Thursday, August 11, 2022
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ತಂದೆಯಿಂದಲೇ ಕಳ್ಳತನ ತರಬೇತಿ ಪಡೆದಿದ್ದ ಮೋಸ್ಟ್ ವಾಂಟೆಡ್ ಕಳ್ಳ ಸಿಸಿಬಿ ಬಲೆಗೆ

Share on Facebook Share on Twitter Send Share
July 2, 2022

ಬೆಂಗಳೂರು: ಕ್ಯಾ ಕಮಾಲ್​ ಹೇ ಇಮ್ರಾನ್​ ಭಾಯ್ ನಿಂದು.. ನೀನು ಯಾವದಾದ್ರು ಮನೆ ಮೇಲೆ ಕಣ್ಣಿಟ್ರೆ ಮುಗೀತಂತೆ. ಎಂತಹ ಹೈ ಸೆಕ್ಯೂರಿಟಿ ಇದ್ರು ಮಿಸ್ಸೆ ಆಗೋ ಮಾತೆ ಇಲ್ಲವಂತೆ. ಮನೆಗಳ್ಳತನವನ್ನೇ ಕರಗತ ಮಾಡಿಕೊಂಡ ಮೊಸ್ಟ್ ವಾಂಟೆಡ್‌ ಚೋರ್ ಇಮ್ರಾನ್​ನನ್ನ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

Download the Newsfirstlive app

ಚೋರ್​ ಇಮ್ರಾನ್​ಗೆ ಹದಿನೈದು ವರ್ಷವಿದ್ದಾಗಿನಿಂದ ಕಳ್ಳತನಕ್ಕೆ ಟ್ರೈನಿಂಗ್ ಕೊಟ್ಟಿದ್ದು ಸ್ವಂತ ತಂದೆಯೇ. ಎಂಥದ್ದೆ ಭದ್ರತೆ ಇರುವ ಮನೆಗಳಲ್ಲೂ ಹತ್ತೇ ನಿಮಿಷಕ್ಕೆ ಮನೆಗಳ ಬೀಗ ಮುರಿದು ಕಳವು ಮಾಡ್ತಿದ್ದನಂತೆ. ಬಹಳ ಹಿಂದೆ ಪೊಲೀಸ್ ಇನ್ಫಾರ್ಮರ್ ಆಗಿದ್ದ ಅಪ್ಪ ಎಜಾಜ್ ಖಾನ್ ಮಗ ಚೋರ್​ ಇಮ್ರಾನ್​ಗೆ ಚಿಕ್ಕವಯಸ್ಸಿನಲ್ಲೇ ಕಳ್ಳತನದ ಟ್ರೇನಿಂಗ್ ಕೊಡ್ತಿದ್ದನಂತೆ.

ಆಗಿನಿಂದಲೇ ಪೊಲೀಸರು, ಯಾವ ಅಂಗಲ್​ನಲ್ಲಿ ಕಳ್ಳರನ್ನು ಹಿಡಿಯುತ್ತಾರೆ, ಯಾವೆಲ್ಲಾ ಆಯಾಮಗಳನ್ನು ತನಿಖೆ ನಡೆಸ್ತಾರೆ ಅನ್ನೋದನ್ನ ಅಪ್ಪ ಹೇಳಿ ಕೊಟ್ಟಿದ್ದನಂತೆ. ಈತನ ಸಾಲು ಸಾಲು ಕೃತ್ಯಕ್ಕೆ ತಲೆಕೆಡಿಸಿಕೊಂಡಿದ್ದ ಪೊಲೀಸರು ಸದ್ಯ ಅಪ್ಪ ಏಜಾಜ್ ಖಾನ್,‌ ಮಗ ಚೋರ್ ಇಮ್ರಾನ್, ಸೈಯದ್​ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ 15 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತರಿಂದ 1ಕೆಜಿ 300 ಗ್ರಾಂ ಚಿನ್ನಾಭರಣ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Tags: bengaluruccb police

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಪ್ರವೀಣ್ ಹಂತಕರ ಬಂಧನ; ಆರೋಪಿಗಳ ಹಿನ್ನೆಲೆ ಏನು ಗೊತ್ತಾ..? ಅಲೋಕ್​ ಕುಮಾರ್ ಹೇಳಿದ್ದೇನು..?

by NewsFirst Kannada
August 11, 2022
0

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದು, ಈ ಕುರಿತಂತೆ ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ...

ಮಾಜಿ ಸಿಎಂಗೆ ರಾಯರ ಮೇಲೆ ಭಕ್ತಿ; ವಿಜಯೇಂದ್ರ, ರಾಘವೇಂದ್ರ ಅಂತಾ ಹೆಸರಿಟ್ಟಿದ್ಯಾಕೆ? ಬಿಎಸ್​ವೈ ಮಾತು

by NewsFirst Kannada
August 11, 2022
0

ರಾಯಚೂರು: ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರು ರಾಯರ ದರ್ಶನವನ್ನ ಪಡೆದುಕೊಂಡಿದ್ದಾರೆ. ಯಡಿಯೂರಪ್ಪ ಜೊತೆ ಪುತ್ರರಾದ ಬಿ.ವೈ ವಿಜಯೇಂದ್ರ, ಬಿ.ವೈ...

ಯೋಗಿ ಸರ್ಕಾರದಿಂದ ಕಠಿಣ ಕ್ರಮ; ಮತ್ತೊಬ್ಬ ಬಿಜೆಪಿ ನಾಯಕನ ವಿರುದ್ಧ ಬುಲ್ಡೋಜರ್ ಅಸ್ತ್ರ ಪ್ರಯೋಗ

by NewsFirst Kannada
August 11, 2022
0

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ‘ಕಠಿಣ ನಿಯಮ’ಗಳು ತಮ್ಮ ಪಕ್ಷದ ನಾಯಕರ ಮೇಲೂ ಜಾರಿಯಾಗುತ್ತಿವೆ. ಮೊನ್ನೆಯಷ್ಟೇ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿರುವ ಆರೋಪದ ಮೇಲೆ ಬಿಜೆಪಿ...

IT ದಾಳಿ; ಬರೋಬ್ಬರಿ ₹390 ಕೋಟಿ ಮೌಲ್ಯದ ಬೇನಾಮಿ ಆಸ್ತಿ ಜಪ್ತಿ-₹56 ಕೋಟಿ ನಗದು ಸೀಜ್​

by NewsFirst Kannada
August 11, 2022
0

ಮುಂಬೈ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ನಡೆಸಿದ ದಾಳಿಯಲ್ಲಿ ಬರೋಬ್ಬರಿ 390 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ...

ಕನ್ನಡಿಗ KL ರಾಹುಲ್ ಫಿಟ್ನೆಸ್ ಬಗ್ಗೆ ಟೆಶ್ಶನ್-ಫಿಟ್​​​​ ಇಲ್ಲದಿದ್ರೂ ಚಾನ್ಸ್​ ಏಕೆ ಅಂತ ಟೀಕೆ..!

by NewsFirst Kannada
August 11, 2022
0

ಏಷ್ಯಾಕಪ್​​ಗೆ ಟೀಮ್​ ಇಂಡಿಯಾ ಅನೌನ್ಸ್​ ಆಗಿದೆ. ಆದ್ರೆ ಈ ಸ್ಟಾರ್ ಪ್ಲೇಯರ್​​​ ಫಿಟ್​​​​ ಇಲ್ಲದಿದ್ರೂ, ಚಾನ್ಸ್​ ನೀಡಿರೋದು ಟೀಕೆಗೆ ಗುರಿಯಾಗಿದೆ. ಜೊತೆಗೆ ಆತ ಅಗ್ನಿ ಪರೀಕ್ಷೆಗೂ ಸಜ್ಜಾಗುವಂತಾಗಿದೆ....

ಮಧು ಬಂಗಾರಪ್ಪ ನೇತೃತ್ವದಲ್ಲಿ ‘ಏಕತೆಗಾಗಿ ನಡಿಗೆ’; ಮಳೆಯನ್ನೂ ಲೆಕ್ಕಿಸದೇ ನೂರಾರು ಕಾರ್ಯಕರ್ತರು ಭಾಗಿ

by NewsFirst Kannada
August 11, 2022
0

ಶಿವಮೊಗ್ಗ: ದೇಶದ ಏಕತೆಗಾಗಿ ‘ಜನಜಾಗೃತಿ ಪಾದಯಾತ್ರೆ’ಯನ್ನ ಜಿಲ್ಲಾ ಕಾಂಗ್ರೆಸ್​, ಸೊರಬ ತಾಲೂಕಿನ ಬಿಳುವಾಣಿಯಿಂದ ಆರಂಭಿಸಿದೆ. ರಾಜ್ಯ ಕಾಂಗ್ರೆಸ್​ನ ಉಪಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ಆರಂಭವಾಗಿದೆ....

ರಾಯಲ್ ಎನ್‌ಫೀಲ್ಡ್ ಬೈಕ್​ಗಳೇ ಈತನ ಟಾರ್ಗೆಟ್​​- ಶೋಕಿಗಾಗಿ ಕದ್ದ ಬೈಕ್​ಗಳೇಷ್ಟು ಗೊತ್ತಾ..?

by NewsFirst Kannada
August 11, 2022
0

ಚಿಕ್ಕಬಳ್ಳಾಪುರ: ಮನೆ, ಕಚೇರಿಗಳ ಎದುರು ನಿಲ್ಲಿಸುತ್ತಿದ್ದ ರಾಯಲ್ ಎನ್​ಫೀಲ್ಡ್ ಬೈಕ್​​ಗಳನ್ನು ಟಾರ್ಗೆಟ್​ ಮಾಡಿ ಕ್ಷಣಾರ್ಧದಲ್ಲಿ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಹೆಡೆಮುರಿಕಟ್ಟುವಲ್ಲಿ ಬಾಗೇಪಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಯಲ್...

ಸ್ವಾತಂತ್ರ್ಯೋತ್ಸವ ಪರೇಡ್​ಗೆ ವಿಜಯನಗರ ವಿದ್ಯಾರ್ಥಿ ಆಯ್ಕೆ..

by NewsFirst Kannada
August 11, 2022
0

ವಿಜಯನಗರ: ಮಹಾವಿದ್ಯಾಲಯದ ಎನ್ ಸಿ ಸಿ ವಿಭಾಗದ ಕೆಡೆಟ್ ಆದ ಪ್ರಸ್ತುತ ಬಿಎಸ್​ಸಿ ಸಿಬಿ ಜೆಡ್​ನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯಾದ ‌ಕುಮಾರಿ ಸಾಯಿ ತೇಜಸ್ವಿನಿ ಆಗಸ್ಟ್ 15ರಂದು ದೆಹಲಿಯಲ್ಲಿ...

ಕಳಪೆ ಊಟ; ತಟ್ಟೆ ಹಿಡಿದು ರಸ್ತೆಯಲ್ಲೇ ಕಣ್ಣೀರಿಟ್ಟ ಕಾನ್ಸ್​ಟೇಬಲ್​.. Video

by NewsFirst Kannada
August 11, 2022
0

ಲಕ್ನೋ: ಪೊಲೀಸ್​ ಕಚೇರಿಯ ಅಧಿಕೃತ ಮೆಸ್​ನಲ್ಲಿ ಊಟ ರುಚಿಯಾಗಿಲ್ಲ ಎಂಬ ಕಾರಣಕ್ಕೆ ಕಾನ್ಸ್​ಟೇಬಲ್​ ಓರ್ವ ಊಟದ ತಟ್ಟೆ ಹಿಡಿದು ರಸ್ತೆಯಲ್ಲಿ ನಿಂತ ಘಟನೆ ಉತ್ತರಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ....

ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ; ಮೂವರು ಯೋಧರು ಹುತಾತ್ಮ-ಇಬ್ಬರು ಉಗ್ರರ ಹತ್ಯೆ..

by NewsFirst Kannada
August 11, 2022
0

ಶ್ರೀನಗರ: ಜಮ್ಮು ಕಾಶ್ಮೀರದ ಸೇನಾ ಶಿಬಿರದ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸೇನಾಪಡೆ...

Next Post

ಕೊಡಗು, ಉಡುಪಿಯಲ್ಲಿ ಮುಂದುವರೆದ ವರುಣಾರ್ಭಟ- ಹಲವೆಡೆ ಭೂಕುಸಿತ.. ಮೈದುಂಬಿದ ಭದ್ರಾ

ತೆನೆ ಹೊರ್ತಾರಾ ಮಾಜಿ ಕೇಂದ್ರ ಸಚಿವ ಕೆ.ಹೆಚ್​ ಮುನಿಯಪ್ಪ..?

NewsFirst Kannada

NewsFirst Kannada

LATEST NEWS

ಪ್ರವೀಣ್ ಹಂತಕರ ಬಂಧನ; ಆರೋಪಿಗಳ ಹಿನ್ನೆಲೆ ಏನು ಗೊತ್ತಾ..? ಅಲೋಕ್​ ಕುಮಾರ್ ಹೇಳಿದ್ದೇನು..?

August 11, 2022

ಮಾಜಿ ಸಿಎಂಗೆ ರಾಯರ ಮೇಲೆ ಭಕ್ತಿ; ವಿಜಯೇಂದ್ರ, ರಾಘವೇಂದ್ರ ಅಂತಾ ಹೆಸರಿಟ್ಟಿದ್ಯಾಕೆ? ಬಿಎಸ್​ವೈ ಮಾತು

August 11, 2022

ಯೋಗಿ ಸರ್ಕಾರದಿಂದ ಕಠಿಣ ಕ್ರಮ; ಮತ್ತೊಬ್ಬ ಬಿಜೆಪಿ ನಾಯಕನ ವಿರುದ್ಧ ಬುಲ್ಡೋಜರ್ ಅಸ್ತ್ರ ಪ್ರಯೋಗ

August 11, 2022

IT ದಾಳಿ; ಬರೋಬ್ಬರಿ ₹390 ಕೋಟಿ ಮೌಲ್ಯದ ಬೇನಾಮಿ ಆಸ್ತಿ ಜಪ್ತಿ-₹56 ಕೋಟಿ ನಗದು ಸೀಜ್​

August 11, 2022

ಕನ್ನಡಿಗ KL ರಾಹುಲ್ ಫಿಟ್ನೆಸ್ ಬಗ್ಗೆ ಟೆಶ್ಶನ್-ಫಿಟ್​​​​ ಇಲ್ಲದಿದ್ರೂ ಚಾನ್ಸ್​ ಏಕೆ ಅಂತ ಟೀಕೆ..!

August 11, 2022

ಮಧು ಬಂಗಾರಪ್ಪ ನೇತೃತ್ವದಲ್ಲಿ ‘ಏಕತೆಗಾಗಿ ನಡಿಗೆ’; ಮಳೆಯನ್ನೂ ಲೆಕ್ಕಿಸದೇ ನೂರಾರು ಕಾರ್ಯಕರ್ತರು ಭಾಗಿ

August 11, 2022

ರಾಯಲ್ ಎನ್‌ಫೀಲ್ಡ್ ಬೈಕ್​ಗಳೇ ಈತನ ಟಾರ್ಗೆಟ್​​- ಶೋಕಿಗಾಗಿ ಕದ್ದ ಬೈಕ್​ಗಳೇಷ್ಟು ಗೊತ್ತಾ..?

August 11, 2022

ಸ್ವಾತಂತ್ರ್ಯೋತ್ಸವ ಪರೇಡ್​ಗೆ ವಿಜಯನಗರ ವಿದ್ಯಾರ್ಥಿ ಆಯ್ಕೆ..

August 11, 2022

ಕಳಪೆ ಊಟ; ತಟ್ಟೆ ಹಿಡಿದು ರಸ್ತೆಯಲ್ಲೇ ಕಣ್ಣೀರಿಟ್ಟ ಕಾನ್ಸ್​ಟೇಬಲ್​.. Video

August 11, 2022

ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ; ಮೂವರು ಯೋಧರು ಹುತಾತ್ಮ-ಇಬ್ಬರು ಉಗ್ರರ ಹತ್ಯೆ..

August 11, 2022
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ