Tuesday, March 21, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

31 ವರ್ಷಗಳ ಬಳಿಕ ವೈಟ್​​​ವಾಶ್​, ಸೋಲಲ್ಲೂ ಇತಿಹಾಸ ಬರೆದ ಟೀಂ ಇಂಡಿಯಾ.!

Share on Facebook Share on Twitter Send Share
February 11, 2020

ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯನ್ನ ಟೀಮ್ ಇಂಡಿಯಾ ವೈಟ್​ವಾಶ್ ಮಾಡಿ ಐತಿಹಾಸಿಕ ಸಾಧನೆಯನ್ನ ತನ್ನ ಹೆಸರಿಗೆ ಬರೆದುಕೊಂಡಿತ್ತು. ವಿದೇಶಿ ನೆಲದಲ್ಲಿ ಮೊದಲ ಬಾರಿಗೆ ಟಿ-20 ಸರಣಿಯೊಂದನ್ನ ವೈಟ್​​​ವಾಶ್​ ಮಾಡಿದ ಕೀರ್ತಿಗೆ ಟೀಂ ಇಂಡಿಯಾ ಭಾಜನವಾಗಿತ್ತು. ಆದ್ರೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದು ಒಂದೂ ಪಂದ್ಯ ಗೆಲ್ಲದೆ ವೈಟ್​ವಾಶ್​ ಆಗಿದೆ. ವಿಚಿತ್ರ ಅಂದ್ರೆ ಈ ರೀತಿ ವೈಟ್​​ವಾಶ್​​ ಆಗಿಯೂ ಹೊಸದೊಂದು ಸಾಧನೆ ಮಾಡಿದೆ.

Download the Newsfirstlive app

ಟೀಂ ಇಂಡಿಯಾ 31 ವರ್ಷಗಳ ಬಳಿಕ ಏಕದಿನ ಸರಣಿಯೊಂದನ್ನ ಹೀನಾಯವಾಗಿ ಸೋತು ವೈಟ್​ವಾಶ್​​​ ಆಗಿದೆ. 3ಕ್ಕಿಂತ ಹೆಚ್ಚು ಪಂದ್ಯಗಳ ಏಕದಿನ ಸರಣಿಯಲ್ಲಿ 31 ವರ್ಷದ ಬಳಿಕ ಎಲ್ಲಾ ಪಂದ್ಯಗಳನ್ನು ಕೈಚೆಲ್ಲಿ ಸೋಲೊಪ್ಪಿಕೊಂಡಿದೆ.

ಇದಕ್ಕೂ ಮೊದಲು 1983ರಲ್ಲಿ ಭಾರತದಲ್ಲಿಯೇ ನಡೆದಿದ್ದ ವೆಸ್ಟ್​ ಇಂಡಿಸ್​ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ವೈಟ್​​ವಾಶ್​ ಆಗಿ ತವರಿನಲ್ಲೇ ಮುಖಭಂಗ ಅನುಭವಿಸಿತ್ತು. ಇದಾದ ಬಳಿಕ 1988ರಲ್ಲಿ ನಡೆದ ವೆಸ್ಟ್​ ಇಂಡಿಸ್ ವಿರುದ್ಧದ 5 ಏಕದಿನ ಪಂದ್ಯದಗಳ ಸರಣಿಯಲ್ಲಿ ವೈಟ್​ವಾಶ್​ ಆಗಿತ್ತು. ನಂತರ 2006ರಲ್ಲಿ ಸೌತ್ ಆಫ್ರಿಕಾ ವಿರುದ್ಧದ 5 ಏಕದಿನ ಪಂದ್ಯಗಳಲ್ಲಿ 4 ಪಂದ್ಯಗಳನ್ನ ಸೋತಿದ್ರೆ 1 ಪಂದ್ಯ ಮಳೆಯಿಂದ ರದ್ದಾಗಿ ವೈಟ್​ವಾಶ್​​ ಭೀತಿಯಿಂದ ಪಾರಾಗಿತ್ತು.

1988ರ ವೆಸ್ಟ್​ ಇಂಡಿಸ್​ ಸರಣಿಯ ಬಳಿಕ ಇಂದು ನಡೆದ ನ್ಯೂಜಿಲೆಂಡ್​ ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಯಲ್ಲಿ 31 ವರ್ಷದ ಬಳಿಕ ವೈಟ್​ವಾಶ್​ ಆಗಿದ್ದು ಮುಖಭಂಗ ಅನುಭವಿಸಿದೆ.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share1 Tweet Send Share

Discussion about this post

Related Posts

‘ಉರಿಗೌಡ, ನಂಜೇಗೌಡರೇ ಗ್ರೇಟ್‌’- ಕಾಲ್ಪನಿಕ ಪಾತ್ರ ಎನ್ನುವವರಿಗೆ ಹೊಸ ಕಥೆ ಹೇಳಿದ ಸಿ.ಟಿ ರವಿ

by Bhimappa
March 21, 2023
0

ತುಮಕೂರು: ಉರಿಗೌಡ, ನಂಜೇಗೌಡ ಪಾತ್ರ ಕಾಲ್ಪನಿಕ ಎಂದು ಹೇಳುತ್ತಿರುವವರು ಮೊದಲು ಕ್ಷಮೆಯಾಚನೆ ಮಾಡಬೇಕು ಎಂದು ತುರುವೇಕೆರೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಉರಿಗೌಡ...

92 ವರ್ಷ, 4 ಹೆಂಡತಿ, 6 ಮಕ್ಕಳು; ಮತ್ತೊಂದು ಮದುವೆಗೆ ರೆಡಿಯಾದ ರೂಪರ್ಟ್ ಮುರ್ಡೋಕ್!

by NewsFirst Kannada
March 21, 2023
0

ಅಮೆರಿಕಾದ ಹೆಸರಾಂತ ಉದ್ಯಮಿ, ಮಾಧ್ಯಮ ದೊರೆ ಅಂತಾನೇ ಕರೆಯಿಸಿಕೊಳ್ಳುವ ರೂಪರ್ಟ್‌ ಮುರ್ಡೋಕ್ ಮತ್ತೊಂದು ಮದುವೆಗೆ ರೆಡಿಯಾಗಿದ್ದಾರೆ. ಇದುವರೆಗೂ 4 ಹೆಂಡತಿಯರಿಗೆ ಡಿವೋರ್ಸ್‌ ಕೊಟ್ಟಿರೋ ಮುರ್ಡೋಕ್ 5ನೇ ಹೆಂಡತಿ...

Watch: ಗೋಲ್​ ಗಪ್ಪಕ್ಕೆ ಮನಸೋತ ಜಪಾನ್​ ಪ್ರಧಾನಿ.. ಒನ್​ ಮೋರ್​ ಎಂದು ಕೇಳಿಯೇ ಬಿಟ್ರು ನೋಡಿ

by NewsFirst Kannada
March 21, 2023
0

ಗೋಲ್​ ಗಪ್ಪಕ್ಕೆ ಮನಸೋಲದವರು ಯಾರಿಲ್ಲ ಹೇಳಿ?. ಯುವತಿಯರಂತೂ ಇಂತಹ ತಿನಿಸಿಗೆ ಬಾಯಿ ಚಪ್ಪರಿಸದೇ ಬಿಡರು. ಆದರೀಗ ಅಚ್ಚರಿಯ ಸಂಗತಿ ಎಂದರೆ ಜಪಾನ್​ ಪ್ರಧಾನಿ ಫ್ಯೂಮಿಯೊ ಕಿಶಿದಾ ಕೂಡ...

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

by Bhimappa
March 21, 2023
0

IPL​​​​​​​​​​​​​​​​​​​​​​​​​​​​​​​​ ಕ್ರಿಕೆಟಿಗರ ಹಣೆಬರಹವನ್ನಷ್ಟೇ ಅಲ್ಲ, ಅಭಿಮಾನಿಗಳ ಅದೃಷ್ಟವನ್ನೂ ಬದಲಿಸುತ್ತೆ. ಈ ಮಾತ್​ ನಾವ್​​ ಯಾಕೆ ಹೇಳ್ತಿದ್ದೀವಿ ಅಂದರೆ ಆರ್​ಸಿಬಿಯ ಫ್ಯಾನ್​​ ಗರ್ಲ್​ ಜೀವನದಲ್ಲಿ ಇದು ಆಕ್ಷರಶಃ ನಿಜವಾಗಿದೆ....

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

by Bhimappa
March 21, 2023
0

ಮಂಡ್ಯ: ಆದಿಚುಂಚನಗಿರಿ ಮಠದ ಕಾಲಭೈರವನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ನಡೆದಿದೆ. ಈ ಅಮಾವಾಸ್ಯೆ ಪೂಜೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದರು. ಕಾಲಭೈರವೇಶ್ವರನ ಸನ್ನಿಧಿಯಲ್ಲಿ...

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

by NewsFirst Kannada
March 21, 2023
0

ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಹಿಂದೂ ಧರ್ಮದ ವಿರುದ್ಧವಾಗಿ ಹೇಳಿಕೆಯನ್ನ ನೀಡಿದರ ಕುರಿತು ಶೇಷಾದ್ರಿಪುರಂ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದೂ ಧರ್ಮದ ವಿರುದ್ಧವಾಗಿ...

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

by NewsFirst Kannada
March 21, 2023
0

ಸಿದ್ಧರಾಮಯ್ಯ ಅವರು ಕೊಲಾರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​ ಕಾರ್ಯಕರ್ತರು ಬಿಗಿಪಟ್ಟು ಹಿಡಿದಿದ್ದಾರೆ. ಕೋಲಾರದಿಂದ ಆಗಮಿಸಿದ ಕಾರ್ಯಕರ್ತರು ಶಿವನಂದ ವೃತ್ತದ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಬಳಿ ಸೇರಿದ್ದು,...

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

by Bhimappa
March 21, 2023
0

ಬೆಂಗಳೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯು ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ್ದಲ್ಲದೇ, ಮಗುವಿಗು ಚಾಕು ಚುಚ್ಚಿದ್ದಾನೆ. ಸದ್ಯ ಈ ಘಟನೆ ಹೆಣ್ಣೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ...

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

by NewsFirst Kannada
March 21, 2023
0

ಕಾಲಿವುಡ್​ ಖ್ಯಾತ ನಟ ಧನುಷ್​ ಮತ್ತು ರಜಿನಿಕಾಂತ್​ ಮಗಳು ಐಶ್ವರ್ಯಾ ವಿಚ್ಛೇದನ ನೀಡಿ ದೂರವಾಗಿರುವ ಸಂಗತಿ ಎಲ್ಲರಿಗೂ ಗೊತ್ತೆ ಇದೆ. ಆದರೀಗ ತಮಿಳು ಸಿನಿಮಾ ರಂಗದಲ್ಲಿ ಧನುಷ್​...

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

by Bhimappa
March 21, 2023
0

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥರಾಗಿದ್ದ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಜಗಳೂರು ತಾಲೂಕಿ‌ನ ಬಸವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸತ್ಯಪ್ಪ ಮತ್ತು...

Next Post

ಸಿಲಿಕಾನ್​ ಸಿಟಿಯಲ್ಲೊಂದು ಜೋಡಿ ಕೊಲೆ, ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ..!

ದೇಶವನ್ನೇ ಗೆದ್ದ ಬಿಜೆಪಿಗೆ ದೆಹಲಿ ದಿಲ್​ ಗೆಲ್ಲಲು ಆಗಲಿಲ್ಲ..!

news_admin

news_admin

LATEST NEWS

‘ಉರಿಗೌಡ, ನಂಜೇಗೌಡರೇ ಗ್ರೇಟ್‌’- ಕಾಲ್ಪನಿಕ ಪಾತ್ರ ಎನ್ನುವವರಿಗೆ ಹೊಸ ಕಥೆ ಹೇಳಿದ ಸಿ.ಟಿ ರವಿ

March 21, 2023

92 ವರ್ಷ, 4 ಹೆಂಡತಿ, 6 ಮಕ್ಕಳು; ಮತ್ತೊಂದು ಮದುವೆಗೆ ರೆಡಿಯಾದ ರೂಪರ್ಟ್ ಮುರ್ಡೋಕ್!

March 21, 2023

Watch: ಗೋಲ್​ ಗಪ್ಪಕ್ಕೆ ಮನಸೋತ ಜಪಾನ್​ ಪ್ರಧಾನಿ.. ಒನ್​ ಮೋರ್​ ಎಂದು ಕೇಳಿಯೇ ಬಿಟ್ರು ನೋಡಿ

March 21, 2023

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

March 21, 2023

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

March 21, 2023

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

March 21, 2023

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

March 21, 2023

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

March 21, 2023

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

March 21, 2023

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

March 21, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ