Thursday, March 23, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಮಕ್ಕಳ ವಿಚಾರದಲ್ಲಿ ಸರ್ಕಾರಕ್ಕೆ ಅನುಮಾನ..! ದೊಡ್ಡ ತಪ್ಪು ಮಾಡಿಬಿಟ್ರಾ ಸ್ಟಾರ್​ ನಟಿ ನಯನಾತಾರಾ..?

Share on Facebook Share on Twitter Send Share
October 11, 2022

ವಿಘ್ನೇಶ್ ಮತ್ತು ನಯನತಾರಾ ಶುಭಸುದ್ದಿಯೊಂದನ್ನ ಹಂಚಿಕೊಂಡಿದ್ದಾರೆ. ನವಜಾತ ಶಿಶುಗಳ ಪಾದಗಳಿಗೆ ಪ್ರೀತಿಯಿಂದ ಚುಂಬಿಸುತ್ತಿರುವ ಚಿತ್ರಗಳನ್ನ ಹಂಚಿಕೊಂಡಿದ್ದಾರೆ. ಈ ಅವಳಿಗಳನ್ನ ತಮ್ಮ ಪುತ್ರರೆಂದು ಜಗತ್ತಿಗೆ ಪರಿಚಯಿಸಿದ್ದಾರೆ. ಮದುವೆಯಾಗಿ ಕೇವಲ ನಾಲ್ಕು ತಿಂಗಳಷ್ಟೇ ಆಗಿದೆ. ಹೀಗಾಗಿ ಬಾಡಿಗೆ ತಾಯ್ತನದ ಬಗ್ಗೆ ಚರ್ಚೆ ಶುರುವಾಗಿದೆ. ಈ ಬಗ್ಗೆ ಸರ್ಕಾರ ತನಿಖೆಗೂ ಆದೇಶಿಸಿದೆ. ಮದುವೆಯಾದ ನಾಲ್ಕು ತಿಂಗಳಿಗೇ ಲೇಡಿ ಸೂಪರ್‌ಸ್ಟಾರ್ ನಯನತಾರಾ, ನಿರ್ದೇಶಕ ವಿಘ್ನೇಶ್ ಶಿವನ್ ಪೋಷಕರಾಗಿ ಬಡ್ತಿ ಪಡೆದಿದ್ದಾರೆ. ಅವಳಿ ಗಂಡು ಮಕ್ಕಳಿಗೆ ನಯನಾತಾರಾ-ವಿಘ್ನೇಶ್​​​ ಪಾಲಕರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಘ್ನೇಶ್ ಶಿವನ್ ಮಾಹಿತಿ ಹಂಚಿಕೊಂಡಿದ್ದು, ಅಭಿಮಾನಿಗಳಿಗೆ ಆಶ್ಚರ್ಯಕ್ಕೆ ದೂಡಿದ್ದಾರೆ. ಅಲ್ಲದೆ, ಕಾನೂನಿಗೂ ಶಾಕ್​​ ನೀಡಿದ್ದಾರೆ.

ಶುಭಸುದ್ದಿ ಹಂಚಿಕೊಂಡು ವಿವಾದ ಸೃಷ್ಟಿಸಿಕೊಂಡ ಜೋಡಿ!
ನಯನತಾರಾ, ವಿಘ್ನೇಶ್​ ದಂಪತಿಗೆ ಸರ್ಕಾರದಿಂದ ಶಾಕ್​​​!

ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವಳಿ ಮಕ್ಕಳ ಪೋಷಕರಾಗಿದ್ದಾರೆ. ಈ ವರ್ಷದ ಜೂನ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ನಿನ್ನೆ ತಮ್ಮ ಮಕ್ಕಳ ಆಗಮನದ ಸಿಹಿ ಸುದ್ದಿಯನ್ನ ಹಂಚಿಕೊಂಡಿದ್ದರು. ಈ ಸಿಹಿ ಸುದ್ದಿಯೇ ದಂಪತಿಗೆ ಕಹಿಯಾಗಿ ಪರಿಣಮಿಸುವ ಸಾಧ್ಯತೆ ಇದೆ. ನಯನತಾರಾ-ವಿಘ್ನೇಶ್ ಶಿವನ್ ದಂಪತಿಗೆ ತಮಿಳುನಾಡು ಸರ್ಕಾರ ಶಾಕ್ ಕೊಟ್ಟಿದೆ.

‘ನಯನ್​ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್​ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’
ವಿಘ್ನೇಶ್​​ ಶಿವನ್, ತಮಿಳು ನಿರ್ದೇಶಕ

ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಜೂನ್ 9ರಂದು ಮಹಾಬಲಿಪುರಂನ ಐಷಾರಾಮಿ ರೆಸಾರ್ಟ್‌ನಲ್ಲಿ ವಿವಾಹ ಬಂಧನಕ್ಕೆ ಒಳಗಾಗಿದ್ರು. ಆದಾಗಿ ಕೇವಲ ನಾಲ್ಕು ತಿಂಗಳಷ್ಟೇ ಕಳೆದಿದೆ. ಆಗಲೇ ಈ ಜೋಡಿ ಅವಳಿ ಮಕ್ಕಳಿಗೆ ತಂದೆ ತಾಯಿ ಆಗಿದ್ದಾರೆ. ಸದ್ಯ ಮಗು ಪಡೆದ ವಿಚಾರ ಸಾಕಷ್ಟು ಚರ್ಚೆಯನ್ನ ಹುಟ್ಟು ಹಾಕಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ಒಂದಷ್ಟು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ.. ಈ ಹಿನ್ನೆಲೆ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಕೂಡ ಆದೇಶಿಸಿದೆ.

Download the Newsfirstlive app

ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.. ಈ ಮೂಲಕ ಸ್ಟಾರ್​​ ಜೋಡಿ ವಿವಾದದ ಜೊತೆಗೆ ಹೊಸ ಕೇಸ್​ ಮೈಮೇಲೆ ಎಳೆದುಕೊಂಡಿದ್ದಾರೆ. ಬಾಡಿಗೆ ತಾಯಿ ಮೂಲಕ ಜನಿಸಿರುವ ಅವಳಿ ಗಂಡು ಮಕ್ಕಳಿಗೆ ಉಯಿರ್​ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ಉಯಿರ್ ಅಂದ್ರೆ ಉಸಿರು, ಉಲಗಮ್ ಅಂದ್ರೆ ಪ್ರಪಂಚ ಅಂತ ಅರ್ಥ. ಸದ್ಯ ನಟಿಯಾಗಿ ನಯನತಾರಾ, ನಿರ್ದೇಶಕರಾಗಿ ತಮಿಳು ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಇಬ್ಬರು ಕೂಡ ಸದ್ಯ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯುವ ಅನುಮಾನ ಮೊದಲೇ ಇತ್ತು. ಈ ಅನುಮಾನಗಳು ಈಗ ನಿಜವಾಗಿದೆ.

ಒಟ್ಟಾರೆ, ಇದು ತಂತ್ರಜ್ಞಾನದ ವಿಫುಲತೆಯ ಸಮಸ್ಯೆಯೋ? ಫಿಗರ್​ ಮೆಂಟೇನ್​​ ಮಾಡುವ ದುರಾಲೋಚನೆಯೋ ಗೊತ್ತಿಲ್ಲ.. ಸ್ಟಾರ್​​​ ದಂಪತಿ ಅವಳಿ ಮಕ್ಕಳ ಜನನ ಬಗ್ಗೆ ಘೋಷಿಸುತ್ತಿದ್ದಂತೆ ಶುಭ ಹಾರೈಕೆಗಿಂತ ನೆಗೆಟಿವ್ ಕಾಮೆಂಟ್​ಗಳೇ ಹೆಚ್ಚಾಗಿವೆ. ಇದೀಗ ಸರ್ಕಾರ ಕೂಡ ತನಿಖೆಯ ಶಾಕ್​​ ಕೊಟ್ಟಿದ್ದು, ನಯನತಾರಾ-ವಿಘ್ನೇಶ್​​ ಶಿವನ್​​​ ಕೊಡುವ ಉತ್ತರ ಕುತೂಹಲ ಮೂಡಿಸಿದೆ.

Nayan & Me have become Amma & Appa❤️
We are blessed with
twin baby Boys❤️❤️
All Our prayers,our ancestors’ blessings combined wit all the good manifestations made, have come 2gethr in the form Of 2 blessed babies for us❤️😇
Need all ur blessings for our
Uyir😇❤️& Ulagam😇❤️ pic.twitter.com/G3NWvVTwo9

— Vignesh Shivan (@VigneshShivN) October 9, 2022

Tags: Kannada NewsNayantharaNewsFirst KannadaVignesh Shivan

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಕಾಂಗ್ರೆಸ್​ಗೆ ಬಿಗ್​ ಶಾಕ್​! ನಾರಾಯಣಗೌಡ ಜೊತೆ ಅಮಿತ್ ಶಾ ಮಾತುಕತೆ.. ಮುನಿಸು ಶಮನ..?

by NewsFirst Kannada
March 23, 2023
0

ಚುನಾವಣೆ ಹೊತ್ತಲ್ಲೇ ಬಂಡಾಯವೆದ್ದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಕರೆದು ಮಾತುಕತೆ ನಡೆಸ್ತಿದೆ. ಇವತ್ತು ಸಚಿವ ನಾರಾಯಣಗೌಡ ಜೊತೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಮಹತ್ವದ ಚರ್ಚೆ...

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದಿದ್ದರೆ ಏನಂತೆ.. IPLನಲ್ಲಿ ಖದರ್ ತೋರಿಸಲು ಸಂಜು ರೆಡಿ..!

by NewsFirst Kannada
March 23, 2023
0

ಕಳೆದ ಬಾರಿ ರನ್ನರ್​ಅಪ್​​​​​​​ ರಾಜಸ್ಥಾನ ರಾಯಲ್ಸ್​ ತಂಡ 2023ನೇ ಐಪಿಎಲ್​​​ಗೆ ಸಿದ್ಧತೆ ಜೋರಾಗಿ ನಡೆಸ್ತಿದೆ. ಕ್ಯಾಪ್ಟನ್​​​​ ಸಂಜು ಸ್ಯಾಮ್ಸನ್​​​​​ ಅಂಗಳದಲ್ಲಿ ಭರ್ಜರಿ ಬೆವರು ಹರಿಸ್ತಿದ್ದಾರೆ. ದೊಡ್ಡ ಹೊಡೆತಗಳಿಗೆ...

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

by veena
March 23, 2023
0

ಬೆಂಗಳೂರು: ಕೆಪಿಟಿಸಿಎಲ್​ ಹುದ್ದೆ ನೇಮಕಾತಿಯ ಆಕಾಂಕ್ಷಿಯೊಬ್ಬ ಸಿಎಂ ಗೃಹಕಚೇರಿ ಬಳಿ ಅರ್ಜಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಂದು ನಡೆದಿದೆ. ಕೆಪಿಸಿಎಲ್​ನಲ್ಲಿ ನೇಮಕಾತಿ ಗೊಂದಲ ಸರಿಪಡಿಸುವಂತೆ...

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

by NewsFirst Kannada
March 23, 2023
0

ಬಾಲಿವುಡ್ ಬ್ಯೂಟಿ ಪರಿಣಿತಿ ಚೋಪ್ರಾ, ಮೋಸ್ಟ್ ಬ್ಯಾಚುಲರ್ ಸಂಸದ ರಾಘವೇಂದ್ರ ಛಡ್ಡಾ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ರೆಸ್ಟೋರೆಂಟ್‌ನಲ್ಲಿ ರಾಘವೇಂದ್ರ ಛಡ್ಡಾ, ಪರಿಣಿತಿ ಚೋಪ್ರಾ ಒಟ್ಟಿಗೆ...

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

by veena
March 23, 2023
0

ಬೆಂಗಳೂರು: ರಾಜ್ಯ ಚುನಾವಣೆಗೆ ದಿನಗಣನೆ ಎಣೆಸುವ ಹೊತ್ತು ಇನ್ನೇನು ಹತ್ತಿರ ಇದೆ. ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಆಟೋ...

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

by NewsFirst Kannada
March 23, 2023
0

ಮಿಲಿಯನ್ ಡಾಲರ್​ ಎಂದು ಕರೆಸಿಕೊಳ್ಳುವ 16ನೇ ಐಪಿಎಲ್​ಗೆ ಮಾರ್ಚ್​ 31ಕ್ಕೆ ಕಿಕ್​ ಸ್ಟಾರ್ಟ್​ ಸಿಗಲಿದೆ. ಟೂರ್ನಿ ಆರಂಭಕ್ಕೆ ಒಂದು ವಾರ ಬಾಕಿ ಇರುವಾಗಲೇ ಆರ್​ಸಿಬಿ ಕ್ಯಾಪ್ಟನ್​​​​​​ ಫಾಫ್...

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

by NewsFirst Kannada
March 23, 2023
0

‘ಮೋದಿ ಹೆಸರನ್ನು ಇಟ್ಟುಕೊಂಡವರೆಲ್ಲ ಕಳ್ಳರೇ’ ಎಂದು ಕಾಂಗ್ರೆಸ್​​ ಯುವ ನಾಯಕ ಮೊಹ್ಮದ್ ನಲ್ಪಾಡ್ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅಬ್ಬರದ ಭಾಷಣ ಮಾಡಿರುವ ನಲ್ಪಾಡ್​, ಮಾನನಷ್ಟ ಮೊಕದ್ದಮೆ...

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

by veena
March 23, 2023
0

NTR 30ನೇ ಚಿತ್ರಕ್ಕೆ ರಾಜಮೌಳಿ-ಪ್ರಶಾಂತ್ ನೀಲ್ ಸಾಥ್ ಆರ್​ಆರ್​ಆರ್​ ಸಿನಿಮಾದ ನಂತರ ಜ್ಯೂನಿಯರ್​ ಎನ್​.ಟಿ.ಆರ್ ತಮ್ಮ ಕರಿಯರ್​ನ 30ನೇ ಸಿನಿಮಾ ಶೂಟಿಂಗ್​ಗೆ ಸಿದ್ಧರಾಗಿದ್ದಾರೆ. ಯುಗಾದಿ ಹಬ್ಬದ ಪ್ರಯುಕ್ತ...

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

by NewsFirst Kannada
March 23, 2023
0

ಆಸ್ಟ್ರೇಲಿಯಾ ಕ್ಯಾಪ್ಟನ್​​​​ ಸ್ಟೀವ್ ಸ್ಮಿತ್​ ಭಾರತ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಖಾತೆ ತೆರೆಯದೇ ಪೆವಿಲಿಯನ್ ಸೇರಿಕೊಂಡರು. ಮೂರು ಬಾಲ್ ಎದುರಿಸಿದ ಸ್ಮಿತ್​ ಹಾರ್ದಿಕ್​ ಪಾಂಡ್ಯ ಬೌಲಿಂಗ್​​​ನಲ್ಲಿ...

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

by veena
March 23, 2023
0

ಚಿಕ್ಕೋಡಿ: ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಕಾರು ಹರಿದು ಯುವತಿ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ ನಾಯಿಕ (22) ಮೃತ ದುರ್ದೈವಿ....

Next Post

ನಾನು ಕ್ರಿಕೆಟರ್ ಆಗೋದು ನಮ್ಮಪ್ಪನಿಗೆ ಇಷ್ಟವಿರಲಿಲ್ಲ- RCB ಆಟಗಾರ

ಜಮೀನ್ದಾರ್ ದರ್ಪ..16 ದಲಿತ ಕೂಲಿ ಕಾರ್ಮಿಕರ ಕೂಡಿ ಹಾಕಿ ಮನಸೋ ಇಚ್ಛೆ ಹಲ್ಲೆ.. ಮಹಿಳೆಗೆ ಗರ್ಭಪಾತ..!

veena

veena

LATEST NEWS

ಕಾಂಗ್ರೆಸ್​ಗೆ ಬಿಗ್​ ಶಾಕ್​! ನಾರಾಯಣಗೌಡ ಜೊತೆ ಅಮಿತ್ ಶಾ ಮಾತುಕತೆ.. ಮುನಿಸು ಶಮನ..?

March 23, 2023

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದಿದ್ದರೆ ಏನಂತೆ.. IPLನಲ್ಲಿ ಖದರ್ ತೋರಿಸಲು ಸಂಜು ರೆಡಿ..!

March 23, 2023

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

March 23, 2023

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

March 23, 2023

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

March 23, 2023

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

March 23, 2023

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

March 23, 2023

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

March 23, 2023

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

March 23, 2023

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

March 23, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ