Saturday, January 28, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

‘ಲವ್ಲಿ ಸ್ಟಾರ್’ ಪುತ್ರಿ ಸ್ಯಾಂಡಲ್​ವುಡ್​ಗೆ ಎಂಟ್ರಿ-ನಟ ಪ್ರೇಮ್ ಏನಂದ್ರು ಗೊತ್ತಾ..?

Share on Facebook Share on Twitter Send Share
November 28, 2022

ಓ ಗುಣವಂತ ಎನ್ನುತ್ತಾ ಇಡೀ ಸ್ಯಾಂಡಲ್​ವುಡ್​ಗೆ ಪರಿಚಯವಾದವರು ನೆನಪಿರಲಿ ಪ್ರೇಮ್​. ಲವ್ಲಿ ಸ್ಟಾರ್ ಪ್ರೇಮ್‌ ಎಂದೇ ಕನ್ನಡದಲ್ಲಿ ಖ್ಯಾತಿ ಪಡೆದಿರೋ ನಟ. ಸದ್ಯ ಇವರ ಮನೆಯ ಒಂದು ಬಿಸಿ ಬಿಸಿ ಸುದ್ದಿ ನಮ್ಮ ಕನ್ನಡ ಚಿತ್ರರಂಗದಲ್ಲಿ ಹರಡುತ್ತಿದೆ. ಅದು ಏನ್​ ಅಂದ್ರೆ,…

ಲವ್ಲಿ ಸ್ಟಾರ್ ಪ್ರೇಮ್‌ ಅವರ ಪುತ್ರಿ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಿದ್ದಾರಂತೆ. ಪ್ರೇಮ್​ ಅವರ ಮುದ್ದಿನ ಮಗಳು ಅಮೃತಾ ಪ್ರೇಮ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಅಮೃತಾ ಬೆಂಗಳೂರಿನ ಪ್ರತಿಷ್ಠಿತ ಕಾಲೇಜ್​ವೊಂದರಲ್ಲಿ ಫೈನಲ್​ ಇಯರ್​ ಇಂಜಿನಿಯರಿಂಗ್​ ಓದುತ್ತಿದ್ದಾರೆ. ಇನ್ನು ಯಾವ ಸಿನಿಮಾದಲ್ಲಿ ಅಮೃತಾ ಅಭಿನಯಿಸ್ತಾರೆ ಎಂಬುದು ಗುಟ್ಟಾಗೇನು ಉಳಿದಿಲ್ಲ.

ಡಾಲಿ ಧನಂಜಯ್​ ನಿರ್ಮಾಣದ ಟಗರು ಪಲ್ಯ ಸಿನಿಮಾಕ್ಕೆ ಅಮೃತಾ ಪ್ರೇಮ್​ ನಾಯಕಿಯಾಗಿ ಕಾಣಿಸುಕೊಳ್ಳುತ್ತಿದ್ದಾರೆ. ಅದು ಬೇರೆ ಹಳ್ಳಿ ಹುಡ್ಗಿ ಸ್ಟೈಲ್​ನಲ್ಲಿ. ಈ ಪಾತ್ರಕ್ಕೆ ಅಮೃತಾನೇ ಕರೆಕ್ಟ್​ ಎಂದು ನಿರ್ದೇಶಕ ಉಮೇಶ್​ ಕೆ. ಕೃಪಾ ಹೇಳಿದ್ದಾರಂತೆ. ಹೀಗಾಗಿಯೇ ಟಗರು ಪಲ್ಯ ಸಿನಿಮಾದ ನಟ ನಾಗಭೂಷಣ್ ಜೊತೆಯಾಗಿ ಅಮೃತಾ ಅಭಿನಯಿಸಲಿದ್ದಾರೆ.

ಈ ಬಗ್ಗೆ ಇನ್​ಸ್ಟಾದಲ್ಲಿ ನೆನಪಿರಲಿ ಪ್ರೇಮ್​ ತಮ್ಮ ಮಗಳ ಕ್ಯೂಟ್​​ ಆಗಿರೋ ಪೋಟೋಗಳನ್ನ ಪೋಸ್ಟ್​ ಮಾಡಿ ಹೀಗೆ ಬರೆದಿದ್ದಾರೆ. ನನ್ನ ಮಗುವನ್ನ ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ, ನಿಮ್ಮ ಆಶೀರ್ವಾದ, ಪ್ರೀತಿ, ಪ್ರೋತ್ಸಾಹ, ಅಭಿಮಾನವಿರಲಿ. ಸದಾ ನೆನಪಿರಲಿ ಪ್ರೇಮ್ ಎಂದು ಹೇಳಿದ್ದಾರೆ. ಇನ್ನು ಡಾಲಿ ಧನಂಜಯ್​ಗೂ ಥ್ಯಾಂಕ್ಸ್​ ಹೇಳಿದ್ದಾರೆ.

Download the Newsfirstlive app

ಅಮೃತಾ ಪ್ರೇಮ್​ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡುವುದರೊಂದಿಗೆ ನೆನಪಿರಲಿ ಪ್ರೇಮ್ ಅವರ ಇಬ್ಬರು ಮಕ್ಕಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಂತೆ ಆಗುತ್ತದೆ. ಇನ್ನು ಚರಣ್​ ನಟನೆಯ ಗುರುಶಿಷ್ಯರು ಸಿನಿಮಾದಲ್ಲಿ ಪ್ರೇಮ್ ಅವರ ಮಗ ಚರಣ್​ಗೆ ಶಿಷ್ಯನಾಗಿ ನಟಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

 

View this post on Instagram

 

A post shared by Prem Nenapirali (@premnenapirali)

Tags: daali dhanajaynenapirali premsandalwoodTagaru Palya

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

by Bhimappa
January 28, 2023
0

ಟೀಮ್​ ಇಂಡಿಯಾದ ಕ್ರಿಕೆಟರ್​ ಕನ್ನಡಿಗ ಕೆ.ಎಲ್.ರಾಹುಲ್​ ಮತ್ತು ಅಥಿಯಾ ಶೆಟ್ಟಿ ಮುಂಬೈನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಬಾಲಿವುಡ್​ ನಟ ಸುನಿಲ್​ ಶೆಟ್ಟಿಯವರ ಪುತ್ರಿಯನ್ನ ವರಿಸಿರುವ ರಾಹುಲ್ ಫೇಸ್​ಬುಕ್​ ಪೇಜ್​ನಲ್ಲಿ...

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

by Bhimappa
January 28, 2023
0

ಬೆಂಗಳೂರು: ಬಿಎಂಟಿಸಿ ಬಸ್​ನ ಅಡ್ಡಾದಿಡ್ಡಿ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿದ್ದು ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ನಿನ್ನೆ ಸಂಜೆ 7:30 ರ...

ವಿಶೇಷ ಸಂಭ್ರಮದಲ್ಲಿ ಶ್ವೇತಾ ಚಂಗಪ್ಪ; ಫ್ಯಾನ್ಸ್​ ಜೊತೆ ಮನದಾಳ ಹಂಚಿಕೊಂಡ ನಟಿ..!

by veena
January 28, 2023
0

ನಟಿ, ನಿರೂಪಕಿ ಶ್ವೇತಾ ಚಂಗಪ್ಪ ಅವರು ದೂರದರ್ಶನ ಮತ್ತು ಸಿನಿಮಾ ರಂಗದಲ್ಲಿ 20 ವರ್ಷ ಪೂರೈಸಿದ್ದ ಸಂಭ್ರದಲ್ಲಿದ್ದಾರೆ. ಈ ಸಂತೋಷದ ಕ್ಷಣಗಳನ್ನು ಶ್ವೇತಾ ಅವರು ತಮ್ಮ ಇನ್​ಸ್ಟಾಗ್ರಾಮ್​​​ನಲ್ಲಿ...

‘ಕಾಫಿ ಡೇ ಎಂಟರ್​ಪ್ರೈಸಸ್’​ಗೆ ₹26 ಕೋಟಿ ದಂಡ.. ಮರುಪಾವತಿಗೆ 45 ದಿನ ಡೆಡ್​ಲೈನ್.. ಮತ್ತೆ ಏನಾಯ್ತು..? 

by veena
January 28, 2023
0

ಕರ್ನಾಟಕದ ಕಾಫಿ ಡೇ ಎಂಟರ್ ರ್ಪ್ರೈಸಸ್​ಗೆ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ (SEBI: Securities and Exchange Board of India)  ಬರೋಬ್ಬರಿ 26 ಕೋಟಿ ರೂಪಾಯಿ...

ಸಿದ್ದರಾಮಯ್ಯ ಎಂಟ್ರಿಗೆ ದಂಗಾದ ಕೇಸರಿ ಪಾಳಯ; ಟಿಕೆಟ್ ಆಕಾಂಕ್ಷಿಗಳಿಗೆ ಆಣೆ ಮಾಡಿಸಿದ ಸಚಿವ ಮುನಿರತ್ನ

by NewsFirst Kannada
January 28, 2023
0

ಚಿನ್ನದ ನಾಡು ಈ ಬಾರಿಯ ಚುನಾವಣೆಯಲ್ಲಿ ಹೈ-ವೋಲ್ಟೇಜ್ ಕದನದ ಭೂಮಿಯಾಗಿ ಮಾರ್ಪಟ್ಟಿದೆ.. ಕೋಲಾರದಿಂದ ಸಿದ್ದರಾಮಯ್ಯ ಅಖಾಡಕ್ಕಿಳಿಯುತ್ತಾರೆ ಅನ್ನೋ ಘೋಷಣೆ ಬೆನ್ನಲ್ಲೇ ಮತ್ತೊಂದು ಘಟನೆ ಸಿಕ್ಕಾಪಟ್ಟೆ ಸದ್ದು ಮಾಡಿದೆ....

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

by veena
January 28, 2023
0

ಸ್ಯಾಂಡಲ್​​ವುಡ್​​ ಕ್ವೀನ್​​ ಮೋಹಕ ತಾರೆ ರಮ್ಯಾ ಇಷ್ಟೊತ್ತಿಗೆ ಸಿನಿಮಾ ಶೂಟಿಂಗ್ ಸ್ಟಾರ್ಟ್ ಮಾಡಬೇಕಿತ್ತು. ಆದರೆ ಅದ್ಯಾಕೋ ನಟಿ ರಮ್ಯಾ ಇನ್ನು ಕ್ಯಾಮೆರಾ ಫೇಸ್ ಮಾಡೋಕೆ ರೆಡಿಯಾದಂತೆ ಕಾಣಿಸ್ತಿಲ್ಲ....

ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ HDK.. ಭವಾನಿ ರೇವಣ್ಣ ಟಿಕೆಟ್​ ಗುದ್ದಾಟ ಶಮನಕ್ಕೆ ದೇವೇಗೌಡರ ಎಂಟ್ರಿ..!​  

by NewsFirst Kannada
January 28, 2023
0

ಹಾಸನ ತಮ್ಮ ಭದ್ರಕೋಟೆಯಿಂದ ತಮ್ಮ ಸೇನಾನಿಗಳನ್ನು ದಳಪತಿಗಳು ಇನ್ನೂ ರಣಕಣಕ್ಕೆ ಇಳಿಸಿಲ್ಲ. ಈ ನಡುವೆಯೇ ಕುಟುಂಬದ ಸದಸ್ಯರಾದ ಭವಾನಿ ರೇವಣ್ಣ ಖುದ್ದು ತಾನೇ ಸೇನಾನಿಯೆಂದು ಘೋಷಿಸಿಕೊಂಡು ಯುದ್ಧ...

ಕೂಡಿ ಬರಲಿದೆ ಕಂಕಣ ಭಾಗ್ಯ; ಪ್ರೇಮಿಗಳಿಗೆ ಕಾಡಲಿದೆ ಆತಂಕ- ಇಲ್ಲಿದೆ ಇಂದಿನ ಭವಿಷ್ಯ

by veena
January 28, 2023
0

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ...

ವಾಶಿಂಗ್ಟನ್​ ಸುಂದರ್​​ ಏಕಾಂಗಿ ಹೋರಾಟ ವ್ಯರ್ಥ; ಟೀಂ ಇಂಡಿಯಾಗೆ ಹೀನಾಯ ಸೋಲು

by NewsFirst Kannada
January 27, 2023
0

ಇಂದು ರಾಂಚಿ ಇಂಟರ್​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್​​​ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಿದೆ. ಕಿವೀಸ್​​ ನೀಡಿದ್ದ 177 ರನ್​ಗಳ ಬೃಹತ್​...

ಶಿವಾನಂದ ಮಠದಲ್ಲಿ ಭುಗಿಲೆದ್ದ ಉತ್ತರಾಧಿಕಾರ ವಿವಾದ; ಹಿರಿಯ-ಕಿರಿಯ ಸ್ವಾಮೀಜಿ ನಡುವೆ ಗುದ್ದಾಟ!

by veena
January 27, 2023
0

ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿಕ ಗದಗದ ಶಿವಾನಂದ ಮಠದ ಉತ್ತರಾಧಿಕಾರ ವಿವಾದ ಮತ್ತೆ ತಾರಕಕ್ಕೇರಿದೆ. ಮಠದ ಆವರಣದಲ್ಲಿ ಪೀಠಾಧಿಪತಿಗಳ ನಡುವೆ ಜಟಾಪಟಿ ಶುರುವಾಗಿದ್ದು ಹೈಡ್ರಾಮಾವೇ ನಡೆದಿದೆ....

Next Post

ಕಾಂಗ್ರೆಸ್​ನಲ್ಲಿ ಮತ್ತೆ ಮುಂದಿನ ಸಿಎಂ ಕದನ ಶುರು-ಪರೋಕ್ಷವಾಗಿ ಸಿಎಂ ಆಗೋ ಕನಸು ಬಿಚ್ಚಿಟ್ಟ ಡಿಕೆಎಸ್..

ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ-ಪತಿ ಮೃತದೇಹವನ್ನ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟ ಪತ್ನಿ

NewsFirst Kannada

NewsFirst Kannada

LATEST NEWS

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

January 28, 2023

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

January 28, 2023

ವಿಶೇಷ ಸಂಭ್ರಮದಲ್ಲಿ ಶ್ವೇತಾ ಚಂಗಪ್ಪ; ಫ್ಯಾನ್ಸ್​ ಜೊತೆ ಮನದಾಳ ಹಂಚಿಕೊಂಡ ನಟಿ..!

January 28, 2023

‘ಕಾಫಿ ಡೇ ಎಂಟರ್​ಪ್ರೈಸಸ್’​ಗೆ ₹26 ಕೋಟಿ ದಂಡ.. ಮರುಪಾವತಿಗೆ 45 ದಿನ ಡೆಡ್​ಲೈನ್.. ಮತ್ತೆ ಏನಾಯ್ತು..? 

January 28, 2023

ಸಿದ್ದರಾಮಯ್ಯ ಎಂಟ್ರಿಗೆ ದಂಗಾದ ಕೇಸರಿ ಪಾಳಯ; ಟಿಕೆಟ್ ಆಕಾಂಕ್ಷಿಗಳಿಗೆ ಆಣೆ ಮಾಡಿಸಿದ ಸಚಿವ ಮುನಿರತ್ನ

January 28, 2023

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

January 28, 2023

ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ HDK.. ಭವಾನಿ ರೇವಣ್ಣ ಟಿಕೆಟ್​ ಗುದ್ದಾಟ ಶಮನಕ್ಕೆ ದೇವೇಗೌಡರ ಎಂಟ್ರಿ..!​  

January 28, 2023

ಕೂಡಿ ಬರಲಿದೆ ಕಂಕಣ ಭಾಗ್ಯ; ಪ್ರೇಮಿಗಳಿಗೆ ಕಾಡಲಿದೆ ಆತಂಕ- ಇಲ್ಲಿದೆ ಇಂದಿನ ಭವಿಷ್ಯ

January 28, 2023

ವಾಶಿಂಗ್ಟನ್​ ಸುಂದರ್​​ ಏಕಾಂಗಿ ಹೋರಾಟ ವ್ಯರ್ಥ; ಟೀಂ ಇಂಡಿಯಾಗೆ ಹೀನಾಯ ಸೋಲು

January 27, 2023

ಶಿವಾನಂದ ಮಠದಲ್ಲಿ ಭುಗಿಲೆದ್ದ ಉತ್ತರಾಧಿಕಾರ ವಿವಾದ; ಹಿರಿಯ-ಕಿರಿಯ ಸ್ವಾಮೀಜಿ ನಡುವೆ ಗುದ್ದಾಟ!

January 27, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ