Saturday, March 25, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ವರ್ಕೌಟ್​​ ಆಗ್ಲಿಲ್ಲ ಕೋಚ್​ ದ್ರಾವಿಡ್​ ತಂತ್ರ -ತಂಡದ ಸೋಲಿಗೆ ಕಾರಣವಾಯ್ತಾ ರಾಹುಲ್​​​ ನಾಯಕತ್ವ?

Share on Facebook Share on Twitter Send Share
January 23, 2022

ಟೆಸ್ಟ್ ಸರಣಿ ಆಯ್ತು.. ಏಕದಿನ ಸರಣಿಯಲ್ಲೂ ಟೀಮ್ ಇಂಡಿಯಾ, ಮುಖಭಂಗ ಅನುಭವಿಸಿತು. ಟೂರ್ನಿ ಆರಂಭಕ್ಕೂ ಮುನ್ನ, ನಾವೇ ಫೇವರಿಟ್ಸ್​ ಅಂತಿದ್ದ ಟೀಮ್ ಇಂಡಿಯಾಕ್ಕೆ, ದಕ್ಷಿಣ ಆಫ್ರಿಕಾ ಸರಿಯಾಗೇ ತಿರುಗೇಟು ನೀಡ್ತು. ಆದ್ರೆ ಸೋಲಿಗೆ ಅಸಲಿ ಕಾರಣ ಏನು..? ಯಾರನ್ನ ಹೊಣೆ ಮಾಡಬೇಕು..? ಆ ಕಂಪ್ಲೀಟ್ ಡಿಟೇಲ್ಸ್​ ಇಲ್ಲಿದೆ.

ಕೋಚ್ ರಾಹುಲ್ ದ್ರಾವಿಡ್ ಗೇಮ್​ಪ್ಲಾನ್ ಉಲ್ಟಾ ಆಯ್ತಾ..?
ಏಕದಿನ ಸರಣಿ ಸೋಲಿಗೆ ಯಾರು ಹೊಣೆ..?

ಟೆಸ್ಟ್ ಸರಣಿ ಸೋತ ಬಳಿಕ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಕಮ್​ಬ್ಯಾಕ್ ಮಾಡುತ್ತೆ ಅಂತ, ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ರು. ಆದ್ರೆ ಆ ನಿರೀಕ್ಷೆಗಳೆಲ್ಲಾ, ಸುಳ್ಳಾಗಿವೆ. ಏಕದಿನ ಸರಣಿಯನ್ನ ಕೈಚೆಲ್ಲಿರುವ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಮುಖಭಂಗ ಅನುಭವಿಸಿತು. ಆದ್ರೆ ಸರಣಿ ಸೋಲಿಗೆ ಕಾರಣ ಯಾರು..? ನಾಯಕ ಕೆ.ಎಲ್​.ರಾಹುಲ್​ ಆ..? ಅಥವಾ ಕೋಚ್ ರಾಹುಲ್ ದ್ರಾವಿಡ್​​ ಆ..? ಈ ಪ್ರಶ್ನೆಗೆ, ಟೀಮ್ ಮ್ಯಾನೇಜ್​ಮೆಂಟ್​​ ಉತ್ತರಿಸಬೇಕಿದೆ.

ಕೆ.ಎಲ್.ರಾಹುಲ್​​ಗೆ ನಾಯಕ ಪಟ್ಟ ನೀಡಿದ್ದೇ ತಪ್ಪಾಯ್ತಾ..?

ಮೊದಲೆರೆಡು ಏಕದಿನ ಪಂದ್ಯಗಳಲ್ಲಿ ಕೆ.ಎಲ್.ರಾಹುಲ್, ಅತ್ಯಂತ ಕಳಪೆಯಾಗಿ ತಂಡವನ್ನ ಮುನ್ನಡೆಸಿದ್ರು. ಬೌಲರ್​ಗಳ ರೊಟೇಶನ್, ಫೀಲ್ಡ್​ ಪ್ಲೇಸ್​ಮೆಂಟ್ ಅಪ್​ ಟು ಮಾರ್ಕ್​ ಇರಲಿಲ್ಲ..ಹಾಗೇ ಅಗ್ರೆಸಿವ್​​ ಕ್ಯಾಪ್ಟನ್ಸಿ ಜೊತೆಗೆ ಅಟ್ಯಾಕಿಂಗ್ ಮೈಂಡ್​ಸೆಟ್ ಕೂಡ​​ ಇರಲಿಲ್ಲ. ರಾಹುಲ್​ ಕ್ಯಾಪ್ಟನ್ಸಿಯಲ್ಲಿ ಪಾಸಿಟಿವ್​ಗಿಂತ ಹೆಚ್ಚು ನೆಗೆಟೀವ್ ಅಪ್ರೋಚೇ ಜಾಸ್ತಿಯಾಗಿತ್ತು. ಇನ್ನು ರಾಹುಲ್ ಉತ್ತಮ ಗೇಮ್ ರೀಡರ್ ಕೂಡ ಆಗಿರಲಿಲ್ಲ. ಹಾಗೇ ಕ್ಯಾಪ್ಟನ್ ರಾಹುಲ್ ಟ್ಯಾಕ್ಟಿಕ್ಸ್ ಸಹ, ಅತ್ಯಂತ ಕಳಪೆಯಾಗಿತ್ತು. ರಾಹುಲ್ ಪೊಟೆನ್ಶಿಯಲ್​​​​ ಅನ್ನ, ಈಗ ಪ್ರಶ್ನಿಸಲೇಬೇಕು..! ಇದೆಲ್ಲಾ ತಿಳಿದಿದ್ರು, ರಾಹುಲ್​ಗೆ ನಾಯಕ ಪಟ್ಟ ನೀಡಿದ್ದು ತಪ್ಪು. ಇದರ ಬದಲು ರಿಶಭ್​ ಪಂತ್​​ಗೆ ನಾಯಕಪಟ್ಟ ನೀಡಿದ್ರೆ, ಒಂದು ಒಳ್ಳೆ ಪ್ರಯೋಗವಾಗ್ತಿತ್ತು.

ಕೋಚ್ ದ್ರಾವಿಡ್​ಗೆ ಅತಿಯಾದ ಹೈಪ್ ನೀಡಲಾಯ್ತಾ..?

Download the Newsfirstlive app

ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಕೋಚ್​ ಆಗಿದ್ದೇ ತಡ. ಈ ಮಾಜಿ ಕ್ರಿಕೆಟಿಗನಿಗೆ, ಎಲ್ಲೆಡೆಯಿಂದ ಸಿಕ್ಕಾಪಟ್ಟೆ ಹೈಪ್ ನೀಡಲಾಯ್ತು. ಆದ್ರೆ ದ್ರಾವಿಡ್, ಮೊದಲ ಫಾರಿನ್ ಅಸೈನ್ಮೆಂಟ್​​​ನಲ್ಲೇ ಫೇಲ್ ಆಗಿದ್ದಾರೆ. ಅಪಾರ ಅನುಭವ, ಎಕ್ಸಲೆಂಟ್ ಮ್ಯಾನ್ ಮ್ಯಾನೇಜ್ಮೆಂಟ್​​ ಸ್ಕಿಲ್ಸ್​ ಹೊಂದಿರುವ ದ್ರಾವಿಡ್​​, ತಂಡದ ಸೋಲಿಗೆ ಕಾರಣರಾದ್ರಾ..? ದ್ರಾವಿಡ್ ಗೇಮ್​ಪ್ಲಾನ್ ವರ್ಕ್​ಔಟ್ ಆಗ್ಲಿಲ್ಲ. ಸ್ಟ್ರಾಟಜಿ ಕೂಡ ಕೈಹಿಡಿಯಲಿಲ್ಲ. ಬೆಸ್ಟ್ ಟೀಮ್ ಕೂಡ ಪಿಕ್ ಮಾಡಲಿಲ್ಲ.! ಒಬ್ಬ ಕೋಚ್, ಆಟಗಾರರಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು. ಅವರಿಂದ ಪರ್ಫಾಮೆನ್ಸ್​ ಹೊರತೆಗೆಯಬೇಕು..! ಆದ್ರೆ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಬಾಡಿ ಲ್ಯಾಂಗ್ವೇಜ್, ಫುಲ್ ಡಲ್​ ಆಗಿತ್ತು. ಆಟಗಾರರಲ್ಲಿ ಕಾನ್ಫಿಡೆನ್ಸ್ ಕೂಡ ಮಾಯವಾಗಿತ್ತು.

ತಂಡದ ಆಟಗಾರರೂ ಸೋಲಿನ ಹೊಣೆ ಹೊರಬೇಕಾ..?

ಕ್ಯಾಪ್ಟನ್, ಕೋಚ್ ಅಷ್ಟೇ ಅಲ್ಲ. ತಂಡದ ಆಟಗಾರರೂ ಸೋಲಿನ ಹೊಣೆ ಹೊರೆ ಹೊರಬೇಕು..! ಯಾಕಂದ್ರೆ ಮೊದಲೆರೆಡು ಏಕದಿನ ಪಂದ್ಯಗಳಲ್ಲಿ ಮೂರು-ನಾಲ್ಕು ಮಂದಿ ಆಟಗಾರರು ಬಿಟ್ರೆ, ಉಳಿದ್ಯಾರು ಜವಾಬ್ದಾರಿಯುತ ಆಟ ಪ್ರದರ್ಶಿಸಲಿಲ್ಲ. ಕಳಪೆ ಬ್ಯಾಟಿಂಗ್, ಕಳಪೆ ಬೌಲಿಂಗ್, ಕೆಟ್ಟ ಫೀಲ್ಡಿಂಗ್​​, ಫೈಟಿಂಗ್ ಸ್ಪಿರಿಟ್.. ಇವೆಲ್ಲವೂ ತಂಡದ ಹಿನ್ನಡೆಗೆ ಕಾರಣವಾಯ್ತು.

ಒಟ್ಟಿನಲ್ಲಿ ಬಿಸಿಸಿಐ ಏಕದಿನ ಸರಣಿ ಸೋಲಿಗೆ ಕಾರಣ ಯಾರು ಅನ್ನೋದನ್ನ ನಿರ್ಧರಿಸಬೇಕಿದೆ. ಹಾಗೇ ಸೋಲಿಗೆ ಕಾರಣಗಳನ್ನ ಹುಡುಕಿ, ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

by NewsFirst Kannada
March 25, 2023
0

ಅಮೆರಿಕಾದ ಮಿಸಿಸಿಪ್ಪಿ ರಾಜ್ಯ ಅಕ್ಷರಶಃ ತರಗೆಲೆಯಂತೆ ತೂರಿ ಹೋಗಿದೆ. ಭೀಕರ ಸುಂಟರಗಾಳಿಗೆ ಮನೆಗಳು ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಮಿಸಿಸಿಪ್ಪಿ ರಾಜ್ಯದ 160...

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

by veena
March 25, 2023
0

ಜ್ಯೂನಿಯರ್​ ಎನ್​ಟಿಆರ್ 30ನೇ ಚಿತ್ರಕ್ಕಾಗಿ​ ಬ್ಲಡ್​ ಟ್ಯಾಂಕರ್​! ಜ್ಯೂನಿಯರ್​ ಎನ್​ಟಿಆರ್​ ನಟನೆಯ 30ನೇ ಸಿನಿಮಾ ಇತ್ತೀಚೆಗಷ್ಟೇ ಲಾಂಚ್ ಆಗಿತ್ತು. ಸಿನಿಮಾ ಸೆಟ್ಟೇರಿದ ಬೆನ್ನಲ್ಲೇ ಈಗ ಎನ್​ಟಿಆರ್​30ಗೆ ಸಂಬಂಧಿಸಿದ...

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

by Bhimappa
March 25, 2023
0

ಚೆನ್ನೈ ಸೂಪರ್​ ಕಿಂಗ್ಸ್​ ವೇಗಿ ಮುಕೇಶ್ ಚೌಧರಿ ಹಾಗೂ ಲಕ್ನೋ ಸೂಪರ್​ ಜೈಂಟ್ಸ್​ ಆಟಗಾರ ಮೊಯ್ಸಿನ್ ಖಾನ್ ಅವರು ಈ ಬಾರಿಯ IPL ಸೀಸನ್​ನಲ್ಲಿ ಆಡುವುದು ಅನುಮಾನ...

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

by veena
March 25, 2023
0

ಚೆನ್ನೈ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​...

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

by veena
March 25, 2023
0

ಲೇಡಿ ಸೂಪರ್​ಸ್ಟಾರ್​ ನಯನತಾರ ಜೊತೆ ಸಿನಿಮಾ ಮಾಡೋದೇ ದೊಡ್ಡ ಚಾಲೆಂಜ್. ಸಿನಿಮಾ ಅಂತ ಹೋದ್ರೆನೇ ಒಂದಿಷ್ಟು ಕಂಡಿಷನ್​ಗಳು ಅಪ್ಲೈ ಆಗುತ್ತಂತೆ. ಇನ್ನು ಈಗ ಮದುವೆ ಬೇರೆ ಆಗಿದ್ದಾರೆ....

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

by NewsFirst Kannada
March 25, 2023
0

ಮುಂದಿನ ವಾರದಿಂದಲೇ 2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲಿದೆ. ಹೀಗಿರುವಾಗ ಈ ಬಾರಿ ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು...

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

by veena
March 25, 2023
0

14 ವರ್ಷ ವನವಾಸ ಮಾಡಿದ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡಿ ಚರಿತ್ರೆಯಲ್ಲಿ ಉಳಿದುಬಿಟ್ಟರು. ಇದೀಗ, ನಮ್ಮ ಸ್ಯಾಂಡಲ್​​ವುಡ್​ ರಾಕಿ ಭಾಯ್​​ ಕೂಡ ಆಲ್​ಮೋಸ್ಟ್​ ಒಂದು ವರ್ಷ...

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

by NewsFirst Kannada
March 25, 2023
0

ದಾವಣಗೆರೆ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ಮಭೂಮಿ ಕಲಬುರಗಿಯಲ್ಲೇ ಇಂದು ಕಮಲ ಅರಳಿದೆ. ಇದು ಬರೀ ವಿಜಯ ಸಂಕಲ್ಪವಲ್ಲ. ವಿಜಯ ಮಹೋತ್ಸವ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ...

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

by NewsFirst Kannada
March 25, 2023
0

ದಾವಣಗೆರೆ: ಬಿಜೆಪಿ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ. ಭಾಷಣದುದ್ದಕ್ಕೂ ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಕ್ಸಮರ...

IPL​​ ಶುರುಗೆ ಮುನ್ನವೇ ಆರ್​ಸಿಬಿಗೆ ಬಿಗ್​ ಶಾಕ್​​.. ಪಕ್ಕಾ ಕೈ ಕೊಡ್ತಾರೆ ಈ ಸ್ಟಾರ್​ ಆಲ್​ರೌಂಡರ್​​

by NewsFirst Kannada
March 25, 2023
0

2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲು ಕೆಲವು ದಿನಗಳು ಬಾಕಿಯಿವೆ. ಈ ಬಾರಿ ಹೇಗಾದ್ರೂ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ...

Next Post

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಸ್ವಂತ ಖರ್ಚಿನಲ್ಲಿ ತಮ್ಮೂರಿನ ನಾಲೆ ಹೂಳೆತ್ತಿದ ಗ್ರಾಮಸ್ಥರು

ಮೈಸೂರಿನಲ್ಲೊಂದು ಅಪೂರ್ವ ಮದುವೆ- 85ರ ವರ, 65ರ ವಧು.. ಮಕ್ಕಳ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿಟ್ಟ ದಂಪತಿ

NewsFirst Kannada

NewsFirst Kannada

LATEST NEWS

VIDEO: ಸುನಾಮಿಯಂತೆ ಅಪ್ಪಳಿಸಿದ ಡೆಡ್ಲಿ ಸುಂಟರಗಾಳಿ; ಅಮೆರಿಕಾದಲ್ಲಿ 23 ಮಂದಿ ಸಾವು

March 25, 2023

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

March 25, 2023

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

March 25, 2023

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

March 25, 2023

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

March 25, 2023

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

March 25, 2023

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

March 25, 2023

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

March 25, 2023

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

March 25, 2023

IPL​​ ಶುರುಗೆ ಮುನ್ನವೇ ಆರ್​ಸಿಬಿಗೆ ಬಿಗ್​ ಶಾಕ್​​.. ಪಕ್ಕಾ ಕೈ ಕೊಡ್ತಾರೆ ಈ ಸ್ಟಾರ್​ ಆಲ್​ರೌಂಡರ್​​

March 25, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ