ಗದಗ: ಪಂಚಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನಿಡುವಂತೆ ಆಗ್ರಹಿಸಿ ಕೂಡಲ ಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಕೂಡಲ ಸಂಗಮದಿಂದ ಬೆಂಗಳೂರು ವಿಧಾನಸೌಧದವರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಪಾದಯಾತ್ರೆಯಲ್ಲಿ ಗದಗ ಜಿಲ್ಲೆಯಿಂದ ನೂರಾರು ಪಂಚಮಸಾಲಿ ಸಮಾಜದ ಸದಸ್ಯರು ಭಾಗಿಯಾಗಿದ್ದಾರೆ. ಸದ್ಯ ಸಮಾಜದ ಮಹಿಳೆಯರು, ಯುವಕರು, ಹಿರಿಯರು ಕ್ರಷರ್, ಮಿನಿ ಬಸ್ ಮೂಲಕ ತೋಂಟದಾರ್ಯ ಮಠದಿಂದ ಕೂಡಲ ಸಂಗಮಕ್ಕೆ ಹೊರಟಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post