Saturday, January 28, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಒಂದೇ ಓವರ್​ನಲ್ಲಿ 7 ಸಿಕ್ಸರ್.. 16 ಸಿಕ್ಸರ್ 10 ಬೌಂಡರಿಯೊಂದಿಗೆ 220 ಚಚ್ಚಿದ ಗಾಯಕ್ವಾಡ್ -VIDEO ​

Share on Facebook Share on Twitter Send Share
November 28, 2022

ವಿಜಯ್ ಹಜಾರೆ ಟ್ರೋಪಿಯಲ್ಲಿ ಟೀಂ ಇಂಡಿಯಾದ ಭವಿಷ್ಯದ ಬರವಸೆಯ ಬ್ಯಾಟರ್ ಹಾಗೂ ಮಹಾರಾಷ್ಟ್ರ ತಂಡದ ಕ್ಯಾಪ್ಟನ್, ಒಂದೇ ಓವರ್​ನಲ್ಲಿ ಬರೋಬ್ಬರಿ 7 ಸಿಕ್ಸರ್​ ಬಾರಿಸಿದ್ದಾರೆ. ಈ ಮೂಲಕ ಒಂದು ಓವರ್​ನಲ್ಲಿ 43 ರನ್ ಕಲೆ ಹಾಕಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ಶ್ರೀ ನರೇಂದ್ರ ಮೋದಿ ಸ್ಟೇಡಿಯಂ ಈ ದಾಖಲೆಗಳಿಗೆ ಸಾಕ್ಷಿಯಾಯಿತು. ವಿಜಯ್ ಹಜಾರೆ ಟ್ರೋಪಿಯ ಬಿ ಟೀಂನಲ್ಲಿರುವ ಮಹಾರಾಷ್ಟ್ರ ತಂಡವು ಉತ್ತರ ಪ್ರದೇಶವನ್ನ ಎದುರಿಸುತ್ತಿದೆ.

Download the Newsfirstlive app

ಫಸ್ಟ್​ ಟೈಂ ದ್ವಿಶತಕ..!

ಚೆನ್ನೈ ಸೂಪರ್​ ಕಿಂಗ್​ನ ಈ ಬ್ಯಾಟ್ಸ್​ಮನ್, ಓವರ್​ನಲ್ಲಿ ಒಂದು ನೋ-ಬಾಲ್ ಆದ ಕಾರಣ 7 ಸಿಕ್ಸರ್ ಬಾರಿಸಲು ಸಾಧ್ಯವಾಗಿದೆ. ಮತ್ತೊಂದು ವಿಚಾರ ಅಂದ್ರೆ ಒಟ್ಟು 159 ಬಾಲ್​ಗಳನ್ನ ಎದುರಿಸಿ 220 ರನ್​ ಬಾರಿಸಿದ್ದಾರೆ. ಜೊತೆಗೆ ಗಾಯಗ್ವಾಡ್​ ಇದೇ ಮೊದಲ ಬಾರಿಗೆ ದ್ವಿಶತಕ ಬಾರಿಸಿದರು. ಗಾಯಕ್ವಾಡ್​ ಅವರ ಈ ಅಮೋಘ ಆಟದ ಪರಿಣಾಮ ನಿಗಧಿತ 50 ಓವರ್​ರಗಳಲ್ಲಿ ಮಹಾರಾಷ್ಟ್ರ ತಂಡವು ಐದು ವಿಕೆಟ್ ಕಳೆದುಕೊಂಡು 330 ರನ್​ಗಳನ್ನ ಕಲೆ ಹಾಕಿದೆ.

ಸರ್ ಗಾರ್​ಫೀಲ್ಡ್​​ ಸೋಬೇರ್, ರವಿ ಶಾಸ್ತ್ರಿ, ಹೆರ್ಷ್​​ಚೆಲ್ ಗಿಬ್ಸ್​, ಯುವರಾಜ್ ಸಿಂಗ್, ರಾಸ್ ವೈಟೆಲಿ, ಹಝರತುಲ್ಲಾ ಜಾಝೈ, ಲಿಯೋ ಕಾರ್ಟೆರ್​, ಪೊಲಾರ್ಡ್​ ಮತ್ತು ತಿಸರಾ ಪೆರೆರಾ ಒಂದೇ ಓವರ್​ನಲ್ಲಿ 6 ಸಿಕ್ಸರ್ ಬಾರಿಸಿ ದಾಖಲೆ ಬರೆದಿದ್ದರು. ಇದೀಗ ಅವರೆಲ್ಲರ ದಾಖಲೆಗಳನ್ನ ಮುರಿದು ಗಾಯಕ್ವಾಡ್ ಹೊಸ ದಾಖಲೆ ಬರೆದುಕೊಂಡಿದ್ದಾರೆ.

DOUBLE-CENTURY!

Ruturaj Gaikwad finishes with an unbeaten 2⃣2⃣0⃣* off just 159 balls! 👏

Follow the match ▶️ https://t.co/cIJsS7QVxK#VijayHazareTrophy | #QF2 | #MAHvUP | @mastercardindia pic.twitter.com/pVRYh4duLk

— BCCI Domestic (@BCCIdomestic) November 28, 2022

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ


ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಮೊದಲ ಪಂದ್ಯದಲ್ಲೇ ಮುಖಭಂಗ.. ಹೇಗಿತ್ತು ಸುಂದರ್ ಏಕಾಂಗಿ ಹೋರಾಟ..?

by Bhimappa
January 28, 2023
0

ಬ್ಯಾಟಿಂಗ್​ ಡ್ಯಾರಿಲ್ ಮಿಚೆಲ್ ಅಬ್ಬರ, ಬೌಲಿಂಗ್​ನಲ್ಲಿ ಕ್ಯಾಪ್ಟನ್ ಮಿಚೆಲ್ ಸ್ಯಾಂಟ್ನರ್ ಸ್ಪಿನ್ ಮ್ಯಾಜಿಕ್​. ಪರಿಣಾಮ ಟೀಮ್ ಇಂಡಿಯಾ ವಿರುದ್ಧದ ಮೊದಲ T20 ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದು ಬೀಗಿದೆ....

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

by Bhimappa
January 28, 2023
0

ಟೀಮ್​ ಇಂಡಿಯಾದ ಕ್ರಿಕೆಟರ್​ ಕನ್ನಡಿಗ ಕೆ.ಎಲ್.ರಾಹುಲ್​ ಮತ್ತು ಅಥಿಯಾ ಶೆಟ್ಟಿ ಮುಂಬೈನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಬಾಲಿವುಡ್​ ನಟ ಸುನಿಲ್​ ಶೆಟ್ಟಿಯವರ ಪುತ್ರಿಯನ್ನ ವರಿಸಿರುವ ರಾಹುಲ್ ಫೇಸ್​ಬುಕ್​ ಪೇಜ್​ನಲ್ಲಿ...

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

by Bhimappa
January 28, 2023
0

ಬೆಂಗಳೂರು: ಬಿಎಂಟಿಸಿ ಬಸ್​ನ ಅಡ್ಡಾದಿಡ್ಡಿ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿದ್ದು ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ನಿನ್ನೆ ಸಂಜೆ 7:30 ರ...

ವಿಶೇಷ ಸಂಭ್ರಮದಲ್ಲಿ ಶ್ವೇತಾ ಚಂಗಪ್ಪ; ಫ್ಯಾನ್ಸ್​ ಜೊತೆ ಮನದಾಳ ಹಂಚಿಕೊಂಡ ನಟಿ..!

by veena
January 28, 2023
0

ನಟಿ, ನಿರೂಪಕಿ ಶ್ವೇತಾ ಚಂಗಪ್ಪ ಅವರು ದೂರದರ್ಶನ ಮತ್ತು ಸಿನಿಮಾ ರಂಗದಲ್ಲಿ 20 ವರ್ಷ ಪೂರೈಸಿದ್ದ ಸಂಭ್ರದಲ್ಲಿದ್ದಾರೆ. ಈ ಸಂತೋಷದ ಕ್ಷಣಗಳನ್ನು ಶ್ವೇತಾ ಅವರು ತಮ್ಮ ಇನ್​ಸ್ಟಾಗ್ರಾಮ್​​​ನಲ್ಲಿ...

‘ಕಾಫಿ ಡೇ ಎಂಟರ್​ಪ್ರೈಸಸ್’​ಗೆ ₹26 ಕೋಟಿ ದಂಡ.. ಮರುಪಾವತಿಗೆ 45 ದಿನ ಡೆಡ್​ಲೈನ್.. ಮತ್ತೆ ಏನಾಯ್ತು..? 

by veena
January 28, 2023
0

ಕರ್ನಾಟಕದ ಕಾಫಿ ಡೇ ಎಂಟರ್ ರ್ಪ್ರೈಸಸ್​ಗೆ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ (SEBI: Securities and Exchange Board of India)  ಬರೋಬ್ಬರಿ 26 ಕೋಟಿ ರೂಪಾಯಿ...

ಸಿದ್ದರಾಮಯ್ಯ ಎಂಟ್ರಿಗೆ ದಂಗಾದ ಕೇಸರಿ ಪಾಳಯ; ಟಿಕೆಟ್ ಆಕಾಂಕ್ಷಿಗಳಿಗೆ ಆಣೆ ಮಾಡಿಸಿದ ಸಚಿವ ಮುನಿರತ್ನ

by NewsFirst Kannada
January 28, 2023
0

ಚಿನ್ನದ ನಾಡು ಈ ಬಾರಿಯ ಚುನಾವಣೆಯಲ್ಲಿ ಹೈ-ವೋಲ್ಟೇಜ್ ಕದನದ ಭೂಮಿಯಾಗಿ ಮಾರ್ಪಟ್ಟಿದೆ.. ಕೋಲಾರದಿಂದ ಸಿದ್ದರಾಮಯ್ಯ ಅಖಾಡಕ್ಕಿಳಿಯುತ್ತಾರೆ ಅನ್ನೋ ಘೋಷಣೆ ಬೆನ್ನಲ್ಲೇ ಮತ್ತೊಂದು ಘಟನೆ ಸಿಕ್ಕಾಪಟ್ಟೆ ಸದ್ದು ಮಾಡಿದೆ....

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

by veena
January 28, 2023
0

ಸ್ಯಾಂಡಲ್​​ವುಡ್​​ ಕ್ವೀನ್​​ ಮೋಹಕ ತಾರೆ ರಮ್ಯಾ ಇಷ್ಟೊತ್ತಿಗೆ ಸಿನಿಮಾ ಶೂಟಿಂಗ್ ಸ್ಟಾರ್ಟ್ ಮಾಡಬೇಕಿತ್ತು. ಆದರೆ ಅದ್ಯಾಕೋ ನಟಿ ರಮ್ಯಾ ಇನ್ನು ಕ್ಯಾಮೆರಾ ಫೇಸ್ ಮಾಡೋಕೆ ರೆಡಿಯಾದಂತೆ ಕಾಣಿಸ್ತಿಲ್ಲ....

ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ HDK.. ಭವಾನಿ ರೇವಣ್ಣ ಟಿಕೆಟ್​ ಗುದ್ದಾಟ ಶಮನಕ್ಕೆ ದೇವೇಗೌಡರ ಎಂಟ್ರಿ..!​  

by NewsFirst Kannada
January 28, 2023
0

ಹಾಸನ ತಮ್ಮ ಭದ್ರಕೋಟೆಯಿಂದ ತಮ್ಮ ಸೇನಾನಿಗಳನ್ನು ದಳಪತಿಗಳು ಇನ್ನೂ ರಣಕಣಕ್ಕೆ ಇಳಿಸಿಲ್ಲ. ಈ ನಡುವೆಯೇ ಕುಟುಂಬದ ಸದಸ್ಯರಾದ ಭವಾನಿ ರೇವಣ್ಣ ಖುದ್ದು ತಾನೇ ಸೇನಾನಿಯೆಂದು ಘೋಷಿಸಿಕೊಂಡು ಯುದ್ಧ...

ಕೂಡಿ ಬರಲಿದೆ ಕಂಕಣ ಭಾಗ್ಯ; ಪ್ರೇಮಿಗಳಿಗೆ ಕಾಡಲಿದೆ ಆತಂಕ- ಇಲ್ಲಿದೆ ಇಂದಿನ ಭವಿಷ್ಯ

by veena
January 28, 2023
0

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ...

ವಾಶಿಂಗ್ಟನ್​ ಸುಂದರ್​​ ಏಕಾಂಗಿ ಹೋರಾಟ ವ್ಯರ್ಥ; ಟೀಂ ಇಂಡಿಯಾಗೆ ಹೀನಾಯ ಸೋಲು

by NewsFirst Kannada
January 27, 2023
0

ಇಂದು ರಾಂಚಿ ಇಂಟರ್​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್​​​ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಿದೆ. ಕಿವೀಸ್​​ ನೀಡಿದ್ದ 177 ರನ್​ಗಳ ಬೃಹತ್​...

Next Post

ಕ್ರಿಕೆಟ್​​ ಜಗತ್ತಲ್ಲಿ ಇವರೇ ಡಿಫ್ರೆಂಟ್​ ಬ್ಯಾಟರ್ಸ್ ​-ಟಿ20​ಗೆ ಹೊಸ ಮೆರುಗು ತಂದ ಪ್ಲೇಯರ್ಸ್​..

ಸೈಲೆಂಟ್ ಸುನಿಲಗೆ ಬೆಂಬಲ ವ್ಯಕ್ತಪಡಿಸಿ ಮಾತಾಡಿದ ಅಶ್ವಥ್ ನಾರಾಯಣ್

NewsFirst Kannada

NewsFirst Kannada

LATEST NEWS

ಮೊದಲ ಪಂದ್ಯದಲ್ಲೇ ಮುಖಭಂಗ.. ಹೇಗಿತ್ತು ಸುಂದರ್ ಏಕಾಂಗಿ ಹೋರಾಟ..?

January 28, 2023

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

January 28, 2023

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

January 28, 2023

ವಿಶೇಷ ಸಂಭ್ರಮದಲ್ಲಿ ಶ್ವೇತಾ ಚಂಗಪ್ಪ; ಫ್ಯಾನ್ಸ್​ ಜೊತೆ ಮನದಾಳ ಹಂಚಿಕೊಂಡ ನಟಿ..!

January 28, 2023

‘ಕಾಫಿ ಡೇ ಎಂಟರ್​ಪ್ರೈಸಸ್’​ಗೆ ₹26 ಕೋಟಿ ದಂಡ.. ಮರುಪಾವತಿಗೆ 45 ದಿನ ಡೆಡ್​ಲೈನ್.. ಮತ್ತೆ ಏನಾಯ್ತು..? 

January 28, 2023

ಸಿದ್ದರಾಮಯ್ಯ ಎಂಟ್ರಿಗೆ ದಂಗಾದ ಕೇಸರಿ ಪಾಳಯ; ಟಿಕೆಟ್ ಆಕಾಂಕ್ಷಿಗಳಿಗೆ ಆಣೆ ಮಾಡಿಸಿದ ಸಚಿವ ಮುನಿರತ್ನ

January 28, 2023

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

January 28, 2023

ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ HDK.. ಭವಾನಿ ರೇವಣ್ಣ ಟಿಕೆಟ್​ ಗುದ್ದಾಟ ಶಮನಕ್ಕೆ ದೇವೇಗೌಡರ ಎಂಟ್ರಿ..!​  

January 28, 2023

ಕೂಡಿ ಬರಲಿದೆ ಕಂಕಣ ಭಾಗ್ಯ; ಪ್ರೇಮಿಗಳಿಗೆ ಕಾಡಲಿದೆ ಆತಂಕ- ಇಲ್ಲಿದೆ ಇಂದಿನ ಭವಿಷ್ಯ

January 28, 2023

ವಾಶಿಂಗ್ಟನ್​ ಸುಂದರ್​​ ಏಕಾಂಗಿ ಹೋರಾಟ ವ್ಯರ್ಥ; ಟೀಂ ಇಂಡಿಯಾಗೆ ಹೀನಾಯ ಸೋಲು

January 27, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ