Saturday, January 28, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಪ್ರೇಮಸೌಧ ನಗರದಲ್ಲಿ ಟೀಂ​ ಇಂಡಿಯಾ ವೇಗಿ ಮದುವೆ-ಚಹರ್ ಮದುವೆ ಆಗ್ತಿರೋ ಹುಡುಗಿ ಯಾರು ಗೊತ್ತಾ?

Share on Facebook Share on Twitter Send Share
June 1, 2022

ಟೀಮ್ ಇಂಡಿಯಾ ಆಟಗಾರ ದೀಪಕ್ ಚಹರ್ ವಿವಾಹ, ಇಂದು ನಡೆಯಲಿದೆ. ಗಾಯದ ಕಾರಣ, ಚೆನ್ನೈ ಸೂಪರ್​ ಕಿಂಗ್ಸ್ ವೇಗಿ ದೀಪಕ್ ಚಹರ್, ಐಪಿಎಲ್​ ಸೀಸನ್​ 15ರಿಂದ ​ರೂಲ್ಡ್​ ಔಟ್​ ಆಗಿದ್ರು. ಇದೀಗ ಇಂಜುರಿಯಿಂದ ಚೇತರಿಸಿಕೊಂಡಿರೋ ಟೀಮ್ ಇಂಡಿಯಾ ವೇಗಿ, ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಶುರು ಮಾಡಲು ರೆಡಿಯಾಗಿದ್ದಾರೆ. ಸಿಂಗಲ್​ ಲೈಫ್​ಗೆ ಗುಡ್ ಬೈ ಹೇಳಿ, ತಮ್ಮ ಬಹುಕಾಲದ ಗೆಳತಿ ಜಯಾ ಭಾರಧ್ವಜ್​ ಜೊತೆ ಸಪ್ತಪದಿ ತುಳಿಯಲು, ಚಹರ್​ ತುದಿಗಾಲಲ್ಲಿ ನಿಂತಿದ್ದಾರೆ.

ಪ್ರೇಮಸೌಧದ ನಗರ ಆಗ್ರಾದಲ್ಲಿ ನಡೆಯಲಿದೆ ಅದ್ಧೂರಿ ವಿವಾಹ..!

ಯೆಸ್​..! ಉತ್ತರಪ್ರದೇಶದ ತಾಜ್​ಮಹಲ್​ ಸಿಟಿ ಆಗ್ರಾ, ದೀಪಕ್ ಚಹರ್- ಜಯಾ ಭಾರಧ್ವಜ್​ರ ವೈಭವೋಯುತ, ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾಗಲಿದೆ. ಆಗ್ರಾದ ಫೈವ್ ಸ್ಟಾರ್​ ಹೋಟೆಲ್​ವೊಂದರಲ್ಲಿ, ಝಗಮಗಿಸೋ ಲೈಟಿಂಗ್ಸ್, ಕಲರ್​ಫುಲ್​ ಸೆಟ್​ನಲ್ಲಿ ಚಹರ್- ಜಯಾ, ಕಲ್ಯಾಣ ನಡೆಯಲಿದೆ. ಈ ಹೈ ಪ್ರೋಫೈಲ್​ ಮದುವೆಗಾಗಿ ಈಗಾಗಲೇ ಪ್ರಿಪರೇಷನ್ಸ್​ ಭರ್ಜರಿಯಾಗಿ ನಡೀತಿವೆ. ಈ ಮದುವೆಗೆ ಸಂಬಂಧಿಸಿದ Invitation Card ಕೂಡ, ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚಹರ್ ಮದುವೆಗೆ ಆಗಮಿಸಲಿದ್ದಾರೆ ಟೀಮ್ ಇಂಡಿಯಾ ಹಾಲಿ- ಮಾಜಿ ನಾಯಕರು..!

ಚಹರ್- ಜಯಾ ಮದುವೆಗೆ ಕ್ರಿಕೆಟ್ ಹಾಗೂ ಬಾಲಿವುಡ್ ಲೋಕದಿಂದ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ. ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ-ರಿತಿಕಾ, ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ, ಎಂ.ಎಸ್ ಧೋನಿ- ಸಾಕ್ಷಿ ದಂಪತಿಗಳು, ಮದುವೆಗೆ ಹಾಜರಾಗಿ ನ್ಯೂ ಕಪಲ್​ಗೆ ವಿಶ್​ ಮಾಡಲಿದ್ದಾರೆ.

ಗ್ರೌಂಡ್​ನಲ್ಲೇ ಜಯಾಗೆ ಪ್ರಪೋಸ್ ಮಾಡಿದ್ದ ಚಹರ್..!

ಕಳೆದ ವರ್ಷ ಅಂದ್ರೆ, ಐಪಿಎಲ್​ ಸೀಸನ್​ 14ರ ವೇಳೆ ದೀಪಕ್​ ಚಹರ್​, ಪಂದ್ಯದ ನಂತ್ರ ಗ್ಯಾಲರಿಯಲ್ಲಿ ಜಯಾಗೆ ಪ್ರಪೋಸ್ ಮಾಡಿದ್ರು. ಕ್ರೀಡಾಂಗಣದಲ್ಲಿದ್ದ ಸಾವಿರಾರು ಅಭಿಮಾನಿಗಳು, ಟಿವಿ ಮುಂದೆ ಕೋಟ್ಯಂತರ ಫ್ಯಾನ್ಸ್​ ಮುಂದೆಯೇ ಚಹರ್​, ಫಿಲ್ಮಿ ಸ್ಟೈಲ್​ನಲ್ಲಿ ಮಂಡಿಯೂರಿ ಜಯಾಗೆ, ಉಂಗುರ ನೀಡ್ತಾ ನನನ್ನ ಮದುವೆಯಾಗ್ತೀಯಾ ಎಂದು ಕೇಳಿಕೊಂಡಿದ್ರು. ಚಹರ್​ ಪ್ರೇಮ ನಿವೇದನೆಗೆ ಒಂದು ಕ್ಷಣವೂ ಯೋಚಿಸದೇ, ಜಯಾ ಗ್ರೀನ್ ಸಿಗ್ನಲ್ ನೀಡಿದ್ರು. ಅಷ್ಟೇ ಅಲ್ಲ, ಚಹರ್​ರನ್ನ ತಬ್ಬಿ ಮುದ್ದಾಡಿದ್ರು.

ಯಾರು ಚಹರ್​ ಮದುವೆಯಾಗ್ತಿರೋ ಜಯಾ ಭಾರಧ್ವಜ್..?

ದೀಪಕ್ ಚಹರ್​ಗೆ ಜಯಾ ಪರಿಚಯವಾಗಿದ್ದು, ನಟಿ ಕಮ್ ಮಾಡಲ್ ಆಗಿರೋ ಚಹರ್ ತಂಗಿ ಮಾಲತಿ ಚಹರ್​ ಮೂಲಕ. ಆರಂಭದಲ್ಲಿ ಸ್ನೇಹಿತರಾಗಿದ್ದ ಇವರಿಬ್ಬರು, ನಂತರ ಲವ್​ ಬರ್ಡ್ಸ್​ಗಳಾಗಿ ಬದಲಾದ್ರು. ನಂತರ ಚಹರ್​ ಜಯಾರನ್ನ ತಮ್ಮ ಕುಟುಂಬದವರಿಗೆ ಪರಿಚಯಿಸಿದ್ರು. ಜಯಾ ಮೂಲತಃ ಡೆಲ್ಲಿಯ ಬರಾಕಂಬ್​ಗೆ ಸೇರಿದವರಾಗಿದ್ದು, ಸದ್ಯ ಒಂದು ಟೆಲಿಕಾಂ ಕಂಪನಿಯ ಡಿಜಿಟಲ್ ಹೆಡ್​ ಆಗಿ ಕಾರ್ಯನಿರ್ವಹಿಸ್ತಿದ್ದಾರೆ. ಜಯಾ ಅಣ್ಣ ಸಿದ್ಧಾರ್ಥ್​, ಹಿಂದಿ ಬಿಗ್​ಬಾಸ್​ನಲ್ಲಿ ಕಾಣಿಸಿಕೊಂಡಿದ್ರು.

ಒಟ್ಟಿನಲ್ಲಿ.. ಇಷ್ಟು ದಿನ ಸಿಂಗಲ್ ಆಗಿದ್ದ ಚಹರ್, ಇನ್ಮೇಲೆ ಜಯ ಜೊತೆ ಮಿಂಗಲ್ ಆಗಿ​ ಜೀವನ ನಡೆಸಲಿದ್ದಾರೆ. ಚಹರ್​ ಮ್ಯಾರೇಜ್ ಲೈಫ್ ಅದ್ಭುತವಾಗಿರಲಿ. ಜಯಾ ಚಹರ್​ ಬಾಳಲ್ಲಿ ಮತ್ತಷ್ಟು ಜಯ ತರಲಿ.

Download the Newsfirstlive app

Congratulations Deepak Chahar sir wish u a happy marriage life
Deepak Chahar's wedding receptions Agra #DeepakChahar #wedding pic.twitter.com/Nbd05ZGyth

— Sachin Sharma Official (@SharmaSachinji) May 31, 2022

Tags: chennai super kingscskdeepak chaharIPLteam india

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ವಿಜಯ್​ ದಳಪತಿ 67ನೇ ಸಿನಿಮಾದಲ್ಲಿ ಕಮಾಲ್​ ಮಾಡಲಿದ್ದಾರೆ ಈ ವಿಕ್ರಮರು!

by veena
January 28, 2023
0

ಪ್ಯಾನ್ ಇಂಡಿಯಾ ಟ್ರೆಂಡ್​ ಜಾಸ್ತಿ ಆಗ್ತಿದ್ದಂತೆ ಮಲ್ಟಿಸ್ಟಾರ್​ ಚಿತ್ರಗಳು ಹೆಚ್ಚಾಗ್ತಿವೆ. ಸೂಪರ್​ ಸ್ಟಾರ್​​ಗಳು ಒಟ್ಟಿಗೆ ಸಿನಿಮಾ ಮಾಡೋ ಕಲ್ಚರ್​ ಟ್ರೆಂಡ್ ಆಗ್ತಿವೆ. ಈಗ ಇಡೀ ಇಂಡಿಯಾನೇ ಸರ್ಪ್ರೈಸ್​...

ಬೆಂಗಳೂರಿನಲ್ಲಿ ಸಿಂಹಪ್ರಿಯಾ ಅದ್ಧೂರಿ ರಿಸೆಪ್ಷನ್: ಸ್ಯಾಂಡಲ್​​ವುಡ್​​ ಗಣ್ಯರು ಭಾಗಿ

by veena
January 28, 2023
0

ಸ್ಯಾಂಡಲ್​ವುಡ್​ನ ಚಿಟ್ಟೆ ಎಂದು ಖ್ಯಾತಿಯಾಗಿರೋ ವಸಿಷ್ಠ ಸಿಂಹ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಹರಿಪ್ರಿಯಾ ಇಬ್ಬರು ಎರಡು ದಿನಗಳ ಹಿಂದೆಯಷ್ಟೇ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇದೀಗ...

ತರಳುಬಾಳು ಸಿರಿಗೇರಿ ಶ್ರೀಗಳ ಬೈಕ್ ರ್‍ಯಾಲಿ ವೇಳೆ ಕಲ್ಲು ತೂರಾಟ: ಬೈಕ್​ಗಳು ಬೆಂಕಿಗೆ ಆಹುತಿ

by veena
January 28, 2023
0

ವಿಜಯನಗರ: ನಾಲ್ಕಕ್ಕೂ ಹೆಚ್ಚು ಜನರ ಮೇಲೆ ಕಲ್ಲು ತೂರಾಟವಾಗಿರೋ ಘಟನೆ ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮದಲ್ಲಿ ನಡೆದಿದೆ.   ತರಳುಬಾಳು ಸಿರಿಗೇರಿ ಶ್ರೀಗಳಿಗೆ ಉಜ್ಜೈನಿ ಮಠಕ್ಕೆ ದಶಕಗಳ...

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ದಾರುಣ ಸಾವು, ಮತ್ತೋರ್ವ ಗಂಭೀರ

by veena
January 28, 2023
0

ಚಿಕ್ಕೋಡಿ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ರಾಯಬಾಗ ತಾಲೂಕಿನ ನಿಡಗುಂದಿ ಹಳ್ಳದ ಬಳಿ ನಡೆದಿದೆ. ಎರಡು ಬೈಕ್‌ಗಳ ಮೇಲೆ ಒಟ್ಟು...

ಅಬ್ಬಾ! ಇಷ್ಟೆಲ್ಲಾ ಕಷ್ಟಪಟ್ಟು ಚಾಂಪಿಯನ್​ ಆಗ್ಬೇಕಾ? ಫೋಟೋ ನೋಡಿದ ಜನರ ಪ್ರತಿಕ್ರಿಯೆ ಹೀಗಿದೆ..

by NewsFirst Kannada
January 28, 2023
0

ಸ್ಲ್ಯಾಪ್​ ಫೈಟಿಂಗ್​​ ಕೇಳಿದ್ದೀರಾ? ವಿದೇಶದಲ್ಲಿ ಈ ಆಟ ಜನಪ್ರಿಯವಾಗಿದೆ. ಎದುರಾಳಿಯ ಕೆನ್ನೆಗೆ ಬಾರಿಸುವುದೇ ಈ ಆಟದಲ್ಲಿರುವ ಮಜಾ. ಆದರೆ ಇದೊಂದು ಡೇಂಜರಸ್​ ಆಟ. ಇದರಿಂದ ಸಾವನ್ನಪ್ಪುವ ಸಾಧ್ಯತೆಯು...

ಪತ್ನಿ ಜೊತೆ ದೀಪಕ್​​​ ಚಹಾರ್ ವರ್ಕೌಟ್; ಅದೊಂದು ನಿರೀಕ್ಷೆಯಲ್ಲಿದ್ದಾರೆ ಈ ಆಟಗಾರ

by NewsFirst Kannada
January 28, 2023
0

ಇಂಜುರಿಯಿಂದ ಕಾರಣದಿಂದ ಟೀಮ್​ ಇಂಡಿಯಾದಿಂದ ಹೊರಬಿದ್ದಿರುವ ವೇಗಿ ದೀಪಕ್​ ಚಹಾರ್​​​, ಜಿಮ್​​​​ನಲ್ಲಿ ಪತ್ನಿ ಜೊತೆ ಸಖತ್​ ವರ್ಕೌಟ್​ ಮಾಡ್ತಿದ್ದಾರೆ. ಪತ್ನಿ ಜಯಾ ಭಾರಧ್ವಾಜ್​​​​​ ಜೊತೆ ಜಿಮ್​​​​​ನಲ್ಲಿ ಕಸರತ್ತು...

ಬೆಂಗಳೂರಿನಲ್ಲೇ ನಡೆಯಲಿದೆ WPL ಹರಾಜು? ಮುಂದಿನ ತಿಂಗಳೇ ನಡೆಯಲಿದೆ ಈ ಪ್ರಕ್ರಿಯೆ

by NewsFirst Kannada
January 28, 2023
0

ವುಮೆನ್ಸ್​ ಪ್ರೀಮಿಯರ್​​ ಲೀಗ್​​​​​​ ಆರಂಭಕ್ಕೂ ಮುನ್ನವೇ ಭರ್ಜರಿ ಆದಾಯ ಗಳಿಸಿರುವ ಬಿಸಿಸಿಐ, ಇದೀಗ ಹರಾಜು ಪ್ರಕ್ರಿಯೆಗೆ ಸಿದ್ಧವಾಗ್ತಿದೆ. ಆಟಗಾರರ ನೋಂದಣಿಗೆ ಅವಕಾಶ ನಿನ್ನೆಗೆ ಮುಗಿದಿದ್ದು, ಫೆಬ್ರವರಿ 10...

ಸ್ನೇಹಿತನೊಂದಿಗೆ ದುಬೈನಲ್ಲಿ ಪಂದ್ಯ ವೀಕ್ಷಿಸಿದ ಪ್ರೀತಿ ಜಿಂಟಾ; ಆ ಫ್ರೆಂಡ್​ ಯಾರು?

by NewsFirst Kannada
January 28, 2023
0

ಬಾಲಿವುಡ್​ ನಟಿ, ಪಂಜಾಬ್​​ ಕಿಂಗ್ಸ್​​​ ಫ್ರಾಂಚೈಸಿ ಒಡತಿ ಪ್ರೀತಿ ಜಿಂಟಾ, ಇಂಟರ್​ನ್ಯಾಷನಲ್​ ಟಿ20 ಲೀಗ್​​​​ ಟೂರ್ನಿಯ ಪಂದ್ಯವನ್ನ ವೀಕ್ಷಿಸಿದ್ದಾರೆ. ಸ್ನೇಹಿತ ಮತ್ತು ಲೀಗ್​​​ನಲ್ಲಿ ಶಾರ್ಜಾ ವಾರಿಯರ್ಸ್​​​ ಫ್ರಾಂಚೈಸಿಯ...

ಫ್ಲಾಟ್​ನಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ಸಾವು; ಹಿರಿಯ ದಂಪತಿ ಮೃತದೇಹ ಪತ್ತೆ

by veena
January 28, 2023
0

ಮಂಗಳೂರು: ಅನುಮಾನಸ್ಪದವಾಗಿ ಹಿರಿಯ ದಂಪತಿ ಮೃತದೇಹ ಪತ್ತೆಯಾಗಿರೋ ಘಟನೆ ಖಾಸಗಿ ಫ್ಲಾಟ್​ವೊಂದರ ಕೊಠಡಿಯಲ್ಲಿ ನಡೆದಿದೆ. ದಿನೇಶ್(67) ಪತ್ನಿ ಶೈಲಜಾ(64) ಮೃತದೇಹ ಪತ್ತೆಯಾಗಿದೆ.   ಮೃತ ದಿನೇಶ್​​ ನಿವೃತ್ತ...

VIDEO: ಬಾನೆತ್ತರಕ್ಕೆ ಚಿಮ್ಮಿದ ಅಪರೂಪದ ಸುಳಿಗಾಳಿ: ಉಡುಪಿಯಲ್ಲಿ ಅಪರೂಪದ ದೃಶ್ಯ ಸೆರೆ

by veena
January 28, 2023
0

ಉಡುಪಿ: ಕಾರ್ಕಳ ಗಾಂಧಿ ಮೈದಾನದಲ್ಲಿ ಅಪರೂಪದ ಸುಳಿಗಾಳಿ ಕಾಣಿಸಿಕೊಂಡು ನೋಡುಗರನ್ನು ಬೆರಗುಗೊಳಿಸಿದೆ. ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಸುಳಿಗಾಳಿ...

Next Post

'ತೂತು ಮಡಿಕೆ' ಭಾರೀ ಮೆಚ್ಚುಗೆ.. ಹೆಜ್ಜೆ ಹಾಕಿದ್ಯಾರು ಸಾಂಗ್​​ಗೆ..?

ಬ್ರೆಜಿಲ್ ಸ್ಟಾರ್ ಫುಟ್ ಬಾಲ್ ಆಟಗಾರನನ್ನು ಭೇಟಿಯಾದ ಕನ್ನಡಿಗ ಶಬರೀಶ್

NewsFirst Kannada

NewsFirst Kannada

LATEST NEWS

ವಿಜಯ್​ ದಳಪತಿ 67ನೇ ಸಿನಿಮಾದಲ್ಲಿ ಕಮಾಲ್​ ಮಾಡಲಿದ್ದಾರೆ ಈ ವಿಕ್ರಮರು!

January 28, 2023

ಬೆಂಗಳೂರಿನಲ್ಲಿ ಸಿಂಹಪ್ರಿಯಾ ಅದ್ಧೂರಿ ರಿಸೆಪ್ಷನ್: ಸ್ಯಾಂಡಲ್​​ವುಡ್​​ ಗಣ್ಯರು ಭಾಗಿ

January 28, 2023

ತರಳುಬಾಳು ಸಿರಿಗೇರಿ ಶ್ರೀಗಳ ಬೈಕ್ ರ್‍ಯಾಲಿ ವೇಳೆ ಕಲ್ಲು ತೂರಾಟ: ಬೈಕ್​ಗಳು ಬೆಂಕಿಗೆ ಆಹುತಿ

January 28, 2023

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ದಾರುಣ ಸಾವು, ಮತ್ತೋರ್ವ ಗಂಭೀರ

January 28, 2023

ಅಬ್ಬಾ! ಇಷ್ಟೆಲ್ಲಾ ಕಷ್ಟಪಟ್ಟು ಚಾಂಪಿಯನ್​ ಆಗ್ಬೇಕಾ? ಫೋಟೋ ನೋಡಿದ ಜನರ ಪ್ರತಿಕ್ರಿಯೆ ಹೀಗಿದೆ..

January 28, 2023

ಪತ್ನಿ ಜೊತೆ ದೀಪಕ್​​​ ಚಹಾರ್ ವರ್ಕೌಟ್; ಅದೊಂದು ನಿರೀಕ್ಷೆಯಲ್ಲಿದ್ದಾರೆ ಈ ಆಟಗಾರ

January 28, 2023

ಬೆಂಗಳೂರಿನಲ್ಲೇ ನಡೆಯಲಿದೆ WPL ಹರಾಜು? ಮುಂದಿನ ತಿಂಗಳೇ ನಡೆಯಲಿದೆ ಈ ಪ್ರಕ್ರಿಯೆ

January 28, 2023

ಸ್ನೇಹಿತನೊಂದಿಗೆ ದುಬೈನಲ್ಲಿ ಪಂದ್ಯ ವೀಕ್ಷಿಸಿದ ಪ್ರೀತಿ ಜಿಂಟಾ; ಆ ಫ್ರೆಂಡ್​ ಯಾರು?

January 28, 2023

ಫ್ಲಾಟ್​ನಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ಸಾವು; ಹಿರಿಯ ದಂಪತಿ ಮೃತದೇಹ ಪತ್ತೆ

January 28, 2023

VIDEO: ಬಾನೆತ್ತರಕ್ಕೆ ಚಿಮ್ಮಿದ ಅಪರೂಪದ ಸುಳಿಗಾಳಿ: ಉಡುಪಿಯಲ್ಲಿ ಅಪರೂಪದ ದೃಶ್ಯ ಸೆರೆ

January 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ