Thursday, March 23, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

IPLಗೆ ಮುಂದಿನ ವರ್ಷವೇ ಧೋನಿ ಗುಡ್​ಬೈ? ಮಾಹಿಗೆ ಯಾರಾಗ್ತಾರೆ ಪರ್ಫೆಕ್ಟ್​ ವಾರಸುದಾರ..!

Share on Facebook Share on Twitter Send Share
November 20, 2022

CSK ಕ್ಯಾಪ್ಟನ್​​​​​ ಧೋನಿಗೆ ವಾರಸುದಾರನನ್ನು ಹುಡುಕಾಟ ನಡೆಸಲಾಗ್ತಿದೆ. ಅದರಲ್ಲೂ ಈತನೇ ಧೋನಿ ಸ್ಥಾನವನ್ನ ರಿಪ್ಲೇಸ್​ ಮಾಡಬಲ್ಲ ಎಂದು ಹೇಳಲಾಗ್ತಿದೆ. ಈ ವರ್ಷವೇ ಧೋನಿ ಕೊನೆಯ ಐಪಿಎಲ್​ ಆದ್ರೆ, CSK ಸಾರಥಿ ಯಾರಾಗೋ ಚಾನ್ಸ್​ ಇದೆ.

‘ನಾನು ಯಾವಾಗಲೂ ನನ್ನ ಕ್ರಿಕೆಟ್ ಜೀವನದ ಬಗ್ಗೆ ಪ್ಲ್ಯಾನ್ ಮಾಡಿಕೊಂಡಿರುತ್ತೇನೆ. ನನ್ನ ಕೊನೆಯ ತವರು ಏಕದಿನ ಪಂದ್ಯ ರಾಂಚಿಯಲ್ಲಿ ನಡೆದಿತ್ತು. ಇದೀಗ ನನ್ನ ಕೊನೆಯ IPL T20 ಪಂದ್ಯವು ಚೆನ್ನೈನಲ್ಲಿ ಆಡುವ ವಿಶ್ವಾಸವಿದೆ’

MS ಧೋನಿ, ಸಿಎಸ್​ಕೆ ನಾಯಕ

11 ತಿಂಗಳ ಹಿಂದೆ ಚೆನ್ನೈ ಸೂಪರ್​ ಕಿಂಗ್ಸ್​​ ಕ್ಯಾಪ್ಟನ್​​ MS ಧೋನಿ, ಹೇಳಿದ ಮಾತಿದು. ತಮ್ಮ ಕೊನೆಯ ಪಂದ್ಯ ಚೆನ್ನೈನಲ್ಲೇ ಆಡೋದಾಗಿ ಹೇಳಿದ್ರು. ಆ ಮೂಲಕ ರಿಟೈರ್​​ ಆಗೋ, ಹಿಂಟ್​ ನೀಡಿದ್ರು. ಇದ್ರ ಜೊತೆಗೆ ಒಂದ್​ ಕನ್ಫ್ಯೂಷನ್​ ಇಟ್ಟಿದ್ರು.

Download the Newsfirstlive app

‘ಆದರೆ, ಅದು ಮುಂದಿನ ವರ್ಷವೋ ಅಥವಾ ಮುಂದಿನ ಐದು ವರ್ಷಗಳ ಬಳಿಕವೋ ಎಂಬುದು ನಿಜವಾಗಿಯೂ ತಿಳಿದಿಲ್ಲ’

MS ಧೋನಿ, ಸಿಎಸ್​ಕೆ ನಾಯಕ

ಹೌದು, ಮುಂದಿನ  ವರ್ಷ ನಡೆಯೋ IPL, ಧೋನಿ ಪಾಲಿಗೆ ಲಾಸ್ಟ್​ IPL. ಹಾಗಂತ ನಾವೂ​ ಹೇಳ್ತಿಲ್ಲ. ಜೊತೆಗೆ ಧೋನಿನೂ ಕ್ಲಾರಿಟಿ ಕೊಟ್ಟಿಲ್ಲ. ಆದ್ರೆ, ಧೋನಿ ಹೇಳಿದ್​ ನೋಡಿದ್ರೆ, ಪಕ್ಕಾ ರಿಟೈರ್​​​​ ಆಗೋದು ಪಕ್ಕಾ ಅನ್ಸುತ್ತೆ.

ಇಂಡಿಯನ್​ ಪ್ರೀಮಿಯರ್​ ಲೀಗ್​​​ನಲ್ಲಿ 4 ಬಾರಿ ಚಾಂಪಿಯನ್​​​. 5 ಬಾರಿ ರನ್ನರ್​​ ಅಪ್, 2 ಬಾರಿ ಚಾಂಪಿಯನ್​​​ ಲೀಗ್​​​​​​​​ ಚಾಂಪಿಯನ್​​. ಇದು ಚೆನ್ನೈ ಸೂಪರ್ ಕಿಂಗ್ಸ್​​ ತಂಡದ ಕ್ಯಾಪ್ಟನ್​​​ MS ಧೋನಿ ಟ್ರ್ಯಾಕ್​ ರೆಕಾರ್ಡ್​​.

ಇದು ಅವ್ರ ಕ್ಯಾಪ್ಟನ್ಸಿಗಿರೋ ಗತ್ತು ಏನಂತ ತೋರ್ಸುತ್ತೆ.! ಆದ್ರೀಗ ಅದಲ್ಲ, ವಿಷ್ಯ.. ಮುಂದಿನ್​ ವರ್ಷ ರಿಟೈರ್​​ ಆದ್ರೆ, CSKಗೆ ಧೋನಿಯಂತೆ ಮಾಸ್ಟರ್​​ಮೈಂಡ್​​​ ಕ್ಯಾಪ್ಟನ್​ ಯಾರ್​ ಸಿಗ್ತಾರೆ ಅನ್ನೋದೇ ದೊಡ್ಡ ಪ್ರಶ್ನೆ.

ಸಕ್ಸಸ್​ ಆಗ್ಲಿಲ್ಲ ಜಡೇಜಾ, ಯಾರಾಗ್ತಾರೆ ಸಿಎಸ್​ಕೆ ಸಾರಥಿ?

ಈ ಬಾರಿಯೇ ಧೋನಿ ಪಟ್ಟ ತ್ಯಜಿಸಿ, ರವೀಂದ್ರ ಜಡೇಜಾ ಜವಾಬ್ದಾರಿ ವಹಿಸಿದ್ರು. ಆದ್ರೆ, ಕ್ಯಾಪ್ಟನ್ಸಿಯಲ್ಲಿ ಫುಲ್​ ಫೇಲಾದ್ರು. ಟೂರ್ನಿಯ ಅರ್ಧದಲ್ಲೇ ನಾಯಕತ್ವದಿಂದ ಜಡ್ಡು ಕೆಳಗಿಳಿದ್ರಿಂದ ಮತ್ತೆ ಧೋನಿಯೇ ಕ್ಯಾಪ್ಟನ್​ ಆದ್ರು.

ಇದೀಗ ಧೋನಿನೂ ಟೀಮ್​ ಬಿಟ್​​​​​ಹೋಗೋ ಲೆಕ್ಕಾಚಾರದಲ್ಲಿದ್ದಾರೆ. ಹಾಗಾಗಿ ಧೋನಿನ ರಿಪ್ಲೇಸ್​ ಮಾಡೋಕೆ, ಸಿಎಸ್​ಕೆಗೆ ಇದೇ ರೈಟ್​​ಟೈಮ್​​​​​​.. ಅದ್ರಲ್ಲೂ ಯಂಗ್​​​​​ ಪ್ಲೇಯರ್​​ನೇ ತಂದುಕೂರಿಸೋಕೆ, ಮ್ಯಾನೇಜ್ಮೆಂಟ್​ ಚಿಂತನೆ ನಡೆಸ್ತಿದೆ.

ಋತುರಾಜ್​ ಗಾಯಕ್ವಾಡ್​ ಮೇಲೆ ಕಣ್ಣಿಟ್ಟ ಯಲ್ಲೋ ಆರ್ಮಿ?

ಯೆಸ್, ಋತುರಾಜ್​ ಗಾಯಕ್ವಾಡ್​ರನ್ನ CSK ಕ್ಯಾಂಪ್​​ಗೆ ಲೀಡರ್​ ಮಾಡೋಕೆ ಮ್ಯಾನೇಜ್ಮೆಂಟ್​ ರೆಡಿಯಾಗಿದೆ. ಅದಕ್ಕೆ ಕಾರಣ, ಧೋನಿಯಲ್ಲಿರೋ ಕ್ವಾಲಿಟೀಸ್​ ಸೇಮ್​​ ಗಾಯಕ್ವಾಡ್​ರಲ್ಲೂ ಇರೋದು.

ಋತುರಾಜ್​ರಲ್ಲಿ​​​​​​, ಧೋನಿಯಂತೆ ಕ್ಯಾಪ್ಟನ್ಸಿ ಮಾಡೋ ಕೆಪಬಿಲಿಟಿ, ಕೂಲ್​​ &​ ಕಾಮ್​​, ಅಗ್ರೆಸ್ಸಿವ್ ಆಟ​​​​​​​​​, ಸಹ ಆಟಗಾರರ ಜೊತೆ ಹೊಂದಾಣಿಕೆ, ನಿರ್ಧಾರಗಳು, ನಿಲುವುಗಳು ಒಂದೆ ರೀತಿ ಇವೆ. ಹೀಗಾಗಿ ಯಂಗ್​ ಪ್ಲೇಯರ್​​ ಮೇಲೆ ಕಣ್ಣಿಡಲಾಗಿದೆ.

ದೇಶೀ ಕ್ರಿಕೆಟ್​​​​​​​​ನಲ್ಲಿ ನಾಯಕನಾಗಿ ಗಾಯಕ್ವಾಡ್​​ ಮಿಂಚು..

ಗಾಯಕ್ವಾಡ್​​​​​​ ಮೇಲೆ ನಂಬಿಕೆ ಇಡೋಕೆ ಕಾರಣ ಇದೆ. ದೇಶೀ ಕ್ರಿಕೆಟ್​​​ನಲ್ಲಿ ನಾಯಕನಾಗಿ ಋತುರಾಜ್​ ಮಿಂಚಿನ ಪ್ರದರ್ಶನ ನೀಡಿದ್ದಾರೆ. ಮಹಾರಾಷ್ಟ್ರ ತಂಡ ಮುನ್ನಡೆಸಿದ ಅನುಭವ ಹೊಂದಿರುವ ಗಾಯಕ್ವಾಡ್​ ಈಗ ಸ್ಟ್ರಾಂಗ್​ ಕಂಟೆಂಡರ್​​​.

ಒಟ್ಟಿನಲ್ಲಿ ಧೋನಿಯಲ್ಲಿರೋ ಕ್ಯಾಪ್ಟನ್ಸಿ ಕ್ವಾಲಿಟೀಸ್​​​, ಋತುರಾಜ್​ರಲ್ಲೂ ಇವೆ. ಜೊತೆಗೆ ತಂಡವನ್ನ ಬೆಳೆಸುವ ಧಮ್​ ಕೂಡ ಗಾಯಕ್ವಾಡ್​​​ಗಿದೆ. ಈ ತಾಕತ್ತು ಪ್ರೂವ್​ ಮಾಡಿರೋ ಕಾರಣ, ದೊಡ್ಡ ಜವಾಬ್ದಾರಿಯನ್ನ ನೀಡೋಕೆ ಸಜ್ಜಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: IPLIPL 2023ms dhoniRavindra JadejaRuturaj Gaikwadteam india

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಕಾಂಗ್ರೆಸ್​ಗೆ ಬಿಗ್​ ಶಾಕ್​! ನಾರಾಯಣಗೌಡ ಜೊತೆ ಅಮಿತ್ ಶಾ ಮಾತುಕತೆ.. ಮುನಿಸು ಶಮನ..?

by NewsFirst Kannada
March 23, 2023
0

ಚುನಾವಣೆ ಹೊತ್ತಲ್ಲೇ ಬಂಡಾಯವೆದ್ದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಕರೆದು ಮಾತುಕತೆ ನಡೆಸ್ತಿದೆ. ಇವತ್ತು ಸಚಿವ ನಾರಾಯಣಗೌಡ ಜೊತೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಮಹತ್ವದ ಚರ್ಚೆ...

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದಿದ್ದರೆ ಏನಂತೆ.. IPLನಲ್ಲಿ ಖದರ್ ತೋರಿಸಲು ಸಂಜು ರೆಡಿ..!

by NewsFirst Kannada
March 23, 2023
0

ಕಳೆದ ಬಾರಿ ರನ್ನರ್​ಅಪ್​​​​​​​ ರಾಜಸ್ಥಾನ ರಾಯಲ್ಸ್​ ತಂಡ 2023ನೇ ಐಪಿಎಲ್​​​ಗೆ ಸಿದ್ಧತೆ ಜೋರಾಗಿ ನಡೆಸ್ತಿದೆ. ಕ್ಯಾಪ್ಟನ್​​​​ ಸಂಜು ಸ್ಯಾಮ್ಸನ್​​​​​ ಅಂಗಳದಲ್ಲಿ ಭರ್ಜರಿ ಬೆವರು ಹರಿಸ್ತಿದ್ದಾರೆ. ದೊಡ್ಡ ಹೊಡೆತಗಳಿಗೆ...

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

by veena
March 23, 2023
0

ಬೆಂಗಳೂರು: ಕೆಪಿಟಿಸಿಎಲ್​ ಹುದ್ದೆ ನೇಮಕಾತಿಯ ಆಕಾಂಕ್ಷಿಯೊಬ್ಬ ಸಿಎಂ ಗೃಹಕಚೇರಿ ಬಳಿ ಅರ್ಜಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಂದು ನಡೆದಿದೆ. ಕೆಪಿಸಿಎಲ್​ನಲ್ಲಿ ನೇಮಕಾತಿ ಗೊಂದಲ ಸರಿಪಡಿಸುವಂತೆ...

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

by NewsFirst Kannada
March 23, 2023
0

ಬಾಲಿವುಡ್ ಬ್ಯೂಟಿ ಪರಿಣಿತಿ ಚೋಪ್ರಾ, ಮೋಸ್ಟ್ ಬ್ಯಾಚುಲರ್ ಸಂಸದ ರಾಘವೇಂದ್ರ ಛಡ್ಡಾ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ರೆಸ್ಟೋರೆಂಟ್‌ನಲ್ಲಿ ರಾಘವೇಂದ್ರ ಛಡ್ಡಾ, ಪರಿಣಿತಿ ಚೋಪ್ರಾ ಒಟ್ಟಿಗೆ...

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

by veena
March 23, 2023
0

ಬೆಂಗಳೂರು: ರಾಜ್ಯ ಚುನಾವಣೆಗೆ ದಿನಗಣನೆ ಎಣೆಸುವ ಹೊತ್ತು ಇನ್ನೇನು ಹತ್ತಿರ ಇದೆ. ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಆಟೋ...

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

by NewsFirst Kannada
March 23, 2023
0

ಮಿಲಿಯನ್ ಡಾಲರ್​ ಎಂದು ಕರೆಸಿಕೊಳ್ಳುವ 16ನೇ ಐಪಿಎಲ್​ಗೆ ಮಾರ್ಚ್​ 31ಕ್ಕೆ ಕಿಕ್​ ಸ್ಟಾರ್ಟ್​ ಸಿಗಲಿದೆ. ಟೂರ್ನಿ ಆರಂಭಕ್ಕೆ ಒಂದು ವಾರ ಬಾಕಿ ಇರುವಾಗಲೇ ಆರ್​ಸಿಬಿ ಕ್ಯಾಪ್ಟನ್​​​​​​ ಫಾಫ್...

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

by NewsFirst Kannada
March 23, 2023
0

‘ಮೋದಿ ಹೆಸರನ್ನು ಇಟ್ಟುಕೊಂಡವರೆಲ್ಲ ಕಳ್ಳರೇ’ ಎಂದು ಕಾಂಗ್ರೆಸ್​​ ಯುವ ನಾಯಕ ಮೊಹ್ಮದ್ ನಲ್ಪಾಡ್ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅಬ್ಬರದ ಭಾಷಣ ಮಾಡಿರುವ ನಲ್ಪಾಡ್​, ಮಾನನಷ್ಟ ಮೊಕದ್ದಮೆ...

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

by veena
March 23, 2023
0

NTR 30ನೇ ಚಿತ್ರಕ್ಕೆ ರಾಜಮೌಳಿ-ಪ್ರಶಾಂತ್ ನೀಲ್ ಸಾಥ್ ಆರ್​ಆರ್​ಆರ್​ ಸಿನಿಮಾದ ನಂತರ ಜ್ಯೂನಿಯರ್​ ಎನ್​.ಟಿ.ಆರ್ ತಮ್ಮ ಕರಿಯರ್​ನ 30ನೇ ಸಿನಿಮಾ ಶೂಟಿಂಗ್​ಗೆ ಸಿದ್ಧರಾಗಿದ್ದಾರೆ. ಯುಗಾದಿ ಹಬ್ಬದ ಪ್ರಯುಕ್ತ...

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

by NewsFirst Kannada
March 23, 2023
0

ಆಸ್ಟ್ರೇಲಿಯಾ ಕ್ಯಾಪ್ಟನ್​​​​ ಸ್ಟೀವ್ ಸ್ಮಿತ್​ ಭಾರತ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಖಾತೆ ತೆರೆಯದೇ ಪೆವಿಲಿಯನ್ ಸೇರಿಕೊಂಡರು. ಮೂರು ಬಾಲ್ ಎದುರಿಸಿದ ಸ್ಮಿತ್​ ಹಾರ್ದಿಕ್​ ಪಾಂಡ್ಯ ಬೌಲಿಂಗ್​​​ನಲ್ಲಿ...

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

by veena
March 23, 2023
0

ಚಿಕ್ಕೋಡಿ: ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಕಾರು ಹರಿದು ಯುವತಿ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ ನಾಯಿಕ (22) ಮೃತ ದುರ್ದೈವಿ....

Next Post

'₹25 ಕೋಟಿ ಆಗ್ಲಿ ಸಿದ್ದರಾಮಯ್ಯಗೆ ಹೆಲಿಕಾಪ್ಟರ್ ಕೊಡಿಸ್ತೀವಿ'- ಜಮೀರ್ ಅಹಮ್ಮದ್ ಹಿಂಗ್ಯಾಕಂದ್ರು?

ಟ್ವಿಟರ್​ಗೆ ಟ್ರಂಪ್ ರೀ ಎಂಟ್ರಿ..!! ಅಕೌಂಟ್ ರೀಸ್ಟೋರ್ ಮಾಡಿದ್ಕೆ ಏನಂದ್ರು ಮಾಜಿ ಅಧ್ಯಕ್ಷ..?

NewsFirst Kannada

NewsFirst Kannada

LATEST NEWS

ಕಾಂಗ್ರೆಸ್​ಗೆ ಬಿಗ್​ ಶಾಕ್​! ನಾರಾಯಣಗೌಡ ಜೊತೆ ಅಮಿತ್ ಶಾ ಮಾತುಕತೆ.. ಮುನಿಸು ಶಮನ..?

March 23, 2023

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದಿದ್ದರೆ ಏನಂತೆ.. IPLನಲ್ಲಿ ಖದರ್ ತೋರಿಸಲು ಸಂಜು ರೆಡಿ..!

March 23, 2023

ನಿಮ್ಮ ಸಮಸ್ಯೆಗೆ ‘ನಾನೇನು ಮಾಡೋಕೆ ಆಗುತ್ತೆ’ ಅಂದ್ರು ಸಿಎಂ; ಅಲ್ಲೇ ಮನವಿ ಅರ್ಜಿ ಹರಿದು ಹಾಕಿ ಯುವಕ ಆಕ್ರೋಶ

March 23, 2023

VIDEO: ಮೋಸ್ಟ್‌ ಬ್ಯಾಚುಲರ್ MP ಜೊತೆ ಪರಿಣಿತಿ ಚೋಪ್ರಾ; ಸ್ನೇಹನಾ.. ಪ್ರೀತಿನಾ.. ಎಲ್ಲೆಲ್ಲೂ ಗುಲ್ಲೋ ಗುಲ್ಲು..!

March 23, 2023

Video: ರಾಜಕೀಯ ಟೆನ್ಶನ್ ಮರೆತು ಆಟೋ ಡ್ರೈವರ್ ಆಗ್ಬಿಟ್ರು ಡಿ.ಕೆ.ಶಿವಕುಮಾರ್​

March 23, 2023

RCB ಕ್ಯಾಂಪ್ ಸೇರಿಕೊಂಡ ದಂತಕತೆಗಳು; ಈ ‘ಸಲ ಕಪ್ ನಮ್ದೇ’ ಎಂದ ದಿಗ್ಗಜರು..!

March 23, 2023

ಮೋದಿ ಹೆಸರು ಇಟ್ಕೊಂಡವ್ರೆಲ್ಲ ಕಳ್ಳರೇ.. ಕೇಸ್ ಹಾಕ್ತೀರಾ..? -ನಲ್ಪಾಡ್ ವಾಗ್ದಾಳಿ

March 23, 2023

ತೆಲುಗಿನ ಮತ್ತೊಬ್ಬ ಹೀರೋ ಜೊತೆ ರಶ್ಮಿಕಾ ಆ್ಯಕ್ಟಿಂಗ್ -ಇಲ್ಲಿದೆ ಟಾಪ್ 5 ಸಿನಿಮಾ ಸುದ್ದಿಗಳು

March 23, 2023

ಪಾಂಡ್ಯ vs ಸ್ಮಿತ್: ಏಕದಿನ ಸರಣಿಯಲ್ಲಿ ಹಾರ್ದಿಕ್ ವಿಶೇಷ ದಾಖಲೆ

March 23, 2023

ದೇವರಿಗೆ ನಮಸ್ಕಾರ ಸಲ್ಲಿಸುವಾಗ ಭೀಕರ ಅಪಘಾತ; ಸ್ಥಳದಲ್ಲೇ ಮಹಿಳೆ ಸಾವು 

March 23, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ