Saturday, March 25, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

RCB ಕ್ಯಾಪ್ಟನ್​ ಆಯ್ಕೆ ಬಹುತೇಕ ಫಿಕ್ಸ್.. ಪಂಜಾಬ್​, ಕೆಕೆಆರ್​ ನಾಯಕ ಯಾರು ಗೊತ್ತಾ..?

Share on Facebook Share on Twitter Send Share
February 15, 2022

ಇಂಡಿಯನ್​ ಪ್ರೀಮಿಯರ್​​ ಲೀಗ್​ ಮೆಗಾ ಹರಾಜಿಗೂ ಮುನ್ನ ಕ್ಯಾಪ್ಟನ್​ ಮೆಟಿರಿಯಲ್​ಗಳ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ನಾಯಕನನ್ನ ಕಳೆದುಕೊಂಡಿದ್ದ ಪ್ರಮುಖ ತಂಡಗಳು ಯಾರನ್ನ ಸಾರಥಿಯಾಗಿ ಆಯ್ಕೆ ಮಾಡಿಕೊಳ್ತಾರೆ ಅನ್ನೋ ಪ್ರಶ್ನೆ ಎಲ್ಲರನ್ನ ಕಾಡಿತ್ತು. ಇದೀಗ ಹರಾಜಿನ ಅಂತ್ಯದೊಂದಿಗೆ ಈ ಡಿಬೇಟ್​ಗೂ ತೆರೆ ಬಿದ್ದಿದೆ.

Download the Newsfirstlive app

ಐಪಿಎಲ್​ ಮೆಗಾ ಹರಾಜಿಗೆ ತೆರೆ ಬಿದ್ದಿದೆ. ಅಳೆದು ತೂಗಿ ಲೆಕ್ಕಾಚಾರ ಹಾಕಿ ತಂಡಕ್ಕೆ ಬೇಕಾದ ಆಟಗಾರರನ್ನ ಸೆಳೆದಿವೆ. ಬ್ಯಾಟ್ಸ್​​ಮನ್​, ಆಲ್​​ರೌಂಡರ್​​​, ಬೌಲರ್​ ಇದೆಲ್ಲದರ ಜೊತೆಗೆ ಕೆಲ ತಂಡಗಳು ನಾಯಕನ ಹುಡಕಾಟವನ್ನ ನಡೆಸಿದ್ವು. ಪಂಜಾಬ್​, ಆರ್​​ಸಿಬಿ, ಕೊಲ್ಕತ್ತಾ ಈ ಲಿಸ್ಟ್​ನಲ್ಲಿದ್ದ ಮೊದಲ ತಂಡಗಳು. ಅಂತಿಮವಾಗಿ ಈ ತಂಡಗಳೂ ಈಗ ಬೆಸ್ಟ್​​ ಕ್ಯಾಪ್ಟ​ನ್​ ಮೆಟಿರಿಯಲ್​ ಅನ್ನ ಪಿಕ್​ ಮಾಡಿವೆ.

ಫಾಫ್​ ಡು ಪ್ಲೆಸಿಸ್​​ RCB ನೂತನ ನಾಯಕ..?
ನಾಯಕತ್ವ ತ್ಯಜಿಸಿದ ವಿರಾಟ್​ ಕೊಹ್ಲಿ ಸ್ಥಾನವನ್ನ ಯಾರು ತುಂಬ್ತಾರೆ ಅನ್ನೋದು ಹರಾಜಿಗೂ ಮುನ್ನ ಆರ್​​ಸಿಬಿ ಕ್ಯಾಂಪ್​ನಲ್ಲಿದ್ದ ದೊಡ್ಡ ಪ್ರಶ್ನೆಯಾಗಿತ್ತು. ಕಳೆದ ಕೆಲ ದಿನಗಳಿಂದ ಹಲವು ಆಟಗಾರರನ್ನ ಆರ್​ಸಿಬಿ ಟಾರ್ಗೆಟ್​ ಮಾಡಿದೆ ಎಂದೂ ಕೂಡ ಹೇಳಲಾಗ್ತಿತ್ತು. ಅಂತಿಮವಾಗಿ ಆರ್​ಸಿಬಿ ಸೌತ್​ ಆಫ್ರಿಕಾ ಮಾಜಿ ನಾಯಕ ಫಾಫ್​ ಡು ಪ್ಲೆಸಿಸ್​​ರನ್ನ ಖರೀದಿ ಮಾಡುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂಡವನ್ನ ಮುನ್ನಡೆಸಿದ ಅನುಭವವಿರುವ ಡು ಪ್ಲೆಸಿಸ್​ಗೆ ನಾಯಕನ ಹೊಣೆಗಾರಿಕೆಯನ್ನೂ ನೀಡಲು ಸಜ್ಜಾಗಿದೆ.

Empowering youth + Backing experience is what our #PlayBold philosophy is all about.

A job well done in assembling our #BoldSquad for #IPL2022. 👊🏻#WeAreChallengers pic.twitter.com/DI2X4KLWc2

— Royal Challengers Bangalore (@RCBTweets) February 14, 2022

ಪಂಜಾಬ್​ ಪಡೆಗೆ ಶಿಖರ್​ ಧವನ್​ ಕ್ಯಾಪ್ಟನ್.​.?
ಕೆಎಲ್​ ರಾಹುಲ್​ ತಂಡ ತೊರೆದಿದ್ದರಿಂದ ಪಂಜಾಬ್​ ಕಿಂಗ್ಸ್​ ಪಾಳೆಯ ಕೂಡ ಹರಾಜಿನಲ್ಲಿ ಕ್ಯಾಪ್ಟನ್​ ಮೆಟಿರಿಯಲ್​ ಟಾರ್ಗೆಟ್​ ಮಾಡಿತ್ತು. ತಂಡದಲ್ಲಿ ಮಯಾಂಕ್​ ಇದ್ರೂ ಕೂಡ ಆತ ನಾಯಕನ ಸ್ಥಾನದ ಮೊದಲ ಆಯ್ಕೆಯಲ್ಲ ಎಂದು ತಂಡ ಮೊದಲೇ ಸ್ಪಷ್ಟಪಡಿಸಿದೆ. ಇದೀಗ ಶಿಖರ್​ ಧವನ್​ರನ್ನ ಹರಾಜಿನಲ್ಲಿ ತಂಡ ಖರೀದಿ ಮಾಡಿದ್ದು, ಬಹುತೇಕ ಅವರೇ ತಂಡವನ್ನ ಲೀಡ್​ ಮಾಡಲಿದ್ದಾರೆ ಎನ್ನಲಾಗ್ತಿದೆ.

Job half done ✅

Send a 🦁 if you can’t wait to see the #SaddaSquad in action at #IPL2022 👇#TATAIPLAuction #IPLAuction #SaddaPunjab #PunjabKings pic.twitter.com/JzbwvsMD8Z

— Punjab Kings (@PunjabKingsIPL) February 13, 2022

ಕೊಲ್ಕತ್ತಾ ನೈಟ್​​ ರೈಡರ್ಸ್​​ಗೆ ಶ್ರೇಯಸ್​​​​ ಸಾರಥಿ..?
ಐಪಿಎಲ್​ ಹರಾಜಿಗೂ ಮೊದಲೇ ಶ್ರೇಯಸ್​​ ಅಯ್ಯರ್​​ ಹಾಟ್​ ಕೇಕ್​ಗಾಗಿ ಗುರುತಿಸಿಕೊಂಡಿದ್ದೇ ನಾಯಕತ್ವದ ಗುಣಗಳ ಕಾರಣಕ್ಕೆ. ಯಶಸ್ವಿಯಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನ ಮುನ್ನಡೆಸಿದ ಹೆಗ್ಗಳಿಕೆ ಶ್ರೇಯಸ್​​ ಬೆನ್ನಿಗಿತ್ತು. ಹೀಗಾಗಿ ಹಲವು ಫ್ರಾಂಚೈಸಿಗಳು ಅಯ್ಯರ್​ ಮೇಲೆ ಕಣ್ಣಿಟ್ಟಿದ್ವು. ಹೀಗಾಗಿಯೇ ಖರೀದಿಯಲ್ಲಿ ಬಿರುಸಿನ ಪೈಪೋಟಿ ಕೂಡ ನಡೀತು. ಅಂತಿಮವಾಗಿ ಕೆಕೆಆರ್​ ತಂಡ ಶ್ರೇಯಸ್​​​ರನ್ನ ತೆಕ್ಕೆಗೆ ಹಾಕಿಕೊಂಡಿದ್ದು, ನಾಯಕತ್ವದ ಜವಾಬ್ದಾರಿಯನ್ನ ನೀಡಲೂ ಮುಂದಾಗಿದೆಯಂತೆ.

ಒಟ್ಟಿನಲ್ಲಿ ನಾಯಕನ ಹುಡುಕಾಟ ನಡೆಸಿದ ಮೂರು ತಂಡಗಳಿಗೂ ಸಿಕ್ಕಿರುವ ಆಟಗಾರರು ಸಾಲಿಡ್​ ಕ್ಯಾಪ್ಟನ್​ ಮೆಟಿರಿಯಲ್ ಅನ್ನೋದ್ರಲ್ಲಿ ಅನುಮಾನವೇ ಇಲ್ಲ. ಆದ್ರೆ, ಫ್ರಾಂಚೈಸಿಗಳು ಇವರಿಗೇ ಮಣೆ ಹಾಕ್ತವಾ ಅಥವಾ ಬೇರೆ ಆಯ್ಕೆಯನ್ನ ನೋಡ್ತವಾ ಅನ್ನೋದನ್ನ ಕಾದು ನೋಡಬೇಕಿದೆ.

Tags: BCCIIndian Premier LeagueIPLRcbroyal challengers bangaloreT20 leaguevirat kohli

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

by veena
March 25, 2023
0

ಜ್ಯೂನಿಯರ್​ ಎನ್​ಟಿಆರ್ 30ನೇ ಚಿತ್ರಕ್ಕಾಗಿ​ ಬ್ಲಡ್​ ಟ್ಯಾಂಕರ್​! ಜ್ಯೂನಿಯರ್​ ಎನ್​ಟಿಆರ್​ ನಟನೆಯ 30ನೇ ಸಿನಿಮಾ ಇತ್ತೀಚೆಗಷ್ಟೇ ಲಾಂಚ್ ಆಗಿತ್ತು. ಸಿನಿಮಾ ಸೆಟ್ಟೇರಿದ ಬೆನ್ನಲ್ಲೇ ಈಗ ಎನ್​ಟಿಆರ್​30ಗೆ ಸಂಬಂಧಿಸಿದ...

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

by Bhimappa
March 25, 2023
0

ಚೆನ್ನೈ ಸೂಪರ್​ ಕಿಂಗ್ಸ್​ ವೇಗಿ ಮುಕೇಶ್ ಚೌಧರಿ ಹಾಗೂ ಲಕ್ನೋ ಸೂಪರ್​ ಜೈಂಟ್ಸ್​ ಆಟಗಾರ ಮೊಯ್ಸಿನ್ ಖಾನ್ ಅವರು ಈ ಬಾರಿಯ IPL ಸೀಸನ್​ನಲ್ಲಿ ಆಡುವುದು ಅನುಮಾನ...

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

by veena
March 25, 2023
0

ಚೆನ್ನೈ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​...

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

by veena
March 25, 2023
0

ಲೇಡಿ ಸೂಪರ್​ಸ್ಟಾರ್​ ನಯನತಾರ ಜೊತೆ ಸಿನಿಮಾ ಮಾಡೋದೇ ದೊಡ್ಡ ಚಾಲೆಂಜ್. ಸಿನಿಮಾ ಅಂತ ಹೋದ್ರೆನೇ ಒಂದಿಷ್ಟು ಕಂಡಿಷನ್​ಗಳು ಅಪ್ಲೈ ಆಗುತ್ತಂತೆ. ಇನ್ನು ಈಗ ಮದುವೆ ಬೇರೆ ಆಗಿದ್ದಾರೆ....

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

by NewsFirst Kannada
March 25, 2023
0

ಮುಂದಿನ ವಾರದಿಂದಲೇ 2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲಿದೆ. ಹೀಗಿರುವಾಗ ಈ ಬಾರಿ ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು...

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

by veena
March 25, 2023
0

14 ವರ್ಷ ವನವಾಸ ಮಾಡಿದ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡಿ ಚರಿತ್ರೆಯಲ್ಲಿ ಉಳಿದುಬಿಟ್ಟರು. ಇದೀಗ, ನಮ್ಮ ಸ್ಯಾಂಡಲ್​​ವುಡ್​ ರಾಕಿ ಭಾಯ್​​ ಕೂಡ ಆಲ್​ಮೋಸ್ಟ್​ ಒಂದು ವರ್ಷ...

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

by NewsFirst Kannada
March 25, 2023
0

ದಾವಣಗೆರೆ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ಮಭೂಮಿ ಕಲಬುರಗಿಯಲ್ಲೇ ಇಂದು ಕಮಲ ಅರಳಿದೆ. ಇದು ಬರೀ ವಿಜಯ ಸಂಕಲ್ಪವಲ್ಲ. ವಿಜಯ ಮಹೋತ್ಸವ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ...

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

by NewsFirst Kannada
March 25, 2023
0

ದಾವಣಗೆರೆ: ಬಿಜೆಪಿ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ. ಭಾಷಣದುದ್ದಕ್ಕೂ ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಕ್ಸಮರ...

IPL​​ ಶುರುಗೆ ಮುನ್ನವೇ ಆರ್​ಸಿಬಿಗೆ ಬಿಗ್​ ಶಾಕ್​​.. ಪಕ್ಕಾ ಕೈ ಕೊಡ್ತಾರೆ ಈ ಸ್ಟಾರ್​ ಆಲ್​ರೌಂಡರ್​​

by NewsFirst Kannada
March 25, 2023
0

2023 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಶುರುವಾಗಲು ಕೆಲವು ದಿನಗಳು ಬಾಕಿಯಿವೆ. ಈ ಬಾರಿ ಹೇಗಾದ್ರೂ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ...

ನಿರ್ಮಾಣ ಹಂತದ ತಡೆಗೋಡೆ ಕುಸಿತ; ಮಣ್ಣಿನಡಿ ಮೂವರು ಸಿಲುಕಿರುವ ಶಂಕೆ

by veena
March 25, 2023
0

ಮಂಗಳೂರು: ನಿರ್ಮಾಣ ಹಂತದ ತಡೆಗೋಡೆ ಕುಸಿತಗೊಂಡಿರೋ ಘಟನೆ ಸುಳ್ಯದ ಗಾಂಧಿ ನಗರದಲ್ಲಿ ನಡೆದಿದೆ. ಅಬೂಬಕ್ಕರ್ ಎಂಬುವವರ ಮನೆಯ ಹಿಂಬದಿಯಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗುತ್ತಿತ್ತು. ಅಲ್ಲಿ ಧಾರವಾಡ ಮೂಲದ...

Next Post

ವ್ಯಾಲೆಂಟೈನ್ಸ್​ ಡೇ.. ಕುಟುಂಬಸ್ಥರ ಆಶೀರ್ವಾದದೊಂದಿಗೆ ಸಪ್ತಪದಿ ತುಳಿದ ಟ್ರಾನ್ಸ್​ಜೆಂಡರ್​ ಜೋಡಿ..!

ಕೋಲಾರದಲ್ಲಿ ಮನಕಲಕುವ ಘಟನೆ.. ಮರ ಕಡಿದು 6 ಗಿಳಿಮರಿಗಳನ್ನ ಅನಾಥ ಮಾಡಿದ ಅಧಿಕಾರಿಗಳು..!

NewsFirst Kannada

NewsFirst Kannada

LATEST NEWS

ಪುಷ್ಪಾ 2 ಸಿನಿಮಾದ ಅಲ್ಲು ಅರ್ಜುನ್​​ ಲುಕ್​ ರಿವೀಲ್​​; ಇಲ್ಲಿವೆ ಟಾಪ್​​ 5 ಮೂವಿ ಸುದ್ದಿಗಳು!

March 25, 2023

ಸಿಎಸ್​​ಕೆ, ಲಕ್ನೋ ತಂಡಕ್ಕೆ ಬಿಗ್​ ಶಾಕ್​​; ಕೈಕೊಟ್ಟ ಸ್ಟಾರ್​ ಪ್ಲೇಯರ್ಸ್​​

March 25, 2023

‘ಮೋದಿ ಅಂದ್ರೆ ಭ್ರಷ್ಟಾಚಾರ.. ಭ್ರಷ್ಟಾಚಾರ ಅಂದ್ರೆ ಮೋದಿ’- ಕಿಡಿ ಹೊತ್ತಿಸಿದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್​​

March 25, 2023

ಶಾರುಖ್​​ಗಾಗಿ ರೂಲ್ಸ್​​ ಬ್ರೇಕ್​​ ಮಾಡಿದ್ರಾ ನಯನತಾರಾ? ಈ ಸುದ್ದಿ ಕೇಳಿ ಇಡೀ ಸಿನಿಮಾ ಇಂಡಸ್ಟ್ರೀ ಶಾಕ್​​!

March 25, 2023

ಬೆಂಗಳೂರಿಗೆ ಬಂದಿಳಿದ ಇಬ್ಬರು ಸ್ಟಾರ್​ ಪ್ಲೇಯರ್ಸ್​​.. ಆರ್​ಸಿಬಿಗೆ ಬಂತು ಹಾರ್ಸ್​ ಪವರ್

March 25, 2023

ಕೊನೆಗೂ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ರಾಕಿಭಾಯ್​​; ಯಶ್​ ಮುಂದಿನ ಸಿನಿಮಾ ಅನೌನ್ಸ್​​ ಯಾವಾಗ..?

March 25, 2023

ಕಲಬುರಗಿಯಲ್ಲೇ ಕಮಲ ಅರಳಿದೆ; ವಿಜಯ ಮಹೋತ್ಸವ ಶುರುವಾಗಿದೆ; ಕಾಂಗ್ರೆಸ್, JDS ವಿರುದ್ಧ ಮೋದಿ ಘರ್ಜನೆ

March 25, 2023

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ; ಮೋದಿ ಕೌಂಟರ್ ಹೇಗಿತ್ತು?

March 25, 2023

IPL​​ ಶುರುಗೆ ಮುನ್ನವೇ ಆರ್​ಸಿಬಿಗೆ ಬಿಗ್​ ಶಾಕ್​​.. ಪಕ್ಕಾ ಕೈ ಕೊಡ್ತಾರೆ ಈ ಸ್ಟಾರ್​ ಆಲ್​ರೌಂಡರ್​​

March 25, 2023

ನಿರ್ಮಾಣ ಹಂತದ ತಡೆಗೋಡೆ ಕುಸಿತ; ಮಣ್ಣಿನಡಿ ಮೂವರು ಸಿಲುಕಿರುವ ಶಂಕೆ

March 25, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ