Saturday, January 28, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಭಾರತ್ ಜೋಡೋ..ರಾಜ್ಯ ಕಾಂಗ್ರೆಸ್​ ನಾಯಕರ ಪತ್ನಿಯರ ಜೊತೆ ಹೆಜ್ಜೆ ಹಾಕಿದ ರಾಹುಲ್..!

Share on Facebook Share on Twitter Send Share
October 21, 2022

ರಾಯಚೂರು: ಕಾಂಗ್ರೆಸ್​ನ ಭಾರತ್​ ಜೋಡೋ ಪಾದಯಾತ್ರೆ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ದೇಶದಲ್ಲಿ ಸಾಮರಸ್ಯಕ್ಕಾಗಿ ಭಾರತವನ್ನು ಒಗ್ಗೂಡಿಸಲು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕುತ್ತಿದ್ದಾರೆ. ಇದೀಗ ಈ ಯಾತ್ರೆ ಸಾವಿರಕ್ಕೂ ಅಧಿಕ ಕಿಲೋ ಮೀಟರ್​ ಕ್ರಮಿಸಿದ್ದು, ಕಾಂಗ್ರೆಸ್​ಗೆ ಮತ್ತಷ್ಟು ಬಲ ತಂದಿದೆ.

ಇದನ್ನು ಓದಿ: ‘ನನಗೆ ಕೈಗಳಿಲ್ಲ..ಎಲ್ಲಾ ಕಾಲಿನಿಂದಲೇ ಸರ್..’ ಕನ್ನಡತಿಯ ಸ್ಫೂರ್ತಿದಾಯಕ ಕಥೆ ಕೇಳಿ ರಾಹುಲ್ ಏನಂದ್ರು..?

Download the Newsfirstlive app

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್​ ಜೋಡೋ ಪಾದಯಾತ್ರೆಯಲ್ಲಿ ಶಾಸಕರ ಪತ್ನಿಯರು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಈ ಯಾತ್ರೆಯು ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆಯಿತು.

ಯಾತ್ರೆಯಲ್ಲಿ ಮಾಜಿ ಸಚಿವ ಕೃಷ್ಣ ಭೈರೇಗೌಡ ಪತ್ನಿ ಮೀನಾಕ್ಷಿ, ಅಜಯ್ ಸಿಂಗ್ ಪತ್ನಿ ಶ್ವೇತಾ ಹಾಗೂ ಕೆಪಿಸಿಸಿ ಪದಾಧಿಕಾರಿ ರವಿ ಭೋಸರಾಜ್ ಪತ್ನಿ ಕೂಡ ಭಾರತ್​ ಜೋಡೋ ಪಾದಯಾತ್ರೆಯಲ್ಲಿ ಭಾಗಿಯಾಗಿ ರಾಹುಲ್​ ಜೊತೆ ಹೆಜ್ಜೆ ಹಾಕಿದರು. ಈ ನಡುವೆ ರಾಹುಲ್​ ಗಾಂಧಿ ಸುಮಾರು 20ಕ್ಕೂ ರೈತರ ಜೊತೆ ಸಂವಾದ ನಡೆಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: bharat jodo yatraCongress leader Rahul GandhiKannada NewsNewsFirst KannadaRaichur News

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಅಭಿಮಾನಿಯ ಮೊಬೈಲ್ ಕಿತ್ತು ಬೀಸಾಡಿದ್ದ ರಣಬೀರ್​ ಕಪೂರ್‌? ಇದು ನಿಜವೇ?

by veena
January 28, 2023
0

ಬಾಲಿವುಡ್​ ಖ್ಯಾತ ನಟ​ ರಣಬೀರ್​ ಕಪೂರ್‌ ಅವರು ಎಲ್ಲಿ ಹೋದರು ಅಭಿಮಾನಿಗಳು ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಇದೇ ರೀತಿ ನಟ​ ರಣಬೀರ್​ ಕಪೂರ್ ಅವರ...

ವಿಜಯ್​ ದಳಪತಿ 67ನೇ ಸಿನಿಮಾದಲ್ಲಿ ಕಮಾಲ್​ ಮಾಡಲಿದ್ದಾರೆ ಈ ವಿಕ್ರಮರು!

by veena
January 28, 2023
0

ಪ್ಯಾನ್ ಇಂಡಿಯಾ ಟ್ರೆಂಡ್​ ಜಾಸ್ತಿ ಆಗ್ತಿದ್ದಂತೆ ಮಲ್ಟಿಸ್ಟಾರ್​ ಚಿತ್ರಗಳು ಹೆಚ್ಚಾಗ್ತಿವೆ. ಸೂಪರ್​ ಸ್ಟಾರ್​​ಗಳು ಒಟ್ಟಿಗೆ ಸಿನಿಮಾ ಮಾಡೋ ಕಲ್ಚರ್​ ಟ್ರೆಂಡ್ ಆಗ್ತಿವೆ. ಈಗ ಇಡೀ ಇಂಡಿಯಾನೇ ಸರ್ಪ್ರೈಸ್​...

ಬೆಂಗಳೂರಿನಲ್ಲಿ ಸಿಂಹಪ್ರಿಯಾ ಅದ್ಧೂರಿ ರಿಸೆಪ್ಷನ್: ಸ್ಯಾಂಡಲ್​​ವುಡ್​​ ಗಣ್ಯರು ಭಾಗಿ

by veena
January 28, 2023
0

ಸ್ಯಾಂಡಲ್​ವುಡ್​ನ ಚಿಟ್ಟೆ ಎಂದು ಖ್ಯಾತಿಯಾಗಿರೋ ವಸಿಷ್ಠ ಸಿಂಹ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಹರಿಪ್ರಿಯಾ ಇಬ್ಬರು ಎರಡು ದಿನಗಳ ಹಿಂದೆಯಷ್ಟೇ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇದೀಗ...

ತರಳುಬಾಳು ಸಿರಿಗೇರಿ ಶ್ರೀಗಳ ಬೈಕ್ ರ್‍ಯಾಲಿ ವೇಳೆ ಕಲ್ಲು ತೂರಾಟ: ಬೈಕ್​ಗಳು ಬೆಂಕಿಗೆ ಆಹುತಿ

by veena
January 28, 2023
0

ವಿಜಯನಗರ: ನಾಲ್ಕಕ್ಕೂ ಹೆಚ್ಚು ಜನರ ಮೇಲೆ ಕಲ್ಲು ತೂರಾಟವಾಗಿರೋ ಘಟನೆ ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮದಲ್ಲಿ ನಡೆದಿದೆ.   ತರಳುಬಾಳು ಸಿರಿಗೇರಿ ಶ್ರೀಗಳಿಗೆ ಉಜ್ಜೈನಿ ಮಠಕ್ಕೆ ದಶಕಗಳ...

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ದಾರುಣ ಸಾವು, ಮತ್ತೋರ್ವ ಗಂಭೀರ

by veena
January 28, 2023
0

ಚಿಕ್ಕೋಡಿ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ರಾಯಬಾಗ ತಾಲೂಕಿನ ನಿಡಗುಂದಿ ಹಳ್ಳದ ಬಳಿ ನಡೆದಿದೆ. ಎರಡು ಬೈಕ್‌ಗಳ ಮೇಲೆ ಒಟ್ಟು...

ಅಬ್ಬಾ! ಇಷ್ಟೆಲ್ಲಾ ಕಷ್ಟಪಟ್ಟು ಚಾಂಪಿಯನ್​ ಆಗ್ಬೇಕಾ? ಫೋಟೋ ನೋಡಿದ ಜನರ ಪ್ರತಿಕ್ರಿಯೆ ಹೀಗಿದೆ..

by NewsFirst Kannada
January 28, 2023
0

ಸ್ಲ್ಯಾಪ್​ ಫೈಟಿಂಗ್​​ ಕೇಳಿದ್ದೀರಾ? ವಿದೇಶದಲ್ಲಿ ಈ ಆಟ ಜನಪ್ರಿಯವಾಗಿದೆ. ಎದುರಾಳಿಯ ಕೆನ್ನೆಗೆ ಬಾರಿಸುವುದೇ ಈ ಆಟದಲ್ಲಿರುವ ಮಜಾ. ಆದರೆ ಇದೊಂದು ಡೇಂಜರಸ್​ ಆಟ. ಇದರಿಂದ ಸಾವನ್ನಪ್ಪುವ ಸಾಧ್ಯತೆಯು...

ಪತ್ನಿ ಜೊತೆ ದೀಪಕ್​​​ ಚಹಾರ್ ವರ್ಕೌಟ್; ಅದೊಂದು ನಿರೀಕ್ಷೆಯಲ್ಲಿದ್ದಾರೆ ಈ ಆಟಗಾರ

by NewsFirst Kannada
January 28, 2023
0

ಇಂಜುರಿಯಿಂದ ಕಾರಣದಿಂದ ಟೀಮ್​ ಇಂಡಿಯಾದಿಂದ ಹೊರಬಿದ್ದಿರುವ ವೇಗಿ ದೀಪಕ್​ ಚಹಾರ್​​​, ಜಿಮ್​​​​ನಲ್ಲಿ ಪತ್ನಿ ಜೊತೆ ಸಖತ್​ ವರ್ಕೌಟ್​ ಮಾಡ್ತಿದ್ದಾರೆ. ಪತ್ನಿ ಜಯಾ ಭಾರಧ್ವಾಜ್​​​​​ ಜೊತೆ ಜಿಮ್​​​​​ನಲ್ಲಿ ಕಸರತ್ತು...

ಬೆಂಗಳೂರಿನಲ್ಲೇ ನಡೆಯಲಿದೆ WPL ಹರಾಜು? ಮುಂದಿನ ತಿಂಗಳೇ ನಡೆಯಲಿದೆ ಈ ಪ್ರಕ್ರಿಯೆ

by NewsFirst Kannada
January 28, 2023
0

ವುಮೆನ್ಸ್​ ಪ್ರೀಮಿಯರ್​​ ಲೀಗ್​​​​​​ ಆರಂಭಕ್ಕೂ ಮುನ್ನವೇ ಭರ್ಜರಿ ಆದಾಯ ಗಳಿಸಿರುವ ಬಿಸಿಸಿಐ, ಇದೀಗ ಹರಾಜು ಪ್ರಕ್ರಿಯೆಗೆ ಸಿದ್ಧವಾಗ್ತಿದೆ. ಆಟಗಾರರ ನೋಂದಣಿಗೆ ಅವಕಾಶ ನಿನ್ನೆಗೆ ಮುಗಿದಿದ್ದು, ಫೆಬ್ರವರಿ 10...

ಸ್ನೇಹಿತನೊಂದಿಗೆ ದುಬೈನಲ್ಲಿ ಪಂದ್ಯ ವೀಕ್ಷಿಸಿದ ಪ್ರೀತಿ ಜಿಂಟಾ; ಆ ಫ್ರೆಂಡ್​ ಯಾರು?

by NewsFirst Kannada
January 28, 2023
0

ಬಾಲಿವುಡ್​ ನಟಿ, ಪಂಜಾಬ್​​ ಕಿಂಗ್ಸ್​​​ ಫ್ರಾಂಚೈಸಿ ಒಡತಿ ಪ್ರೀತಿ ಜಿಂಟಾ, ಇಂಟರ್​ನ್ಯಾಷನಲ್​ ಟಿ20 ಲೀಗ್​​​​ ಟೂರ್ನಿಯ ಪಂದ್ಯವನ್ನ ವೀಕ್ಷಿಸಿದ್ದಾರೆ. ಸ್ನೇಹಿತ ಮತ್ತು ಲೀಗ್​​​ನಲ್ಲಿ ಶಾರ್ಜಾ ವಾರಿಯರ್ಸ್​​​ ಫ್ರಾಂಚೈಸಿಯ...

ಫ್ಲಾಟ್​ನಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ಸಾವು; ಹಿರಿಯ ದಂಪತಿ ಮೃತದೇಹ ಪತ್ತೆ

by veena
January 28, 2023
0

ಮಂಗಳೂರು: ಅನುಮಾನಸ್ಪದವಾಗಿ ಹಿರಿಯ ದಂಪತಿ ಮೃತದೇಹ ಪತ್ತೆಯಾಗಿರೋ ಘಟನೆ ಖಾಸಗಿ ಫ್ಲಾಟ್​ವೊಂದರ ಕೊಠಡಿಯಲ್ಲಿ ನಡೆದಿದೆ. ದಿನೇಶ್(67) ಪತ್ನಿ ಶೈಲಜಾ(64) ಮೃತದೇಹ ಪತ್ತೆಯಾಗಿದೆ.   ಮೃತ ದಿನೇಶ್​​ ನಿವೃತ್ತ...

Next Post

ಕೊಟ್ಟ ಭರವಸೆ ಈಡೇರಿಸಿದ ಪ್ರಧಾನಿ.. ಈ ‘ಸ್ಪೆಷಲ್ ಡ್ರೆಸ್​​’ ಉಟ್ಟು ಕೇದಾರನಾಥಕ್ಕೆ ಮೋದಿ ಬಂದಿದ್ದೇಕೆ..?

ದೇಶದಲ್ಲಿ ‘ಕಾಂತಾರ’ ಕ್ರಾಂತಿ.. ಪ್ರತಿಷ್ಠಿತ ಆಸ್ಕರ್ ಅವಾರ್ಡ್​ಗೆ ಶುರುವಾಗಿದೆ ಕ್ಯಾಂಪೇನ್..!

veena

veena

LATEST NEWS

ಅಭಿಮಾನಿಯ ಮೊಬೈಲ್ ಕಿತ್ತು ಬೀಸಾಡಿದ್ದ ರಣಬೀರ್​ ಕಪೂರ್‌? ಇದು ನಿಜವೇ?

January 28, 2023

ವಿಜಯ್​ ದಳಪತಿ 67ನೇ ಸಿನಿಮಾದಲ್ಲಿ ಕಮಾಲ್​ ಮಾಡಲಿದ್ದಾರೆ ಈ ವಿಕ್ರಮರು!

January 28, 2023

ಬೆಂಗಳೂರಿನಲ್ಲಿ ಸಿಂಹಪ್ರಿಯಾ ಅದ್ಧೂರಿ ರಿಸೆಪ್ಷನ್: ಸ್ಯಾಂಡಲ್​​ವುಡ್​​ ಗಣ್ಯರು ಭಾಗಿ

January 28, 2023

ತರಳುಬಾಳು ಸಿರಿಗೇರಿ ಶ್ರೀಗಳ ಬೈಕ್ ರ್‍ಯಾಲಿ ವೇಳೆ ಕಲ್ಲು ತೂರಾಟ: ಬೈಕ್​ಗಳು ಬೆಂಕಿಗೆ ಆಹುತಿ

January 28, 2023

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ದಾರುಣ ಸಾವು, ಮತ್ತೋರ್ವ ಗಂಭೀರ

January 28, 2023

ಅಬ್ಬಾ! ಇಷ್ಟೆಲ್ಲಾ ಕಷ್ಟಪಟ್ಟು ಚಾಂಪಿಯನ್​ ಆಗ್ಬೇಕಾ? ಫೋಟೋ ನೋಡಿದ ಜನರ ಪ್ರತಿಕ್ರಿಯೆ ಹೀಗಿದೆ..

January 28, 2023

ಪತ್ನಿ ಜೊತೆ ದೀಪಕ್​​​ ಚಹಾರ್ ವರ್ಕೌಟ್; ಅದೊಂದು ನಿರೀಕ್ಷೆಯಲ್ಲಿದ್ದಾರೆ ಈ ಆಟಗಾರ

January 28, 2023

ಬೆಂಗಳೂರಿನಲ್ಲೇ ನಡೆಯಲಿದೆ WPL ಹರಾಜು? ಮುಂದಿನ ತಿಂಗಳೇ ನಡೆಯಲಿದೆ ಈ ಪ್ರಕ್ರಿಯೆ

January 28, 2023

ಸ್ನೇಹಿತನೊಂದಿಗೆ ದುಬೈನಲ್ಲಿ ಪಂದ್ಯ ವೀಕ್ಷಿಸಿದ ಪ್ರೀತಿ ಜಿಂಟಾ; ಆ ಫ್ರೆಂಡ್​ ಯಾರು?

January 28, 2023

ಫ್ಲಾಟ್​ನಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ಸಾವು; ಹಿರಿಯ ದಂಪತಿ ಮೃತದೇಹ ಪತ್ತೆ

January 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ