Saturday, March 25, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಕ್ಯಾಪ್ಟನ್​ ಕೊಹ್ಲಿ ಯುಗಾಂತ್ಯ: ವಿರಾಟ್​​ ದಿಢೀರ್ ಅಂತ ನಾಯಕತ್ವ ತ್ಯಜಿಸಿದ್ದಕ್ಕೆ ಕಾರಣವೇನು..?

Share on Facebook Share on Twitter Send Share
January 16, 2022

ವಿರಾಟ್​​ ಕೊಹ್ಲಿ ಟೆಸ್ಟ್​ ನಾಯಕತ್ವಕ್ಕೆ ದಿಢೀರ್​ ರಾಜೀನಾಮೆ ಪ್ರಕಟಿಸಿ ಶಾಕ್​ ನೀಡಿದ್ದಾರೆ. ಸೆಪ್ಟೆಂಬರ್​​​​​​ನಲ್ಲಿ ಟಿ20 ನಾಯಕತ್ವ ತ್ಯಜಿಸಿದ್ದ ಕೊಹ್ಲಿಯನ್ನ ಬಳಿಕ ಏಕದಿನ ಕ್ಯಾಪ್ಸನ್ಸಿಯನ್ನು ಕಿತ್ತುಕೊಂಡಿತ್ತು. ಹೀಗಾಗಿ ಕೊಹ್ಲಿ ಟೆಸ್ಟ್​ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಈಗ ವಿರಾಟ್​ ಕೊಹ್ಲಿಯೇ ಟೆಸ್ಟ್​ ನಾಯಕತ್ವವನ್ನೂ ತೊರೆದು ಅಚ್ಚರಿ ಮೂಡಿಸಿದ್ದಾರೆ. ಆದರೆ ವಿರಾಟ್​ ಕೊಹ್ಲಿ ದಿಢೀರ್​ ನಾಯಕತ್ವ ತ್ಯಜಿಸಿದ್ದಕ್ಕೆ ಕಾರಣ ಏನು.? ಅನ್ನೋದು ಸಾಕಷ್ಟು ಕುತೂಹಲ ಮೂಡಿಸಿದೆ.

ಪ್ರತಿಷ್ಠೆಯ ದಕ್ಷಿಣ ಆಫ್ರಿಕಾ ಟೆಸ್ಟ್​ ಸರಣಿಯಲ್ಲಿ ಸೋಲು

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಕೊಹ್ಲಿ ಪಾಲಿಗೆ ಅತ್ಯಂತ ಪ್ರತಿಷ್ಠೆಯಾಗಿತ್ತು. ಆದರೆ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದ ಭಾರತ, ನಂತರ ಉಳಿದ ಎರಡು ಟೆಸ್ಟ್​​ಗಳಲ್ಲೂ ಮುಗ್ಗರಿಸಿ ಸರಣಿಯಲ್ಲಿ ಸೋಲು ಕಂಡಿತು. ಹೀಗಾಗಿ ಹರಿಣಗಳ ನಾಡಲ್ಲಿ 30 ವರ್ಷಗಳಿಂದ ಟೆಸ್ಟ್​ ಸರಣಿ ಗೆಲ್ಲದ ಭಾರತದ ಕನಸು ನನಸಾಗಿಯೇ ಉಳಿದುಕೊಂಡಿತು. ಹೀಗಾಗಿ ಪ್ರತಿಷ್ಠೆಯ ಸರಣಿಯನ್ನ ಗೆಲ್ಲಲಿಲ್ಲವೆಂಬ ಕಾರಣಕ್ಕೂ ನಾಯಕತ್ವ ತ್ಯಜಿಸಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಬಿಸಿಸಿಐ ಕೊಕ್​ ಕೋಡೋಕು ಮುನ್ನ ಸ್ವಾಭಿಮಾನದ ನಿರ್ಧಾರ

ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಟಿ20 ಮಾದರಿಯ ನಾಯಕತ್ವ ತ್ಯಜಿಸುವುದಾಗಿ ಕೊಹ್ಲಿ ಹೇಳಿಕೆ ನೀಡಿದ್ರು. ಒತ್ತಡ ಹೆಚ್ಚಾಗುತ್ತಿದ್ದು, ಬ್ಯಾಟಿಂಗ್​​ ಮೇಲೆ ಪೋಕಸ್​ ಮಾಡುವುದಕ್ಕಾಗಿ ನಾಯಕತ್ವ ತ್ಯಜಿಸುತ್ತಿದ್ದೇನೆ ಎಂದು ಹೇಳಿದ್ದರು. ಇದಾದ ಬಳಿಕ ಏಕಾಏಕಿ ಏಕದಿನ ನಾಯಕತ್ವದಿಂದ ಕೊಹ್ಲಿಯನ್ನು ಕಿತ್ತು ಹಾಕಿ ಟೆಸ್ಟ್​ನಲ್ಲಿ ನಾಯಕನಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಹೇಳಿತ್ತು. ಈಗಾಗಲೇ ಬಿಸಿಸಿಐಯೊಂದಿಗೆ ವೈಮನಸ್ಸು ಹೊಂದಿರುವ ಕಾರಣ ಕೊಹ್ಲಿ, ಮಂಡಳಿಯೇ ಕೊಕ್​ ನೀಡುವುದಕ್ಕೂ ಮುನ್ನ ತಾನಾಗಿಯೇ ಟೆಸ್ಟ್​ ನಾಯಕತ್ವದಿಂದ ಕೆಳಗಿಳಿದು ಸ್ವಾಭಿಮಾನದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾತು ಕೂಡ ಹರಿದಾಡ್ತಿದೆ.

ಕಳಪೆ ಪ್ರದರ್ಶನ- ಎರಡು ವರ್ಷಗಳಿಂದ ಸಿಡಿಸಿಲ್ಲ ಶತಕ

ಹೌದು.. ವಿರಾಟ್​ ಕೊಹ್ಲಿ ಟೆಸ್ಟ್​ ನಾಯಕನಾಗಿ ಅತ್ಯಂತ ಯಶಸ್ವಿಯಾಗಿದ್ದರೂ, ಬ್ಯಾಟಿಂಗ್​​ ಎರಡು ವರ್ಷಗಳಿಂದ ವೈಫಲ್ಯ ಅನುಭವಿಸುತ್ತಿದ್ದಾರೆ. ಹಾಗಂತ ಸಂಪೂರ್ಣ ವೈಫಲ್ಯಕ್ಕೆ ತುತ್ತಾಗಿಲ್ಲ. ಆದರೆ ಕಳೆದ ಎರಡು ವರ್ಷಗಳಿಂದ ಅಂದರೆ ಬರೋಬ್ಬರಿ 30 ಇನ್ನಿಂಗ್ಸ್​​​ಗಳಿಂದ ಒಂದೇ ಒಂದು ಶತಕ ಸಿಡಿಸುವಲ್ಲಿ ವಿಫಲರಾಗಿದ್ದಾರೆ. ಶತಕಗಳ ಸರದಾರ ಎಂದೇ ಕರೆಸಿಕೊಳ್ಳೋ ಕೊಹ್ಲಿ, ಶತಕ ಸಿಡಿಸದೇ ಇರೋದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಹುಶಃ ನಾಯಕತ್ವ ಒತ್ತಡವೇ ಕಾರಣ ಎಂದು ಹೇಳಲಾಗ್ತಿದೆ. ಆದ್ದರಿಂದಲೇ ನಾಯಕತ್ವಕ್ಕೆ ಗುಡ್​ ಬೈ ಹೇಳಿದ್ದಾರೆ ಎನ್ನಲಾಗ್ತಿದೆ.

Download the Newsfirstlive app

ಆಯ್ಕೆ ಸಮಿತಿ ಹಾಗೂ ಬಿಸಿಸಿಐ ನಡೆಸಿಕೊಂಡ ಬಗ್ಗೆ ಇತ್ತು ಬೇಸರ

ಟೀಂ ಇಂಡಿಯಾ ಸೆಲೆಕ್ಷನ್​ ಕಮಿಟಿ ಮತ್ತು ಬಿಸಿಸಿಐ, ವಿರಾಟ್​ ಕೊಹ್ಲಿ ಜೊತೆಗೆ ನಡೆದುಕೊಂಡ ರೀತಿ ಕೂಡ ನಾಯಕತ್ವ ತ್ಯಜಿಸಲು ಕಾರಣವಾಗಿದೆ ಎನ್ನಲಾಗಿದೆ. ಟಿ20 ನಾಯಕತ್ವದಿಂದ ಕೊಹ್ಲಿ ಕೆಳಗಿಳಿದಾಗ ಬಿಸಿಸಿಐ ಅಧ್ಯಕ್ಷ ಗಂಗೂಲಿ, ನಾಯಕತ್ವದಿಂದ ಕೆಳಗಿಳಿಯದಂತೆ ಮಾಡಿದ್ವಿ ಅಂತ ಹೇಳಿದ್ರು. ಇದೇ ಮಾತನ್ನು ಸೆಲೆಕ್ಷನ್​ ಕಮಿಟಿ ಅಧ್ಯಕ್ಷ ಚೇತನ್​​ ಶರ್ಮಾ ಕೂಡ ಪುನರುಚ್ಛರಿಸಿದ್ರು. ಆದ್ರೆ ನನ್ನೊಂದಿಗೆ ಚರ್ಚೆ ನಡೆಸಿಯೇ ಇಲ್ಲ. ಏಕದಿನ ನಾಯಕತ್ವದಿಂದ ತೆಗೆದು ಹಾಕುವ ಮುನ್ನ ಮಾತ್ರ ಮಾತನಾಡಿದ್ರು ಅಂತ ಕೊಹ್ಲಿ ಹೇಳಿದ್ರು. ಬಳಿಕ ಮನಸ್ತಾಪಗಳು ಉಂಟಾಗಿ ಕೊಹ್ಲಿ ಜೊತೆಗೆ ಬಿಸಿಸಿಐ ಸರಿಯಾಗಿ ನಡೆದುಕೊಳ್ತಿಲ್ಲ ಎಂದು ಹೇಳಲಾಗ್ತಿದೆ. ಈ ಬೇಸರದಿಂದಲೂ ಕೊಹ್ಲಿ ಟೆಸ್ಟ್​ ಪಟ್ಟ ತ್ಯಜಿಸಿದ್ರು ಎನ್ನಲಾಗ್ತಿದೆ.

🇮🇳 pic.twitter.com/huBL6zZ7fZ

— Virat Kohli (@imVkohli) January 15, 2022


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ನುಡಿದಂತೆ ನಡೆದ ಪ್ರಕಾಶ್​​ ರೈ, ಯಶ್​​.. ಅಪ್ಪು ಹೆಸರಿನಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭ

by veena
March 25, 2023
0

ಪವರ್​​ ಸ್ಟಾರ್​​ ಪುನೀತ್​​ ರಾಜಕುಮಾರ್​​ ಇಂದು ದೈಹಿಕವಾಗಿ ನಮ್ಮೊಂದಿಗಿಲ್ಲ, ಹೀಗಿದ್ರೂ ಅಪ್ಪು ಯಾವಾಗಲೂ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿ ಇರುತ್ತಾರೆ. ಅಭಿಮಾನಿಗಳು ಅಗಲಿದ ನಾಯಕ ನಟನನ್ನು ನೆನೆದು...

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

by NewsFirst Kannada
March 25, 2023
0

ಅಮೆರಿಕಾದ ಮಿಸಿಸಿಪ್ಪಿ ರಾಜ್ಯ ಅಕ್ಷರಶಃ ತರಗೆಲೆಯಂತೆ ತೂರಿ ಹೋಗಿದೆ. ಭೀಕರ ಸುಂಟರಗಾಳಿಗೆ ಮನೆಗಳು ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಮಿಸಿಸಿಪ್ಪಿ ರಾಜ್ಯದ 160...

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

by veena
March 25, 2023
0

ಜ್ಯೂನಿಯರ್​ ಎನ್​ಟಿಆರ್ 30ನೇ ಚಿತ್ರಕ್ಕಾಗಿ​ ಬ್ಲಡ್​ ಟ್ಯಾಂಕರ್​! ಜ್ಯೂನಿಯರ್​ ಎನ್​ಟಿಆರ್​ ನಟನೆಯ 30ನೇ ಸಿನಿಮಾ ಇತ್ತೀಚೆಗಷ್ಟೇ ಲಾಂಚ್ ಆಗಿತ್ತು. ಸಿನಿಮಾ ಸೆಟ್ಟೇರಿದ ಬೆನ್ನಲ್ಲೇ ಈಗ ಎನ್​ಟಿಆರ್​30ಗೆ ಸಂಬಂಧಿಸಿದ...

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

by Bhimappa
March 25, 2023
0

ಚೆನ್ನೈ ಸೂಪರ್​ ಕಿಂಗ್ಸ್​ ವೇಗಿ ಮುಕೇಶ್ ಚೌಧರಿ ಹಾಗೂ ಲಕ್ನೋ ಸೂಪರ್​ ಜೈಂಟ್ಸ್​ ಆಟಗಾರ ಮೊಯ್ಸಿನ್ ಖಾನ್ ಅವರು ಈ ಬಾರಿಯ IPL ಸೀಸನ್​ನಲ್ಲಿ ಆಡುವುದು ಅನುಮಾನ...

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

by veena
March 25, 2023
0

ಚೆನ್ನೈ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​...

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

by veena
March 25, 2023
0

ಲೇಡಿ ಸೂಪರ್​ಸ್ಟಾರ್​ ನಯನತಾರ ಜೊತೆ ಸಿನಿಮಾ ಮಾಡೋದೇ ದೊಡ್ಡ ಚಾಲೆಂಜ್. ಸಿನಿಮಾ ಅಂತ ಹೋದ್ರೆನೇ ಒಂದಿಷ್ಟು ಕಂಡಿಷನ್​ಗಳು ಅಪ್ಲೈ ಆಗುತ್ತಂತೆ. ಇನ್ನು ಈಗ ಮದುವೆ ಬೇರೆ ಆಗಿದ್ದಾರೆ....

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

by NewsFirst Kannada
March 25, 2023
0

ಮುಂದಿನ ವಾರದಿಂದಲೇ 2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲಿದೆ. ಹೀಗಿರುವಾಗ ಈ ಬಾರಿ ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು...

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

by veena
March 25, 2023
0

14 ವರ್ಷ ವನವಾಸ ಮಾಡಿದ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡಿ ಚರಿತ್ರೆಯಲ್ಲಿ ಉಳಿದುಬಿಟ್ಟರು. ಇದೀಗ, ನಮ್ಮ ಸ್ಯಾಂಡಲ್​​ವುಡ್​ ರಾಕಿ ಭಾಯ್​​ ಕೂಡ ಆಲ್​ಮೋಸ್ಟ್​ ಒಂದು ವರ್ಷ...

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

by NewsFirst Kannada
March 25, 2023
0

ದಾವಣಗೆರೆ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ಮಭೂಮಿ ಕಲಬುರಗಿಯಲ್ಲೇ ಇಂದು ಕಮಲ ಅರಳಿದೆ. ಇದು ಬರೀ ವಿಜಯ ಸಂಕಲ್ಪವಲ್ಲ. ವಿಜಯ ಮಹೋತ್ಸವ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ...

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

by NewsFirst Kannada
March 25, 2023
0

ದಾವಣಗೆರೆ: ಬಿಜೆಪಿ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ. ಭಾಷಣದುದ್ದಕ್ಕೂ ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಕ್ಸಮರ...

Next Post

ತನ್ನ ವಯಸ್ಸಿಗಿಂತ ಡಬಲ್​​ ತೂಕವನ್ನ ಎತ್ತಿದ ಸಮಂತಾ.. ಜಿಮ್​ನಲ್ಲಿ ಸಖತ್​ ವರ್ಕೌಟ್

ಅನಾರೋಗ್ಯ ಹಿನ್ನೆಲೆ ನಾಡೋಜ ಡಾ.ಚೆನ್ನವೀರ ಕಣವಿ ಆಸ್ಪತ್ರೆಗೆ ದಾಖಲು

NewsFirst Kannada

NewsFirst Kannada

LATEST NEWS

ನುಡಿದಂತೆ ನಡೆದ ಪ್ರಕಾಶ್​​ ರೈ, ಯಶ್​​.. ಅಪ್ಪು ಹೆಸರಿನಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭ

March 25, 2023

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

March 25, 2023

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

March 25, 2023

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

March 25, 2023

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

March 25, 2023

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

March 25, 2023

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

March 25, 2023

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

March 25, 2023

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

March 25, 2023

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

March 25, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ