Saturday, March 25, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಅಪ್ಪು ನೆನಪಿನ ಜೇಮ್ಸ್​​​​​ ಚಿತ್ರೀಕರಣಕ್ಕೆ ಭಾವನಾತ್ಮಕ ವಿದಾಯ.. ಕಣ್ಣೀರಿಟ್ಟ ಇಡೀ ಚಿತ್ರತಂಡ

Share on Facebook Share on Twitter Send Share
January 22, 2022

ಇಂತಹ ಪರಿಸ್ಥಿತಿ ಯಾವ ಸಿನಿಮಾ ತಂಡಕ್ಕೂ ಬರಬಾರದು.. ಅಂತು ಇಂತು ಅಂದುಕೊಂಡಂಗೆ ಶೂಟಿಂಗ್ ಮುಗಿಯಿತಲ್ಲ ಅಂತ ಖುಷಿ ಪಡೋದೋ; ನಮ್ಮ ಚಿತ್ರದ ನಾಯಕನೇ ಈ ದಿನ ಇಲ್ಲವಲ್ಲ ಅಂತ ವ್ಯಥೆ ಪಡೋದೋ : ಈ ಪರಿಸ್ಥಿತಿಯನ್ನ ಅರಗಿಸಿಕೊಳ್ಳೋದೆ ಕಷ್ಟವಾಗಿದೆ ಜೇಮ್ಸ್​​ ಸಿನಿಮಾ ತಂಡಕ್ಕೆ.. ವಿಧಿಯಾಟದ ಮುಂದೆ ಯಾವ ಡೈರೆಕ್ಟರ್​ ಕಥೆ ಸ್ಕ್ರೀನ್​ ಪ್ಲೇನು ದೊಡ್ಡದಲ್ಲ ಬಿಡಿ.. ಅಪ್ಪು ಅವರ ಜೇಮ್ಸ್ ಸಿನಿಮಾದ ಶೂಟಿಂಗ್ ಭಾವನಾತ್ಮಕವಾಗಿ ಅಂತ್ಯವಾಗಿದೆ.. ನಿರೀಕ್ಷೆ ಪ್ರಾರಂಭವಾಗಿದೆ.

‘ಜೇಮ್ಸ್’ ಚಿತ್ರೀಕರಣಕ್ಕೆ ಭಾವನಾತ್ಮಕ ವಿದಾಯ

ಅಭಿಮಾನಿಗಳ ಪಾಲಿಗೆ ಕೆಟ್ಟ ಕನಸು ಇಷ್ಟು ಕಠೋರವಾಗಿ ಬಿಳೋದಿಲ್ಲವೇನೋ.. ಅಷ್ಟೋ ಕಠೋರವಾದ ಘಟನೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ.. ಅಪ್ಪು ಇನ್ನಿಲ್ಲವಲ್ಲ ಅಂತ ಅರಗಿಸಿಕೊಳ್ಳೋದಕ್ಕೆ ಇನ್ನೂ ಕೂಡ ಅಭಿಮಾನಿಗಳಲ್ಲಾಗುತ್ತಿಲ್ಲ.. ಅಭಿಮಾನಿ ದೇವರೆಂದ ಕುಟುಂಬದ ಕುಡಿ ಇವತ್ತು ಅಭಿಮಾನಿಗಳ ದೇವರ ಕೋಣೆಯಲ್ಲೇ ಜಾಗವನ್ನ ಪಡೆದುಕೊಂಡಿದೆ.

ಅದೆಷ್ಟೋ ಅಭಿಮಾನಿಗಳು ನಾವು ನೋಡುವ ಕಟ್ಟ ಕಡೆಯ ಸಿನಿಮಾಗಳೆಂದ್ರೆ ಜೇಮ್ಸ್ , ಲಕ್ಕಿ ಮ್ಯಾನ್ ಹಾಗೂ ಗಂಧದಗುಡಿ ಅಂತ ಈಗಾಗಲೇ ಶಪಥ ಮಾಡಿಕೊಂತೌವ್ರೆ.. ದೊಡ್ಮೆನೆ ಅಭಿಮಾನಿಗಳ ಅಭಿಮಾನದ ಸ್ವಭಾವವೇ ಹಂಗೆ.. ಇವತ್ತಿಗೂ ಡಾ.ರಾಜ್ ಕುಮಾರ್ ಸಿನಿಮಾಗಳನ್ನ ನೋಡುತ್ತಿದ್ದ ಒಂದಷ್ಟು ಅಭಿಮಾನಿಗಳು ಡಾ.ರಾಜ್ ಸಿನಿಮಾಗಳನ್ನ ಬಿಟ್ಟು ಬೇರೆ ಸಿನಿಮಾಗಳನ್ನ ನೋಡಲ್ಲ.. ಡಾ.ರಾಜ್ ಅವರಂತೆ ಅಖಂಡ ಅಭಿಮಾನಿಗಳನ್ನ ಹೊಂದಿರುವ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಇದೊಂದು ಸುದ್ದಿ ಕೊಂಚ ಸಮಾಧಾನ ತರುವಂತಹ ಭರವಸೆಯಿಂದ ನಾಳೆಯನ್ನ ನೋಡವಂತಹ ಸಮಾಚಾರ.. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೇಮ್ಸ್ ಸಿನಿಮಾದ ಶೂಟಿಂಗ್ ಅಂತ್ಯವಾಗಿದೆ.. ಸುಮ್ನೆ ಅಂತ್ಯವಾಗಿಲ್ಲ ಭಾವನಾತ್ಮಕವಾಗಿ ಅಂತ್ಯವಾಗಿದೆ.

ಶಿವ-ರಾಘ ಸಾಕ್ಷಿಯಾಗಿ ಅಪ್ಪು ‘ಜೇಮ್ಸ್​’​​​​ ಮುಕ್ತಾಯ

ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ಚಿತ್ರದ ಶೂಟಿಂಗ್ ಕಳೆದ ಶುಕ್ರವಾರದ ರಾತ್ರಿ ಮುಕ್ತಾಯವಾಗಿದೆ. ಕಷ್ಟ ಪಟ್ಟು ಅಂದುಕೊಂಡಂಗೆ ಶೂಟಿಂಗ್ ಮಾಡಿ ಮುಗಿಸಿದ್ವಲ್ಲ ಅಂತ ಸಂತೋಷ ಪಡೋ ಟೈಮ್​​ನಲ್ಲಿ ಇಡೀ ಜೇಮ್ಸ್​ ಚಿತ್ರತಂಡ ಭಾವನಾತ್ಮಕವಾಗಿ ಕಣ್ಣೀರು ಇಟ್ಟಿದೆ..

ಸಂತೋಷದ ಸಂದರ್ಭದಲ್ಲಿ ಕಣ್ಣೀರಿಟ್ಟ ಚಿತ್ರತಂಡ
ದೊಡ್ಡ ಸೂಪರ್ ಸ್ಟಾರ್ ಆಗಿದ್ದರು ಎಲ್ಲರಲ್ಲೊಬ್ಬರಾಗಿ ನಗುಮೊಗದ ಚಿಲುಮೆಯಾಗಿದ್ದ ಸ್ಫೂರ್ತಿಯ ಪವರೇ ಇಲ್ಲದೆ ಹೋದ ಮೇಲೆ ಇನ್ನೇನಿದೆ ಅನ್ನೋ ಭಾವ ಇಡೀ ಜೇಮ್ಸ್ ಬಳಗದಲ್ಲಿ ಕಳೆದ ರಾತ್ರಿ ಕಾಡುತ್ತಿತ್ತು.. ಅಪ್ಪು ಅವರ ದೊಡ್ಡ ಫೋಟೋದ ಮುಂದೆ ಇಡೀ ಚಿತ್ರತಂಡ ಫೋಟೋಗೆ ಫೋಸ್ ನೀಡುವಾಗ ಅಲ್ಲಿದ್ದ ಅಷ್ಟು ಜನರ ಹೃದಯ ಕಲಕಿತ್ತು ಮಮಲ ಮರಗಿತ್ತು.

Download the Newsfirstlive app

​​ನಾವು ಹಿಂದೆ ಹೇಳ್ದಂಗೆ ನೀವು ಕೇಳ್ದಂಗೆ ಅಣ್ಣಾವ್ರ ಮೂವರು ಮಕ್ಕಳು ಒಟ್ಟಿಗೆ ನಟಿಸುವ ಭಾವನಾತ್ಮಕ ವೇದಿಕೆ ಜೇಮ್ಸ್ ಸಿನಿಮಾ ಕಲ್ಪಿಸಿಕೊಟ್ಟಿದೆ.. ತನ್ನ ತಂದೆ ತಾಯಿ ಹಾಗೂ ಕೋಟಿ ಕೋಟಿ ಅಭಿಮಾನಿಗಳ ಆಸೆಯಂತೆ ಅಣ್ಣಾವ್ರ ಮಕ್ಕಳು ಒಂದೇ ಸಿನಿಮಾದಲ್ಲಿ ನಟಿಸಿದ್ದಾರೆ.. ಜೇಮ್ಸ್ ಸಿನಿಮಾದ ಹಾಡೊಂದರಲ್ಲಿ ಶಿವಣ್ಣ ಮತ್ತು ರಾಘಣ್ಣ ಕಾಣಿಸಿಕೊಂಡಿದ್ದಾರೆ.

ಜೇಮ್ಸ್ ಸಿನಿಮಾದ ಶೂಟಿಂಗ್ ಅಂತ್ಯದ ಕ್ಷಣದ ಫೋಟೋಗಳಲ್ಲಿ ರಾಘಣ್ಣ ಮತ್ತು ಯುವರಾಜ್ ಕುಮಾರ್ ಕಾಣಿಸಿಕೊಂಡಿರೋದನ್ನ ನಾವು ನೀವು ಈ ಫೋಟೋಸ್​ಗಳಲ್ಲಿ ನೋಡಬಹುದು.. ಕನಕಪುರದ ಖಾಸಗಿ ರೆಸಾರ್ಟ್ ಒಂದರಲ್ಲಿ ಜೇಮ್ಸ್ ಸಿನಿಮಾದ ಶೂಟಿಂಗ್ ಅಂತ್ಯವಾಗಿದೆ.

ಜೇಮ್ಸ್ ಸಿನಿಮಾದ ಶೂಟಿಂಗ್ ಮುಗಿದಿರುವ ಕಾರಣ ಪೋಸ್ಟ್ ಪ್ರೋಡಕ್ಷನ್ ಕಾರ್ಯ ವೇಗವಾಗಿ ನಡೆಯುತ್ತಿದೆ. ಅಪ್ಪು ಅವರ ಜೇಮ್ಸ್ ಪಾತ್ರಕ್ಕೆ ಯಾರ ಧ್ವನಿ ಮ್ಯಾಚ್ ಆಗಲಿದೆ ಅನ್ನೋ ಕುತೂಹಲ ಹಾಗೇ ಉಳಿದಿರುವ ಈ ಸಂದರ್ಭದಲ್ಲಿ ಈ ತಿಂಗಳ ಗಣರಾಜ್ಯೋತ್ಸವದ ದಿನ ಜೇಮ್ಸ್ ಸಿನಿಮಾದ ಹೊಸ ಪೋಸ್ಟರ್ ಅನ್ನ ಚಿತ್ರತಂಡ ರಿವೀಲ್ ಮಾಡಿ ಪ್ರಚಾರದ ಕೆಲಸವನ್ನ ಶುರು ಮಾಡಲಿದೆ ಚಿತ್ರತಂಡ.

ಜೇಮ್ಸ್ ಸಿನಿಮಾಕ್ಕೆ ಇಡೀ ಪವರ್ ಸ್ಟಾರ್ ಅಭಿಮಾನಿಗಳು ಹಾಗೂ ಕನ್ನಡಿಗರು ಕಾದಿದ್ದು ಮಾರ್ಚ್ 17ನೇ ತಾರೀಖ್ ಅಪ್ಪು ಅವರನ್ನ ಥಿಯೇಟರ್​​ನಲ್ಲಿ ಜೇಮ್ಸ್ ಆಗಿ ಕಾಣಸುವ ಸಾಧ್ಯತೆ ಇದೆ.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

by NewsFirst Kannada
March 25, 2023
0

ಅಮೆರಿಕಾದ ಮಿಸಿಸಿಪ್ಪಿ ರಾಜ್ಯ ಅಕ್ಷರಶಃ ತರಗೆಲೆಯಂತೆ ತೂರಿ ಹೋಗಿದೆ. ಭೀಕರ ಸುಂಟರಗಾಳಿಗೆ ಮನೆಗಳು ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಮಿಸಿಸಿಪ್ಪಿ ರಾಜ್ಯದ 160...

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

by veena
March 25, 2023
0

ಜ್ಯೂನಿಯರ್​ ಎನ್​ಟಿಆರ್ 30ನೇ ಚಿತ್ರಕ್ಕಾಗಿ​ ಬ್ಲಡ್​ ಟ್ಯಾಂಕರ್​! ಜ್ಯೂನಿಯರ್​ ಎನ್​ಟಿಆರ್​ ನಟನೆಯ 30ನೇ ಸಿನಿಮಾ ಇತ್ತೀಚೆಗಷ್ಟೇ ಲಾಂಚ್ ಆಗಿತ್ತು. ಸಿನಿಮಾ ಸೆಟ್ಟೇರಿದ ಬೆನ್ನಲ್ಲೇ ಈಗ ಎನ್​ಟಿಆರ್​30ಗೆ ಸಂಬಂಧಿಸಿದ...

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

by Bhimappa
March 25, 2023
0

ಚೆನ್ನೈ ಸೂಪರ್​ ಕಿಂಗ್ಸ್​ ವೇಗಿ ಮುಕೇಶ್ ಚೌಧರಿ ಹಾಗೂ ಲಕ್ನೋ ಸೂಪರ್​ ಜೈಂಟ್ಸ್​ ಆಟಗಾರ ಮೊಯ್ಸಿನ್ ಖಾನ್ ಅವರು ಈ ಬಾರಿಯ IPL ಸೀಸನ್​ನಲ್ಲಿ ಆಡುವುದು ಅನುಮಾನ...

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

by veena
March 25, 2023
0

ಚೆನ್ನೈ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​...

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

by veena
March 25, 2023
0

ಲೇಡಿ ಸೂಪರ್​ಸ್ಟಾರ್​ ನಯನತಾರ ಜೊತೆ ಸಿನಿಮಾ ಮಾಡೋದೇ ದೊಡ್ಡ ಚಾಲೆಂಜ್. ಸಿನಿಮಾ ಅಂತ ಹೋದ್ರೆನೇ ಒಂದಿಷ್ಟು ಕಂಡಿಷನ್​ಗಳು ಅಪ್ಲೈ ಆಗುತ್ತಂತೆ. ಇನ್ನು ಈಗ ಮದುವೆ ಬೇರೆ ಆಗಿದ್ದಾರೆ....

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

by NewsFirst Kannada
March 25, 2023
0

ಮುಂದಿನ ವಾರದಿಂದಲೇ 2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲಿದೆ. ಹೀಗಿರುವಾಗ ಈ ಬಾರಿ ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು...

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

by veena
March 25, 2023
0

14 ವರ್ಷ ವನವಾಸ ಮಾಡಿದ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡಿ ಚರಿತ್ರೆಯಲ್ಲಿ ಉಳಿದುಬಿಟ್ಟರು. ಇದೀಗ, ನಮ್ಮ ಸ್ಯಾಂಡಲ್​​ವುಡ್​ ರಾಕಿ ಭಾಯ್​​ ಕೂಡ ಆಲ್​ಮೋಸ್ಟ್​ ಒಂದು ವರ್ಷ...

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

by NewsFirst Kannada
March 25, 2023
0

ದಾವಣಗೆರೆ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ಮಭೂಮಿ ಕಲಬುರಗಿಯಲ್ಲೇ ಇಂದು ಕಮಲ ಅರಳಿದೆ. ಇದು ಬರೀ ವಿಜಯ ಸಂಕಲ್ಪವಲ್ಲ. ವಿಜಯ ಮಹೋತ್ಸವ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ...

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

by NewsFirst Kannada
March 25, 2023
0

ದಾವಣಗೆರೆ: ಬಿಜೆಪಿ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ. ಭಾಷಣದುದ್ದಕ್ಕೂ ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಕ್ಸಮರ...

IPL​​ ಶುರುಗೆ ಮುನ್ನವೇ ಆರ್​ಸಿಬಿಗೆ ಬಿಗ್​ ಶಾಕ್​​.. ಪಕ್ಕಾ ಕೈ ಕೊಡ್ತಾರೆ ಈ ಸ್ಟಾರ್​ ಆಲ್​ರೌಂಡರ್​​

by NewsFirst Kannada
March 25, 2023
0

2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲು ಕೆಲವು ದಿನಗಳು ಬಾಕಿಯಿವೆ. ಈ ಬಾರಿ ಹೇಗಾದ್ರೂ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ...

Next Post

ಟೀಂ ಇಂಡಿಯಾಗೆ ಹೀನಾಯ ಸೋಲು.. ದ್ರಾವಿಡ್​​ ವಿರುದ್ಧ ಫ್ಯಾನ್ಸ್​​ ಆಕ್ರೋಶವೇಕೆ?

ಜೆಸ್ಕಾಂ ನಿರ್ಲಕ್ಷಕ್ಕೆ ಯುವ ರೈತ ಬಲಿ -ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

NewsFirst Kannada

NewsFirst Kannada

LATEST NEWS

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

March 25, 2023

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

March 25, 2023

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

March 25, 2023

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

March 25, 2023

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

March 25, 2023

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

March 25, 2023

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

March 25, 2023

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

March 25, 2023

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

March 25, 2023

IPL​​ ಶುರುಗೆ ಮುನ್ನವೇ ಆರ್​ಸಿಬಿಗೆ ಬಿಗ್​ ಶಾಕ್​​.. ಪಕ್ಕಾ ಕೈ ಕೊಡ್ತಾರೆ ಈ ಸ್ಟಾರ್​ ಆಲ್​ರೌಂಡರ್​​

March 25, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ