Saturday, April 1, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Photos: ಕೆ.ಎಲ್​.ರಾಹಲ್​-ಅಥಿಯಾ ಶೆಟ್ಟಿ ಅರಿಶಿಣ ಶಾಸ್ತ್ರ ಹೇಗಿತ್ತು?

Share on Facebook Share on Twitter Send Share
January 28, 2023

ಟೀಮ್​ ಇಂಡಿಯಾದ ಕ್ರಿಕೆಟರ್​ ಕನ್ನಡಿಗ ಕೆ.ಎಲ್.ರಾಹುಲ್​ ಮತ್ತು ಅಥಿಯಾ ಶೆಟ್ಟಿ ಮುಂಬೈನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಬಾಲಿವುಡ್​ ನಟ ಸುನಿಲ್​ ಶೆಟ್ಟಿಯವರ ಪುತ್ರಿಯನ್ನ ವರಿಸಿರುವ ರಾಹುಲ್ ಫೇಸ್​ಬುಕ್​ ಪೇಜ್​ನಲ್ಲಿ ಅರಿಶಿಣ ಶಾಸ್ತ್ರದ ಮತ್ತಷ್ಟು ಫೋಟೋಗಳನ್ನ ಶೇರ್​ ಮಾಡಿದ್ದಾರೆ.

ಬಾದಾಮಿ ಕಲರ್​ನ ಡ್ರೆಸ್​ ಹಾಕಿಕೊಂಡಿರುವ ನವದಂಪತಿ ಒಬ್ಬರ ಮುಖಕ್ಕೆ ಒಬ್ಬರು ಅರಿಶಿಣ ಸವರುತ್ತಿದ್ದಾರೆ. ಮೈತುಂಬಾ ಹೂದಳಗಳನ್ನ ಮತ್ತಿಕೊಂಡಿರೋ ರಾಹುಲ್​-ಅಥಿಯಾ ಫೋಟೋಗೆ ಸಖತ್​ ಆಗಿಯೇ ಪೋಸ್​ ಕೊಟ್ಟಿದ್ದಾರೆ.

ಈ ಹಿಂದೆ ಮದುವೆಯ ಕಲರ್​ಫುಲ್​ ಫೋಟೋಗಳನ್ನ ರಾಹುಲ್​ ಹಂಚಿಕೊಂಡಿದ್ರು. ಆದ್ರೆ ಈಗ ವಿವಾಹಕ್ಕೂ ಮೊದಲೇ ಅಥಿಯಾ ಹಾಗೂ ರಾಹುಲ್​ ಅರಿಶಿಣ ಮತ್ತು ಶ್ರೀಗಂಧದಲ್ಲಿ ಮಿಂದೆದ್ದಿದ್ದಾರೆ.

ಒಂದು ಫೋಟೋದಲ್ಲಿ ರಾಹುಲ್​ ಅವರ ಮೈ ತುಂಬಾ ಅರಿಶಿಣ ಬಳಿಯಲಾಗಿದೆ. ಮತ್ತೆ ಅವರ ಮುಖಕ್ಕೆ ಇನ್ನಷ್ಟು ಅರಿಶಿಣ ಬಳಿದಿದ್ದಾರೆ. ಈ ವೇಳೆ ರಾಹುಲ್​ ಕಣ್ಣುಗಳನ್ನ ಮುಚ್ಚಿಕೊಂಡಿದ್ದಾರೆ.

ಮತ್ತೊಂದು ಫೋಟೋದಲ್ಲಿ ರಾಹುಲ್​ ಅವರ ತಂದೆ ಅರಿಶಿಣವನ್ನ ನಗುತ್ತಲೇ ಬಳಿಯುತ್ತಿದ್ದಾರೆ. ಈ ವೇಳೆ ರಾಹುಲ್​ ಕೂಡ ನಗುತ್ತ ತಂದೆಯವರನ್ನ ನೋಡುತ್ತಿದ್ದಾರೆ.

Download the Newsfirstlive app

ಅಥಿಯಾ ಶೆಟ್ಟಿಯವರ ತಂದೆ ನಟ ಸುನಿಲ್​ ಶೆಟ್ಟಿ ಫಾರ್ಮ್​ ಹೌಸ್​ನಲ್ಲಿ ಎರಡು ಕಡೆಯ ಕುಟುಂಬಸ್ಥರ ಹಾಗೂ ಕೆಲವೇ ಕೆಲವು ಕ್ರಿಕೆಟರ್ಸ್​, ಸೆಲೆಬ್ರೆಟಿಗಳ ಸಮ್ಮುಖದಲ್ಲಿ ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇನ್ನೊಂದು ಫೋಟೋದಲ್ಲಿ ಸಂಬಂಧಿಗಳು ರಾಹುಲ್ ಹಾಕಿರುವ ಕುರ್ತಾವನ್ನ ತೆಗೆದು ಅವರ ಮೈಗೆ ಶ್ರೀಗಂಧ ಹಾಗೂ ಅರಿಶಿಣ ಬಳಿಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: Athiya ShettyCricketerkl rahulWedding Photos

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್​​ ದರ ಮತ್ತೆ ಏರಿಕೆ; ದ್ವಿಮುಖ ಸಂಚಾರಕ್ಕೆ ಎಷ್ಟು ಗೊತ್ತಾ?

by NewsFirst Kannada
April 1, 2023
0

ಲೋಕಾರ್ಪಣೆಗೊಂಡ ದಿನದಿಂದಲೂ ಸಾಕಷ್ಟು ವಿವಾದಗಳಿಂದಲೇ ಸದ್ದು ಮಾಡುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್ ದರ ಮತ್ತೆ ಏರಿಕೆಯಾಗಿದೆ. ಟೋಲ್ ಸಂಗ್ರಹ ಪ್ರಾರಂಭವಾದ 17 ದಿನಕ್ಕೆ ಶೇ.22ರಷ್ಟು ಟೋಲ್ ದರ...

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

by NewsFirst Kannada
April 1, 2023
0

ವಾಣಿಜ್ಯ ಸಿಲಿಂಡರ್​ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರು ಕೊಂಚ ನಿಟ್ಟುಸಿರುವ ಬಿಡುವ ಸುದ್ದಿಯೊಂದು ಇಲ್ಲಿದೆ. ಕೊರೋನಾ ಮತ್ತು ಆರ್ಥಿಕ ಹೊಡೆತಕ್ಕೆ ಕಂಗೆಟ್ಟಿದ್ದ ಜನರಿಗೆ ವಾಣಿಜ್ಯ ಎಲ್​ಪಿಜಿ ಗ್ಯಾಸ್​...

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

by NewsFirst Kannada
April 1, 2023
0

ಅರ್ಥಿಕ ಸಂಕಷ್ಟಕ್ಕೆ ತುತ್ತಾಗಿರೋ ಪಾಕಿಸ್ತಾನದ ಜನ ನರಕಯಾತನೆ ಪಡ್ತಿದ್ದಾರೆ. ಒಂದು ಹೊತ್ತಿನ ಊಟಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಪಾಕ್​ನ ತಾಯಂದಿರು ಮಕ್ಕಳ ಹೊಟ್ಟೆ ತುಂಬಿಸಲು ಹೆಣಗಾಡುತ್ತಿದ್ದಾರೆ. ಫ್ರೀ ಫುಡ್​...

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

by NewsFirst Kannada
April 1, 2023
0

ಮತಯುದ್ಧದಲ್ಲಿ ಗೆದ್ದು ಬೀಗೋಕೆ ಕಾಂಗ್ರೆಸ್​​ ಸಮರಾಭ್ಯಾಸವನ್ನ ಬಿರುಸುಗೊಳಿಸಿದೆ. ಅಭ್ಯರ್ಥಿಗಳ 2ನೇ ಪಟ್ಟಿಗಾಗಿ ಸಕಲ ತಯಾರಿ ನಡೆಸಿದೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕೆಲ ಕ್ಷೇತ್ರಗಳ ಟಿಕೆಟ್ ಗೊಂದಲವನ್ನ ಬಗೆಹರಿಸಿದೆ....

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

by NewsFirst Kannada
April 1, 2023
0

IPL 2023ರ ಉದ್ಘಾಟನೆಗೆ ರಶ್ಮಿಕಾ ಮಂದಣ್ಣ ಬರುತ್ತಾರೆ. ಸೊಂಟ ಬಳುಕಿಸುತ್ತಾ ಡ್ಯಾನ್ಸ್​ ಮಾಡುತ್ತಾರೆ ಎಂಬೆಲ್ಲಾ ಸುದ್ದಿಗಳು ಹರಿದಾಡಿತ್ತು. ಆದರೆ ನಿನ್ನೆ ನಡೆದ ಐಪಿಎಲ್​ ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್​...

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

by NewsFirst Kannada
April 1, 2023
0

ಒಂದು ವರ್ಷಗಳಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿನ್ನೆ ಮಹೇಂದ್ರ ಸಿಂಗ್ ಧೋನಿಯ ದರ್ಶನವಾಗಿದೆ. ನಿರೀಕ್ಷೆಯಂತೆ ಮೈದಾನದಲ್ಲಿ ತಲಾ ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ. ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ...

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

by NewsFirst Kannada
April 1, 2023
0

ರಾಜ್ಯ ವಿಧಾನ ಸಭೆಯ ಮತಯುದ್ಧಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೇ 10ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ಚುನಾವಣಾ ಅಖಾಡದಲ್ಲಿ ಸಮರಾಭ್ಯಾಸ ಜೋರಾಗಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಗೆಲ್ಲುವ...

ಅಭ್ಯರ್ಥಿಗಳ ಆಯ್ಕೆಗೆ BJP ಹೊಸ ಸೂತ್ರ; ಟಿಕೆಟ್‌ ಘೋಷಣೆ ವಿಳಂಬದಿಂದ ಒಳಬೇಗುದಿ..!

by veena
April 1, 2023
0

2023ರ ರಾಜ್ಯ ಚುನಾವಣೆಯೂ ಘೋಷಣೆ ಆಗಿದೆ. ಕೈ-ತೆನೆ ಪಕ್ಷದ ಅಭ್ಯರ್ಥಿಗಳ ಫಸ್ಟ್ ಲಿಸ್ಟ್​​ ಅನೌನ್ಸ್​ ಕೂಡ ಆಗಿದೆ. ಆದ್ರೆ ಕೇಸರಿ ಪಡೆಯ ಸೇನಾನಿಗಳ ಹೆಸರು ಘೋಷಣೆಯಾಗೋದು ಯಾವಾಗ?...

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್​ಗೆ 25,000 ರೂಪಾಯಿ ದಂಡ..!

by NewsFirst Kannada
April 1, 2023
0

ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ ಭಾರೀ ಮುಖಭಂಗ ಉಂಟಾಗಿದೆ. ಮೋದಿ ಅವರು ಡಿಗ್ರಿ ಸರ್ಟಿಫಿಕೇಟ್‍ಗಳನ್ನ ಪ್ರದರ್ಶಿಸುವ ಅಗತ್ಯವಿಲ್ಲ ಅಂತ...

ಧೋನಿ ಕಾಲಿಗೆ ಬಿದ್ದು ನಮಸ್ಕರಿಸಿದ ಬಾಲಿವುಡ್​ ಖ್ಯಾತ ಸಿಂಗರ್! ಅರ್ಜಿತ್​ ಸಿಂಗ್ ನಡತೆಗೆ ಫ್ಯಾನ್ಸ್​ ಫಿದಾ

by NewsFirst Kannada
April 1, 2023
0

ಹಿರಿಯರನ್ನು ಕಂಡಾಗ ನಮಸ್ಕರಿಸುವುದು ಭಾರತೀಯರ ಸಂಸ್ಕೃತಿ. ಕೆಲವರಂತೂ ಹಿರಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅದರಂತೆಯೇ ಬಾಲಿವುಡ್​​ ಖ್ಯಾತ ಸಿಂಗ್​ ಅರ್ಜಿತ್​ ಸಿಂಗ್​ ಕೂಡ ಚೆನ್ನೈ ಸೂಪರ್​...

Next Post

ಮೊದಲ ಪಂದ್ಯದಲ್ಲೇ ಮುಖಭಂಗ.. ಹೇಗಿತ್ತು ಸುಂದರ್ ಏಕಾಂಗಿ ಹೋರಾಟ..?

ಕಿತ್ತೂರು ಕರ್ನಾಟಕದಲ್ಲಿ BJP ಚಾಣಕ್ಯನ ರಣತಂತ್ರ.. 6 ಜಿಲ್ಲೆಯ 50 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಪ್ಲಾನ್

Bhimappa

Bhimappa

LATEST NEWS

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್​​ ದರ ಮತ್ತೆ ಏರಿಕೆ; ದ್ವಿಮುಖ ಸಂಚಾರಕ್ಕೆ ಎಷ್ಟು ಗೊತ್ತಾ?

April 1, 2023

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

April 1, 2023

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

April 1, 2023

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

April 1, 2023

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

April 1, 2023

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

April 1, 2023

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

April 1, 2023

ಅಭ್ಯರ್ಥಿಗಳ ಆಯ್ಕೆಗೆ BJP ಹೊಸ ಸೂತ್ರ; ಟಿಕೆಟ್‌ ಘೋಷಣೆ ವಿಳಂಬದಿಂದ ಒಳಬೇಗುದಿ..!

April 1, 2023

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್​ಗೆ 25,000 ರೂಪಾಯಿ ದಂಡ..!

April 1, 2023

ಧೋನಿ ಕಾಲಿಗೆ ಬಿದ್ದು ನಮಸ್ಕರಿಸಿದ ಬಾಲಿವುಡ್​ ಖ್ಯಾತ ಸಿಂಗರ್! ಅರ್ಜಿತ್​ ಸಿಂಗ್ ನಡತೆಗೆ ಫ್ಯಾನ್ಸ್​ ಫಿದಾ

April 1, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ