Saturday, January 28, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ನೆನಪಿರಲಿ ಪ್ರೇಮ್ ಹೊಸ ಸಿನಿಮಾಗೆ ಮುಹೂರ್ತ; ಡೈರೆಕ್ಟರ್​​ ಇವರೇ ನೋಡಿ!

Share on Facebook Share on Twitter Send Share
January 24, 2023

KRS ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಈಗಾಗಲೇ ‘ಜೂಟಾಟ’, ‘ಗುಬ್ಬಚ್ಚಿ’ ಸಿನಿಮಾ ನಿರ್ದೇಶಿಸಿರುವ ಅಥರ್ವ ಆರ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಚಿತ್ರ ಇದಾಗಿದೆ. ಚಿತ್ರದಲ್ಲಿ ಸಂಜಯ್ ಹಾಗೂ ಜೀವಿತ ವಸಿಷ್ಠ ನಾಯಕ ನಾಯಕಿಯಾಗಿ ನಟಿಸುತ್ತಿದ್ದು, ನೆನಪಿರಲಿ ಪ್ರೇಮ್ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಚಿತ್ರದ ಮುಹೂರ್ತ ಆಚರಿಸಿಕೊಂಡ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ತಬಲ ನಾಣಿ ಮಾತನಾಡಿ ಮೊದಲ ಬಾರಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಸಮಾನ ಮನಸ್ಕ ಸ್ನೇಹಿತರೆಲ್ಲರೂ ಸೇರಿ KRS ಪ್ರೊಡಕ್ಷನ್ಸ್ ಎಂಬ ಬ್ಯಾನರ್​​ನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇವೆ. ನೆನಪಿರಲಿ ಪ್ರೇಮ್ ಚಿತ್ರದ ಪ್ರಮುಖ ಪಾತ್ರವೊಂದನ್ನು ಮಾಡುತ್ತಿದ್ದಾರೆ. ಜೊತೆಗೆ ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಈ ಚಿತ್ರದ ಕಥೆ ಮತ್ತು ನಿರ್ದೇಶನವನ್ನು ಅಥರ್ವ ಆರ್ಯ ಮಾಡುತ್ತಿದ್ದು, ಸಂಭಾಷಣೆಯನ್ನು ನಾನು ಹಾಗೂ ಅಥರ್ವ ಆರ್ಯ ಬರೆದಿದ್ದೇವೆ. ಚಿತ್ರದಲ್ಲಿ ತಂದೆ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ 45ರಿಂದ 60 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ಬಗ್ಗೆ ತಬಲ ನಾಣಿ ಮಾಹಿತಿ ಹಂಚಿಕೊಂಡ್ರು.

ನಟ ನೆನಪಿರಲಿ ಪ್ರೇಮ್ ಮಾತನಾಡಿ ತಬಲ ನಾಣಿ ಮತ್ತು ಸ್ನೇಹಿತರು ಕೆಆರ್​ಎಸ್​ ಪ್ರೊಡಕ್ಷನ್ಸ್ ಮೂಲಕ ಮೊದಲ ಬಾರಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಪ್ರೊಡಕ್ಷನ್ ಮೊದಲ ಸಿನಿಮಾದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು ಎನ್ನೋದು ಅವರ ಆಸೆ ಅದರಂತೆ ಹೊಸ ನಿರ್ದೇಶಕ, ನಟ, ನಟಿಗೆ ಅವಕಾಶ ನೀಡಿದ್ದಾರೆ. ನಾನೂ ಕೂಡ ಈ ಚಿತ್ರದಲ್ಲಿ ಒಂದು ಪಾತ್ರ ಮಾಡುತ್ತಿದ್ದೇನೆ. ಚಿತ್ರದ ಕಥೆ ಕೇಳಿ ತುಂಬಾ ಇಷ್ಟ ಆಯ್ತು. ಸಿನಿಮಾದಲ್ಲಿ ತುಂಬಾ ಚೆನ್ನಾಗಿರೋ ಟ್ವಿಸ್ಟ್ ಇದೆ. ನನ್ನ ಪಾತ್ರ ತುಂಬಾ ಇಂಟ್ರಸ್ಟಿಂಗ್ ಆಗಿದೆ. ಯಾರಿಗೂ ಈ ಪಾತ್ರ ಬಿಟ್ಟುಕೊಡಬಾರದು ನಾನೇ ಮಾಡಬೇಕು ಎಂದು ಇಷ್ಟಪಟ್ಟು ಮಾಡುತ್ತಿರುವ ಪಾತ್ರವಿದು. ಹೊಸ ಕಲಾವಿದರು, ನಿರ್ದೇಶಕರಿಗೆ ಪ್ರೋತ್ಸಾಹ ನೀಡಿ ಎಂದು ನೆನಪಿರಲಿ ಪ್ರೇಮ್ ಚಿತ್ರತಂಡಕ್ಕೆ ಶುಭ ಹಾರೈಸಿದ್ರು. ನಿರ್ದೇಶಕ ಅಥರ್ವ ಆರ್ಯ ಮಾತನಾಡಿ ತಬಲ ನಾಣಿ ಸರ್ ಜೊತೆ 12 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ.

Download the Newsfirstlive app

ತುಂಬಾ ದಿನಗಳಿಂದ ಸಿನಿಮಾ ಮಾಡಬೇಕು ಎಂದು ಇಬ್ಬರು ಪ್ಲ್ಯಾನ್ ಮಾಡುತ್ತಿದ್ವಿ. ಈಗ ಕಾಲ ಕೂಡಿ ಬಂದಿದೆ. ಇದು ಕಂಟೆಂಟ್ ಬೇಸ್ಡ್ ಸಿನಿಮಾ. ತಂದೆಯ ಮಹತ್ವ ಸಾರುವ ಸಿನಿಮಾ. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ತಂದೆಗೆ ಬೆಲೆ ಸಿಗದೇ ಇದ್ದಾಗ, ಆತ ಕಡೆಗಣನೆಗೆ ಒಳಗಾದಾಗ ಆತ ಯಾವ ರೀತಿ ಸಫರ್ ಮಾಡುತ್ತಾನೆ ಅನ್ನೋದು ಚಿತ್ರದ ಒನ್ ಲೈನ್ ಕಹಾನಿ. ತಬಲ ನಾಣಿ ತಂದೆ ಪಾತ್ರವನ್ನು ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಡಾನ್ಸರ್ ಆಗಿರುವ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ನೆನಪಿರಲಿ ಪ್ರೇಮ್ ಕೂಡ ಚಿತ್ರದ ಪ್ರಮುಖ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ. ಸಿನಿಮಾದ ಟೈಟಲ್ ಬಗ್ಗೆ ಸದ್ಯದಲ್ಲೇ ಅಪ್ಡೇಟ್ ನೀಡಲಾಗುವುದು ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು. ನಾಯಕ ನಟ ಸಂಜಯ್ ಮಾತನಾಡಿ ಈ ಚಿತ್ರದ ಪಾತ್ರ ಸಿಕ್ಕಿರೋದು ಲವ್ಲಿ ಸ್ಟಾರ್ ಪ್ರೇಮ್ ಅವರಿಂದ ಅವರಿಗೂ ಹಾಗೂ ತಬಲ ನಾಣಿ ಸರ್ ಗೆ ಧ್ಯನ್ಯವಾದಗಳು. ಒಂದು ಅದ್ಭುತ ಸಿನಿಮಾ. ಚಿತ್ರದಲ್ಲಿ ಅವಕಾಶ ಕೊಟ್ಟಿದ್ದಕ್ಕೆ ತುಂಬಾ ಥ್ಯಾಂಕ್ಸ್. ಹೊಸಬರಿಗೆ ಸಹಕಾರ ನೀಡಿ ಪ್ರೋತ್ಸಾಹಿಸಿ ಎಂದು ತಿಳಿಸಿದ್ರು.

ಚಿತ್ರದ ನಾಯಕಿ ಜೀವಿತ ವಸಿಷ್ಠ ಮಾತನಾಡಿ ಕೆ ಆರ್ ಎಸ್ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದೆ. ಒಂದೊಳ್ಳೆ ಕಾನ್ಸೆಪ್ಟ್ ಚಿತ್ರದಲ್ಲಿದೆ. ನನ್ನ ಪಾತ್ರ ತುಂಬಾ ಚೆನ್ನಾಗಿದೆ. ನಟನೆಗೆ ತುಂಬಾ ಅವಕಾಶವಿದೆ. ಅವಕಾಶ ನೀಡಿದ್ದಕ್ಕಾಗಿ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಧನ್ಯವಾದಗಳು ಎಂದು ತಿಳಿಸಿದ್ರು. ಕೆ ಆರ್ ಎಸ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಾಗಾರ್ಜುನ ಆರ್ .ಡಿ ಕ್ಯಾಮೆರಾ ವರ್ಕ್, ಆಕಾಶ್ ಪರ್ವ ಸಂಗೀತ ನಿರ್ದೇಶನ, ವೇದಿಕ್ ವೀರ ಸಂಕಲನವಿದೆ. ಬಾಲ ರಾಜ್ವಾಡಿ, ಗಿರೀಶ್ ಜತ್ತಿ, ಮಿತ್ರ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: 2023 movieactor premKannada NewsNewsFirst Kannada

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

by Bhimappa
January 28, 2023
0

ಟೀಮ್​ ಇಂಡಿಯಾದ ಕ್ರಿಕೆಟರ್​ ಕನ್ನಡಿಗ ಕೆ.ಎಲ್.ರಾಹುಲ್​ ಮತ್ತು ಅಥಿಯಾ ಶೆಟ್ಟಿ ಮುಂಬೈನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಬಾಲಿವುಡ್​ ನಟ ಸುನಿಲ್​ ಶೆಟ್ಟಿಯವರ ಪುತ್ರಿಯನ್ನ ವರಿಸಿರುವ ರಾಹುಲ್ ಫೇಸ್​ಬುಕ್​ ಪೇಜ್​ನಲ್ಲಿ...

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

by veena
January 28, 2023
0

ಸ್ಯಾಂಡಲ್​​ವುಡ್​​ ಕ್ವೀನ್​​ ಮೋಹಕ ತಾರೆ ರಮ್ಯಾ ಇಷ್ಟೊತ್ತಿಗೆ ಸಿನಿಮಾ ಶೂಟಿಂಗ್ ಸ್ಟಾರ್ಟ್ ಮಾಡಬೇಕಿತ್ತು. ಆದರೆ ಅದ್ಯಾಕೋ ನಟಿ ರಮ್ಯಾ ಇನ್ನು ಕ್ಯಾಮೆರಾ ಫೇಸ್ ಮಾಡೋಕೆ ರೆಡಿಯಾದಂತೆ ಕಾಣಿಸ್ತಿಲ್ಲ....

ಭಾರತ ಚಿತ್ರರಂಗ ಆಳೋಕೆ ಉಪ್ಪಿ, ಧ್ರುವ ಸರ್ಜಾ ಸಜ್ಜು; ‘ಕಬ್ಜ’ ಬೆನ್ನಲ್ಲೇ ಮಾರ್ಟಿನ್​​ ರಿಲೀಸ್​​

by veena
January 27, 2023
0

ರಿಯಲ್ ಸ್ಟಾರ್​ ಉಪೇಂದ್ರ ನಟನೆಯ ಕಬ್ಜ ಚಿತ್ರ ರಿಲೀಸ್​ ಡೇಟ್​ ಅನೌನ್ಸ್ ಮಾಡಿ ಇಂಡಿಯನ್ ಬಾಕ್ಸ್​ ಆಫೀಸ್​ಗೆ ದೊಡ್ಡ ಸಿಗ್ನೆಲ್ ಕೊಟ್ಟಿದೆ. ಪ್ಯಾನ್ ಇಂಡಿಯಾ ಮಾರ್ಕೆಟ್​ನಲ್ಲಿ ಸೆನ್ಸೇಷನ್...

ಮದ್ಯ, ಮಾಂಸ, ಸಿಗರೇಟ್​​ ಕೆಟ್ಟದ್ದು ಎಂದ ರಜನಿಕಾಂತ್​​​; ತನ್ನ ಆರೋಗ್ಯದ ಗುಟ್ಟು ರಿವೀಲ್​​ ಮಾಡಿದ್ರು!

by veena
January 27, 2023
0

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ತಲೈವಾ ರಜನಿಕಾಂತ್ ಸಾಕಷ್ಟು ಅಭಿಮಾನಿಗಳನ್ನು ಹೊಂದಿರೋ ಹಿರಿಯ ಖ್ಯಾತ ನಟ. ತಮ್ಮ ನೆಚ್ಚಿನ ನಟನ ಮಾತುಗಳನ್ನು ಕೇಳಿಸಿಕೊಳ್ಳಲು ಅಭಿಮಾನಿಗಳು ಕಾತುರದಿಂದ ತುದಿಗಾಲಲ್ಲಿ...

ನಾನು ಅವರಂತೆ ಸ್ಟ್ರಾಂಗ್​​ ವುಮೆನ್​ ಎಂದ ರಶ್ಮಿಕಾ ಮಂದಣ್ಣ; ಇಲ್ಲಿವೆ ಟಾಪ್​ 5 ಸಿನಿಮಾ ಸುದ್ದಿ!

by veena
January 27, 2023
0

'45' ಚಿತ್ರದ ಕೆಲಸ ಆರಂಭಿಸಿದ ಅರ್ಜುನ್ ಜನ್ಯ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ತಮ್ಮ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ತಯಾರಿ ಆರಂಭಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್,...

Jr.NTR ಸೋದರ ಸಂಬಂಧಿ, ನಟ ನಂದಮೂರಿ ತಾರಕರತ್ನ ಆಸ್ಪತ್ರೆಗೆ ದಾಖಲು

by Bhimappa
January 27, 2023
0

ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್​ ಆಯೋಜಿಸಿದ್ದ ಯುವಗಳಂ ಪಾದಯಾತ್ರೆಯಲ್ಲಿ ನಟ ನಂದಮೂರಿ ತಾರಕರತ್ನ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಇವರು...

ದಕ್ಷಿಣ ಭಾರತದ ಸಿನಿಮಾಗಳ ಜನಪ್ರಿಯ ಡಬ್ಬಿಂಗ್ ಕಲಾವಿದ ನಿಧನ

by Bhimappa
January 27, 2023
0

ದಕ್ಷಿಣ ಸಿನಿಮಾ ಸ್ಟಾರ್​ಗಳ ನೆಚ್ಚಿನ ಡಬ್ಬಿಂಗ್ ಕಲಾವಿದ ಶ್ರೀನಿವಾಸ್ ಮೂರ್ತಿ ಕೊನೆಯುಸಿರೆಳೆದಿದ್ದಾರೆ. ರಿಯಲ್​ ಸ್ಟಾರ್​ ಉಪೇಂದ್ರ ಸಿನಿಮಾಗಳು ತೆಲುಗಿಗೆ ವಾಯ್ಸ್​ ಡಬ್ಬ ಆಗಬೇಕಾದ್ರೆ ಅದಕ್ಕೆ ಶ್ರೀನಿವಾಸ್ ಮೂರ್ತಿಯವರೇ...

ಶಾರೂಖ್ ಫ್ಯಾನ್ಸ್ vs ಬಾಯ್​ಕಾಟ್ ಗ್ಯಾಂಗ್.. ಸೋಶಿಯಲ್ ಮೀಡಿಯಾದಲ್ಲಿ ‘ಪಠಾಣ್’ ಹೊಸ ಟ್ರೆಂಡ್..!

by NewsFirst Kannada
January 27, 2023
0

‘ಬೇಷರಂ ರಂಗ್’ ಹಾಡಿನ ಮೂಲಕ ವಿವಾದಕ್ಕೆ ತಿರುಗಿದ್ದ ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಕುರಿತ ಚರ್ಚೆಗಳು ಇನ್ನೂ ನಿಂತಿಲ್ಲ. ಚಿತ್ರವು ಜನವರಿ...

ಬಾಕ್ಸ್​ ಆಫೀಸ್ ಕೊಳ್ಳೆ ಹೊಡೆದ ಪಠಾಣ್​.. ವಿಶ್ವದಾದ್ಯಂತ 235 ಕೋಟಿ ರೂ. ಗಳಿಕೆ.. ಭಾರತದಲ್ಲಿ ಎಷ್ಟು..?

by NewsFirst Kannada
January 27, 2023
0

ಪಠಾಣ್ ಒಂದು ಅದ್ಭುತ!! ಒಂದಷ್ಟು ವಿವಾದಗಳಿಂದ ಸುದ್ದಿಯಾಗಿದ್ದ ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರವು ಜನವರಿ 25 ರಂದು ತೆರೆಕಂಡು, ಯಶಸ್ವಿ ಪ್ರದರ್ಶನ...

‘ಸಾಕ್ಷಾತ್ಕಾರ’ ಸೇರಿ 180ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬಹುಭಾಷಾ ನಟಿ ಜಮುನಾ ಇನ್ನಿಲ್ಲ

by Bhimappa
January 27, 2023
0

ಕನ್ನಡ, ತೆಲುಗು, ತಮಿಳು ಸೇರಿದಂತೆ ಇನ್ನಿತರ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ (84) ನಿಧನ ಹೊಂದಿದ್ದಾರೆ. ಸತ್ಯಭಾಮ ಪಾತ್ರದ ಮೂಲಕ ಇವರು ಹೆಚ್ಚು ಖ್ಯಾತಿ ಪಡೆದು...

Next Post

ಲಕ್ನೋದ ಐದು ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ದಾರುಣ ಸಾವು; 50 ಮಂದಿ ಸಿಲುಕಿರೋ ಶಂಕೆ

ಮದುವೆ ಆದ್ಮೇಲೆ ಬದಲಾಯ್ತು ಈ ಸ್ಟಾರ್​​ ಕ್ರಿಕೆಟರ್ಸ್​​ ಬದುಕು; ಕನ್ನಡಿಗನಿಗೂ ಒಲಿಯುತ್ತಾ ಲಕ್​​..?

veena

veena

LATEST NEWS

ಕಿತ್ತೂರು ಕರ್ನಾಟಕದಲ್ಲಿ BJP ಚಾಣಾಕ್ಯನ ರಣತಂತ್ರ.. 6 ಜಿಲ್ಲೆಯ 50 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಪ್ಲಾನ್

January 28, 2023

ಮೊದಲ ಪಂದ್ಯದಲ್ಲೇ ಮುಖಭಂಗ.. ಹೇಗಿತ್ತು ಸುಂದರ್ ಏಕಾಂಗಿ ಹೋರಾಟ..?

January 28, 2023

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

January 28, 2023

BMTC ಚಾಲಕನಿಂದ ಅಡ್ಡಾದಿಡ್ಡಿ ಚಾಲನೆ.. ಭೀಕರ ಸರಣಿ ಅಪಘಾತ.. ಓರ್ವ ಸಾವು, ಮೂವರು ಗಂಭೀರ

January 28, 2023

ವಿಶೇಷ ಸಂಭ್ರಮದಲ್ಲಿ ಶ್ವೇತಾ ಚಂಗಪ್ಪ; ಫ್ಯಾನ್ಸ್​ ಜೊತೆ ಮನದಾಳ ಹಂಚಿಕೊಂಡ ನಟಿ..!

January 28, 2023

‘ಕಾಫಿ ಡೇ ಎಂಟರ್​ಪ್ರೈಸಸ್’​ಗೆ ₹26 ಕೋಟಿ ದಂಡ.. ಮರುಪಾವತಿಗೆ 45 ದಿನ ಡೆಡ್​ಲೈನ್.. ಮತ್ತೆ ಏನಾಯ್ತು..? 

January 28, 2023

ಸಿದ್ದರಾಮಯ್ಯ ಎಂಟ್ರಿಗೆ ದಂಗಾದ ಕೇಸರಿ ಪಾಳಯ; ಟಿಕೆಟ್ ಆಕಾಂಕ್ಷಿಗಳಿಗೆ ಆಣೆ ಮಾಡಿಸಿದ ಸಚಿವ ಮುನಿರತ್ನ

January 28, 2023

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

January 28, 2023

ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ HDK.. ಭವಾನಿ ರೇವಣ್ಣ ಟಿಕೆಟ್​ ಗುದ್ದಾಟ ಶಮನಕ್ಕೆ ದೇವೇಗೌಡರ ಎಂಟ್ರಿ..!​  

January 28, 2023

ಕೂಡಿ ಬರಲಿದೆ ಕಂಕಣ ಭಾಗ್ಯ; ಪ್ರೇಮಿಗಳಿಗೆ ಕಾಡಲಿದೆ ಆತಂಕ- ಇಲ್ಲಿದೆ ಇಂದಿನ ಭವಿಷ್ಯ

January 28, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ