Saturday, May 28, 2022
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಚಿಕ್ಕದಾಗಿ ಚೊಕ್ಕದಾಗಿ ಈ ಹೊತ್ತಿನ ಟಾಪ್ 10 ಸುದ್ದಿ

Share on Facebook Share on Twitter Send Share
July 6, 2020

ಟಾಪ್​ ಸುದ್ದಿಗಳ ಸಂಕ್ಷಿಪ್ತ ಹೂರಣ ಇಲ್ಲಿದೆ.. ನಿಮಗಿಲ್ಲಿ ಸಿಗಲಿದೆ ಫಟಾಫಟ್​​ 10 ಸುದ್ದಿ..!

1. ನೇಕಾರ ಸಮ್ಮಾನ್ ​ಯೋಜನೆಗೆ ಸಿಎಂ ಚಾಲನೆ


ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನೇಕಾರ ಸಮ್ಮಾನ್ ​ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದಾರೆ. ಮೊದಲನೇ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮಾಡುವ ಮುಖಾಂತರ, ಪ್ರತಿ ನೇಕಾರರಿಗೆ ರೂ. 2,000/- ಗಳ ವಾರ್ಷಿಕ ನೆರವನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಮಾಡಲಾಗುತ್ತೆ. ನಾಲ್ಕನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 54,789 ಕೈಮಗ್ಗ ನೇಕಾರರು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿನ ರೇಷ್ಮೆ, ಹತ್ತಿ ಹಾಗೂ ಉಣ್ಣೆ ವಲಯದ ಕೈಮಗ್ಗ ಮತ್ತು ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ ನೇಕಾರರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಅಂತಾನೂ ಸಿಎಂ ತಿಳಿಸಿದ್ದಾರೆ.

2. ಆನ್​​ಲೈನ್ ಕ್ಲಾಸ್; ನಿಷೇಧ​ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ನಾಳೆ

ಒಂದರಿಂದ ಐದನೇ ತರಗತಿ ಮಕ್ಕಳಿಗೆ ಆನ್ ಲೈನ್ ಶಾಲೆ ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಾಳೆಗೆ ಪ್ರಕರಣದ ತೀರ್ಪನ್ನು ಕಾಯ್ದಿರಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ನೇತೃತ್ವದ ಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಯಿತು. ರಾಜ್ಯ ಸರ್ಕಾರ ಈಗಾಗಲೇ 1-5 ನೇ ತರಗತಿ ಮಕ್ಕಳ ಆನ್ಲೈನ್ ಕ್ಲಾಸ್ ನಿಷೇಧಿಸಿದೆ, ಇದನ್ನು ಪ್ರಶ್ನಿಸಿ ಕೆಲ ಖಾಸಗಿ ಸಂಸ್ಥೆಗಳ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು.

3. ಜನಾರ್ಧನ ಪೂಜಾರಿಗೆ ಕೊರೊನಾ


ಕಾಂಗ್ರೆಸ್​​​ ಹಿರಿಯ ನಾಯಕ ಜನಾರ್ಧನ ಪೂಜಾರಿಯವರಿಗೆ ನಿನ್ನೆ ಕೊರೊನಾ ಪಾಸಿಟಿವ್​​ ಬಂದಿದೆ. ಈ ಕುರಿತು ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರಿಗೆ ಕೋವಿಡ್ ಸೋಂಕು ತಗುಲಿರುವ ವಿಚಾರ ಕೇಳಿ ನೋವಾಗಿದೆ. ಹುಟ್ಟು ಹೋರಾಟಗಾರರಾದ ಪೂಜಾರಿ ಕೋವಿಡ್ ವಿರುದ್ದದ ಹೋರಾಟದಲ್ಲಿ ಗೆದ್ದು ಮತ್ತೆ ಎಂದಿನಂತೆ ಮಾರ್ಗದರ್ಶನ ನೀಡಲಿ ಎಂದು ದೇವರನ್ನ ಪ್ರಾರ್ಥಿಸುತ್ತೇನೆ ಅಂತಾ ಸಿದ್ದರಾಮಯ್ಯ ಟ್ವೀಟ್​​ ಮಾಡಿದ್ದಾರೆ.

4. ವಾರ್ಡ್​​ ಮಟ್ಟದಲ್ಲಿ ಕೊರೊನಾ ನಿಯಂತ್ರಣ


ಬೆಂಗಳೂರಿನಲ್ಲಿ ಕೊರೊನಾ ಮಹಾಸ್ಫೋಟ ಹಿನ್ನಲೆಯಲ್ಲಿ ವಾರ್ಡ್​​ ಮಟ್ಟದಲ್ಲಿ ಕೊರೊನಾ ನಿಯಂತ್ರಣ ಸಾಧಿಸಲು ಕಾರ್ಪೋರೇಟರ್​​ ಜೊತೆಗೆ ಇಂದು ಆರ್​​ .ಅಶೋಕ್​​ ಸಭೆ ನಡೆಸಿದ್ರು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಪೊರೇಟರ್ಸ್ ಜೊತೆಗೆ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಸಭೆ ನಡೆಸಿದ್ದು, ಇಂದು ವಾರ್ಡ್ ನಂ1 ರಿಂದ ವಾರ್ಡ್ ನಂ 70 ರ ವರೆಗಿನ ಕಾರ್ಪೋಟರ್ ಜೊತೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಇನ್ನೂ ಮೂರು ದಿನ ಇದೇ ರೀತಿ ಕಾರ್ಪೊರೇಟರ್ಸ್ ಸಭೆ ನಡೆಯಲಿದೆ.

Download the Newsfirstlive app

5. ಆ ಗ್ರಾಮಕ್ಕೆ ಹೋದ್ರೆ ಬೀಳುತ್ತೆ 5 ಸಾವಿರ ದಂಡ..!


ಕೊರೊನಾ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕಿನ ಗ್ರಾಮವೊಂದರಲ್ಲಿ ಹೊಸ ಆದೇಶ ಹೊರಡಿಸಲಾಗಿದೆ. ಈ ಗ್ರಾಮಕ್ಕೆ ಬೆಂಗಳೂರು ಹಾಗೂ ಮೈಸೂರಿನಿಂದ ಯಾರು ಬರೋ ಹಾಗಿಲ್ಲ. ಒಂದೊಮ್ಮೆ ಬಂದ್ರೆ 5 ಸಾವಿರ ದಂಡ ವಿಧಿಸುವುದಾಗಿ ಗ್ರಾಮಸ್ಥರು ನಿರ್ಧಾರ ಮಾಡಿ ಡಂಗೂರ ಸಾರಿಸಿದ್ದಾರೆ. ಇದೀಗ ಡಂಗೂರ ಸಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ‌. ಇದರ ಜೊತೆಗೆ ಮತ್ತಷ್ಟು ಗ್ರಾಮಗಳಲ್ಲಿ ಇದೆ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

6. ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ಮದುವೆ


ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಮದುವೆ ಇನ್ನಿತರೆ ಸಮಾರಂಭದಲ್ಲಿ ಭಾಗಿಯಾದವರಿಗೆ ಸೋಂಕು ಹರಡಿದ ಪ್ರಕರಣಗಳು ವರದಿಯಾಗ್ತಿವೆ. ಈ ಹಿನ್ನೆಲೆ ಕಲಬುರಗಿಯಲ್ಲಿ ಮದುವೆ ಸಮಾರಂಭಗಳಿಗೆ ಬ್ರೇಕ್​​ ಬಿದ್ದಿದೆ. ಇನ್ಮುಂದೆ ಹೆಚ್ಚು ಜನರು ಸೇರುವ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ಇರಲ್ಲ. ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ಮದುವೆ ಕಾರ್ಯ ನಡೆಸಲು ಪರವಾನಗಿ ನೀಡುವಂತೆ ಜಿಲ್ಲಾಧಿಕಾರಿಗೆ ಡಿಸಿಎಂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

7. ಆರ್​ಟಿಪಿಎಸ್​​​​​ನ ವಿದ್ಯುತ್​​​​​ ‌ಘಟಕಗಳು ಸ್ಥಗಿತ


ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಇಳಿಮುಖಗೊಂಡ ಹಿನ್ನೆಲೆಯಲ್ಲಿ ಎಂಟು ವಿದ್ಯುತ್ ಕೇಂದ್ರಗಳ ಉತ್ಪಾದನೆ ನಿಲ್ಲಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕೈಗಾರಿಕೆಗಳನ್ನ ಬಂದ್ ಮಾಡಲಾಗಿದ್ದು ರಾಜ್ಯದಲ್ಲಿ ಮೂರು ತಿಂಗಳಿಂದ ವಿದ್ಯತ್​ಬೇಡಿಕೆ ಕುಸಿದಿದೆ, ಹಾಗೂ ಈ ಬಾರಿ ಬೇಸಿಗೆಯಲ್ಲೂ ವಿದ್ಯತ್​ ಬೇಡಿಕೆ ಹೆಚ್ಚಾಗಿಲ್ಲ. ಕಳೆದ ತಿಂಗಳು ಎರಡು ಘಟಕ ಮಾತ್ರ ಕಾರ್ಯನಿರ್ವಹಿಸಿದ್ದು, ಪವನ, ಜಲ ವಿದ್ಯತ್ ಸ್ಧಾವರಗಳಿಂದ ರಾಜ್ಯಕ್ಕೆ ವಿದ್ಯತ್ ಪೂರೈಕೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 9009 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಪ್ರಸುತ ಬೇಡಿಕೆ ಇರೋದು 8992 ಮೆಗಾವ್ಯಾಟ್​ಗಳಿಗೆ.

8. ರಾಜ್ಯದ ಈ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್


ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಆಲರ್ಟ್ ಘೋಷಣೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಇಂದಿನಿಂದ 10 ರವರೆಗೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಕೆಲವಡೆ ಭಾರೀ ಮಳೆಯಾಗಲಿದೆ. ಜು.8, 9, 10 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

9. ತಿರುವನಂತಪುರದಲ್ಲೂ ‘ತ್ರಿಪಲ್ ಲಾಕ್​ಡೌನ್’


ಕೇರಳದ ಕಾಸರಗೋಡು ಮಾದರಿಯಲ್ಲೇ ತಿರುವನಂತಪುರಂನಲ್ಲೂ ಕೊರೋನಾ ನಿಯಂತ್ರಣಕ್ಕೆ ತರಲು ಕೇರಳ ಸರ್ಕಾರ ‘ತ್ರಿಪಲ್ ಲಾಕ್​ಡೌನ್’ಜಾರಿಗೊಳಿಸಿದೆ. ಮೂರು ಹಂತದ ಲಾಕ್​ಡೌನ್ ನಲ್ಲಿ ಮೊದಲನೇ ಹಂತ ‘ವಾಹನ ಮತ್ತು ಜನರ ಸಂಚಾರ ಸಂಪೂರ್ಣ ಬಂದ್ ಮಾಡುವುದು’ ಎರಡನೇ ಹಂತ ‘ಜಿಲ್ಲೆಯ ಯಾವ ನಗರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆಯೋ ಆ ಏರಿಯಾ ಲಾಕ್​ಡೌನ್ ಮಾಡುವುದು’ ಮೂರನೇ ಹಂತ ‘ಸಮುದಾಯಕ್ಕೆ ಹರಡದಂತೆ ತಡೆಯಲು ಕೊರೋನಾ ರೋಗಿ ಮನೆಯಿಂದ ಹೊರಬರದಂತೆ ನಿರ್ಬಂಧಿಸುವುದು’. ಹೀಗೆ ಮೂರು ಹಂತದ ಲಾಕ್‌ಡೌನ್‌ಗೆ ಕೇರಳ ಸರ್ಕಾರ ಮುಂದಾಗಿದೆ.

10. ‘ಬೆಸ್ಟ್ ಆ್ಯಕ್ಟರ್’ ಜೊತೆಗೆ ಯೋಗಿ


ಕಥೆ ಆಯ್ಕೆಯಲ್ಲಿ ಈಗ ತುಂಬಾನೇ ಚ್ಯೂಸಿ ಆಗಿರೋ ಯೋಗಿ, ಒಂದೊಳ್ಳೆ ಕಮರ್ಷಿಯಲ್ ಪ್ರಯೋಗದತ್ತ ಕಣ್ಣಿಟ್ಟಿದ್ದಾರೆ. ಇದೀಗ ‘ದಿ ಬೆಸ್ಟ್ ಆ್ಯಕ್ಟರ್’ ಶಾರ್ಟ್ ಮೂವಿಯಿಂದ ಗಮನ ಸೆಳೆದಿದ್ದ, ನಿರ್ದೇಶಕ ನಾಗರಾಜ್ ಸೋಮಯಾಜಿ ನಿರ್ದೇಶನದ ‘ಅಕಟಕಟ’ದಲ್ಲಿ ಯೋಗಿ ನಟಿಸುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಯಾಜಿ ಮಾಹಿತಿ ನೀಡಿದ್ದು, ಇದು ವರ್ಲ್ಡ್ ಮಟ್ಟದಲ್ಲಿ ಇರುವ ಸಿನಿಮಾ. ತಾಯಿ-ಮಗನ ಸೆಂಟಿಮೆಂಟ್ ಜೊತೆಗೆ ಕಮರ್ಷಿಯಲ್ ಎಳೆಯಿರೋ ಸಿನಿಮಾ. ಕೇವಲ 10 ನಿಮಿಷದಲ್ಲೇ ಕಥೆ ಕೇಳಿ, ಯೋಗಿ ಒಪ್ಪಿಕೊಂಡಿದ್ರು. ಎರಡು ಶೇಡ್‌ಗಳಲ್ಲಿ ಯೋಗಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಆಗಿದೆ ಅಂತಾ ನಿರ್ದೇಶಕ ನಾಗರಾಜ್ ಸೋಮಯಾಜಿ ತಿಳಿಸಿದರು.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಒಂದು ವಾರದಲ್ಲಿ ₹92 ಕೋಟಿ ಗಳಿದ ಭೂಲ್​​ ಭೂಲೈಯ-2

by NewsFirst Kannada
May 28, 2022
0

ಬಾಲಿವುಡ್​​ನ ಬಹು ನಿರೀಕ್ಷಿತ ಸಿನಿಮಾ ಭೂಲ್​​ ಭೂಲೈಯ 2 ಸತತ ಒಂದು ವಾರದ ಪ್ರದರ್ಶನದಲ್ಲಿ ಮುನ್ನುಗ್ಗಿ ಸುಮಾರು 92 ಕೋಟಿ ಗಳಿಸಿದೆ. ಇತ್ತೀಚೆಗೆ ಬಿಡುಗಡೆಯಾದ ಭೂಲ್​​ ಭೂಲೈಯ...

ಅಜಯ್ ದೇವಗನ್, ಕಿಚ್ಚ ಸುದೀಪ್​ ಟ್ವಿಟರ್‌ ವಾರ್‌ಗೆ ಖಾರವಾಗಿ ಪ್ರತಿಕ್ರಿಯಿಸಿದ ಕಮಲ್‌ ಹಾಸನ್‌

by NewsFirst Kannada
May 28, 2022
0

ನಟ ಅಜಯ್ ದೇವಗನ್ ಮತ್ತು ಕನ್ನಡ ಸ್ಟಾರ್ ಕಿಚ್ಚ ಸುದೀಪ್ ನಡುವಿನ ಹಿಂದಿ ಭಾಷೆ ಕುರಿತ ಟ್ವಿಟರ್‌ ವಾರ್‌ಗೆ ನಟ ಕಮಲ್‌ ಹಾಸನ್‌ ಪ್ರತಿಕ್ರಿಯಿಸಿದ್ದಾರೆ. ವಿಕ್ರಮ್‌ ಚಿತ್ರದ...

ಭಾರತದ ಜಲಪ್ರದೇಶಕ್ಕೆ ಬಂದಿದ್ದ ಪಾಕಿಸ್ತಾನ ಮೀನುಗಾರರು ಅರೆಸ್ಟ್​

by NewsFirst Kannada
May 28, 2022
0

ಗುಜರಾತ್‌: ಭಾರತದ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್​ ಬಿಟ್ಟು ಪರಾರಿಯಾಗಿದ್ದ ಪಾಕಿಸ್ತಾನದ ಮೀನುಗಾರರ ಪೈಕಿ ಇಂದು ಓರ್ವನನ್ನು ಬಿಎಸ್​ಎಫ್​ ಸಿಬ್ಬಂದಿ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ...

ಹೆಜ್ಜೇನು ದಾಳಿಗೆ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

by NewsFirst Kannada
May 28, 2022
0

ತುಮಕೂರು: ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿ , ಮೂವರ ಸ್ಥಿತಿ ಗಂಭಿರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಎಸ್ ಆರ್ ಪೇಟ್ರೋಲ್...

ಹಳೆ ದ್ವೇಷದಿಂದ ಗುಂಡು ಹಾರಿಸಿ ಕಾಡಾನೆಯನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು

by NewsFirst Kannada
May 28, 2022
0

ಹಾಸನ: ಕಾಡಾನೆಗೆ ಬೇಕಂತಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬೇಲೂರು ತಾಲೂಕಿನ ಗೂರ್ಗಿಹಳ್ಳಿ ಬಳಿ ನಡೆದಿದೆ. ಈ ಹಿಂದೆ ಅರೇಹಳ್ಳಿ ಭಾಗದಲ್ಲಿ ನಾಲ್ವರು ಕಾರ್ಮಿಕರು ಕಾಡಾನೆ...

ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್

by NewsFirst Kannada
May 28, 2022
0

ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್​ ರೋಣ ಸಿನಿಮಾ ಈಗಾಗಲೇ ತೀವ್ರ ನಿರೀಕ್ಷೆ ಹುಟ್ಟಿಸಿದ್ದು, ಇತ್ತೀಚೆಗೆ ತೆರೆಕಂಡಿದ್ದ 'ರಾ ರಾ ರಕ್ಕಮ್ಮ' ಹಾಡು ಹಿಟ್ ಆಗಿದೆ. 'ಕಡಂಗ ರಕ್ಕಮ್ಮ'...

ಗೆದ್ದ RR​ ಫೈನಲ್ಸ್​ಗೆ.. ‘ಗೆದ್ರೂ ಸೋತ್ರೂ RCB ಫಾರೆವರ್​’ ಎಂದ ಫ್ಯಾನ್ಸ್​​

by NewsFirst Kannada
May 27, 2022
0

ಇಂದು ಅಹ್ಮದಾಬಾದ್​ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್​ ಪ್ರೀಮಿಯರ್​ ಲೀಗ್​ ಸೀಸನ್​ 2022 ಸೆಮಿಫೈನಲ್​​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ರಾಜಸ್ಥಾನ್​​ ರಾಯಲ್ಸ್​ ವಿರುದ್ಧ ಹೀನಾಯ...

ಥೇಟ್​​ ಪುಷ್ಪ ಮಾದರಿಯಲ್ಲೇ ರಕ್ತ ಚಂದನ ಸಾಗಾಟ.. 11 ಮಂದಿ ಅರೆಸ್ಟ್​

by NewsFirst Kannada
May 27, 2022
0

ತಮಿಳುನಾಡು: ರಕ್ತ ಚಂದನದ ಕರಾಳ ಕತೆಯನ್ನ ತೆರೆದಿಟ್ಟ ಪುಷ್ಪ ಚಿತ್ರದ ಲಾಜಿಕ್​ನಲ್ಲೇ ಗುಂಪೊಂದು ಕೆಂಪು ಚಂದನ ಸಾಗಿಸಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ರೋಗಿಗಳನ್ನ ಸಾಗಿಸುವ ನೆಪದಲ್ಲಿ ತಮಿಳುನಾಡಿನ...

‘ಚೆನ್ನಾಗಿ ಆಡಿದ್ವಿ, ಅದೃಷ್ಟ ನಮ್ಮ ಪರ ಇರಲಿಲ್ಲ’- RCB ವಿರುದ್ಧ ಸೋತ ಮೇಲೆ ಗಂಭೀರ್​​​ ರಿಯಾಕ್ಷನ್​​​​

by NewsFirst Kannada
May 27, 2022
0

ಮುಂದಿನ IPL​ನಲ್ಲಿ ಸ್ಟ್ರಾಂಗ್ ಆಗಿ ಕಮ್​ಬ್ಯಾಕ್ ಮಾಡಲಿದ್ದೇವೆ ಎಂದು ಲಕ್ನೋ ಸೂಪರ್ ​ಜೈಂಟ್ಸ್​ ತಂಡದ ಮೆಂಟರ್ ಗೌತಮ್ ಗಂಭೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟೂರ್ನಿಯಲ್ಲಿ ನಾವು ಅತ್ಯುತ್ತಮ ಪ್ರದರ್ಶನ...

ಅಕ್ರಮ ಆಸ್ತಿ ಕೇಸ್​​.. ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್​​ಗೆ 4 ವರ್ಷ ಜೈಲು

by NewsFirst Kannada
May 27, 2022
0

ಹರಿಯಾಣ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾಗೆ ದೆಹಲಿಯ ವಿಶೇಷ ಸಿಬಿಐ ಕೋರ್ಟ್ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿ...

Next Post

ಸುಮಲತಾ ಅಂಬರೀಷ್​ಗೆ ಕೊರೊನಾ ಪಾಸಿಟಿವ್​; ಮನೆಯಲ್ಲಿಯೇ ಐಸೋಲೇಷನ್

ರಾಜ್ಯದಲ್ಲಿ ಇಂದು 1,843 ಜನರಿಗೆ ಕೊರೊನಾ, ಬೆಂಗಳೂರಲ್ಲಿ 981 ಕೇಸ್​- ಡಾ. ಸುಧಾಕರ್

NewsFirst Kannada

NewsFirst Kannada

LATEST NEWS

ಒಂದು ವಾರದಲ್ಲಿ ₹92 ಕೋಟಿ ಗಳಿದ ಭೂಲ್​​ ಭೂಲೈಯ-2

May 28, 2022

ಅಜಯ್ ದೇವಗನ್, ಕಿಚ್ಚ ಸುದೀಪ್​ ಟ್ವಿಟರ್‌ ವಾರ್‌ಗೆ ಖಾರವಾಗಿ ಪ್ರತಿಕ್ರಿಯಿಸಿದ ಕಮಲ್‌ ಹಾಸನ್‌

May 28, 2022

ಭಾರತದ ಜಲಪ್ರದೇಶಕ್ಕೆ ಬಂದಿದ್ದ ಪಾಕಿಸ್ತಾನ ಮೀನುಗಾರರು ಅರೆಸ್ಟ್​

May 28, 2022

ಹೆಜ್ಜೇನು ದಾಳಿಗೆ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

May 28, 2022

ಹಳೆ ದ್ವೇಷದಿಂದ ಗುಂಡು ಹಾರಿಸಿ ಕಾಡಾನೆಯನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು

May 28, 2022

ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್

May 28, 2022

ಗೆದ್ದ RR​ ಫೈನಲ್ಸ್​ಗೆ.. ‘ಗೆದ್ರೂ ಸೋತ್ರೂ RCB ಫಾರೆವರ್​’ ಎಂದ ಫ್ಯಾನ್ಸ್​​

May 27, 2022

ಥೇಟ್​​ ಪುಷ್ಪ ಮಾದರಿಯಲ್ಲೇ ರಕ್ತ ಚಂದನ ಸಾಗಾಟ.. 11 ಮಂದಿ ಅರೆಸ್ಟ್​

May 27, 2022

‘ಚೆನ್ನಾಗಿ ಆಡಿದ್ವಿ, ಅದೃಷ್ಟ ನಮ್ಮ ಪರ ಇರಲಿಲ್ಲ’- RCB ವಿರುದ್ಧ ಸೋತ ಮೇಲೆ ಗಂಭೀರ್​​​ ರಿಯಾಕ್ಷನ್​​​​

May 27, 2022

ಅಕ್ರಮ ಆಸ್ತಿ ಕೇಸ್​​.. ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್​​ಗೆ 4 ವರ್ಷ ಜೈಲು

May 27, 2022
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ