Monday, May 29, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಇಂದ್ರಜಿತ್​ ಲಂಕೇಶ್​ಗೆ ಮತ್ತೆ ಸಿಸಿಬಿಯಿಂದ ಬುಲಾವ್​

Share on Facebook Share on Twitter Send Share
January 28, 2021

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​​ ​ಲಿಂಕ್​ ಕೇಸ್​ ಸಂಬಂಧ ಮತ್ತೆ ವಿಚಾರಣೆಗೆ ಹಾಜರಾಗವಂತೆ ನಿರ್ದೇಶಕ ಇಂದ್ರಜಿತ್​ ಲಂಕೇಶ್​ಗೆ ಸಿಸಿಬಿ ನೋಟೀಸ್​ ನೀಡಿದೆ.

Download the Newsfirstlive app

ಸಿಸಿಬಿ ಡಿಸಿಬಿ ಬಸವರಾಜ್​ ಅಂಗಡಿ ಅವರ ಮುಂದೆ ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಇಂದ್ರಜಿತ್​ಗೆ ಸೂಚಿಸಲಾಗಿದೆ. ಈ ಹಿಂದೆ ಇದೇ ಪ್ರಕರಣ ಸಂಬಂಧ ಇಂದ್ರಜಿತ್​ ಲಂಕೇಶ್ ಎರಡು ಬಾರಿ​ ಸಿಸಿಬಿ ಮುಂದೆ ಹಾಜರಾಗಿದ್ದರು, ಮತ್ತೊಮ್ಮೆ ಕರೆದರೆ ಬರುವುದಾಗಿಯೂ ತಿಳಿಸಿದ್ದರು.

ಆಗಸ್ಟ್​​ 31ರಂದು ಮೊದಲ ಬಾರಿಗೆ ಸಿಸಿಬಿ ಮುಂದೆ ಹಾಜರಾಗಿದ್ದ ಇಂದ್ರಜಿತ್ ಕೇವಲ ಮೌಖಿಕವಾಗಿ ಡ್ರಗ್ಸ್​ ಜಾಲದಲ್ಲಿ ತಡಗಿದ್ದಾರೆನ್ನಲಾದ ಸುಮಾರು 15 ನಟ ನಟಿಯರ ಹೆಸರನ್ನ ತಿಳಿಸಿದ್ರು ಎನ್ನಲಾಗಿತ್ತು. ನಂತರ  ಸೆಪ್ಟೆಂಬರ್ 2 ರಂದು ಸಿಸಿಬಿ ಮತ್ತೆ ನೋಟಿಸ್ ನೀಡಿ ಇಂದ್ರಜಿತ್​​ರನ್ನ ಕರೆದು ಮಾಹಿತಿ ಪಡೆದಿತ್ತು

ಸದ್ಯ ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿಗಳನ್ನು ಪಡೆಯುವ ಸಲುವಾಗಿ ಸಿಸಿಬಿ ಮತ್ತೊಮ್ಮೆ ಲಂಕೇಶ್​ಗೆ ಬುಲಾವ್​ ನೀಡಿದೆ ಎನ್ನಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಇಂದ್ರಜಿತ್​ ಲಂಕೇಶ್​ ನಗರ ಪೊಲೀಸ್​ ಆಯುಕ್ತರ ಕಚೇರಿಗೆ ಭೇಟಿ ನೀಡಲಿದ್ದಾರೆ.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಇಂದು CSK ಐಪಿಎಲ್​ ಟ್ರೋಫಿ ಗೆಲ್ಲೋದು ಡೌಟ್​! ಯಾಕೆ ಗೊತ್ತಾ?

by NewsFirst Kannada
May 29, 2023
0

ಮಳೆಯಿಂದಾಗಿ ನಿನ್ನೆ ನಡೆಯಬೇಕಾಗಿದ್ದ ಚೆನ್ನೈ ಸೂಪರ್​​ ಕಿಂಗ್ಸ್​ vs ಗುಜರಾತ್​​ ಟೈಟನ್ಸ್​ ಪಂದ್ಯ ಇಂದಿಗೆ ಪೋಸ್ಟ್​ಪೋನ್​ ಆಗಿದೆ. ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಪಂದ್ಯ ನಡೆಯಲಿಕ್ಕಿದೆ....

ಇಂದು ನಡೆಯಲಿಕ್ಕಿದೆ ಧೋನಿ vs ಪಾಂಡ್ಯ ಕಾಳಗ; ಮಳೆಯಿಂದಾಗಿ ಸಮಯದಲ್ಲಿ ಬದಲಾವಣೆ ಇದೆಯಾ?

by NewsFirst Kannada
May 29, 2023
0

ನಿನ್ನೆ ಐಪಿಎಲ್​ ಫೈನಲ್​ ಪಂದ್ಯ ನಡೆಯಬೇಕಿತ್ತು. ಆದರೆ ವರುಣಾರ್ಭಟದಿಂದ ಪಂದ್ಯ ರದ್ದಾಯಿತು. ಫೈನಲ್​ ಪಂದ್ಯ ಕಣ್ತುಂಬಿಕೊಳ್ಳಲು ಬಹುಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಆದರೆ ಟಾಸ್​ ಗೆದ್ದ ಧೋನಿ ಪಡೆಗೆ...

RSS, ಸಂಘಪರಿವಾರದ ಹಿನ್ನೆಲೆಯುಳ್ಳ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಟ್ಟ ಕಾಂಗ್ರೆಸ್ ಸರ್ಕಾರ..?

by NewsFirst Kannada
May 29, 2023
0

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. ಅಂದು ಪೊಲೀಸ್ ಅಧಿಕಾರಿಗಳ ಕಾಂಗ್ರೆಸ್ಸೀಕರಣಕ್ಕೆ ಯತ್ನಿಸಿದ್ದ ಸರ್ಕಾರ ಆರ್​​ಎಸ್​​ಎಸ್​ ಹಾಗೂ ಸಂಘಪರಿವಾರದ ಹಿನ್ನೆಲೆಯುಳ್ಳ...

ಅಮಿತ್​ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಕೂಂಬಿಂಗ್​ ಆಪರೇಷನ್​; 40 ಉಗ್ರರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

by NewsFirst Kannada
May 29, 2023
0

ಎಸ್‌ಟಿ ಮೀಸಲಾತಿಗಾಗಿ ಮಣಿಪುರದಲ್ಲಿ ಸಂಘರ್ಷ ಏರ್ಪಟ್ಟಿತ್ತು. ಮೇತಿ ಸಮುದಾಯ ಮತ್ತು ನಾಗ-ಕುಕಿ ಬುಡಕಟ್ಟು ಜನರ ಮಧ್ಯೆ ಭಾರೀ ಗಲಭೆಯೇ ಎದ್ದಿತ್ತು. ಸದ್ಯ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ...

ದೇಶದ ಕೀರ್ತಿ ಪತಾಕೆ ಹಾರಿಸಿದವರ ಮೇಲೆ ಪೊಲೀಸರ ದರ್ಪ; ವಿನೇಶ್​​, ಸಾಕ್ಷಿ​, ಬಜರಂಗ್ ಮೇಲೆ ಎಫ್​ಐಆರ್​

by NewsFirst Kannada
May 29, 2023
0

ಹೊಸ ಲೋಕ ಸಭಾ ಭವನ, ಈ ದೇಶದ ಸಂಸ್ಕೃತಿ ಸಂಪ್ರದಾಯಗಳ ಜೊತೆಗೆ ಐತಿಹಾಸಿಕ ಕುರುಹುಗಳನ್ನ ಹೊತ್ತು ವೀರ್​ ಸಾವರ್ಕರ್ ಜನ್ಮ ದಿನದಂದು ಲೋಕಾರ್ಪಣೆಗೊಂಡಿದೆ. ಇತ್ತ ದೇಶದ ಪ್ರಧಾನಿ...

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಜವಾಬ್ದಾರಿ..?

by NewsFirst Kannada
May 29, 2023
0

ಸಂಪುಟ ವಿಸ್ತರಣೆ ಬೆನ್ನಲ್ಲೇ ನೂತನ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿ ನೀಡಿದ್ದಾರೆ. ಕ್ಯಾಬಿನೆಟ್ ದರ್ಜೆಯ ಎಲ್ಲಾ 33 ಸಚಿವರಿಗೂ ಖಾತೆ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಜೊತೆಗೆ...

ಗ್ಯಾರಂಟಿ ಬೇಗ ಜಾರಿ ಮಾಡದಿದ್ರೆ ರಾಜ್ಯದಲ್ಲಿ ಅರಾಜಕಥೆ ಸೃಷ್ಟಿ -ಬಿ.ವೈ.ವಿಜಯೇಂದ್ರ

by NewsFirst Kannada
May 29, 2023
0

ರಾಜ್ಯದಲ್ಲಿ ಗ್ಯಾರಂಟಿ ಗಲಾಟೆ ಜೋರಾಗಿದೆ. ನಾವ್ ಕರೆಂಟ್ ಬಿಲ್​ ಕಟ್ಟಲ್ಲ ಅನ್ನೋ ಜನರ ಖ್ಯಾತೆಗೆ ಬೆಸ್ಕಾಂ ಸಿಬ್ಬಂದಿ ಹೈರಾಣಾಗಿದ್ದಾರೆ. ಮತ್ತೊಂದ್ಕಡೆ ಗ್ಯಾರಂಟಿ ಯೋಜನೆ ಬಗ್ಗೆ ಅಡ್ಡಗೋಡೆ ಮೇಲೆ...

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​​ ನಡುವೆ ‘ಮನೆ’ ಮುನಿಸು.. ಯಾರ ಪಾಲಾಗುತ್ತೆ ಅದೃಷ್ಟದ ಲಕ್ಷ್ಮೀ..!?

by NewsFirst Kannada
May 28, 2023
0

ಕುರ್ಚಿ ಫೈಟ್ ಆಯ್ತು ಸಚಿವಗಿರಿ ಹಂಚಿಕೆಯೂ ಆಯ್ತು ಈಗ ಕಾಂಗ್ರೆಸ್ ಪಾಳಯದಲ್ಲಿ ಸರ್ಕಾರಿ ನಿವಾಸದ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಲಕ್ಕಿ ನಿವಾಸದ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣುಬಿದ್ದಿರೋದು ಮತ್ತೊಂದು...

ಕಿಚ್ಚನಿಗೆ ಸ್ಟಾರ್​ ಮ್ಯೂಸಿಕ್ ಡೈರೆಕ್ಟರ್ ಸಾಥ್​.. 46ನೇ ಚಿತ್ರದ ಒನ್​ ಲೈನ್ ಸ್ಟೋರಿ ರಿವೀಲ್..!

by NewsFirst Kannada
May 28, 2023
0

ಕ್ರಿಕೆಟು.. ರಾಜಕೀಯ ಪ್ರಚಾರ ಸುತ್ತಾಟವಾದ ನಂತರ ಕಿಚ್ಚ ಸುದೀಪ್ ಅವರು ಶೂಟಿಂಗ್ ಸೆಟ್​​​​​ಗೆ ಎಂಟ್ರಿಕೊಟ್ಟಿದ್ದಾರೆ. ತಮ್ಮ ಸಿನಿ ಖಾತೆ 46ನೇ ಅಧ್ಯಾಯದಲ್ಲಿರುವ ಸುದೀಪ್ ಜೂನ್ ಒಂದನೇ ತಾರೀಖ್...

ಸಾಂಸಾರಿಕ ಜೀವನದ ಜಂಜಾಟ; ಮಾನಸಿಕ ಹಿಂಸೆ; ವ್ಯವಹಾರದಲ್ಲಿ ನಷ್ಟ; ಏನ್​​ ಹೇಳ್ತಿದೆ ಇಂದಿನ ಭವಿಷ್ಯ?

by NewsFirst Kannada
May 28, 2023
0

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ...

Next Post

ದೆಹಲಿ ಘರ್ಷಣೆ: ಎಫ್​ಐಆರ್​ನಲ್ಲಿ ನಟ ದೀಪ್ ಸಿಧು ಹೆಸರು

ಜ.31ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶ ನಿಷೇಧ

NewsFirst Kannada

NewsFirst Kannada

LATEST NEWS

ಇಂದು CSK ಐಪಿಎಲ್​ ಟ್ರೋಫಿ ಗೆಲ್ಲೋದು ಡೌಟ್​! ಯಾಕೆ ಗೊತ್ತಾ?

May 29, 2023

ಇಂದು ನಡೆಯಲಿಕ್ಕಿದೆ ಧೋನಿ vs ಪಾಂಡ್ಯ ಕಾಳಗ; ಮಳೆಯಿಂದಾಗಿ ಸಮಯದಲ್ಲಿ ಬದಲಾವಣೆ ಇದೆಯಾ?

May 29, 2023

RSS, ಸಂಘಪರಿವಾರದ ಹಿನ್ನೆಲೆಯುಳ್ಳ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಟ್ಟ ಕಾಂಗ್ರೆಸ್ ಸರ್ಕಾರ..?

May 29, 2023

ಅಮಿತ್​ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಕೂಂಬಿಂಗ್​ ಆಪರೇಷನ್​; 40 ಉಗ್ರರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

May 29, 2023

ದೇಶದ ಕೀರ್ತಿ ಪತಾಕೆ ಹಾರಿಸಿದವರ ಮೇಲೆ ಪೊಲೀಸರ ದರ್ಪ; ವಿನೇಶ್​​, ಸಾಕ್ಷಿ​, ಬಜರಂಗ್ ಮೇಲೆ ಎಫ್​ಐಆರ್​

May 29, 2023

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಜವಾಬ್ದಾರಿ..?

May 29, 2023

ಗ್ಯಾರಂಟಿ ಬೇಗ ಜಾರಿ ಮಾಡದಿದ್ರೆ ರಾಜ್ಯದಲ್ಲಿ ಅರಾಜಕಥೆ ಸೃಷ್ಟಿ -ಬಿ.ವೈ.ವಿಜಯೇಂದ್ರ

May 29, 2023

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​​ ನಡುವೆ ‘ಮನೆ’ ಮುನಿಸು.. ಯಾರ ಪಾಲಾಗುತ್ತೆ ಅದೃಷ್ಟದ ಲಕ್ಷ್ಮೀ..!?

May 28, 2023

ಕಿಚ್ಚನಿಗೆ ಸ್ಟಾರ್​ ಮ್ಯೂಸಿಕ್ ಡೈರೆಕ್ಟರ್ ಸಾಥ್​.. 46ನೇ ಚಿತ್ರದ ಒನ್​ ಲೈನ್ ಸ್ಟೋರಿ ರಿವೀಲ್..!

May 28, 2023

ಸಾಂಸಾರಿಕ ಜೀವನದ ಜಂಜಾಟ; ಮಾನಸಿಕ ಹಿಂಸೆ; ವ್ಯವಹಾರದಲ್ಲಿ ನಷ್ಟ; ಏನ್​​ ಹೇಳ್ತಿದೆ ಇಂದಿನ ಭವಿಷ್ಯ?

May 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ