Wednesday, June 29, 2022
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

‘ಏನಯ್ಯಾ.. ಫಲಿತಾಂಶ ನೋಡ್ತಿದ್ರೆ ಟೆನ್ಶನ್ ಕೊಡ್ತಿದ್ಯಾ..’- ಸತೀಶ್​​ ಜಾರಕಿಹೊಳಿಗೆ ಸಿದ್ದರಾಮಯ್ಯ ಕರೆ

Share on Facebook Share on Twitter Send Share
May 2, 2021

ಬೆಂಗಳೂರು: ಬೆಳಗಾವಿ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯ ಸಾಗುತ್ತಿದ್ದು, ಕಾಂಗ್ರೆಸ್​ ಹಾಗೂ ಬಿಜೆಪಿ ಅಭ್ಯರ್ಥಿಗಳು ಗೆಲುವಿಗಾಗಿ ಭಾರೀ ಪೈಪೋಟಿ ನಡೆಸಿದ್ದಾರೆ. ಪ್ರತಿಯೊಂದು ಬೂತ್​​ ಮತ ಎಣಿಕೆಯ ಬಳಿಕವೂ ಎರಡೂ ಪಕ್ಷಗಳ ಸ್ಪರ್ಧಿಗಳ ನಡುವೆ ಪೈಪೋಟಿ ಮುಂದುವರೆದಿದೆ. ಫಲಿತಾಂಶ ಏನಾಗುತ್ತೆ ಎಂಬ ಕುತೂಹಲ ಹಾಗೂ ಲೆಕ್ಕಾಚಾರಗಳು ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ನಡೆಯುತ್ತಿದೆ. ಈ ನಡುವೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ ಕರೆ ಮಾಡಿ ಮತ ಎಣಿಕೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

Download the Newsfirstlive app

ಸತೀಶ್​ ಜಾರಕಿಹೊಳಿ ಅವರಿಗೆ ಕರೆ ಮಾಡಿರುವ ಸಿದ್ದರಾಮಯ್ಯ ಅವರು, ಏನಯ್ಯಾ? ಸತೀಶ್.. ಫಲಿತಾಂಶ ನೋಡ್ತಿದ್ರೆ ಟೆನ್ಶನ್ ಕೊಡ್ತಿದ್ಯಾ..? ಹೇಗಿದೆ ಅಲ್ಲಿ..? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿರುವ ಸತೀಸ್​ ಜಾರಕಿಹೊಳಿ ಅವರು, ತೊಂದರೆ ಇಲ್ಲ ಸರ್ 30,000 ಮತಗಳ ಲೀಡ್​​​ನಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಡೋಂಟ್ ವರಿ.. ಟೆನ್ಶನ್ ಮಾಡ್ಕೊಬೇಡ, ಗೆಲುವು ನಮ್ದೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ಕ್ಷೇತ್ರದ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಸತೀಸ್​ ಜಾರಿ ಹೊಳಿ 3,84,883 ಮತಗಳನ್ನು ಪಡೆದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್​ ಅಂಗಡಿ ಅವರು 3,80,247 ಮತ ಪಡೆದುಕೊಂಡಿದ್ದಾರೆ. ಆ ಮೂಲಕ ಸತೀಸ್​ 4,636 ಮತಗಳೊಂದಿಗೆ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಸ್ಯಾಮ್ಸನ್​​, ಹೂಡಾ ಅದ್ಭುತ ಬ್ಯಾಟಿಂಗ್​​​: ಐರ್ಲೆಂಡ್​​ಗೆ ಟೀಂ ಇಂಡಿಯಾ 228 ರನ್​​ ಬಿಗ್​ ಟಾರ್ಗೆಟ್​

by NewsFirst Kannada
June 28, 2022
0

ಇಂದು ದುಬ್ಲಿನ್​​ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರೋ 2ನೇ ಟಿ20 ಪಂದ್ಯದಲ್ಲಿ ಐರ್ಲೆಂಡ್​​ಗೆ ಟೀಂ ಇಂಡಿಯಾ ಬೃಹತ್​ ಮೊತ್ತದ ಗುರಿ ನೀಡಿದೆ. ಟಾಸ್​​ ಗೆದ್ದು ಫಸ್ಟ್​ ಬ್ಯಾಟಿಂಗ್​ ಮಾಡಿದ...

ಬರೋಬ್ಬರಿ 8 ಫೋರ್​​​.. 6 ಬಿಗ್​ ಸಿಕ್ಸರ್​​​.. 100 ರನ್​ ಚಚ್ಚಿ ದಾಖಲೆ ಬರೆದ ದೀಪಕ್​ ಹೂಡಾ

by NewsFirst Kannada
June 28, 2022
0

ಇಂದು ದುಬ್ಲಿನ್​ ಇಂಟರ್​ನ್ಯಾಷನಲ್​​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಐರ್ಲೆಂಡ್​​ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ದೀಪಕ್​ ಹೂಡಾ ಶತಕ ಸಿಡಿಸಿದ್ರು. ಇಶಾನ್​ ಕಿಶನ್​ ಔಟ್​ ಆದ ಬಳಿಕ...

ರಣಜಿಯಲ್ಲಿ RCB ಹೀರೋ ರಜತ್​​​ಗೆ 2ನೇ ಸ್ಥಾನ.. ನಂಬರ್​​ 1 ಯಾರು..?

by NewsFirst Kannada
June 28, 2022
0

ಪ್ರಸಕ್ತ ಆವೃತ್ತಿಯ ರಣಜಿ ಟೂರ್ನಿ ತೆರೆ ಬಿದ್ದಿದೆ. ರಣಜಿ ಟ್ರೋಫಿಯನ್ನ ಮಧ್ಯ ಪ್ರದೇಶ ತಂಡ ಗೆದ್ರೆ, ತಮ್ಮ ಪರ್ಫಾಮೆನ್ಸ್​​ನಿಂದಲೇ ಹಲ ಆಟಗಾರರು ದಿಗ್ಗಜರ ಮನ ಗೆದ್ದಿದ್ದಾರೆ. ಈ...

ರಾಜ್ಯದಲ್ಲಿ ಮತ್ತೆ ಕೊರೊನಾ ಆರ್ಭಟ.. ಮಾಸ್ಕ್​​ ಹಾಕದಿದ್ರೆ ಇನ್ಮುಂದೆ ಭಾರೀ ದಂಡ

by NewsFirst Kannada
June 28, 2022
0

ಬೆಂಗಳೂರು: ಕೊರೊನಾ ಮಾಹಾಮಾರಿಯ 3ನೇ ಅಲೆ ಆಟದಿಂದ ದೇಶ ಈಗಷ್ಟೇ ಹೊರ ಬಂದಿದೆ. ಲಾಕ್​ ಡೌನ್​, ಕರ್ಫ್ಯೂಯಿಂದ ಕಂಗೆಟ್ಟಿದ ಜನರ ಮನ ಹಾಗೂ ಮನಿ ಸ್ಥಿತಿ ಸುಧಾರಿಸಿಕೊಳ್ಳುತ್ತಿದೆ....

ಲೈಟ್​​ ಕಂಬಕ್ಕೆ ಸ್ಕೂಲ್​​​​ ವ್ಯಾನ್​ ಡಿಕ್ಕಿ.. ಭೀಕರ ಅಪಘಾತ

by NewsFirst Kannada
June 28, 2022
0

ರಾಯಚೂರು: ಶಾಲಾ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿರುವ ಘಟನೆ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್‌ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಒರ್ವ ವಿದ್ಯಾರ್ಥಿಗೆ ಗಂಭೀರವಾಗಿ...

ಟಾಸ್​​ ಗೆದ್ದ ಟೀಂ ಇಂಡಿಯಾ ಫಸ್ಟ್​ ಬ್ಯಾಟಿಂಗ್​​.. ಹಾರ್ದಿಕ್​ ಪಾಂಡ್ಯ ನಿರ್ಧಾರ ಎಷ್ಟು ಸರಿ..?

by NewsFirst Kannada
June 28, 2022
0

ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿ ಬೆನ್ನಲ್ಲೇ ಐರ್ಲೆಂಡ್​ ವಿರುದ್ಧದ 2 ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಇಂದು ಡಬ್ಲಿನ್‌ ಕ್ರೀಡಾಂಗಣ ನಡೆಯುತ್ತಿರೋ 2ನೇ​...

Morgan Retired: ಕ್ರಿಕೆಟ್​​ ಬದುಕಿಗೆ ವಿದಾಯ ಹೇಳಿದ ಮಾರ್ಗನ್​..!​

by NewsFirst Kannada
June 28, 2022
0

ಇಂಗ್ಲೆಂಡ್ ತಂಡಕ್ಕೆ ಏಕದಿನ ವಿಶ್ವಕಪ್​ ಗೆದ್ದುಕೊಟ್ಟ ನಾಯಕ ಇಯಾನ್ ಮಾರ್ಗನ್​​ ಅಂತಾರಾಷ್ಟ್ರೀಯ ಕ್ರಿಕೆಟ್​ ವಿದಾಯ ಘೋಷಿಸಿದ್ದಾರೆ. ಆ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ....

ನೂಪುರ್​ ಶರ್ಮಾಗೆ ಬೆಂಬಲಿಸಿದ್ದಕ್ಕೆ ವ್ಯಕ್ತಿ ಕೊಲೆ ಕೇಸ್​​.. ಹಂತಕರು ಅರೆಸ್ಟ್​​

by NewsFirst Kannada
June 28, 2022
0

ಬಿಜೆಪಿ ಮಾಜಿ ವಕ್ತಾರೆ ನುಪೂರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ ಆರೋಪ ಮೇರೆಗೆ ವ್ಯಕ್ತಿಯೋರ್ವನನ್ನು ಕಿರಾತಕರು ಕೊಂದಿದ್ದರು. ಈ ಕೇಸ್​ ಸಂಬಂಧ ಹಂತಕರನ್ನು ಪೊಲೀಸ್ರು ಅರೆಸ್ಟ್​​ ಮಾಡಿದ್ದಾರೆ ಎಂದು...

ಕನ್ವಾರ್ ಯಾತ್ರೆಗೆ 10,000 ಭದ್ರತಾ ಸಿಬ್ಬಂದಿ ನಿಯೋಜನೆ..

by NewsFirst Kannada
June 28, 2022
0

ಡೆಹರಾಡೂನ್: ಉತ್ತರಾಖಂಡದ ಕನ್ವಾರ್​​ ಯಾತ್ರೆಗೆ ಈಗಾಗಲೇ ಭಾರೀ ಸಿದ್ಧತೆಯನ್ನು ಕೈಗೊಳ್ಳಲಾಗ್ತಿದೆ. ಕೋವಿಡ್–19 ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಯಾತ್ರೆಯನ್ನು ಜುಲೈ 14ರಿಂದ 26ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಕನ್ವಾರ್...

ಎಲ್ಲ ಸ್ಲಾಟ್​​ನಲ್ಲೂ ಕನ್ಸಿಸ್ಟೆಂಟ್​​ ಪ್ರದರ್ಶನ.. ದೀಪಕ್​ ಹೂಡಾ ಬೆಸ್ಟ್​ ಎಂದ ದಿಗ್ಗಜರು..!

by NewsFirst Kannada
June 28, 2022
0

ಐರ್ಲೆಂಡ್​​ ವಿರುದ್ಧದ 2ನೇ ಟಿ20 ಕದನಕ್ಕೆ ವೇದಿಕೆ ಸಜ್ಜಾಗಿದೆ. ಮೊದಲ ಟಿ20 ಪಂದ್ಯದ ಪ್ಲೇಯಿಂಗ್​ ಇಲೆವೆನ್​ ಆಯ್ಕೆ ಬಗ್ಗೆನೇ ಚರ್ಚೆ ನಡೀತಿದೆ. ಸಂಜು ಸ್ಯಾಮ್ಸನ್​ ಬಿಟ್ಟು ದೀಪಕ್​...

Next Post

ಕೊರೊನಾ ಗೆದ್ದ ಸ್ಯಾಂಡಲ್​ವುಡ್​ ಸ್ಟಾರ್ಸ್​ ಅನುಭವ ಹೇಗಿತ್ತು?

ಮಮತಾ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಮಾದರಿ..JDS ಸಹ ಸಿಡಿದೆದ್ದು ಬರಲಿದೆ- ಹೆಚ್​ಡಿಕೆ

NewsFirst Kannada

NewsFirst Kannada

LATEST NEWS

ಸ್ಯಾಮ್ಸನ್​​, ಹೂಡಾ ಅದ್ಭುತ ಬ್ಯಾಟಿಂಗ್​​​: ಐರ್ಲೆಂಡ್​​ಗೆ ಟೀಂ ಇಂಡಿಯಾ 228 ರನ್​​ ಬಿಗ್​ ಟಾರ್ಗೆಟ್​

June 28, 2022

ಬರೋಬ್ಬರಿ 8 ಫೋರ್​​​.. 6 ಬಿಗ್​ ಸಿಕ್ಸರ್​​​.. 100 ರನ್​ ಚಚ್ಚಿ ದಾಖಲೆ ಬರೆದ ದೀಪಕ್​ ಹೂಡಾ

June 28, 2022

ರಣಜಿಯಲ್ಲಿ RCB ಹೀರೋ ರಜತ್​​​ಗೆ 2ನೇ ಸ್ಥಾನ.. ನಂಬರ್​​ 1 ಯಾರು..?

June 28, 2022

ರಾಜ್ಯದಲ್ಲಿ ಮತ್ತೆ ಕೊರೊನಾ ಆರ್ಭಟ.. ಮಾಸ್ಕ್​​ ಹಾಕದಿದ್ರೆ ಇನ್ಮುಂದೆ ಭಾರೀ ದಂಡ

June 28, 2022

ಲೈಟ್​​ ಕಂಬಕ್ಕೆ ಸ್ಕೂಲ್​​​​ ವ್ಯಾನ್​ ಡಿಕ್ಕಿ.. ಭೀಕರ ಅಪಘಾತ

June 28, 2022

ಟಾಸ್​​ ಗೆದ್ದ ಟೀಂ ಇಂಡಿಯಾ ಫಸ್ಟ್​ ಬ್ಯಾಟಿಂಗ್​​.. ಹಾರ್ದಿಕ್​ ಪಾಂಡ್ಯ ನಿರ್ಧಾರ ಎಷ್ಟು ಸರಿ..?

June 28, 2022

Morgan Retired: ಕ್ರಿಕೆಟ್​​ ಬದುಕಿಗೆ ವಿದಾಯ ಹೇಳಿದ ಮಾರ್ಗನ್​..!​

June 28, 2022

ನೂಪುರ್​ ಶರ್ಮಾಗೆ ಬೆಂಬಲಿಸಿದ್ದಕ್ಕೆ ವ್ಯಕ್ತಿ ಕೊಲೆ ಕೇಸ್​​.. ಹಂತಕರು ಅರೆಸ್ಟ್​​

June 28, 2022

ಕನ್ವಾರ್ ಯಾತ್ರೆಗೆ 10,000 ಭದ್ರತಾ ಸಿಬ್ಬಂದಿ ನಿಯೋಜನೆ..

June 28, 2022

ಎಲ್ಲ ಸ್ಲಾಟ್​​ನಲ್ಲೂ ಕನ್ಸಿಸ್ಟೆಂಟ್​​ ಪ್ರದರ್ಶನ.. ದೀಪಕ್​ ಹೂಡಾ ಬೆಸ್ಟ್​ ಎಂದ ದಿಗ್ಗಜರು..!

June 28, 2022
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಜಿಲ್ಲೆ
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೀದರ್
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಮನಗರ
    • ರಾಯಚೂರು
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ