Monday, May 29, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಕುಂದಾನಗರಿಯಲ್ಲಿ ಌಕ್ಟೀವ್‌ ಆದ ಕಳ್ಳರ ಗ್ಯಾಂಗ್‌.. ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿತ್ತು ಕಳ್ಳ ಕಣ್ಣು

Share on Facebook Share on Twitter Send Share
November 5, 2021

ಬೆಳಗಾವಿ: ಇವತ್ತು ದೀಪಾವಳಿ. ಎಲ್ಲರೂ ಹಬ್ಬದ ಗುಂಗಿನಲ್ಲಿದ್ರು. ಆದ್ರೆ, ಈ ಖದೀಮರಿಗೆ ಎಲ್ಲಿದೆ ಹಬ್ಬ? ಕಳ್ಳತನ ಮಾಡೋದೆ ಅವ್ರಿಗೊಂದು ಹಬ್ಬ ಇದ್ದಂಗೆ. ನಾವೀಗ ಹೇಳೋಕೆ ಹೊರಟಿರೋ ಕಳ್ಳರು ಸಾಮಾನ್ಯರಲ್ಲ. ಮಕ್ಕಳ ಕಳ್ಳರು. ಪೋಷಕರೇ ಎಚ್ಚರ.. ನಿಮ್ಮ ಮಗು ಇಲ್ಲಿ ಹೊರಗಡೆ ಆಡ್ತಿರಬಹುದು ಅಂತಾ ನಿರ್ಲಕ್ಷ್ಯ ವಹಿಸೋದನ್ನ ಬಿಡಿ. ಯಾಕಂದ್ರೆ ಈ ಸ್ಟೋರಿ ಓದಿ.

ಮಕ್ಕಳನ್ನು ಕ್ಷಣ ಮಾತ್ರದಲ್ಲೇ ಎಸ್ಕೇಪ್‌ ಮಾಡ್ತಾರೆ..

ಚಾಕೋಲೇಟ್‌ ಆಸೆ ತೋರಿಸಿ ಕಳ್ಳತನಕ್ಕೆ ಯತ್ನ..

ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ಗ್ಯಾಂಗ್‌ ಆಕ್ಟೀವ್‌ ಆಗಿದೆ. ಇವತ್ತು ಸ್ವಲ್ಪ ಎಚ್ಚರ ತಪ್ಪಿದ್ರೂ ಇಲ್ಲಿ ಆಟವಾಡ್ತಿದಾರಲ್ಲಾ ಈ ಮುದ್ದು ಮಕ್ಕಳು ಕಿಡ್ನಾಪ್‌ ಆಗ್ತಿದ್ರು. ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ ಉಮೇಶ್‌ ಕಾಂಬ್ಳೇ ಅನ್ನೋರ ಮಕ್ಕಳು ಹಬ್ಬ ಅಂತಾ ಹೊಸ ಬಟ್ಟೆ ತೊಟ್ಟು ಆಟವಾಡ್ತಿದ್ರು. ಅಷ್ಟರಲ್ಲೇ ಓಮಿನಿ ಕಾರಲ್ಲಿ ಬಂದ ನಾಲ್ಕು ಜನ ಮುುಸುಕುಧಾರಿ ಕಳ್ಳರು ಈ ಇಬ್ಬರು ಮಕ್ಕಳಿಗೆ ಚಾಕೋಲೇಟ್‌ ಆಸೆ ತೋರಿಸಿದ್ದಾರೆ. ಮಕ್ಕಳು ಬೇಡ ಅಂದಿದ್ದಕ್ಕೆ ರಸ್ತೆ ಮಧ್ಯೆ ಎಸೆದಿದ್ದಾರೆ. ಬಿದ್ದ ಚಾಕೋಲೇಟ್‌ನ ಇನ್ನೇನು ಮಕ್ಕಳು ತೆಗೆದುಕೊಳ್ಳಬೇಕು ಅನ್ನುವಷ್ಟರಲ್ಲಿ ಅವ್ರನ್ನು ಕಿಡ್ನಾಪ್‌ ಮಾಡೋಕೆ ಹೋಗಿದ್ದಾರೆ. ಆದ್ರೆ, ಸ್ಥಳೀಯರು ನೋಡಿ ಕಿರುಚಾಡುತ್ತಿದ್ದಂತೆ ಮಕ್ಕಳನ್ನು ಬಿಟ್ಟು ಪರಾರಿಯಾಗಿದ್ದಾರೆ.

ಹಬ್ಬದ ದಿನವೇ ನಡೆದು ಹೋಗ್ತಿತ್ತು ಅವಘಡ..

Download the Newsfirstlive app

ಇದು ಒಂದ್ಕಡೆಯಾದ್ರೆ, ಮತ್ತೊಂದ್ಕಡೆ ಒಂದು ತಿಂಗಳ ಹಿಂದೆ ಅಜ್ಜಿ ಜತೆಗೆ ದೇವಸ್ಥಾನಕ್ಕೆ ಹೋಗಿದ್ದ ಮಗು ಕಿಡ್ನಾಪ್‌ ಆಗಿದ್ದು ಇನ್ನೂ ಪತ್ತೆಯಾಗಿಲ್ಲ. ಬೆಳಗಾವಿ ತಾಲೂಕಿನ ಗೋಡವಾಡ ಗ್ರಾಮದ 2 ವರ್ಷದ ಈ ಪುಟ್ಟ ಕಂದಮ್ಮ ಆರೋಹಿ ಕಿಡ್ನಾಪ್‌ ಆಗಿದ್ಲು. ಈ ಬಗ್ಗೆ ಮುರಗೋಡ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ರೂ ಇನ್ನೂ ಪತ್ತೆಯಾಗಿಲ್ಲ. ಎಷ್ಟೇ ಹುಡುಕಿದ್ರೂ ಮಗುವಿನ ಸುಳಿವು ಸಿಕ್ತಿಲ್ಲ.

ಖದೀಮರ ಕೈಯಲ್ಲಿ ಸಿಕ್ಕ ಮಕ್ಕಳು ಸ್ಥಳೀಯರ ಕೂಗಾಟದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆಳಗಾವಿಯಲ್ಲಿ ಮಕ್ಕಳ ಕಳ್ಳರ ಗ್ಯಾಂಗ್‌ ಌಕ್ಟೀವ್‌ ಆಗಿದ್ದು, ಪೋಷಕರು ಎಚ್ಚರಿಕೆಯಿಂದಿರಬೇಕಾಗಿದೆ. ಜೊತೆಗೆ ಕಳ್ಳರ ಆಟಾಟೋಪಕ್ಕೆ ಬ್ರೇಕ್‌ ಹಾಕೋ ಕೆಲಸವೂ ಪೊಲೀಸರಿಂದಾಗಬೇಕಾಗಿದೆ.

ವಿಶೇಷ ವರದಿ: ಶ್ರೀಕಾಂತ್‌ ಕುಬಕಡ್ಡಿ, ನ್ಯೂಸ್‌ಫಸ್ಟ್‌, ಬೆಳಗಾವಿ


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಹ್ಯಾಪಿ ಬರ್ತ್​ಡೇ ಅಂಬಿ.. ಪತಿಯನ್ನು ಜನ್ಮ ದಿನ ನೆನೆದ ಸಂಸದೆ ಸುಮಲತಾ ಅಂಬರೀಶ್​

by NewsFirst Kannada
May 29, 2023
0

ಸ್ಯಾಂಡಲ್​ವುಡ್​ನ ಖ್ಯಾತ ನಟ ದಿವಂಗತ ಅಂಬರೀಶ್​ ಅವರು ಹುಟ್ಟಿದ ದಿನವಿಂದು. ಈ ದಿನವನ್ನು ಪತ್ನಿ ಸುಮಲತಾ ಅಂಬರೀಶ್​ ಸ್ಮರಿಸಿಕೊಂಡಿದ್ದಾರೆ. ಪತಿಯ ಬಾಲ್ಯದ ಫೋಟೋದಿಂದ ಹಿಡಿದು, ಕೆಲವು ಅದ್ಭುತ...

ಇಂದು CSK ಐಪಿಎಲ್​ ಟ್ರೋಫಿ ಗೆಲ್ಲೋದು ಡೌಟ್​! ಯಾಕೆ ಗೊತ್ತಾ?

by NewsFirst Kannada
May 29, 2023
0

ಮಳೆಯಿಂದಾಗಿ ನಿನ್ನೆ ನಡೆಯಬೇಕಾಗಿದ್ದ ಚೆನ್ನೈ ಸೂಪರ್​​ ಕಿಂಗ್ಸ್​ vs ಗುಜರಾತ್​​ ಟೈಟನ್ಸ್​ ಪಂದ್ಯ ಇಂದಿಗೆ ಪೋಸ್ಟ್​ಪೋನ್​ ಆಗಿದೆ. ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಪಂದ್ಯ ನಡೆಯಲಿಕ್ಕಿದೆ....

ಇಂದು ನಡೆಯಲಿಕ್ಕಿದೆ ಧೋನಿ vs ಪಾಂಡ್ಯ ಕಾಳಗ; ಮಳೆಯಿಂದಾಗಿ ಸಮಯದಲ್ಲಿ ಬದಲಾವಣೆ ಇದೆಯಾ?

by NewsFirst Kannada
May 29, 2023
0

ನಿನ್ನೆ ಐಪಿಎಲ್​ ಫೈನಲ್​ ಪಂದ್ಯ ನಡೆಯಬೇಕಿತ್ತು. ಆದರೆ ವರುಣಾರ್ಭಟದಿಂದ ಪಂದ್ಯ ರದ್ದಾಯಿತು. ಫೈನಲ್​ ಪಂದ್ಯ ಕಣ್ತುಂಬಿಕೊಳ್ಳಲು ಬಹುಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಆದರೆ ಟಾಸ್​ ಗೆದ್ದ ಧೋನಿ ಪಡೆಗೆ...

RSS, ಸಂಘಪರಿವಾರದ ಹಿನ್ನೆಲೆಯುಳ್ಳ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಟ್ಟ ಕಾಂಗ್ರೆಸ್ ಸರ್ಕಾರ..?

by NewsFirst Kannada
May 29, 2023
0

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. ಅಂದು ಪೊಲೀಸ್ ಅಧಿಕಾರಿಗಳ ಕಾಂಗ್ರೆಸ್ಸೀಕರಣಕ್ಕೆ ಯತ್ನಿಸಿದ್ದ ಸರ್ಕಾರ ಆರ್​​ಎಸ್​​ಎಸ್​ ಹಾಗೂ ಸಂಘಪರಿವಾರದ ಹಿನ್ನೆಲೆಯುಳ್ಳ...

ಅಮಿತ್​ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಕೂಂಬಿಂಗ್​ ಆಪರೇಷನ್​; 40 ಉಗ್ರರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

by NewsFirst Kannada
May 29, 2023
0

ಎಸ್‌ಟಿ ಮೀಸಲಾತಿಗಾಗಿ ಮಣಿಪುರದಲ್ಲಿ ಸಂಘರ್ಷ ಏರ್ಪಟ್ಟಿತ್ತು. ಮೇತಿ ಸಮುದಾಯ ಮತ್ತು ನಾಗ-ಕುಕಿ ಬುಡಕಟ್ಟು ಜನರ ಮಧ್ಯೆ ಭಾರೀ ಗಲಭೆಯೇ ಎದ್ದಿತ್ತು. ಸದ್ಯ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ...

ದೇಶದ ಕೀರ್ತಿ ಪತಾಕೆ ಹಾರಿಸಿದವರ ಮೇಲೆ ಪೊಲೀಸರ ದರ್ಪ; ವಿನೇಶ್​​, ಸಾಕ್ಷಿ​, ಬಜರಂಗ್ ಮೇಲೆ ಎಫ್​ಐಆರ್​

by NewsFirst Kannada
May 29, 2023
0

ಹೊಸ ಲೋಕ ಸಭಾ ಭವನ, ಈ ದೇಶದ ಸಂಸ್ಕೃತಿ ಸಂಪ್ರದಾಯಗಳ ಜೊತೆಗೆ ಐತಿಹಾಸಿಕ ಕುರುಹುಗಳನ್ನ ಹೊತ್ತು ವೀರ್​ ಸಾವರ್ಕರ್ ಜನ್ಮ ದಿನದಂದು ಲೋಕಾರ್ಪಣೆಗೊಂಡಿದೆ. ಇತ್ತ ದೇಶದ ಪ್ರಧಾನಿ...

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಜವಾಬ್ದಾರಿ..?

by NewsFirst Kannada
May 29, 2023
0

ಸಂಪುಟ ವಿಸ್ತರಣೆ ಬೆನ್ನಲ್ಲೇ ನೂತನ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿ ನೀಡಿದ್ದಾರೆ. ಕ್ಯಾಬಿನೆಟ್ ದರ್ಜೆಯ ಎಲ್ಲಾ 33 ಸಚಿವರಿಗೂ ಖಾತೆ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಜೊತೆಗೆ...

ಗ್ಯಾರಂಟಿ ಬೇಗ ಜಾರಿ ಮಾಡದಿದ್ರೆ ರಾಜ್ಯದಲ್ಲಿ ಅರಾಜಕಥೆ ಸೃಷ್ಟಿ -ಬಿ.ವೈ.ವಿಜಯೇಂದ್ರ

by NewsFirst Kannada
May 29, 2023
0

ರಾಜ್ಯದಲ್ಲಿ ಗ್ಯಾರಂಟಿ ಗಲಾಟೆ ಜೋರಾಗಿದೆ. ನಾವ್ ಕರೆಂಟ್ ಬಿಲ್​ ಕಟ್ಟಲ್ಲ ಅನ್ನೋ ಜನರ ಖ್ಯಾತೆಗೆ ಬೆಸ್ಕಾಂ ಸಿಬ್ಬಂದಿ ಹೈರಾಣಾಗಿದ್ದಾರೆ. ಮತ್ತೊಂದ್ಕಡೆ ಗ್ಯಾರಂಟಿ ಯೋಜನೆ ಬಗ್ಗೆ ಅಡ್ಡಗೋಡೆ ಮೇಲೆ...

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​​ ನಡುವೆ ‘ಮನೆ’ ಮುನಿಸು.. ಯಾರ ಪಾಲಾಗುತ್ತೆ ಅದೃಷ್ಟದ ಲಕ್ಷ್ಮೀ..!?

by NewsFirst Kannada
May 28, 2023
0

ಕುರ್ಚಿ ಫೈಟ್ ಆಯ್ತು ಸಚಿವಗಿರಿ ಹಂಚಿಕೆಯೂ ಆಯ್ತು ಈಗ ಕಾಂಗ್ರೆಸ್ ಪಾಳಯದಲ್ಲಿ ಸರ್ಕಾರಿ ನಿವಾಸದ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಲಕ್ಕಿ ನಿವಾಸದ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣುಬಿದ್ದಿರೋದು ಮತ್ತೊಂದು...

ಕಿಚ್ಚನಿಗೆ ಸ್ಟಾರ್​ ಮ್ಯೂಸಿಕ್ ಡೈರೆಕ್ಟರ್ ಸಾಥ್​.. 46ನೇ ಚಿತ್ರದ ಒನ್​ ಲೈನ್ ಸ್ಟೋರಿ ರಿವೀಲ್..!

by NewsFirst Kannada
May 28, 2023
0

ಕ್ರಿಕೆಟು.. ರಾಜಕೀಯ ಪ್ರಚಾರ ಸುತ್ತಾಟವಾದ ನಂತರ ಕಿಚ್ಚ ಸುದೀಪ್ ಅವರು ಶೂಟಿಂಗ್ ಸೆಟ್​​​​​ಗೆ ಎಂಟ್ರಿಕೊಟ್ಟಿದ್ದಾರೆ. ತಮ್ಮ ಸಿನಿ ಖಾತೆ 46ನೇ ಅಧ್ಯಾಯದಲ್ಲಿರುವ ಸುದೀಪ್ ಜೂನ್ ಒಂದನೇ ತಾರೀಖ್...

Next Post

ಕೊಡುಗೈ ದಾನಿಯಾಗಿದ್ದ ಅಪ್ಪು; ಒಬ್ಬರಲ್ಲ, ಇಬ್ಬರಲ್ಲ, ಸಾವಿರಾರು ಮಂದಿಗೆ ಸಹಾಯ ಹಸ್ತ

ಇಷ್ಟಾರ್ಥ ಸಿದ್ಧಿಸೋ ತಾಯಿ ಕಂಡು ಜನ ಪಾವನ.. ಇಂದು ಮತ್ತೆ ಮುಚ್ಚಲಿದೆ ಹಾಸನಾಂಬೆ ಗರ್ಭಗುಡಿ

NewsFirst Kannada

NewsFirst Kannada

LATEST NEWS

ಹ್ಯಾಪಿ ಬರ್ತ್​ಡೇ ಅಂಬಿ.. ಪತಿಯನ್ನು ಜನ್ಮ ದಿನ ನೆನೆದ ಸಂಸದೆ ಸುಮಲತಾ ಅಂಬರೀಶ್​

May 29, 2023

ಇಂದು CSK ಐಪಿಎಲ್​ ಟ್ರೋಫಿ ಗೆಲ್ಲೋದು ಡೌಟ್​! ಯಾಕೆ ಗೊತ್ತಾ?

May 29, 2023

ಇಂದು ನಡೆಯಲಿಕ್ಕಿದೆ ಧೋನಿ vs ಪಾಂಡ್ಯ ಕಾಳಗ; ಮಳೆಯಿಂದಾಗಿ ಸಮಯದಲ್ಲಿ ಬದಲಾವಣೆ ಇದೆಯಾ?

May 29, 2023

RSS, ಸಂಘಪರಿವಾರದ ಹಿನ್ನೆಲೆಯುಳ್ಳ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಟ್ಟ ಕಾಂಗ್ರೆಸ್ ಸರ್ಕಾರ..?

May 29, 2023

ಅಮಿತ್​ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಕೂಂಬಿಂಗ್​ ಆಪರೇಷನ್​; 40 ಉಗ್ರರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

May 29, 2023

ದೇಶದ ಕೀರ್ತಿ ಪತಾಕೆ ಹಾರಿಸಿದವರ ಮೇಲೆ ಪೊಲೀಸರ ದರ್ಪ; ವಿನೇಶ್​​, ಸಾಕ್ಷಿ​, ಬಜರಂಗ್ ಮೇಲೆ ಎಫ್​ಐಆರ್​

May 29, 2023

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಜವಾಬ್ದಾರಿ..?

May 29, 2023

ಗ್ಯಾರಂಟಿ ಬೇಗ ಜಾರಿ ಮಾಡದಿದ್ರೆ ರಾಜ್ಯದಲ್ಲಿ ಅರಾಜಕಥೆ ಸೃಷ್ಟಿ -ಬಿ.ವೈ.ವಿಜಯೇಂದ್ರ

May 29, 2023

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​​ ನಡುವೆ ‘ಮನೆ’ ಮುನಿಸು.. ಯಾರ ಪಾಲಾಗುತ್ತೆ ಅದೃಷ್ಟದ ಲಕ್ಷ್ಮೀ..!?

May 28, 2023

ಕಿಚ್ಚನಿಗೆ ಸ್ಟಾರ್​ ಮ್ಯೂಸಿಕ್ ಡೈರೆಕ್ಟರ್ ಸಾಥ್​.. 46ನೇ ಚಿತ್ರದ ಒನ್​ ಲೈನ್ ಸ್ಟೋರಿ ರಿವೀಲ್..!

May 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ