Saturday, January 28, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಹೋರಾಟದಲ್ಲಿ ಭಾಗಿಯಾಗಿದ್ದೇ ನನ್ನ ಸೌಭಾಗ್ಯ: ತುಳಸಿ ಮುನಿರಾಜುಗೌಡ

Share on Facebook Share on Twitter Send Share
August 5, 2020

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನೆರವೇರಿದೆ. ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ದಿನವಾಗಿದೆ. ಅದರಂತೆ ಬಿಜೆಪಿ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜುಗೌಡ, ಅಂದು ತಾವು ರಾಮ ಮಂದಿರಕ್ಕಾಗಿ ನಡೆಸಿದ ಹೋರಾಟದ ಅನುಭವವನ್ನ ನ್ಯೂಸ್​ಫಸ್ಟ್​ ಜೊತೆ ಹಂಚಿಕೊಂಡಿದ್ದಾರೆ.

Download the Newsfirstlive app

ರಾಮ ಮಂದಿರಕ್ಕಾಗಿ ನಡೆದ ಹೋರಾಟದ ಅನುಭವ ಹೇಗಿತ್ತು..?
‘‘1992ರಲ್ಲಿ ನಾನು 6 ನೇ ತರಗತಿಯಲ್ಲಿ ಓದುತ್ತಿದ್ದೆ. ಅಂದು ನಾನು ಸಂಘ ಪರಿವಾರದ ಶಾಖೆಗೆ ಹೋಗುವ ಅಭ್ಯಾಸವನ್ನೂ ರೂಢಿಸಿಕೊಂಡಿದ್ದೆ. 1992ರಲ್ಲಿ ಇಡೀ ದೇಶದಲ್ಲಿ ಒಂದು ಹೊಸ ಸಂಚಲನ ಸೃಷ್ಟಿಸುವ ವಾತಾವರಣ ನಿರ್ಮಾಣವಾಯಿತು. ಅದುವೇ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಿಸಬೇಕೆಂಬುದು. ಶಾಖೆಯಲ್ಲಿ ನಮಗೆ ರಾಮನ ಬಗ್ಗೆ ಅನೇಕ ವಿಚಾರಗಳನ್ನು ಹೇಳುತ್ತಿದ್ರು. ಅಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಬಗ್ಗೆಯೂ ಮಾಹಿತಿ ನೀಡುತ್ತಿದ್ರು. ಶತಾಯ ಗತಾಯ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲೇಬೇಕೆಂದು ಬಿಜೆಪಿ ಘಟಾನುಘಟಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಲಾಲ್‌ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹೋರಾಟವನ್ನ ಆರಂಭಿಸಿದ್ದರು’’.

‘‘ನಾನು ಅಂದು ವಾಜಪೇಯಿ ಮತ್ತು ಅಡ್ವಾಣಿ ಅವರಿಂದ ಪ್ರೇರೇಪಿತನಾದೆ. ಜೀವನದಲ್ಲಿ ಒಂದು ಬಾರಿಯಾದ್ರೂ ಈ ಇಬ್ಬರು ನಾಯಕರನ್ನು ನೋಡಲೇಬೇಕೆಂದು ಪಣತೊಟ್ಟೆ. ಅದೇ ಸಮಯಕ್ಕೆ ಸರಿಯಾಗಿ ಶಾಖೆಯಲ್ಲೂ ರಾಮ ಮಂದಿರದ ನಿರ್ಮಾಣಕ್ಕೆ ಸಹಿ ಸಂಗ್ರಹ ಮಾಡುವ ಅಭಿಯಾನ ಶುರುವಾಗಿತ್ತು. ಅಂದು ನಾನು ವಿಜಯನಗರ ಬಡಾವಣೆಯಲ್ಲಿ ವಾಸವಿದ್ದೆ. ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ಉಂಟಾಗಿದ್ದ ಗಲಭೆಯ ಹಿನ್ನೆಲೆಯಲ್ಲಿ, ಸಾಕಷ್ಟು ದಿನ ಶಾಲೆಗಳಿಗೆ ರಜೆ ನೀಡಿದ್ರು. ಇದಾದ ಬಳಿಕ ಶಾಲೆ ಆರಂಭವಾಯಿತಾದ್ರೂ, ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಮಾತ್ರ ತರಗತಿಗಳು ನಡೆಯುತ್ತಿತ್ತು. ನಾನು ಮಧ್ಯಾಹ್ನ ಶಾಲೆಯಿಂದ ಮನೆಗೆ ಬಂದ ಬಳಿಕ ಸಹಿ ಸಂಗ್ರಹಕ್ಕೆ ಹೊರಡುತ್ತಿದ್ದೆ. ಆ ದಿನಗಳು ಇನ್ನು ನನಗೆ ಬಹಳ ನೆನಪಿನಲ್ಲಿದೆ. ಅಂದು ಒಂದು ತಿಂಗಳ ಕಾಲ, ಸುಮಾರು ಒಂಭತ್ತು ಹತ್ತು ಸಾವಿರ ಮಂದಿಯನ್ನು ಭೇಟಿಯಾಗಿ ಸಹಿ ಸಂಗ್ರಹ ಮಾಡಿದ್ದೇನೆ‘‘.

‘‘ಇದೆಲ್ಲಾ ಆದ ಬಳಿಕ ನಾನು 1994 ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ. ಬಳಿಕ 2012-13 ರಲ್ಲಿ ಮಾಜಿ ಉಪ-ಪ್ರಧಾನಿ ಲಾಲ್‌ಕೃಷ್ಣ ಆಡ್ವಾಣಿ ನೇತೃತ್ವದಲ್ಲಿ ನಡೆದ ಜನಚೇತನಾ ಯಾತ್ರೆಯಲ್ಲಿ 40 ದಿನ ದೇಶ ಸುತ್ತಿದ ಅನುಭವ ನನಗಿದೆ. ಇಂದು ಇಡೀ ದೇಶವೇ ಹೆಮ್ಮೆ ಪಡುವ ದಿನವಾಗಿತ್ತು. ನಾನು ಬಾಲ್ಯದಲ್ಲಿ ಸಹಿ ಸಂಗ್ರಹ ಮಾಡಿದ್ದೇನೆ. ಇಂದು ಪ್ರಧಾನಿಗಳು ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ. ನಾನು ರಾಮ ಮಂದಿರಕ್ಕಾಗಿ ಹೋರಾಟ ಮಾಡಿದ್ದೇನೆ. ನಾನು ರಾಮ ಮಂದಿರ ನಿರ್ಮಾಣದಲ್ಲೂ ಇದ್ದೇನೆ. ಇದು ನನ್ನ ಸೌಭಾಗ್ಯ‘‘.

-ತುಳಸಿ ಮುನಿರಾಜುಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಪೊಲೀಸ್‌ ಗೆಟಪ್‌ನಲ್ಲೇ ಅಟ್ಯಾಕ್‌; ಸಿನಿಮಾ ಸ್ಟೈಲ್‌ನಲ್ಲಿ 80 ಲಕ್ಷ ದೋಚಿದ್ದವರು ಅಂದರ್!

by NewsFirst Kannada
January 28, 2023
0

ಬೆಂಗಳೂರು: ಪೊಲೀಸ್‌ನವರು ಎಂದು ಹೇಳಿಕೊಂಡು 80 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಕುಖ್ಯಾತ ಅಂತರ್ ರಾಜ್ಯ ಸ್ಮಗಲ್‌ರಗಳನ್ನ ಬಂಧಿಸಲಾಗಿದೆ. ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಬಂದಿದ್ದ ಆರೋಪಿಗಳು...

ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ

Breaking News: ಫೈಟರ್ ಜೆಟ್ ಅಪಘಾತದಲ್ಲಿ ಬೆಳಗಾವಿ ಮೂಲದ ಪೈಲಟ್​ ಸಾವು

by NewsFirst Kannada
January 28, 2023
0

ಇಂದು ಮಧ್ಯಪ್ರದೇಶದ ಮೊರೆನಾದಲ್ಲಿ 2 ಯುದ್ದ ವಿಮಾನಗಳ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಸಾವನ್ನಪ್ಪಿದ್ದಾರೆ. ವಾಯುಪಡೆಯ 2...

ತಿಂದು ನಿದ್ದೆ ಮಾಡುವ ಕೆಲಸ ಖಾಲಿ ಇದೆ! ಯುವಕರೇ ಇಂಥಾ ಅವಕಾಶ ಮಿಸ್​ ಮಾಡ್ಬೇಡಿ

by NewsFirst Kannada
January 28, 2023
0

ಯಾರಾದರೂ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲೊಂದು ಕಂಪನಿ ಉದ್ಯೋಗಿಗಳನ್ನು ಹುಡುಕುತ್ತಿದೆ. ಬರೀ ತಿಂದು ನಿದ್ದೆ ಮಾಡಿದ್ರೆ ಸಾಕು. ಮಾತ್ರವಲ್ಲದೆ, ಸರಿಯಾದ ಸಂಬಳವನ್ನು ಕೊಡುತ್ತದೆ. ಕೆಲಸ ಇಲ್ಲದೆ ಖಾಲಿ ಕೂತವರಿಗೆ...

Video: ನಾನೇ ಬೇರೆ ನನ್ನ ಸ್ಟೈಲೇ ಬೇರೆ! ಈ ವಧುವಿನ ಕೇಶ ವಿನ್ಯಾಸ ನೋಡಿದ್ರೆ ವಾವ್​ ಅಂತೀರಾ

by NewsFirst Kannada
January 28, 2023
0

ಮದುವೆ ಅಂದ್ರೆ ಸಂಭ್ರಮ. ಅದರಲ್ಲೂ ವಧು ಮತ್ತು ವರ ಮದುವೆ ದಿನ ಭಿನ್ನವಾಗಿ ಕಾಣುತ್ತಾರೆ. ವರನಿಗಿಂತ ವಧು ಕೊಂಚ ಡಿಫರೆಂಟಾಗಿ ರೆಡಿಯಾಗುತ್ತಾಳೆ. ಅಂದಹಾಗೆಯೇ, ಇಲ್ಲೊಬ್ಬಳು ವಧು ಕೂಡ...

ಗುಂಡೇಟು ತಿಂದ್ರೂ ಬುದ್ಧಿ ಕಲಿಯದ ರೌಡಿ.. ಉದ್ಯಮಿ ಕುತ್ತಿಗೆಗೆ ಲಾಂಗ್ ಇಟ್ಟು ಜಿಪ್ಸಿ, 1.80 ಲಕ್ಷ ರೂ. ದರೋಡೆ

by NewsFirst Kannada
January 28, 2023
0

ಬೆಂಗಳೂರು: ಪೊಲೀಸ್ರಿಂದ ಗುಂಡೇಟು ತಿಂದರೂ ಕುಖ್ಯಾತ ರೌಡಿ ಅನೀಸ್ ಇನ್ನೂ ಬುದ್ಧಿ ಕಲಿತಂತೆ ಕಾಣ್ತಿಲ್ಲ. ಮೂರು ಕೊಲೆ, 5 ಕೊಲೆಯತ್ನ ಸೇರಿ 19 ಕೇಸ್​ಗಳಲ್ಲಿ ಭಾಗಿಯಾಗಿರೋ ಅನೀಸ್...

ಎರಡು IAF ಯುದ್ಧ ವಿಮಾನಗಳ ಮುಖಾಮುಖಿ ಡಿಕ್ಕಿ; ಓರ್ವ ಪೈಲೆಟ್‌ ಸಾವು

by Bhimappa
January 28, 2023
0

ಮಧ್ಯಪ್ರದೇಶ: ಭಾರತದ ಯುದ್ಧ ವಿಮಾನಗಳಾದ ಸುಖೋಯಿ-30 ಮತ್ತು ಮಿರಾಜ್​-2000 ಪರಸ್ಪರ ಮುಖಾಮುಖಿ ಡಿಕ್ಕಿಯಾದ ದುರ್ಘಟನೆ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಓರ್ವ​ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊರ್ವ ಪೈಲಟ್...

ರಾಜಕೀಯ ಕನಸು ಕಾಣ್ತಿರುವ ರೌಡಿಶೀಟರ್​ ಸೈಲೆಂಟ್ ಸುನೀಲಗೆ ಮತ್ತೊಂದು ​ಶಾಕ್..!

by NewsFirst Kannada
January 28, 2023
0

ಬೆಂಗಳೂರು: ರೌಡಿಶೀಟರ್ ಸೈಲೆಂಟ್‌ ಸುನೀಲನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪರವಾನಗಿ ಇಲ್ಲದ ಪಿಸ್ತೂಲ್​ಗಳನ್ನ ಬಚ್ಚಿಟ್ಟಿದ್ದ ಆರೋಪಿ ಬಾಯ್ಬಿಟ್ಟ ವಿಚಾರಕ್ಕೆ ಪೊಲೀಸರು ಸೈಲೆಂಟ್ ಸುನೀಲನನ್ನ ವಿಚಾರಣೆ ನಡೆಸಲು ಮುಂದಾಗಿದ್ದಾರೆ....

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

by Bhimappa
January 28, 2023
0

ಬೆಂಗಳೂರು: ಬಿಎಂಟಿಸಿ ಬಸ್​ನ ಅಡ್ಡಾದಿಡ್ಡಿ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿದ್ದು ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ನಿನ್ನೆ ಸಂಜೆ 7:30 ರ...

ಅಧಿಕಾರಿಗಳಿಂದ ಭಾರೀ ಕಿರುಕುಳ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ BMTC ಬಸ್​​ ಚಾಲಕ

by veena
January 27, 2023
0

ಬೆಂಗಳೂರು: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಿಎಂಟಿಸಿ ಚಾಲಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಆರ್​​.ಆರ್ ನಗರದ ಡಿಪೋ 21ರಲ್ಲಿ ಘಟಕದಲ್ಲಿ ನಡೆದಿದೆ. ರಂಗನಾಥ್ ( )...

ಪ್ರಮೋದ್ ಶೆಟ್ಟಿ ಹೀರೋ ಆಗುವ ಕನಸಿಗೆ ಆರಂಭದಲ್ಲೇ ವಿಘ್ನ.. ಅಷ್ಟಕ್ಕೂ ಆಗಿದ್ದೇನು..?

by Bhimappa
January 27, 2023
0

ಬೆಂಗಳೂರು: ಮೊದಲ ಬಾರಿಗೆ ನಾಯಕರಾಗಿ ಅಭಿನಯಿಸುತ್ತಿರುವ ಪ್ರಮೋದ್ ಶೆಟ್ಟಿಗೆ ಬಿಗ್ ಶಾಕ್ ಆಗಿದೆ. ‘ಶಬ್ಬಾಷ್ ಬಡ್ಡಿ ಮಗನೇ’ ಸಿನಿಮಾದಲ್ಲಿ ಮೇನ್​ ರೋಲ್​ನಲ್ಲಿ ಪ್ರಮೋದ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಆದರೆ...

Next Post

29 ವರ್ಷದ ಬಳಿಕ ಅಯೋಧ್ಯೆಗೆ ಬಂದ ಮೋದಿ; ನಿಮಗೆ ಗೊತ್ತಾ ಶಪಥದ ಕಹಾನಿ?

ಖಾಸಗಿ ಬಸ್ ಪ್ರಯಾಣ ದರ ಶೇ. 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

NewsFirst Kannada

NewsFirst Kannada

LATEST NEWS

ವಿಜಯ್​ ದಳಪತಿ 67ನೇ ಸಿನಿಮಾದಲ್ಲಿ ಕಮಾಲ್​ ಮಾಡಲಿದ್ದಾರೆ ಈ ವಿಕ್ರಮರು!

January 28, 2023

ಬೆಂಗಳೂರಿನಲ್ಲಿ ಸಿಂಹಪ್ರಿಯಾ ಅದ್ಧೂರಿ ರಿಸೆಪ್ಷನ್: ಸ್ಯಾಂಡಲ್​​ವುಡ್​​ ಗಣ್ಯರು ಭಾಗಿ

January 28, 2023

ತರಳುಬಾಳು ಸಿರಿಗೇರಿ ಶ್ರೀಗಳ ಬೈಕ್ ರ್‍ಯಾಲಿ ವೇಳೆ ಕಲ್ಲು ತೂರಾಟ: ಬೈಕ್​ಗಳು ಬೆಂಕಿಗೆ ಆಹುತಿ

January 28, 2023

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ದಾರುಣ ಸಾವು, ಮತ್ತೋರ್ವ ಗಂಭೀರ

January 28, 2023

ಅಬ್ಬಾ! ಇಷ್ಟೆಲ್ಲಾ ಕಷ್ಟಪಟ್ಟು ಚಾಂಪಿಯನ್​ ಆಗ್ಬೇಕಾ? ಫೋಟೋ ನೋಡಿದ ಜನರ ಪ್ರತಿಕ್ರಿಯೆ ಹೀಗಿದೆ..

January 28, 2023

ಪತ್ನಿ ಜೊತೆ ದೀಪಕ್​​​ ಚಹಾರ್ ವರ್ಕೌಟ್; ಅದೊಂದು ನಿರೀಕ್ಷೆಯಲ್ಲಿದ್ದಾರೆ ಈ ಆಟಗಾರ

January 28, 2023

ಬೆಂಗಳೂರಿನಲ್ಲೇ ನಡೆಯಲಿದೆ WPL ಹರಾಜು? ಮುಂದಿನ ತಿಂಗಳೇ ನಡೆಯಲಿದೆ ಈ ಪ್ರಕ್ರಿಯೆ

January 28, 2023

ಸ್ನೇಹಿತನೊಂದಿಗೆ ದುಬೈನಲ್ಲಿ ಪಂದ್ಯ ವೀಕ್ಷಿಸಿದ ಪ್ರೀತಿ ಜಿಂಟಾ; ಆ ಫ್ರೆಂಡ್​ ಯಾರು?

January 28, 2023

ಫ್ಲಾಟ್​ನಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ಸಾವು; ಹಿರಿಯ ದಂಪತಿ ಮೃತದೇಹ ಪತ್ತೆ

January 28, 2023

VIDEO: ಬಾನೆತ್ತರಕ್ಕೆ ಚಿಮ್ಮಿದ ಅಪರೂಪದ ಸುಳಿಗಾಳಿ: ಉಡುಪಿಯಲ್ಲಿ ಅಪರೂಪದ ದೃಶ್ಯ ಸೆರೆ

January 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ