Monday, May 29, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಪ್ರಧಾನಿ ನರೇಂದ್ರ ಮೋದಿ ಕಾರ್ಯ ಅಭಿನಂದಿಸಿದ ಹೆಚ್​​.ಡಿ.ದೇವೇಗೌಡ

Share on Facebook Share on Twitter Send Share
November 7, 2021

ಬೆಂಗಳೂರು: ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ ಅನಾವರಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯವನ್ನು ಅಭಿನಂದಿಸಿ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಮೋದಿಗೆ ಪತ್ರ ಬರೆದಿದ್ದಾರೆ.

ಶ್ರೀ ಶಂಕರಾಚಾರ್ಯರು ಕರ್ನಾಟಕದ ಶೃಂಗೇರಿ ಶಾರದಾ ಪೀಠದ ಮಹಾನ್ ಸಂತ ಅಂತಹ ಸಂತನ ಪ್ರತಿಮೆ ಅನಾವರಣ ಮಾಡಿರುವುದು ಸಂತೋಷದ ವಿಚಾರ. ಇದಕ್ಕಾಗಿ ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ಶೀಘ್ರದಲ್ಲೇ ನಾನು ಕೂಡ ಕೇದಾರನಾಥದಲ್ಲಿನ ಶ್ರೀ ಶಂಕರಾಚಾರ್ಯರ ಪ್ರತಿಮೆ ಕಾಣಲು ಹಂಬಲಿಸುತ್ತಿದ್ದೇನೆ ಅಂತ ದೇವೇಗೌಡರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Download the Newsfirstlive app

ನವೆಂಬರ್ 5 ರಂದು ಮೋದಿ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿದ್ದರು. ಈ ವೇಳೆ ನೂತನವಾಗಿ ನಿರ್ಮಾಣಗೊಂಡಿದ್ದ ಆದಿ ಶಂಕರಚಾರ್ಯರ ಸಮಾಧಿಯನ್ನ ಲೋಕಾರ್ಪಣೆ ಮಾಡಿದ್ದಾರೆ. ವಿಶೇಷ ಅಂದ್ರೆ ಈ ಆದಿ ಶಂಕರಾಚಾರ್ಯರ ಪ್ರತಿಮೆಯನ್ನ ನಿರ್ಮಾಣ ಮಾಡಿದ್ದು, ನಮ್ಮ ಮೈಸೂರಿನ ಖ್ಯಾತ ಶಿಲ್ಪ ಕಲಾವಿದ ಹಾಗು ಬ್ರಹ್ಮಶ್ರೀ ಕಶ್ಯಪ್ ಶಿಲ್ಪ ಕಲಾನೀಕೇತನ ಮುಖ್ಯಸ್ಥ ಅರುಣ್ ಯೋಗಿರಾಜ್‌ ಈ ಅದ್ಭುತವಾದ ಶಂಕರಾಚಾರ್ಯರ ಪ್ರತಿಮೆಯನ್ನ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಮತ್ತೆ ಹೆಗ್ಗಳಿಕೆಗೆ ಪಾತ್ರವಾದ ಮೈಸೂರು; ಕೇದಾರನಾಥದಲ್ಲಿ ಕನ್ನಡಿಗನ ಕಲಾ ಕುಸುರಿ ಅನಾವರಣ

I wrote to Prime Minister Shri @narendramodi on the new #Shankaracharya statue in #Kedarnath, and how the Sringeri Sharada Peetham in Karnataka, established by the great saint, has to me always been a refined symbol of interfaith harmony. pic.twitter.com/f9D3COj7yq

— H D Devegowda (@H_D_Devegowda) November 6, 2021


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಇಂದು ನಡೆಯಲಿಕ್ಕಿದೆ ಧೋನಿ vs ಪಾಂಡ್ಯ ಕಾಳಗ; ಮಳೆಯಿಂದಾಗಿ ಸಮಯದಲ್ಲಿ ಬದಲಾವಣೆ ಇದೆಯಾ?

by NewsFirst Kannada
May 29, 2023
0

ನಿನ್ನೆ ಐಪಿಎಲ್​ ಫೈನಲ್​ ಪಂದ್ಯ ನಡೆಯಬೇಕಿತ್ತು. ಆದರೆ ವರುಣಾರ್ಭಟದಿಂದ ಪಂದ್ಯ ರದ್ದಾಯಿತು. ಫೈನಲ್​ ಪಂದ್ಯ ಕಣ್ತುಂಬಿಕೊಳ್ಳಲು ಬಹುಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಆದರೆ ಟಾಸ್​ ಗೆದ್ದ ಧೋನಿ ಪಡೆಗೆ...

RSS, ಸಂಘಪರಿವಾರದ ಹಿನ್ನೆಲೆಯುಳ್ಳ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಟ್ಟ ಕಾಂಗ್ರೆಸ್ ಸರ್ಕಾರ..?

by NewsFirst Kannada
May 29, 2023
0

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. ಅಂದು ಪೊಲೀಸ್ ಅಧಿಕಾರಿಗಳ ಕಾಂಗ್ರೆಸ್ಸೀಕರಣಕ್ಕೆ ಯತ್ನಿಸಿದ್ದ ಸರ್ಕಾರ ಆರ್​​ಎಸ್​​ಎಸ್​ ಹಾಗೂ ಸಂಘಪರಿವಾರದ ಹಿನ್ನೆಲೆಯುಳ್ಳ...

ಅಮಿತ್​ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಕೂಂಬಿಂಗ್​ ಆಪರೇಷನ್​; 40 ಉಗ್ರರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

by NewsFirst Kannada
May 29, 2023
0

ಎಸ್‌ಟಿ ಮೀಸಲಾತಿಗಾಗಿ ಮಣಿಪುರದಲ್ಲಿ ಸಂಘರ್ಷ ಏರ್ಪಟ್ಟಿತ್ತು. ಮೇತಿ ಸಮುದಾಯ ಮತ್ತು ನಾಗ-ಕುಕಿ ಬುಡಕಟ್ಟು ಜನರ ಮಧ್ಯೆ ಭಾರೀ ಗಲಭೆಯೇ ಎದ್ದಿತ್ತು. ಸದ್ಯ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ...

ದೇಶದ ಕೀರ್ತಿ ಪತಾಕೆ ಹಾರಿಸಿದವರ ಮೇಲೆ ಪೊಲೀಸರ ದರ್ಪ; ವಿನೇಶ್​​, ಸಾಕ್ಷಿ​, ಬಜರಂಗ್ ಮೇಲೆ ಎಫ್​ಐಆರ್​

by NewsFirst Kannada
May 29, 2023
0

ಹೊಸ ಲೋಕ ಸಭಾ ಭವನ, ಈ ದೇಶದ ಸಂಸ್ಕೃತಿ ಸಂಪ್ರದಾಯಗಳ ಜೊತೆಗೆ ಐತಿಹಾಸಿಕ ಕುರುಹುಗಳನ್ನ ಹೊತ್ತು ವೀರ್​ ಸಾವರ್ಕರ್ ಜನ್ಮ ದಿನದಂದು ಲೋಕಾರ್ಪಣೆಗೊಂಡಿದೆ. ಇತ್ತ ದೇಶದ ಪ್ರಧಾನಿ...

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಜವಾಬ್ದಾರಿ..?

by NewsFirst Kannada
May 29, 2023
0

ಸಂಪುಟ ವಿಸ್ತರಣೆ ಬೆನ್ನಲ್ಲೇ ನೂತನ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿ ನೀಡಿದ್ದಾರೆ. ಕ್ಯಾಬಿನೆಟ್ ದರ್ಜೆಯ ಎಲ್ಲಾ 33 ಸಚಿವರಿಗೂ ಖಾತೆ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಜೊತೆಗೆ...

ಗ್ಯಾರಂಟಿ ಬೇಗ ಜಾರಿ ಮಾಡದಿದ್ರೆ ರಾಜ್ಯದಲ್ಲಿ ಅರಾಜಕಥೆ ಸೃಷ್ಟಿ -ಬಿ.ವೈ.ವಿಜಯೇಂದ್ರ

by NewsFirst Kannada
May 29, 2023
0

ರಾಜ್ಯದಲ್ಲಿ ಗ್ಯಾರಂಟಿ ಗಲಾಟೆ ಜೋರಾಗಿದೆ. ನಾವ್ ಕರೆಂಟ್ ಬಿಲ್​ ಕಟ್ಟಲ್ಲ ಅನ್ನೋ ಜನರ ಖ್ಯಾತೆಗೆ ಬೆಸ್ಕಾಂ ಸಿಬ್ಬಂದಿ ಹೈರಾಣಾಗಿದ್ದಾರೆ. ಮತ್ತೊಂದ್ಕಡೆ ಗ್ಯಾರಂಟಿ ಯೋಜನೆ ಬಗ್ಗೆ ಅಡ್ಡಗೋಡೆ ಮೇಲೆ...

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​​ ನಡುವೆ ‘ಮನೆ’ ಮುನಿಸು.. ಯಾರ ಪಾಲಾಗುತ್ತೆ ಅದೃಷ್ಟದ ಲಕ್ಷ್ಮೀ..!?

by NewsFirst Kannada
May 28, 2023
0

ಕುರ್ಚಿ ಫೈಟ್ ಆಯ್ತು ಸಚಿವಗಿರಿ ಹಂಚಿಕೆಯೂ ಆಯ್ತು ಈಗ ಕಾಂಗ್ರೆಸ್ ಪಾಳಯದಲ್ಲಿ ಸರ್ಕಾರಿ ನಿವಾಸದ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಲಕ್ಕಿ ನಿವಾಸದ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣುಬಿದ್ದಿರೋದು ಮತ್ತೊಂದು...

ಕಿಚ್ಚನಿಗೆ ಸ್ಟಾರ್​ ಮ್ಯೂಸಿಕ್ ಡೈರೆಕ್ಟರ್ ಸಾಥ್​.. 46ನೇ ಚಿತ್ರದ ಒನ್​ ಲೈನ್ ಸ್ಟೋರಿ ರಿವೀಲ್..!

by NewsFirst Kannada
May 28, 2023
0

ಕ್ರಿಕೆಟು.. ರಾಜಕೀಯ ಪ್ರಚಾರ ಸುತ್ತಾಟವಾದ ನಂತರ ಕಿಚ್ಚ ಸುದೀಪ್ ಅವರು ಶೂಟಿಂಗ್ ಸೆಟ್​​​​​ಗೆ ಎಂಟ್ರಿಕೊಟ್ಟಿದ್ದಾರೆ. ತಮ್ಮ ಸಿನಿ ಖಾತೆ 46ನೇ ಅಧ್ಯಾಯದಲ್ಲಿರುವ ಸುದೀಪ್ ಜೂನ್ ಒಂದನೇ ತಾರೀಖ್...

ಸಾಂಸಾರಿಕ ಜೀವನದ ಜಂಜಾಟ; ಮಾನಸಿಕ ಹಿಂಸೆ; ವ್ಯವಹಾರದಲ್ಲಿ ನಷ್ಟ; ಏನ್​​ ಹೇಳ್ತಿದೆ ಇಂದಿನ ಭವಿಷ್ಯ?

by NewsFirst Kannada
May 28, 2023
0

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ...

ಮಳೆಯಿಂದ ಭಾರೀ ಸಂಚಾರ ದಟ್ಟಣೆ; ಟ್ರಾಫಿಕ್​ ಕಂಟ್ರೋಲ್​​ಗೆ ಬೆಂಗಳೂರು ಪೊಲೀಸರಿಂದ ಮೆಗಾ ಪ್ಲಾನ್​​!

by NewsFirst Kannada
May 28, 2023
0

ಬೆಂಗಳೂರು: ಮಳೆಗಾಲ ಬಂತು ಅಂದ್ರೆ ಸಾಕು ಸಿಲಿಕಾನ್​ ಸಿಟಿ ಟ್ರಾಫಿಕ್​ ಸಿಟಿಯಾಗುತ್ತೆ. ಬೀಳೋ ಸಣ್ಣ ಮಳೆಗೂ ರಸ್ತೆಗಳೆಲ್ಲಾ ಬ್ಲಾಕ್​ ಆಗಿ, ಮರಗಳು ನೆಲೆಕ್ಕುರುಳಿ ರಸ್ತೆಗಳೆಲ್ಲಾ ಕೆಸರು ಗುಂಡಿ...

Next Post

ಇಂದು ಅಫ್ಘಾನ್ ಗೆಲುವಿನ ಮೇಲೆ ನಿಂತಿದೆ ಭಾರತ ತಂಡದ ‘ವಿಶ್ವಕಪ್ ಭವಿಷ್ಯ’..!

‘ಪರಮಾತ್ಮ’ನಿಗೆ ಪರಭಾಷೆಯಲ್ಲಿ ಬೇಡಿಕೆ ಬಂದರೂ ಚಂದನವನದಲಿದ್ದು ಕನ್ನಡಾಭಿಮಾನ ಮೆರೆದಿದ್ದರು ಅಪ್ಪು

NewsFirst Kannada

NewsFirst Kannada

LATEST NEWS

ಇಂದು ನಡೆಯಲಿಕ್ಕಿದೆ ಧೋನಿ vs ಪಾಂಡ್ಯ ಕಾಳಗ; ಮಳೆಯಿಂದಾಗಿ ಸಮಯದಲ್ಲಿ ಬದಲಾವಣೆ ಇದೆಯಾ?

May 29, 2023

RSS, ಸಂಘಪರಿವಾರದ ಹಿನ್ನೆಲೆಯುಳ್ಳ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಟ್ಟ ಕಾಂಗ್ರೆಸ್ ಸರ್ಕಾರ..?

May 29, 2023

ಅಮಿತ್​ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಕೂಂಬಿಂಗ್​ ಆಪರೇಷನ್​; 40 ಉಗ್ರರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

May 29, 2023

ದೇಶದ ಕೀರ್ತಿ ಪತಾಕೆ ಹಾರಿಸಿದವರ ಮೇಲೆ ಪೊಲೀಸರ ದರ್ಪ; ವಿನೇಶ್​​, ಸಾಕ್ಷಿ​, ಬಜರಂಗ್ ಮೇಲೆ ಎಫ್​ಐಆರ್​

May 29, 2023

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಜವಾಬ್ದಾರಿ..?

May 29, 2023

ಗ್ಯಾರಂಟಿ ಬೇಗ ಜಾರಿ ಮಾಡದಿದ್ರೆ ರಾಜ್ಯದಲ್ಲಿ ಅರಾಜಕಥೆ ಸೃಷ್ಟಿ -ಬಿ.ವೈ.ವಿಜಯೇಂದ್ರ

May 29, 2023

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​​ ನಡುವೆ ‘ಮನೆ’ ಮುನಿಸು.. ಯಾರ ಪಾಲಾಗುತ್ತೆ ಅದೃಷ್ಟದ ಲಕ್ಷ್ಮೀ..!?

May 28, 2023

ಕಿಚ್ಚನಿಗೆ ಸ್ಟಾರ್​ ಮ್ಯೂಸಿಕ್ ಡೈರೆಕ್ಟರ್ ಸಾಥ್​.. 46ನೇ ಚಿತ್ರದ ಒನ್​ ಲೈನ್ ಸ್ಟೋರಿ ರಿವೀಲ್..!

May 28, 2023

ಸಾಂಸಾರಿಕ ಜೀವನದ ಜಂಜಾಟ; ಮಾನಸಿಕ ಹಿಂಸೆ; ವ್ಯವಹಾರದಲ್ಲಿ ನಷ್ಟ; ಏನ್​​ ಹೇಳ್ತಿದೆ ಇಂದಿನ ಭವಿಷ್ಯ?

May 28, 2023

ಮಳೆಯಿಂದ ಭಾರೀ ಸಂಚಾರ ದಟ್ಟಣೆ; ಟ್ರಾಫಿಕ್​ ಕಂಟ್ರೋಲ್​​ಗೆ ಬೆಂಗಳೂರು ಪೊಲೀಸರಿಂದ ಮೆಗಾ ಪ್ಲಾನ್​​!

May 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ