Thursday, August 11, 2022
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತು-ರಾಜತಾಂತ್ರಿಕತೆ ಮೂಲಕ ಬಿಕ್ಕಟ್ಟು ಶಮನಕ್ಕೆ ಕರೆ

Share on Facebook Share on Twitter Send Share
July 2, 2022

ಉಕ್ರೇನ್​ ಮೇಲಿನ ರಷ್ಯಾ ಯುದ್ಧ ಮುಂದುವರಿದಿದೆ. ರಷ್ಯಾಗೇ ಹೇಗಾದರೂ ಮಾಡಿ ಬುದ್ಧಿ ಕಲಿಸಲೇ ಬೇಕೆಂದು ಪಾಶ್ಚಿಮಾತ್ಯ ರಾಷ್ಟ್ರಗಳು ಪ್ರಯತ್ನ ಮಾಡುತ್ತಲೇ ಇವೆ. ಇತ್ತೀಚಗಷ್ಟೇ ಜರ್ಮನಿಯಲ್ಲಿ ಜಿ-7 ರಾಷ್ಟ್ರಗಳ ಶೃಂಗ ಸಭೆ ನಡೆಸಿ, ರಷ್ಯಾದ ಮೇಲೆ ಗೋಲ್ಡನ್​ ಅಟ್ಯಾಕ್​ ಮಾಡಿದ್ವು. ಅಂದ್ರೆ, ರಷ್ಯಾದ ಚಿನ್ನವನ್ನು ಖರೀದಿಸದಿರಲು ನಿರ್ಧರಿಸಿದ್ವು. ಆದ್ರೆ ವಿಷ್ಯ ಅದಲ್ಲ. ಈ ಶೃಂಗ ಸಭೆಯಲ್ಲಿ ಭಾರತವೂ ವಿಶೇಷ ಅಹ್ವಾನದ ಮೇರೆಗೆ ಪಾಲ್ಗೊಂಡಿತ್ತು. ಇದು ರಷ್ಯಾಕ್ಕೆ ಗೊಂದಲವನ್ನು ಸೃಷ್ಟಿಸಿತ್ತು. ಆದ್ರೆ ಪುಟಿನ್​ಗೆ​ ಕರೆ ಮಾಡಿರುವ ಪ್ರಧಾನಿ ಮೋದಿ, ಎಲ್ಲವನ್ನೂ ಕ್ಲಿಯರ್​ ಮಾಡಿದ್ದಾರೆ.

Download the Newsfirstlive app

ಉಕ್ರೇನ್​ ವಿಚಾರದಲ್ಲಿ ಭಾರತದ ನಿಲುವು ಪುನರುಚ್ಛಾರ

ಉಕ್ರೇನ್‌ ಬಿಕ್ಕಟ್ಟು ಶಮನಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ಮತ್ತೊಂದು ಸುತ್ತಿನ ಮಹತ್ವದ ಮಾತುಕತೆ ನಡೆಸಿದ್ದಾರೆ. ಪುಟಿನ್‌ ಜತೆಗಿನ ದೂರವಾಣಿ ಸಂಭಾಷಣೆಯ ವೇಳೆ ಮೋದಿ ಅವರು, ಉಕ್ರೇನ್‌ ವಿಚಾರದಲ್ಲಿ ಭಾರತ ಅನುಸರಿಸಿಕೊಂಡು ಬಂದಿರುವ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದಾರಂತೆ. ಬಿಕ್ಕಟ್ಟು ಶಮನಕ್ಕೆ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒಲವು ತೋರಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಇದಷ್ಟೇ ಅಲ್ಲ, 2021ರ ಡಿಸೆಂಬರ್‌ನಲ್ಲಿ ಪುಟಿನ್‌ ಅವರು ಭಾರತಕ್ಕೆ ಭೇಟಿ ನೀಡಿದಾಗ ತೆಗೆದುಕೊಳ್ಳಲಾಗಿದ್ದ ನಿರ್ಧಾರಗಳ ಅನುಷ್ಠಾನದ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಜಾಗತಿಕ ಮತ್ತು ದ್ವಿಪಕ್ಷೀಯ ಸಮಸ್ಯೆಗಳ ಬಗ್ಗೆ ಸಮಾಲೋಚನೆ

ಇನ್ನು, ನಿರ್ದಿಷ್ಟವಾಗಿ ಕೃಷಿ ಸರಕುಗಳು, ರಸಗೊಬ್ಬರ ಮತ್ತು ಔಷಧ ಉತ್ಪನ್ನಗಳಿಗೆ ಸಂಬಂಧಿಸಿ ದ್ವಿಪಕ್ಷೀಯ ವ್ಯಾಪಾರ ಉತ್ತೇಜಿಸಲು ಇಬ್ಬರೂ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಡಿದ್ದಾರೆ. ಅಂತರರಾಷ್ಟ್ರೀಯ ಇಂಧನ ಮತ್ತು ಆಹಾರ ಮಾರುಕಟ್ಟೆ ಸೇರಿದಂತೆ ಜಾಗತಿಕ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.. ಜಾಗತಿಕ ಮತ್ತು ದ್ವಿಪಕ್ಷೀಯ ಸಮಸ್ಯೆಗಳ ಬಗ್ಗೆ ಸಮಾಲೋಚಿಸುವ ನಿಟ್ಟಿನಲ್ಲಿ ನಿರಂತರ ಸಂಪರ್ಕದಲ್ಲಿರಲು ಉಭಯ ನಾಯಕರು ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆ.

ಒಡೆಸಾ ಮೇಲೆ ಕ್ಷಿಪಣಿ ದಾಳಿ, 21 ನಾಗರಿಕರ ಸಾವು..

ರಷ್ಯಾ-ಉಕ್ರೇನ್​ ಬಿಕ್ಕಟ್ಟು ಶಮನಕ್ಕೆ ಅನೇಕ ರಾಷ್ಟ್ರಗಳು ಯತ್ನಿಸುತ್ತಿದ್ದರೆ ಅತ್ತ ರಷ್ಯಾ ಉಕ್ರೇನ್​ ಮೇಲೆ ದಾಳಿ ಮುಂದುವರೆಸಿದೆ. ಉಕ್ರೇನಿನ ಒಡೆಸಾ ಬಂದರು ನಗರ ಸಮೀಪದ ಸ್ನೇಕ್‌ ಐಲೆಂಡ್‌ನ ವಸತಿ ಪ್ರದೇಶದ ಮೇಲೆ ರಷ್ಯಾ ಪಡೆಗಳು ಕ್ಷಿಪಣಿಗಳ ಸುರಿಮಳೆ ಗರೆದಿದ್ದು, ಇಬ್ಬರು ಮಕ್ಕಳು ಸೇರಿ 21 ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. . ಕ್ಷಿಪಣಿಗಳ ಸ್ಫೋಟದ ರಭಸಕ್ಕೆ ಹತ್ತಿರದ 14 ಮಹಡಿಗಳ ಅಪಾರ್ಟ್‌ಮೆಂಟ್‌ ಸಮುಚ್ಛಯಕ್ಕೂ ಹಾನಿಯಾಗಿದೆ.

ಅದೇನೆ ಇರಲಿ.. ಅಮೆರಿಕ ಮತ್ತು ಪಾಶ್ಚಿಮಾತ್ಯ ದೇಶಗಳ ಒತ್ತಡ ಹೆಚ್ಚಿದ್ದರೂ, ರಷ್ಯಾ ಜತೆಗಿನ ವ್ಯಾಪಾರ ಸಂಬಂಧಕ್ಕೆ ಧಕ್ಕೆಯಾಗುವುದಿಲ್ಲ ಎಂದು ಭಾರತ ಮತ್ತೊಮ್ಮೆ ಸಾಬೀತು ಪಡಿಸಿದೆ. ಜಿ-7 ಶೃಂಗಸಭೆ ಬಳಿಕ ಪುಟಿನ್ ಪ್ರದಾನಿ ಮೋದಿ ಜೊತೆ ಮಾತುಕತೆ ನಡೆಸಿರೋದು ಕುತೂಹಲ ಮೂಡಿಸಿದೆ.

Tags: pm modiUkraine and RussiaVladimir Putin

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಸಿಗರೇಟ್​​ ಹೊಗೆ ಮುಖಕ್ಕೆ ಬಿಟ್ಟಿ-ಪ್ರಶ್ನಿಸಿದಕ್ಕೆ ರಾಡ್​​ನಿಂದ ಹಿಗ್ಗಾ ಮುಗ್ಗಾ ಹಲ್ಲೆ.. ಭಯಾನಕ ದೃಶ್ಯ CCTVಯಲ್ಲಿ ಸೆರೆ

by NewsFirst Kannada
August 11, 2022
0

ವಿಜಯಪುರ: ಸಿಗರೇಟ್ ಹೊಗೆ ಮುಖಕ್ಕೆ ಬಿಟ್ಟಿರೋದನ್ನ ಪ್ರಶ್ನಿಸಿದಕ್ಕೆ ವ್ಯಕ್ತಿಯ ಮೇಲೆ ಮನಬಂದಂತೆ ರಾಡ್​ನಿಂದ ಹಿಗ್ಗಾಮುಗ್ಗಾ ಹಲ್ಲೆ ಮಾಡಿರೋ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ...

ಎರಡು ಗುಂಪುಗಳ ಮಧ್ಯೆ ಗಲಾಟೆ.. ಇಬ್ಬರು ಸಾವು.. ಕೊಪ್ಪಳದಲ್ಲಿ ಬಿಗುವಿನ ವಾತಾವರಣ

by NewsFirst Kannada
August 11, 2022
0

ಕೊಪ್ಪಳ: ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಂಕಪ್ಪ ಶ್ಯಾಮಪ್ಪ...

IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ..?

by NewsFirst Kannada
August 11, 2022
0

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಆಗಸ್ಟ್ 19 ರಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಸಂಗ್ರಹ ಇದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ...

ಪ್ರವೀಣ್ ಹಂತಕರ ಬಂಧನ; ಆರೋಪಿಗಳ ಹಿನ್ನೆಲೆ ಏನು ಗೊತ್ತಾ..? ಅಲೋಕ್​ ಕುಮಾರ್ ಹೇಳಿದ್ದೇನು..?

by NewsFirst Kannada
August 11, 2022
0

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದು, ಈ ಕುರಿತಂತೆ ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ...

ಮಾಜಿ ಸಿಎಂಗೆ ರಾಯರ ಮೇಲೆ ಭಕ್ತಿ; ವಿಜಯೇಂದ್ರ, ರಾಘವೇಂದ್ರ ಅಂತಾ ಹೆಸರಿಟ್ಟಿದ್ಯಾಕೆ? ಬಿಎಸ್​ವೈ ಮಾತು

by NewsFirst Kannada
August 11, 2022
0

ರಾಯಚೂರು: ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರು ರಾಯರ ದರ್ಶನವನ್ನ ಪಡೆದುಕೊಂಡಿದ್ದಾರೆ. ಯಡಿಯೂರಪ್ಪ ಜೊತೆ ಪುತ್ರರಾದ ಬಿ.ವೈ ವಿಜಯೇಂದ್ರ, ಬಿ.ವೈ...

ಯೋಗಿ ಸರ್ಕಾರದಿಂದ ಕಠಿಣ ಕ್ರಮ; ಮತ್ತೊಬ್ಬ ಬಿಜೆಪಿ ನಾಯಕನ ವಿರುದ್ಧ ಬುಲ್ಡೋಜರ್ ಅಸ್ತ್ರ ಪ್ರಯೋಗ

by NewsFirst Kannada
August 11, 2022
0

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ‘ಕಠಿಣ ನಿಯಮ’ಗಳು ತಮ್ಮ ಪಕ್ಷದ ನಾಯಕರ ಮೇಲೂ ಜಾರಿಯಾಗುತ್ತಿವೆ. ಮೊನ್ನೆಯಷ್ಟೇ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿರುವ ಆರೋಪದ ಮೇಲೆ ಬಿಜೆಪಿ...

IT ದಾಳಿ; ಬರೋಬ್ಬರಿ ₹390 ಕೋಟಿ ಮೌಲ್ಯದ ಬೇನಾಮಿ ಆಸ್ತಿ ಜಪ್ತಿ-₹56 ಕೋಟಿ ನಗದು ಸೀಜ್​

by NewsFirst Kannada
August 11, 2022
0

ಮುಂಬೈ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ನಡೆಸಿದ ದಾಳಿಯಲ್ಲಿ ಬರೋಬ್ಬರಿ 390 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ...

ಕನ್ನಡಿಗ KL ರಾಹುಲ್ ಫಿಟ್ನೆಸ್ ಬಗ್ಗೆ ಟೆಶ್ಶನ್-ಫಿಟ್​​​​ ಇಲ್ಲದಿದ್ರೂ ಚಾನ್ಸ್​ ಏಕೆ ಅಂತ ಟೀಕೆ..!

by NewsFirst Kannada
August 11, 2022
0

ಏಷ್ಯಾಕಪ್​​ಗೆ ಟೀಮ್​ ಇಂಡಿಯಾ ಅನೌನ್ಸ್​ ಆಗಿದೆ. ಆದ್ರೆ ಈ ಸ್ಟಾರ್ ಪ್ಲೇಯರ್​​​ ಫಿಟ್​​​​ ಇಲ್ಲದಿದ್ರೂ, ಚಾನ್ಸ್​ ನೀಡಿರೋದು ಟೀಕೆಗೆ ಗುರಿಯಾಗಿದೆ. ಜೊತೆಗೆ ಆತ ಅಗ್ನಿ ಪರೀಕ್ಷೆಗೂ ಸಜ್ಜಾಗುವಂತಾಗಿದೆ....

ಮಧು ಬಂಗಾರಪ್ಪ ನೇತೃತ್ವದಲ್ಲಿ ‘ಏಕತೆಗಾಗಿ ನಡಿಗೆ’; ಮಳೆಯನ್ನೂ ಲೆಕ್ಕಿಸದೇ ನೂರಾರು ಕಾರ್ಯಕರ್ತರು ಭಾಗಿ

by NewsFirst Kannada
August 11, 2022
0

ಶಿವಮೊಗ್ಗ: ದೇಶದ ಏಕತೆಗಾಗಿ ‘ಜನಜಾಗೃತಿ ಪಾದಯಾತ್ರೆ’ಯನ್ನ ಜಿಲ್ಲಾ ಕಾಂಗ್ರೆಸ್​, ಸೊರಬ ತಾಲೂಕಿನ ಬಿಳುವಾಣಿಯಿಂದ ಆರಂಭಿಸಿದೆ. ರಾಜ್ಯ ಕಾಂಗ್ರೆಸ್​ನ ಉಪಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ಆರಂಭವಾಗಿದೆ....

ರಾಯಲ್ ಎನ್‌ಫೀಲ್ಡ್ ಬೈಕ್​ಗಳೇ ಈತನ ಟಾರ್ಗೆಟ್​​- ಶೋಕಿಗಾಗಿ ಕದ್ದ ಬೈಕ್​ಗಳೇಷ್ಟು ಗೊತ್ತಾ..?

by NewsFirst Kannada
August 11, 2022
0

ಚಿಕ್ಕಬಳ್ಳಾಪುರ: ಮನೆ, ಕಚೇರಿಗಳ ಎದುರು ನಿಲ್ಲಿಸುತ್ತಿದ್ದ ರಾಯಲ್ ಎನ್​ಫೀಲ್ಡ್ ಬೈಕ್​​ಗಳನ್ನು ಟಾರ್ಗೆಟ್​ ಮಾಡಿ ಕ್ಷಣಾರ್ಧದಲ್ಲಿ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಹೆಡೆಮುರಿಕಟ್ಟುವಲ್ಲಿ ಬಾಗೇಪಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಯಲ್...

Next Post

'ರುಚಿಯಾಗಿ ಅಡುಗೆ ಮಾಡಲ್ಲ' ಎಂದು ಹೆಂಡತಿಯನ್ನೇ ಕೊಲೆಗೈದ ಗಂಡ.. ಪೊಲೀಸ್ರಿಂದ ಅರೆಸ್ಟ್​​

ತಮ್ಮ ಬೈಕ್​ಗೆ ಮುಂಬೈ ದಾಳಿ ದಿನಾಂಕದ ನಂಬರ್ ಪಡೆದಿದ್ದ ಕನ್ಹಯ್ಯಾ ಲಾಲ್ ಹಂತಕರು!

NewsFirst Kannada

NewsFirst Kannada

LATEST NEWS

ಸಿಗರೇಟ್​​ ಹೊಗೆ ಮುಖಕ್ಕೆ ಬಿಟ್ಟಿ-ಪ್ರಶ್ನಿಸಿದಕ್ಕೆ ರಾಡ್​​ನಿಂದ ಹಿಗ್ಗಾ ಮುಗ್ಗಾ ಹಲ್ಲೆ.. ಭಯಾನಕ ದೃಶ್ಯ CCTVಯಲ್ಲಿ ಸೆರೆ

August 11, 2022

ಎರಡು ಗುಂಪುಗಳ ಮಧ್ಯೆ ಗಲಾಟೆ.. ಇಬ್ಬರು ಸಾವು.. ಕೊಪ್ಪಳದಲ್ಲಿ ಬಿಗುವಿನ ವಾತಾವರಣ

August 11, 2022

IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ..?

August 11, 2022

ಪ್ರವೀಣ್ ಹಂತಕರ ಬಂಧನ; ಆರೋಪಿಗಳ ಹಿನ್ನೆಲೆ ಏನು ಗೊತ್ತಾ..? ಅಲೋಕ್​ ಕುಮಾರ್ ಹೇಳಿದ್ದೇನು..?

August 11, 2022

ಮಾಜಿ ಸಿಎಂಗೆ ರಾಯರ ಮೇಲೆ ಭಕ್ತಿ; ವಿಜಯೇಂದ್ರ, ರಾಘವೇಂದ್ರ ಅಂತಾ ಹೆಸರಿಟ್ಟಿದ್ಯಾಕೆ? ಬಿಎಸ್​ವೈ ಮಾತು

August 11, 2022

ಯೋಗಿ ಸರ್ಕಾರದಿಂದ ಕಠಿಣ ಕ್ರಮ; ಮತ್ತೊಬ್ಬ ಬಿಜೆಪಿ ನಾಯಕನ ವಿರುದ್ಧ ಬುಲ್ಡೋಜರ್ ಅಸ್ತ್ರ ಪ್ರಯೋಗ

August 11, 2022

IT ದಾಳಿ; ಬರೋಬ್ಬರಿ ₹390 ಕೋಟಿ ಮೌಲ್ಯದ ಬೇನಾಮಿ ಆಸ್ತಿ ಜಪ್ತಿ-₹56 ಕೋಟಿ ನಗದು ಸೀಜ್​

August 11, 2022

ಕನ್ನಡಿಗ KL ರಾಹುಲ್ ಫಿಟ್ನೆಸ್ ಬಗ್ಗೆ ಟೆಶ್ಶನ್-ಫಿಟ್​​​​ ಇಲ್ಲದಿದ್ರೂ ಚಾನ್ಸ್​ ಏಕೆ ಅಂತ ಟೀಕೆ..!

August 11, 2022

ಮಧು ಬಂಗಾರಪ್ಪ ನೇತೃತ್ವದಲ್ಲಿ ‘ಏಕತೆಗಾಗಿ ನಡಿಗೆ’; ಮಳೆಯನ್ನೂ ಲೆಕ್ಕಿಸದೇ ನೂರಾರು ಕಾರ್ಯಕರ್ತರು ಭಾಗಿ

August 11, 2022

ರಾಯಲ್ ಎನ್‌ಫೀಲ್ಡ್ ಬೈಕ್​ಗಳೇ ಈತನ ಟಾರ್ಗೆಟ್​​- ಶೋಕಿಗಾಗಿ ಕದ್ದ ಬೈಕ್​ಗಳೇಷ್ಟು ಗೊತ್ತಾ..?

August 11, 2022
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ