Thursday, March 23, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

PFI ಬ್ಯಾನ್​​ ಬೆನ್ನಲ್ಲೇ ಕೇಂದ್ರಕ್ಕೆ ಬಹುದೊಡ್ಡ ಸವಾಲ್-ಏನದು? ಸುಮ್ಮನೆ ಕೂರುವಂತಿಲ್ಲ NIA..

Share on Facebook Share on Twitter Send Share
September 29, 2022

ಪಿಎಫ್​ಐ ಬ್ಯಾನ್​ ಏನೋ ಮಾಡಲಾಯ್ತು. ಹಾಗಂತ ಇಷ್ಟಕ್ಕೆ ಕೇಂದ್ರ ಗೃಹ ಇಲಾಖೆ ಕೈತೊಳೆದುಕೊಳ್ಳುವ ಹಾಗಿಲ್ಲ. ಇಷ್ಟು ದಿನ ಒಂದು, ಇನ್ಮೆಲೆ ಮತ್ತೊಂದು ಸವಾಲು ಹೆಗಲೇರಿದೆ.

ದುಷ್ಟ ಸಂಹಾರ, ಶಿಷ್ಟ ರಕ್ಷಕ.. ಇದು ಈ ನಾಡು ಪಾಲಿಸಿಕೊಂಡು ಬಂದ ನೆಲದ ಕಾನೂನು. ವಿಜಯ ದಶಮಿಗೂ ಮುನ್ನವೇ ಪಿಎಫ್​ಐನ ಪಾಪಕ್ಕೆ ಪ್ರತಿಫಲ ಸಿಕ್ಕಿದೆ. 15 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಪಿಎಫ್​ಐ, ಈಗ ಇತಿಹಾಸದ ಕರಾಳ ಗರ್ಭ ಸೇರಿದೆ. ಸಾಕ್ಷಿಗಳು ಮಿಸ್​ ಆಗದಂತೆ ಪ್ಲಾನ್​ ಮಾಡಿ ರೇಡ್​ ಮಾಡಿದ ಎನ್​​ಐಎ, ತಿಂಗಳ ಹಿಂದೆಯೇ ಬ್ಯಾನ್​​​ಗಾಗಿ ಮುಹೂರ್ತ ಫಿಕ್ಸ್​ ಮಾಡಿತ್ತು.

ಪಿಎಫ್​ಐ ಬ್ಯಾನ್​ ಬಳಿಕ ಮುಂದಿದೆ ಕಾನೂನು ಕದನ!

ದಸರೆಯ ಹೊತ್ತಿಗೆ ಎನ್​ಐಎ ಒಂದು ರಣಬೇಟೆ ಆಡಿ ಮುಗಿಸಿದೆ. ಈಗ ಕಾನೂನು ಕಟ್ಟಳೆ ಬಹುದೊಡ್ಡ ಸವಾಲು ಎನ್​​​ಐಎ ಮುಂದಿದೆ. ದೇಶಾದ್ಯಂತ ರೇಡ್​​ ಮೂಲಕ ರೈಡ್​ ಮಾಡಿದ ಎನ್​​ಐಎ, ತಾನು ಸಂಗ್ರಹಿಸಿದ ಪಿಎಫ್​ಐನ ಪಾಪದ ಕೊಡವನ್ನ ಪ್ರಜೆಂಟ್​ ಮಾಡಬೇಕಿದೆ.

  • PFI ಸಂಘಟನೆಯ ಬಲಾಬಲ

ದೇಶದ 22 ರಾಜ್ಯಗಳಲ್ಲಿ ಪಿಎಫ್​​​ಐ ಮತ್ತು ಅದರ ಸಹ ಸಂಘಟನೆಗಳು ಸಕ್ರಿಯವಾಗಿವೆ. 2017ರಲ್ಲಿ NIA ದಾಖಲೆಯ ಪ್ರಕಾರವೇ ದೇಶದಲ್ಲಿ 50 ಸಾವಿರ ಸದಸ್ಯರನ್ನ ಪಿಎಫ್​ಐ ಸಂಘಟನೆ ಹೊಂದಿದೆ. ನೆರೆಯ ಕೇರಳದಲ್ಲಿ ಪಿಎಫ್​​ಐ ಸಂಘಟನೆಯ ಮೇಲೆ ಸುಮಾರು ಒಂದೂವರೆ ಲಕ್ಷ ಜನ ಒಲವು ಹೊಂದಿದ್ದಾರೆ ಅಂತ ಎನ್​ಐಎ ತನ್ನ ದಾಖಲೆಯಲ್ಲಿ ಉಲ್ಲೇಖಿಸಿದೆ.

ಪ್ರತಿವರ್ಷ ಕೂಡ ಬಲವೃದ್ಧಿಸಿಕೊಳ್ತಿರುವ ಪಿಎಫ್​​ಐ ಶೇ.3-5ರಷ್ಟು ಸದಸ್ಯರ ಸಂಖ್ಯೆಯಲ್ಲಿ ಏರಿಕೆ ಆಗ್ತಿದೆ ಅಂತ ಮಾಹಿತಿ ಬಿಚ್ಚಿಟ್ಟಿದೆ. ಈ ಮಧ್ಯೆ, ಪಿಎಫ್​​ಐ ಬ್ಯಾನ್​​​ ಮಾಡಿ ಕೇಂದ್ರ ಗೃಹ ಇಲಾಖೆ ಕೈತೊಳೆದುಕೊಳ್ಳುವಂತಿಲ್ಲ. ಪುಂಡರ ಪುಂಡಾಟಕ್ಕೆ ಈಗಾಗಲೇ ಪ್ರಚಂಡ ಉತ್ತರ ಕೊಟ್ಟ ಕೇಂದ್ರ ಸರ್ಕಾರದ ಮುಂದೆ ಕಾನೂನಿನ ಸವಾಲುಗಳಿವೆ.

  • ಮುಂದಿದೆ ಕಾನೂನು ಸಮರ!

ಪಿಎಫ್‌ಐ ಮತ್ತು ಅಂಗಸಂಸ್ಥೆಗಳ ಮೇಲೆ ಯುಎಪಿಎ ಕೇಸ್​​ ಬಿದ್ದಿದೆ. ಯುಎಪಿಎ ಸೆಕ್ಷನ್ 3ರ ಅಡಿಯಲ್ಲಿ ಬ್ಯಾನ್​​​ ಮಾಡಿ ಕೇಂದ್ರ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಹೊರಬಿದ್ದ 30 ದಿನದಲ್ಲಿ ನ್ಯಾಯಮಂಡಳಿಗೆ ಆ ಬಗ್ಗೆ ವರದಿ ಸಲ್ಲಿಸಬೇಕು. ಈ ಸಂಘಟನೆಯನ್ನ ಏಕೆ ನಿಷೇಧಿಸಬಾರದೆಂದು ಲಿಖಿತ ಉತ್ತರ ಕೊಡಬೇಕಾಗುತ್ತದೆ. ಕಾನೂನುಬಾಹಿರ ಎಂದು ಘೋಷಿಸಲು ಕಾರಣ ನೀಡಬೇಕು.

Download the Newsfirstlive app

ಎನ್​ಐಎ, ಇ.ಡಿ, ರಾಜ್ಯ ಪೊಲೀಸ್​ ಪಡೆಗಳು ವಿವರಣೆ ಕೊಡಬೇಕು. ದೇಶ ವಿರೋಧಿ ಚಟುವಟಿಕೆಯನ್ನ ನ್ಯಾಯಮಂಡಳಿಯಲ್ಲಿ ಸಾಬೀತು ಮಾಡಬೇಕು. ಅಲ್ಲದೆ, ವಿದೇಶಿ ವಿದ್ರೋಹಿ ಸಂಘಟನೆಗಳ ಸಂಪರ್ಕದ ಬಗ್ಗೆ ಗೃಹ ಇಲಾಖೆ ಪುರಾವೆ ಸಲ್ಲಿಸಬೇಕಾಗುತ್ತದೆ. ಈ ಎಲ್ಲಾ ಲಿಖಿತ ವರದಿ ಸಲ್ಲಿಕೆ ಬಳಿಕ ಪಿಎಫ್‌ಐಗೆ ನ್ಯಾಯಮಂಡಳಿ ಶೋಕಾಸ್ ನೋಟಿಸ್ ಜಾರಿಮಾಡಲಿದೆ. ಅಲ್ಲದೆ, ಪಿಎಫ್‌ಐನ ಕಾನೂನು ತಂಡಕ್ಕೆ ತನ್ನ ವಾದ ಮಂಡಿಸಲು ನ್ಯಾಯ ಮಂಡಳಿ ಅವಕಾಶ ಕಲ್ಪಿಸಲಿದೆ. ವಾದ ಪ್ರತಿವಾದ ಬಳಿಕ ಪಿಎಫ್​​ಐ ಬ್ಯಾನ್​​​ ಬಗ್ಗೆ ತೀರ್ಮಾನ ಆಗಲಿದೆ. ಈ ಎಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಟ 6 ತಿಂಗಳು ಬೇಕಾಗಲಿದೆ.

ಪಿಎಫ್​​ಐ ಪಾಪದ ಕೊಡದ ಬಗ್ಗೆ ಕೊಡಬೇಕು ಮಾಹಿತಿ!

ಒಟ್ಟಾರೆ, ಪಿಎಫ್​ಐ ಸಂಘಟನೆಯ ಹಲವು ಕಾರ್ಯಗಳಿಗೆ ಈ ಸಮಯದಲ್ಲಿ ಬ್ರೇಕ್​ ಬೀಳಲಿದೆ. ಮತ್ತಷ್ಟು ರೇಡ್​ಗಳನ್ನ ಎನ್​ಐಎ ಆಯೋಜಿಸಬಹುದು. ಆದರೆ, ಪಿಎಫ್​ಐ ಒಂದು ದೇಶ ದ್ರೋಹಿ ಸಂಘಟನೆ ಅನ್ನೋದನ್ನ ನ್ಯಾಯಮಂಡಳಿಯಲ್ಲಿ ಸರ್ಕಾರ ಸಾಕ್ಷಿ ಸಮೇತ ರುಜುಪಡಿಸಬೇಕು.

Tags: Kannada NewsNewsFirst KannadaPFI

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಕಾಂಗ್ರೆಸ್​ಗೆ ಬಿಗ್​ ಶಾಕ್​! ನಾರಾಯಣಗೌಡ ಜೊತೆ ಅಮಿತ್ ಶಾ ಮಾತುಕತೆ.. ಮುನಿಸು ಶಮನ..?

by NewsFirst Kannada
March 23, 2023
0

ಚುನಾವಣೆ ಹೊತ್ತಲ್ಲೇ ಬಂಡಾಯವೆದ್ದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಕರೆದು ಮಾತುಕತೆ ನಡೆಸ್ತಿದೆ. ಇವತ್ತು ಸಚಿವ ನಾರಾಯಣಗೌಡ ಜೊತೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಮಹತ್ವದ ಚರ್ಚೆ...

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದಿದ್ದರೆ ಏನಂತೆ.. IPLನಲ್ಲಿ ಖದರ್ ತೋರಿಸಲು ಸಂಜು ರೆಡಿ..!

by NewsFirst Kannada
March 23, 2023
0

ಕಳೆದ ಬಾರಿ ರನ್ನರ್​ಅಪ್​​​​​​​ ರಾಜಸ್ಥಾನ ರಾಯಲ್ಸ್​ ತಂಡ 2023ನೇ ಐಪಿಎಲ್​​​ಗೆ ಸಿದ್ಧತೆ ಜೋರಾಗಿ ನಡೆಸ್ತಿದೆ. ಕ್ಯಾಪ್ಟನ್​​​​ ಸಂಜು ಸ್ಯಾಮ್ಸನ್​​​​​ ಅಂಗಳದಲ್ಲಿ ಭರ್ಜರಿ ಬೆವರು ಹರಿಸ್ತಿದ್ದಾರೆ. ದೊಡ್ಡ ಹೊಡೆತಗಳಿಗೆ...

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

by veena
March 23, 2023
0

ಬೆಂಗಳೂರು: ಕೆಪಿಟಿಸಿಎಲ್​ ಹುದ್ದೆ ನೇಮಕಾತಿಯ ಆಕಾಂಕ್ಷಿಯೊಬ್ಬ ಸಿಎಂ ಗೃಹಕಚೇರಿ ಬಳಿ ಅರ್ಜಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಂದು ನಡೆದಿದೆ. ಕೆಪಿಸಿಎಲ್​ನಲ್ಲಿ ನೇಮಕಾತಿ ಗೊಂದಲ ಸರಿಪಡಿಸುವಂತೆ...

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

by NewsFirst Kannada
March 23, 2023
0

ಬಾಲಿವುಡ್ ಬ್ಯೂಟಿ ಪರಿಣಿತಿ ಚೋಪ್ರಾ, ಮೋಸ್ಟ್ ಬ್ಯಾಚುಲರ್ ಸಂಸದ ರಾಘವೇಂದ್ರ ಛಡ್ಡಾ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ರೆಸ್ಟೋರೆಂಟ್‌ನಲ್ಲಿ ರಾಘವೇಂದ್ರ ಛಡ್ಡಾ, ಪರಿಣಿತಿ ಚೋಪ್ರಾ ಒಟ್ಟಿಗೆ...

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

by veena
March 23, 2023
0

ಬೆಂಗಳೂರು: ರಾಜ್ಯ ಚುನಾವಣೆಗೆ ದಿನಗಣನೆ ಎಣೆಸುವ ಹೊತ್ತು ಇನ್ನೇನು ಹತ್ತಿರ ಇದೆ. ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಆಟೋ...

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

by NewsFirst Kannada
March 23, 2023
0

ಮಿಲಿಯನ್ ಡಾಲರ್​ ಎಂದು ಕರೆಸಿಕೊಳ್ಳುವ 16ನೇ ಐಪಿಎಲ್​ಗೆ ಮಾರ್ಚ್​ 31ಕ್ಕೆ ಕಿಕ್​ ಸ್ಟಾರ್ಟ್​ ಸಿಗಲಿದೆ. ಟೂರ್ನಿ ಆರಂಭಕ್ಕೆ ಒಂದು ವಾರ ಬಾಕಿ ಇರುವಾಗಲೇ ಆರ್​ಸಿಬಿ ಕ್ಯಾಪ್ಟನ್​​​​​​ ಫಾಫ್...

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

by NewsFirst Kannada
March 23, 2023
0

‘ಮೋದಿ ಹೆಸರನ್ನು ಇಟ್ಟುಕೊಂಡವರೆಲ್ಲ ಕಳ್ಳರೇ’ ಎಂದು ಕಾಂಗ್ರೆಸ್​​ ಯುವ ನಾಯಕ ಮೊಹ್ಮದ್ ನಲ್ಪಾಡ್ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅಬ್ಬರದ ಭಾಷಣ ಮಾಡಿರುವ ನಲ್ಪಾಡ್​, ಮಾನನಷ್ಟ ಮೊಕದ್ದಮೆ...

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

by veena
March 23, 2023
0

NTR 30ನೇ ಚಿತ್ರಕ್ಕೆ ರಾಜಮೌಳಿ-ಪ್ರಶಾಂತ್ ನೀಲ್ ಸಾಥ್ ಆರ್​ಆರ್​ಆರ್​ ಸಿನಿಮಾದ ನಂತರ ಜ್ಯೂನಿಯರ್​ ಎನ್​.ಟಿ.ಆರ್ ತಮ್ಮ ಕರಿಯರ್​ನ 30ನೇ ಸಿನಿಮಾ ಶೂಟಿಂಗ್​ಗೆ ಸಿದ್ಧರಾಗಿದ್ದಾರೆ. ಯುಗಾದಿ ಹಬ್ಬದ ಪ್ರಯುಕ್ತ...

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

by NewsFirst Kannada
March 23, 2023
0

ಆಸ್ಟ್ರೇಲಿಯಾ ಕ್ಯಾಪ್ಟನ್​​​​ ಸ್ಟೀವ್ ಸ್ಮಿತ್​ ಭಾರತ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಖಾತೆ ತೆರೆಯದೇ ಪೆವಿಲಿಯನ್ ಸೇರಿಕೊಂಡರು. ಮೂರು ಬಾಲ್ ಎದುರಿಸಿದ ಸ್ಮಿತ್​ ಹಾರ್ದಿಕ್​ ಪಾಂಡ್ಯ ಬೌಲಿಂಗ್​​​ನಲ್ಲಿ...

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

by veena
March 23, 2023
0

ಚಿಕ್ಕೋಡಿ: ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಕಾರು ಹರಿದು ಯುವತಿ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ ನಾಯಿಕ (22) ಮೃತ ದುರ್ದೈವಿ....

Next Post

ಪ್ರಶಾಂತ್ ನೀಲ್ ಕಡೆಯಿಂದ ಗುಡ್​ನ್ಯೂಸ್-ಸಲಾರ್ ನೋಡ್ಬೇಕು ಅಂದ್ರೆ ಕಾಯಲೇಬೇಕು ಪ್ರಭಾಸ್​​ ಫ್ಯಾನ್ಸ್

ಡಿಕೆಎಸ್​​ಗೆ ಮತ್ತೆ ಸಿಬಿಐ ಶಾಕ್- 'ಕೇಂದ್ರ ನಮ್ಮನ್ನ ಬಹಳ ಪ್ರೀತಿ ಮಾಡುತ್ತಿದೆ' ಅಂತ ಡಿಕೆಎಸ್​​ ವ್ಯಂಗ್ಯ

NewsFirst Kannada

NewsFirst Kannada

LATEST NEWS

ಕಾಂಗ್ರೆಸ್​ಗೆ ಬಿಗ್​ ಶಾಕ್​! ನಾರಾಯಣಗೌಡ ಜೊತೆ ಅಮಿತ್ ಶಾ ಮಾತುಕತೆ.. ಮುನಿಸು ಶಮನ..?

March 23, 2023

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದಿದ್ದರೆ ಏನಂತೆ.. IPLನಲ್ಲಿ ಖದರ್ ತೋರಿಸಲು ಸಂಜು ರೆಡಿ..!

March 23, 2023

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

March 23, 2023

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

March 23, 2023

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

March 23, 2023

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

March 23, 2023

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

March 23, 2023

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

March 23, 2023

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

March 23, 2023

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

March 23, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ