್ನೂ ಮ್ಯಾನೇಜ್ ಮಾಡ್ತಿದ್ದೇವೆ ಎಂಬ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಅವರದ್ದು...

ವಂದೇ ಮಾತರಂ ಆಲ್ಬಮ್‌ ಸಾಂಗ್​ಗೆ ಮೋದಿಯಿಂದ ಮೆಚ್ಚುಗೆ..

by NewsFirst Kannada
August 16, 2022
0

ಬೆಂಗಳೂರು: ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆ ಚಿತ್ರೀಕರಿಸಿದ್ದ, ವಂದೇ ಮಾತರಂ ಆಲ್ಬಮ್‌ ಸಾಂಗ್​ಗೆ ದೇಶದೆಲ್ಲೇಡೆ ವ್ಯಾಪಾಕ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ....

ಸಿಎಂ ಬೊಮ್ಮಾಯಿ ಎದುರಲ್ಲೇ ಸಿದ್ದರಾಮಯ್ಯ ಪರ ಮೊಳಗಿದ ಘೋಷಣೆ..

by NewsFirst Kannada
August 15, 2022
0

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬಂದಿದ್ದೆ ತಡಾ ಅಭಿಮಾನಿಗಳು ಸಿಎಂ ಬಸವರಾಜ ಬೊಮ್ಮಾಯಿ ಎದುರಲ್ಲೇ ಸಿದ್ದು ಪರ  ಘೋಷಣೆಗಳನ್ನು ಕೂಗಿದ ಘಟನೆ ಇಂದು ನಗರದಲ್ಲಿ ನಡೆಯಿತು. ಇಷ್ಟು...

ಗಾಂಧಿ ಫೋಟೋ ಸಪೋರ್ಟ್​ ತಗೊಂಡು ಶೂ ಹಾಕಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ.. Video

by NewsFirst Kannada
August 15, 2022
0

ತುಮಕೂರು: 76ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಭ್ರಮಾಚಾರಣೆ ಭಾಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಮಕೂರಿನಲ್ಲಿ ಧ್ವಜಾರೋಹಣ ನೆರವೇರಿಸಿದರು. ಆದರೆ ಈ ವೇಳೆ ಗಾಂಧಿಜೀ ಫೋಟೋ ಹಿಡಿದುಕೊಂಡು...

‘ಕೊಟ್ಟ ಮಾತಿಗೆ ತಪ್ಪಿದ್ದೇನೆ’ ಅಂತ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..

by NewsFirst Kannada
August 15, 2022
0

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯ ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಒನ್ ವೇ ಸಂಚಾರಕ್ಕೆ ಆಗಸ್ಟ್​ 15ರಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ ಸದ್ಯ...

ಚಾಮರಾಜಪೇಟೆ‌ ಮೈದಾನದಲ್ಲಿ ಧ್ವಜಾರೋಹಣ-‘ನನ್ನ ಆಸೆ ಈಡೇರಿತು’ ಎಂದ ಜಮೀರ್..

by NewsFirst Kannada
August 15, 2022
0

ಬೆಂಗಳೂರು: ಬಹುದಿನಗಳಿಂದ ಜಾಗದ ಒಡೆತನ ಕಾರಣದಿಂದ ಸುದ್ದಿಯಾಗಿದ್ದ ಚಾಮರಾಜಪೇಟೆ‌ ಮೈದಾನದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಬೆಂಗಳೂರು ಉತ್ತರ ವಿಭಾಗದ ಉಪ ವಿಭಾಗಾಧಿಕಾರಿ...

ಸಚಿವ ಅಶೋಕ್​​ಗಾಗಿ ಮಕ್ಕಳ ಆಸೆಗೆ ತಣ್ಣೀರೆರಚಿದ ಮಂಡ್ಯ ಜಿಲ್ಲಾಡಳಿತ-ಮಕ್ಕಳನ್ನು ಗದರಿದ SP

by NewsFirst Kannada
August 15, 2022
0

ಮಂಡ್ಯ: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಅವುರ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್, ಶಾಸಕ...

ಬೊಮ್ಮಾಯಿ ಮುಖ್ಯಮಂತ್ರಿಯಾಗಿರಲು ಲಾಯಕ್ ಅಲ್ಲ -ಸಿದ್ದರಾಮಯ್ಯ ವಾಗ್ದಾಳಿ

by NewsFirst Kannada
August 14, 2022
0

ಬೆಂಗಳೂರು: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್, ನೆಹರು ಭಾವ ಚಿತ್ರ ಹಾಕದ ಸರ್ಕಾರದ ಕ್ರಮದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಸಿದ್ದರಾಮಯ್ಯ,...

ಬೆಂಗಳೂರಲ್ಲಿ ಟಿಪ್ಪು ಫ್ಲೆಕ್ಸ್​​ ಹರಿದು ಕಿಡಿಗೇಡಿಗಳಿಂದ ಶಾಂತಿಗೆ ಭಂಗ ತರುವ ಯತ್ನ

by NewsFirst Kannada
August 14, 2022
0

ಇಡೀ ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಮಿಂದೇಳ್ತಿದೆ. ಸಿಲಿಕಾನ್​​​ ಸಿಟಿ ಬೆಂಗಳೂರು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಬ್ಯಾನರ್​​ಗಳು ಅಳವಡಿಸಿದ್ದು, ಟಿಪ್ಪು ಫ್ಲೆಕ್ಸ್​​ ಹರಿದು...

Next Post

ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಗಣ್ಯರ ಸಂತಾಪ

ಹರ್​ಮನ್​ಪ್ರೀತ್​ ಕೌರ್ ಒನ್​ ಹ್ಯಾಂಡೆಡ್​​ ಕ್ಯಾಚ್​ಗೆ ಫಿದಾ ಆದ ಅಭಿಮಾನಿಗಳು..!

news_admin

news_admin

LATEST NEWS

ಕಾಡಾನೆಯಿಂದ ಬೆಳೆ ನಾಶ.. ಪಿಡಿಓ, ಅರಣ್ಯ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು

August 16, 2022

ಸ್ವಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ₹50 ಲಕ್ಷ ದೇಣಿಗೆ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್​

August 16, 2022

ಕ್ಯಾಟರಿಂಗ್ ಮ್ಯಾನೇಜರ್​​ಗೆ ಶಿವಸೇನೆ MLA ಕಪಾಳಮೋಕ್ಷ -ವಿಡಿಯೋ

August 16, 2022

ಅಂತ್ಯಕ್ರಿಯೆಗೆ ಹೊರಟಿದ್ದಾಗ ಭೀಕರ ಅಪಘಾತ; 8 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವು

August 16, 2022

ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಿಪಾಸಾ ಬಸು-ಬೇಬಿ ಬಂಪ್ ಫೋಟೋಸ್ ವೈರಲ್..

August 16, 2022

ಕಾಶ್ಮೀರದಲ್ಲಿ ಮತ್ತೊಬ್ಬ ಕಾಶ್ಮೀರಿ ಪಂಡಿತನನ್ನ ಗುಂಡಿಟ್ಟು ಕೊಂದ ಉಗ್ರರು

August 16, 2022

BREAKING ಬ್ರೇಕ್ ಫೇಲ್ಯೂರ್​.. 39 ಯೋಧರಿದ್ದ ಬಸ್​ ಪಲ್ಟಿ.. 6 ಸೈನಿಕರು ಸಾವು

August 16, 2022

IPL ಸೀಸನ್ 15ರ ಬಳಿಕ CSK ಸಂಪರ್ಕದಲ್ಲಿಲ್ಲ ಜಡೇಜಾ-ಧೋನಿಯನ್ನ ಬಿಟ್ಟು ಬರ್ತಾರಾ ‘ಜಡ್ಡು’?

August 16, 2022

ಭಾರತದ ವಿರೋಧದ ನಡುವೆಯೂ ಶ್ರೀಲಂಕಾಗೆ ಬಂತು ಚೀನಾದ ಸ್ಪೈ ಹಡಗು

August 16, 2022

ಶಿವಮೊಗ್ಗ ಬಳಿಕ ತುಮಕೂರಿನಲ್ಲಿ ವೀರ ಸಾವರ್ಕರ್ ಫ್ಲೆಕ್ಸ್​ ಹರಿದ ಕಿಡಿಗೇಡಿಗಳು..

August 16, 2022
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ