Saturday, March 25, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಅಗ್ನಿ ಪರೀಕ್ಷೆಯ ಕಣದಲ್ಲಿ ಧವನ್​, ಭುವಿ​ -ಕೊನೆ ಅವಕಾಶದಲ್ಲಿ ಮಿಂಚಿದ್ರೆ ಮಾತ್ರ ಮತ್ತೆ ಚಾನ್ಸ್

Share on Facebook Share on Twitter Send Share
January 18, 2022

ಭಾರತ – ಸೌತ್​ ಆಫ್ರಿಕಾ ನಡುವಿನ ಏಕದಿನ ಸರಣಿ ಕೆಲವರಿಗೆ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಈ ಸರಣಿಯಲ್ಲಿ ಅತ್ಯುದ್ಭುತ ಪ್ರದರ್ಶನ ನೀಡಿದ್ರೆ ಮಾತ್ರ ಕ್ರಿಕೆಟ್​ ಕರಿಯರ್​ ಉಳಿಯಲಿದೆ. ಎಡವಿದ್ರೆ ಕರಿಯರ್​ ಖತಂ ಆಗೋದು ಬಹುತೇಕ ಖಚಿತವಾಗಿದೆ.

ಪ್ರತಿಷ್ಠೆ ಟೆಸ್ಟ್​ ಸರಣಿ ಸೋಲಿನ ಬೆನ್ನಲ್ಲೇ ಏಕದಿನ ಸರಣಿ ಮೇಲೆ ಭಾರತ ಕಣ್ಣಿಟ್ಟಿದೆ. ಈ ಸರಣಿ ಗೆದ್ದು ಸೇಡು ತೀರಿಸಿಕೊಳ್ಳಲು ತಯಾರಿ ನಡೆಸ್ತಿದೆ. ಅದಕ್ಕಾಗಿ ಟೀಮ್ ಇಂಡಿಯಾದ ಆಟಗಾರರು ಭರ್ಜರಿ ಸಿದ್ಧತೆ ಕೂಡ ಮಾಡಿಕೊಳ್ತಿದ್ದಾರೆ. ಇದರ ನಡುವೆಯೇ ಪ್ಲೇಯಿಂಗ್​ ಇಲೆವೆನ್​ ಆಯ್ಕೆಯ ಚರ್ಚೆಯೂ ಹುಟ್ಟಿದ್ದು, ಸ್ಥಾನಕ್ಕಾಗಿ ಪೈಪೋಟಿ ಹೆಚ್ಚಾಗಿದೆ. ಬಹುತೇಕ ಅನುಭವಿಗಳಿಗೆ ಮಣೆ ಹಾಕೋ ಸಾಧ್ಯತೆ ದಟ್ಟವಾಗಿದ್ದು, ಇದೇ ಅವರಿಗೆ ಕೊನೆಯ ಅವಕಾಶವೂ ಆಗಿರಲಿದೆ ಎಂದು ಹೇಳಲಾಗ್ತಿದೆ.

  • ನಂಬರ್​ 01 -ಶಿಖರ್​ ಧವನ್​

ಕೊನೆ ಅವಕಾಶದ ಪಟ್ಟಿಯಲ್ಲಿ ಮೊದಲ ಹೆಸರು ಇರೋದೇ ಗಬ್ಬರ್​ ಶಿಖರ್​ ಧವನ್​​ರದ್ದು. ಸದ್ಯ ಟಿ20 ಹಾಗೂ ಟೆಸ್ಟ್​ ಕ್ರಿಕೆಟ್​ನಿಂದ ದೂರವಾಗಿರುವ ಧವನ್​ ಫಾರ್ಮ್​​ ಸಮಸ್ಯೆಗೆ ಸಿಲುಕಿದ್ದು, ಲಯ ಕಂಡುಕೊಳ್ಳಲು ಪರದಾಡ್ತಿದ್ದಾರೆ. ಇತ್ತೀಚೆಗೆ ಮುಗಿದ ವಿಜಯ್​ ಹಜಾರೆ ಟೂರ್ನಿಯಲ್ಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಆದರೂ ಮಣೆ ಹಾಕಲಾಗಿದ್ದು, ಈ ಪ್ರವಾಸದಲ್ಲಿ ಮತ್ತೆ ವೈಫಲ್ಯ ಅನುಭವಿಸಿದ್ರೆ, ಧವನ್​ಗೆ ಪರ್ಮನೆಂಟ್​ ಗೇಟ್​ ಪಾಸ್​​ ಗ್ಯಾರಂಟಿ ಎನ್ನಲಾಗ್ತಿದೆ.

Preps in full swing 💪

1⃣ day to for the 1st #SAvIND ODI 👌#TeamIndia pic.twitter.com/C6IlWxi3Lz

— BCCI (@BCCI) January 18, 2022

  • ನಂಬರ್​ 02 -ಭುವನೇಶ್ವರ್​ ಕುಮಾರ್​​​

ಸ್ವಿಂಗ್​ ಮಾಸ್ಟರ್​ ಎಂದೇ ಖ್ಯಾತಿ ಹೊಂದಿದ್ದ ಭುವನೇಶ್ವರ್​ ಕುಮಾರ್​ ಸ್ವಿಂಗ್​ ಎಲ್ಲೂ ವರ್ಕೌಟ್​ ಆಗ್ತಿಲ್ಲ. ಕಳಪೆ ಪ್ರದರ್ಶನದ ಹೊರತಾಗಿಯೂ ಟಿ20 ವಿಶ್ವಕಪ್​​​ಗೆ ಮಣೆ ಹಾಕಲಾಗಿತ್ತು. ಆದ್ರೆ ಅಲ್ಲೂ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ರು. ವಿಶ್ವಕಪ್​ ಮಾತ್ರವಲ್ಲ, ಅದರ ಹಿಂದಿನ ಸರಣಿಗಳಲ್ಲೂ ಭುವಿದು ಇದೇ ಕಥೆ. ಇನ್ನು ವಿಜಯ್​ ಹಜಾರೆಯಲ್ಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಆಫ್ರಿಕಾ ಸರಣಿ ಭುವಿ ಪಾಲಿನ ಅಳಿವು-ಉಳಿವಿನ ಸರಣಿಯಾಗಿದೆ.

Download the Newsfirstlive app
  • ನಂಬರ್​ 03 -ಆರ್​​.ಅಶ್ವಿನ್​

ಕಳೆದ ಕೆಲ ವರ್ಷಗಳಿಂದ ಟೆಸ್ಟ್​​ಗೆ ಮಾತ್ರ ಸೀಮಿತವಾಗಿದ್ದ ರವಿಚಂದ್ರನ್​ ಅಶ್ವಿನ್, ಇದೀಗ ಸೀಮಿತ ಓವರ್​ಗಳ ತಂಡಕ್ಕೆ ಕಮ್​ಬ್ಯಾಕ್​ ಮಾಡ್ತಿದ್ದಾರೆ. ಆದ್ರೆ, 4 ವರ್ಷ 6 ತಿಂಗಳ ಬಳಿಕ ಏಕದಿನ ಕ್ರಿಕೆಟ್​​​ಗೆ ಮರಳುತ್ತಿರೋ ಅಶ್ವಿನ್​ ಮುಂದೆ, ಸಾಮರ್ಥ್ಯ ಸಾಬೀತು ಪಡಿಸೋ ಅನಿವಾರ್ಯತೆಯಿದೆ. ಇರೋ ಪೈಪೋಟಿಯ ನಡುವೆ ಸ್ಥಾನ ಉಳಿಸಿಕೊಳ್ಳಬೇಕು ಅಂದ್ರೆ, ಪರಿಮಾಣಾತ್ಮಕ ಪ್ರದರ್ಶನ ನೀಡಬೇಕಿದೆ.

pic.twitter.com/MTXI2s1M56

— BCCI (@BCCI) January 18, 2022

  • ನಂಬರ್​ 04 -ಜಯಂತ್​ ಯಾದವ್​

ಆಲ್​​​ರೌಂಡರ್​​​​​ಗಳಾದ ರವೀಂದ್ರ ಜಡೇಜಾ, ಅಕ್ಷರ್​​ ಪಟೇಲ್​ ಇಂಜುರಿ ಹಿನ್ನೆಲೆ ಜಯಂತ್​ ಯಾದವ್​​ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದ್ರೆ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳೊದೇ ಅನುಮಾನ. ಸದ್ಯ ಜಯಂತ್​ ತಂಡದ ಪರ ಒಂದು ಆಡಿದ್ದಾರೆ. ಅದು ಕೂಡ 2016ರಲ್ಲಿ. ಬರೋಬ್ಬರಿ 5 ವರ್ಷಗಳ ನಂತರ ತಂಡಕ್ಕೆ ಮರಳುತ್ತಿರುವ ಜಯಂತ್​​, ಒಂದು ವೇಳೆ ಅವಕಾಶ ಪಡೆದುಕೊಂಡ್ರೆ ತನ್ನನ್ನು ತಾನು ಪ್ರೂವ್​ ಮಾಡಿಕೊಳ್ಳಲೇಬೇಕು. ಆಗ ಮಾತ್ರ ಸ್ಥಾನ ಭದ್ರಪಡಿಸಿಕೊಳ್ಳೋಕೆ ಸಾಧ್ಯ.

ತಂಡದಲ್ಲಿ ಯುವ ಆಟಗಾರರು ಹಾಗೂ ಅನುಭವಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ. ಹಾಗಾಗಿ ಈ ನಾಲ್ವರು ಆಟಗಾರರಿಗೆ ತಂಡದಲ್ಲಿ ಖಾಯಂ ಸ್ಥಾನ ಬೇಕಂದ್ರೆ, ಅತ್ಯದ್ಭುತ ಪ್ರದರ್ಶನ ನೀಡೋದು ಅನಿವಾರ್ಯ.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ನುಡಿದಂತೆ ನಡೆದ ಪ್ರಕಾಶ್​​ ರೈ, ಯಶ್​​.. ಅಪ್ಪು ಹೆಸರಿನಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭ

by veena
March 25, 2023
0

ಪವರ್​​ ಸ್ಟಾರ್​​ ಪುನೀತ್​​ ರಾಜಕುಮಾರ್​​ ಇಂದು ದೈಹಿಕವಾಗಿ ನಮ್ಮೊಂದಿಗಿಲ್ಲ, ಹೀಗಿದ್ರೂ ಅಪ್ಪು ಯಾವಾಗಲೂ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿ ಇರುತ್ತಾರೆ. ಅಭಿಮಾನಿಗಳು ಅಗಲಿದ ನಾಯಕ ನಟನನ್ನು ನೆನೆದು...

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

by NewsFirst Kannada
March 25, 2023
0

ಅಮೆರಿಕಾದ ಮಿಸಿಸಿಪ್ಪಿ ರಾಜ್ಯ ಅಕ್ಷರಶಃ ತರಗೆಲೆಯಂತೆ ತೂರಿ ಹೋಗಿದೆ. ಭೀಕರ ಸುಂಟರಗಾಳಿಗೆ ಮನೆಗಳು ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಮಿಸಿಸಿಪ್ಪಿ ರಾಜ್ಯದ 160...

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

by veena
March 25, 2023
0

ಜ್ಯೂನಿಯರ್​ ಎನ್​ಟಿಆರ್ 30ನೇ ಚಿತ್ರಕ್ಕಾಗಿ​ ಬ್ಲಡ್​ ಟ್ಯಾಂಕರ್​! ಜ್ಯೂನಿಯರ್​ ಎನ್​ಟಿಆರ್​ ನಟನೆಯ 30ನೇ ಸಿನಿಮಾ ಇತ್ತೀಚೆಗಷ್ಟೇ ಲಾಂಚ್ ಆಗಿತ್ತು. ಸಿನಿಮಾ ಸೆಟ್ಟೇರಿದ ಬೆನ್ನಲ್ಲೇ ಈಗ ಎನ್​ಟಿಆರ್​30ಗೆ ಸಂಬಂಧಿಸಿದ...

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

by Bhimappa
March 25, 2023
0

ಚೆನ್ನೈ ಸೂಪರ್​ ಕಿಂಗ್ಸ್​ ವೇಗಿ ಮುಕೇಶ್ ಚೌಧರಿ ಹಾಗೂ ಲಕ್ನೋ ಸೂಪರ್​ ಜೈಂಟ್ಸ್​ ಆಟಗಾರ ಮೊಯ್ಸಿನ್ ಖಾನ್ ಅವರು ಈ ಬಾರಿಯ IPL ಸೀಸನ್​ನಲ್ಲಿ ಆಡುವುದು ಅನುಮಾನ...

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

by veena
March 25, 2023
0

ಚೆನ್ನೈ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​...

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

by veena
March 25, 2023
0

ಲೇಡಿ ಸೂಪರ್​ಸ್ಟಾರ್​ ನಯನತಾರ ಜೊತೆ ಸಿನಿಮಾ ಮಾಡೋದೇ ದೊಡ್ಡ ಚಾಲೆಂಜ್. ಸಿನಿಮಾ ಅಂತ ಹೋದ್ರೆನೇ ಒಂದಿಷ್ಟು ಕಂಡಿಷನ್​ಗಳು ಅಪ್ಲೈ ಆಗುತ್ತಂತೆ. ಇನ್ನು ಈಗ ಮದುವೆ ಬೇರೆ ಆಗಿದ್ದಾರೆ....

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

by NewsFirst Kannada
March 25, 2023
0

ಮುಂದಿನ ವಾರದಿಂದಲೇ 2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲಿದೆ. ಹೀಗಿರುವಾಗ ಈ ಬಾರಿ ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು...

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

by veena
March 25, 2023
0

14 ವರ್ಷ ವನವಾಸ ಮಾಡಿದ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡಿ ಚರಿತ್ರೆಯಲ್ಲಿ ಉಳಿದುಬಿಟ್ಟರು. ಇದೀಗ, ನಮ್ಮ ಸ್ಯಾಂಡಲ್​​ವುಡ್​ ರಾಕಿ ಭಾಯ್​​ ಕೂಡ ಆಲ್​ಮೋಸ್ಟ್​ ಒಂದು ವರ್ಷ...

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

by NewsFirst Kannada
March 25, 2023
0

ದಾವಣಗೆರೆ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ಮಭೂಮಿ ಕಲಬುರಗಿಯಲ್ಲೇ ಇಂದು ಕಮಲ ಅರಳಿದೆ. ಇದು ಬರೀ ವಿಜಯ ಸಂಕಲ್ಪವಲ್ಲ. ವಿಜಯ ಮಹೋತ್ಸವ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ...

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

by NewsFirst Kannada
March 25, 2023
0

ದಾವಣಗೆರೆ: ಬಿಜೆಪಿ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ. ಭಾಷಣದುದ್ದಕ್ಕೂ ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಕ್ಸಮರ...

Next Post

ಆತ್ಮದ ಜೊತೆ ಮಾತಾಡೋಕೆ ಹೋದ ಬಾಲಕಿ ಪತ್ತೆ​.. ಕೊನೆಗೂ ಸಿಕ್ಕಿದ್ದು ಎಲ್ಲಿ ಗೊತ್ತಾ..?

ವಿಂಡೀಸ್​​ ಸೀರೀಸ್​​ ವೇಳೆಗೆ ಸಂಪೂರ್ಣ ಫಿಟ್​​ ಆಗಲಿದ್ದಾರಾ ರೋಹಿತ್ ಶರ್ಮಾ​​​..?

NewsFirst Kannada

NewsFirst Kannada

LATEST NEWS

ನುಡಿದಂತೆ ನಡೆದ ಪ್ರಕಾಶ್​​ ರೈ, ಯಶ್​​.. ಅಪ್ಪು ಹೆಸರಿನಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭ

March 25, 2023

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

March 25, 2023

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

March 25, 2023

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

March 25, 2023

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

March 25, 2023

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

March 25, 2023

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

March 25, 2023

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

March 25, 2023

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

March 25, 2023

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

March 25, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ