Saturday, January 28, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

24 ದಿನದಲ್ಲಿ ವಿದೇಶದಿಂದ ಬೆಂಗಳೂರಿಗೆ 2,867 ಜನ ಆಗಮನ -ಹೆಚ್ಚಿದ ಚೀನಾ ವೈರಸ್ ಆತಂಕ

Share on Facebook Share on Twitter Send Share
December 27, 2022

ಚೀನಾದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವಾಗಲೇ ಮಹಾಮಾರಿಯ ಆತಂಕ ದೇಶದಲ್ಲಿ ಹೆಚ್ಚಾಗ್ತಿದೆ. ದಿನೇ ದಿನೇ ಕೇಸ್​ಗಳ ಸಂಖ್ಯೆ ಪ್ಲಸ್​ ಆಗ್ತಿದ್ದು ಸರ್ಕಾರ ಹಾಗೂ ಜನರ ನಿದ್ದೆಗೆಡಿಸಿದೆ. ಈ ನಡುವೆಯೇ ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಯಾಣಿಕನೊಬ್ಬನಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಜನರ ಜೀವವನ್ನು ಬಲಿ ತೆಗೆದುಕೊಳ್ಳಲು ಯಮರಾಜನ ಬಂಟನಂತೆ ಚೀನಾದಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕ್ತಿದೆ. ಹೀಗಾಗಿ ಸರ್ಕಾರ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟಿದೆ. ಆದ್ರೆ ಇಷ್ಟೆಲ್ಲ ಸರಹದ್ದುಗಳನ್ನ ದಾಟಿ ವೈರಸ್ ರಾಜ್ಯಕ್ಕೆ ಲಗ್ಗೆ ಇಟ್ಟೇ ಬಿಟ್ಟಿದೆ.

ಚೀನಾದಿಂದ ಬೆಂಗಳೂರಿಗೆ ಬಂದವನಿಗೆ ಕೊರೊನಾ

ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಸರ್ಕಾರ ತೀವ್ರ ನಿಗಾ ಇರಿಸಿದ್ರೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಾರಿಯ ಎಂಟ್ರಿ ಆಗಿದೆ. ಚೀನಾದಿಂದ ಬೆಂಗಳೂರಿಗೆ ಬಂದ 35 ವರ್ಷದ ವ್ಯಕ್ತಿಗೆ ಟೆಸ್ಟ್ ವೇಳೆ ಕೋವಿಡ್ ಪಾಸಿಟಿವ್ ಬಂದಿದೆ. ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಆಗಮನದ ಚೆಕ್ಕಿಂಗ್ ವೇಳೆ ವ್ಯಕ್ತಿಯಲ್ಲಿ ರೋಗದ ಗುಣಲಕ್ಷಣ ಪತ್ತೆಯಾಗಿದೆ. ಕೂಡಲೇ ಆತನನ್ನ ಖಾಸಗಿ ಆಸ್ಪತ್ರೆಗೆ ರವಾನಿಸಿ ಐಸೋಲೇಷನ್ ಮಾಡಿ ಸೋಂಕಿತ ವ್ಯಕ್ತಿಯ ಸ್ಯಾಂಪಲ್ಸ್ ಕೂಡ ಜಿನೋಮಿಕ್ ಸೀಕ್ವೆನ್ಸಿಂಗ್​ಗೆ ರವಾನೆಯಾಗಿದೆ.

Download the Newsfirstlive app

ಕಳೆದ ಮೂರು ದಿನಗಳಲ್ಲಿ ವಿದೇಶದಿಂದ 9 ಮಂದಿ ಬಂದಿದ್ದು ಈ ಪೈಕಿ ಐವರನ್ನ ಹೋಮ್ ಕ್ವಾರಂಟೀನ್ ಮಾಡಲಾಗಿದೆ. ಉಳಿದಂತೆ 4 ಮಂದಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಚೀನಾದಿಂದ ಬಂದ ಪ್ರಯಾಣಿಕನ ಮೇಲೆ ನಿಗಾ ಇಡಲಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ್, ಬೆಂಗಳೂರಿನಲ್ಲಿ ಒಂದು BF.7 ಕೇಸ್ ಕೂಡ ಅಧಿಕೃತವಾಗಿಲ್ಲ. ಚೀನಾದಿಂದ ಬಂದ ವ್ಯಕ್ತಿಯನ್ನ ಟೆಸ್ಟ್​ಗೆ ಒಳಪಡಿಸಲಾಗಿದೆ ಅಂತ ಹೇಳಿದ್ದಾರೆ.

24 ದಿನಗಳಲ್ಲಿ ವಿದೇಶದಿಂದ ಬೆಂಗಳೂರಿಗೆ 2,867 ಜನರ ಆಗಮನ

ಇನ್ನು ಕಳೆದ 24 ದಿನಗಳಲ್ಲಿ ವಿದೇಶದಿಂದ ಬೆಂಗಳೂರಿಗೆ 2,867 ಜನರು ಆಗಮಿಸಿದ್ದು ಹೀಗೆ ಬಂದವರ ಸ್ಯಾಂಪಲ್​ಗಳನ್ನು ಸಂಗ್ರಹಿಸಲಾಗಿದೆ. ಇವರ ಪೈಕಿ 12 ಜನ ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು 12 ಸೋಂಕಿತರ ಸ್ಯಾಂಪಲ್​ನ್ನ ಜಿನೋಮಿಕ್ ಸೀಕ್ವೆನ್ಸ್​ಗೆ ರವಾನಿಸಲಾಗಿದೆ. ಹೀಗಾಗಿ ಏರ್​ಪೋರ್ಟ್​ನಲ್ಲಿ ಎಲ್ಲರ ತಪಾಸಣೆ ಮಾಡಲಾಗ್ತಿದೆ. ಒಟ್ಟಾರೆ ರಾಜ್ಯದಲ್ಲಿ ಕೊರೊನಾ ಹೆಚ್ಚಾಗ್ತಿದ್ದಂತೆ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಅದರಲ್ಲೂ ಬೆಂಗಳೂರಿಗೆ ವಿದೇಶದಿಂದ ಅತೀ ಹೆಚ್ಚಿನ ಜನರು ಆಗಮಿಸುವುದರಿಂದ ಬೆಂಗಳೂರಿನ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: Bangaluru NewsCorona 4th WaveKannada NewsNewsFirst Kannada

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

by Bhimappa
January 28, 2023
0

ಬೆಂಗಳೂರು: ಬಿಎಂಟಿಸಿ ಬಸ್​ನ ಅಡ್ಡಾದಿಡ್ಡಿ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿದ್ದು ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ನಿನ್ನೆ ಸಂಜೆ 7:30 ರ...

ಶಿವಾನಂದ ಮಠದಲ್ಲಿ ಭುಗಿಲೆದ್ದ ಉತ್ತರಾಧಿಕಾರ ವಿವಾದ; ಹಿರಿಯ-ಕಿರಿಯ ಸ್ವಾಮೀಜಿ ನಡುವೆ ಗುದ್ದಾಟ!

by veena
January 27, 2023
0

ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿಕ ಗದಗದ ಶಿವಾನಂದ ಮಠದ ಉತ್ತರಾಧಿಕಾರ ವಿವಾದ ಮತ್ತೆ ತಾರಕಕ್ಕೇರಿದೆ. ಮಠದ ಆವರಣದಲ್ಲಿ ಪೀಠಾಧಿಪತಿಗಳ ನಡುವೆ ಜಟಾಪಟಿ ಶುರುವಾಗಿದ್ದು ಹೈಡ್ರಾಮಾವೇ ನಡೆದಿದೆ....

ಅಧಿಕಾರಿಗಳಿಂದ ಭಾರೀ ಕಿರುಕುಳ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ BMTC ಬಸ್​​ ಚಾಲಕ

by veena
January 27, 2023
0

ಬೆಂಗಳೂರು: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಿಎಂಟಿಸಿ ಚಾಲಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಆರ್​​.ಆರ್ ನಗರದ ಡಿಪೋ 21ರಲ್ಲಿ ಘಟಕದಲ್ಲಿ ನಡೆದಿದೆ. ರಂಗನಾಥ್ ( )...

ಭೀಕರ ಅಪಘಾತ; ಊಟಿಗೆ ಹೊರಟಿದ್ದ ಪತ್ನಿ ಸಾವು, ಪತಿ ಚಿಂತಾಜನಕ

by NewsFirst Kannada
January 27, 2023
0

ಚಾಮರಾಜನಗರ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿದ್ದು, ಪತಿಯ ಸ್ಥಿತಿ ಚಿಂತಾಜನಕವಾಗಿದೆ. ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ನಂಜನಗೂಡು ತಾಲ್ಲೂಕು...

ಸಿಕ್ಸ್ ಬಾರಿಸಿ ಬಾಲ್​ ಕಾಣೆ ಮಾಡಿದ MP ರೇಣುಕಾಚಾರ್ಯಗೆ ದಂಡ ಹಾಕಿದ ಯುವಕರು!

by NewsFirst Kannada
January 27, 2023
0

ದಾವಣಗೆರೆ: ಸಿಕ್ಸ್​ ಹೊಡೆದು ಚೆಂಡು ಕಳೆದ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯಗೆ ಯುವಕರು ದಂಡ ಹಾಕಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕುರುವ ಗ್ರಾಮಕ್ಕೆ ಭೇಟಿ...

ಇದು ಕರ್ನಾಟಕದ ಮೊದಲ ಉಚಿತ ಸಂಚಾರಿ ಚಿತಾಗಾರ! ಒಂದೇ ಕರೆಗೆ ಮನೆ ಬಾಗಿಲಿಗೆ ಬರುತ್ತೆ

by NewsFirst Kannada
January 27, 2023
0

ಶವ ಸಂಸ್ಕಾರಕ್ಕೆ ಎದುರಾಗುವ ಸಮಸ್ಯೆಯನ್ನು ಅರಿತುಕೊಂಡು ಕುಂದಾಪುರದ ಮುದೂರಿನಲ್ಲಿ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ. ಇದು ಕರೆ ಮಾಡುವ ಮೂಲಕ ಸ್ಥಳಕ್ಕೆ ಆಗಮಿಸಿ ದಹನ ಕಾರ್ಯವನ್ನು ನೆರವೇರಿಸಿಕೊಡುತ್ತದೆ. ಅಂದಹಾಗೆಯೇ,...

ಪರೇಶ್​​ ಮೇಸ್ತಾ ಕೇಸ್​.. ಶಾಸಕ ದಿನಕರ ಶೆಟ್ಟಿ ವಿರುದ್ಧ ಭುಗಿಲೆದ್ದ ಆಕ್ರೋಶ

by Bhimappa
January 27, 2023
0

ಉತ್ತರ ಕನ್ನಡ ಜಿಲ್ಲೆಯ ಹಿನ್ನಾವರದ ಹಿಂದೂ ಕಾರ್ಯಕರ್ತ ಪರೇಶ್​​ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಿ ರಿಪೋರ್ಟ್​ ಸಲ್ಲಿಸಿದ್ದರೂ ಅದರ ಕಾವು ಮಾತ್ರ ಇನ್ನೂ ಆರಿಲ್ಲ....

ಪ್ರಮೋದ್ ಶೆಟ್ಟಿ ಹೀರೋ ಆಗುವ ಕನಸಿಗೆ ಆರಂಭದಲ್ಲೇ ವಿಘ್ನ.. ಅಷ್ಟಕ್ಕೂ ಆಗಿದ್ದೇನು..?

by Bhimappa
January 27, 2023
0

ಬೆಂಗಳೂರು: ಮೊದಲ ಬಾರಿಗೆ ನಾಯಕರಾಗಿ ಅಭಿನಯಿಸುತ್ತಿರುವ ಪ್ರಮೋದ್ ಶೆಟ್ಟಿಗೆ ಬಿಗ್ ಶಾಕ್ ಆಗಿದೆ. ‘ಶಬ್ಬಾಷ್ ಬಡ್ಡಿ ಮಗನೇ’ ಸಿನಿಮಾದಲ್ಲಿ ಮೇನ್​ ರೋಲ್​ನಲ್ಲಿ ಪ್ರಮೋದ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಆದರೆ...

ಸಾಂದರ್ಭಿಕ ಚಿತ್ರ

ರೈತನ ಮೇಲೆ ಆನೆ ದಾಳಿ; ಕಾಲಿಗೆ ತೀವ್ರ ಗಾಯ

by NewsFirst Kannada
January 27, 2023
0

ಚಾಮರಾಜನಗರ: ರೈತನ ಮೇಲೆ ಆನೆ ದಾಳಿ ನಡೆಸಿದ ಘಟನೆ ಗೋಪಾಲಪುರ ಗ್ರಾಮದ ಜಮೀನಲ್ಲಿ ನಡೆದಿದೆ. ಆನೆ ದಾಳಿಯಿಂದ ರೈತ ಮಹದೇವಪ್ಪ ಅವರ ಎರಡು ಕಾಲಿಗೆ ತೀವ್ರ ಗಾಯವಾಗಿದೆ....

ಬೈಕ್​ನಲ್ಲಿ ಹೋಗುತ್ತಿದ್ದವರ ಮೇಲೆ ಕಾಡುಕೋಣ ದಾಳಿ; ಇಬ್ಬರಿಗೆ ಗಾಯ

by NewsFirst Kannada
January 27, 2023
0

ಚಿಕ್ಕಮಗಳೂರು: ಬೈಕ್​​ನಲ್ಲಿ ಹೋಗುತ್ತಿದ್ದವರ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ. ಕಾಡುಕೋಣ ದಾಳಿಗೆ ಬೈಕ್​​ನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ...

Next Post

ಯಾವುದೇ ಕಾರಣಕ್ಕೂ ಬೇಡದ ವಿಷಯಕ್ಕೆ ತಲೆ ಹಾಕಬೇಡಿ.. ಏನ್​​ ಹೇಳ್ತಿದೆ ರಾಶಿ ಭವಿಷ್ಯ..?

ಕೊನೆಗೂ ಬೋನಿಗೆ ಬಿತ್ತು ಚಿರತೆ.. ಸೆರೆಯಾದರೂ ನಡುಕ ಹುಟ್ಟಿಸಿದ ಭಲೇ ಚಿರತೆ..!

veena

veena

LATEST NEWS

Microsoft ಬಳಕೆದಾರರಿಗೆ ಕೇಂದ್ರ ಸರ್ಕಾರ ಸೆಕ್ಯೂರಿಟಿ ಅಲರ್ಟ್​.. ‘ಅಪ್​​ಡೇಟ್ ಮಾಡದಿದ್ರೆ..’

January 28, 2023

VIDEO: ತಾಳ್ಮೆ ಕಳೆದುಕೊಂಡ ರಣ್​ಬೀರ್​.. ಅಭಿಮಾನಿಯ ಮೊಬೈಲ್ ಕಿತ್ತು ಬೀಸಾಡಿದ ಬಾಲಿವುಡ್ ಹೀರೋ

January 28, 2023

ಕಿತ್ತೂರು ಕರ್ನಾಟಕದಲ್ಲಿ BJP ಚಾಣಕ್ಯನ ರಣತಂತ್ರ.. 6 ಜಿಲ್ಲೆಯ 50 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಪ್ಲಾನ್

January 28, 2023

ಮೊದಲ ಪಂದ್ಯದಲ್ಲೇ ಮುಖಭಂಗ.. ಹೇಗಿತ್ತು ಸುಂದರ್ ಏಕಾಂಗಿ ಹೋರಾಟ..?

January 28, 2023

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

January 28, 2023

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

January 28, 2023

ವಿಶೇಷ ಸಂಭ್ರಮದಲ್ಲಿ ಶ್ವೇತಾ ಚಂಗಪ್ಪ; ಫ್ಯಾನ್ಸ್​ ಜೊತೆ ಮನದಾಳ ಹಂಚಿಕೊಂಡ ನಟಿ..!

January 28, 2023

‘ಕಾಫಿ ಡೇ ಎಂಟರ್​ಪ್ರೈಸಸ್’​ಗೆ ₹26 ಕೋಟಿ ದಂಡ.. ಮರುಪಾವತಿಗೆ 45 ದಿನ ಡೆಡ್​ಲೈನ್.. ಮತ್ತೆ ಏನಾಯ್ತು..? 

January 28, 2023

ಸಿದ್ದರಾಮಯ್ಯ ಎಂಟ್ರಿಗೆ ದಂಗಾದ ಕೇಸರಿ ಪಾಳಯ; ಟಿಕೆಟ್ ಆಕಾಂಕ್ಷಿಗಳಿಗೆ ಆಣೆ ಮಾಡಿಸಿದ ಸಚಿವ ಮುನಿರತ್ನ

January 28, 2023

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

January 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ