Saturday, April 1, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಕೂಡಿ ಬರಲಿದೆ ಕಂಕಣ ಭಾಗ್ಯ; ಪ್ರೇಮಿಗಳಿಗೆ ಕಾಡಲಿದೆ ಆತಂಕ- ಇಲ್ಲಿದೆ ಇಂದಿನ ಭವಿಷ್ಯ

Share on Facebook Share on Twitter Send Share
January 28, 2023

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಶ್ರೀ ಶುಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘಮಾಸ, ಶುಕ್ಲಪಕ್ಷ, ಸಪ್ತಮಿ ತಿಥಿ, ಅಶ್ವಿನಿ ನಕ್ಷತ್ರ. ರಾಹುಕಾಲ- ಶನಿವಾರ ಬೆಳಗ್ಗೆ 09:00 ರಿಂದ 10:30 ರವರೆಗೆ ಇರಲಿದೆ.

ಮೇಷ

  • ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಬಹುದು
  • ಕಿರಿಯರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತೀರಿ ಗೌರವ ಸಿಗಲಿದೆ
  • ದೊಡ್ಡ ಗುರಿ ಸಾಧನೆಗೆ ಒಳಿತಾದ ದಿನ
  • ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವಂತಹದ್ದು
  • ಹಳೆಯ ಕೆಲಸಗಳು ಪ್ರಗತಿ ಹೊಂದುತ್ತದೆ
  • ಸಾಯಂಕಾಲ ಸ್ವಲ್ಪ ಆರೋಗ್ಯದ ಸಮಸ್ಯೆ ಕಾಣಬಹುದು
  • ಕುಲದೇವತಾ ಆರಾಧನೆ ಮಾಡಿ

ವೃಷಭ

  • ಅವಿವಾಹಿತರಿಗೆ ಸಿಹಿ ಸುದ್ದಿ ಸಿಗಲಿದೆ
  • ಆರ್ಥಿಕವಾದ ಸಮಸ್ಯೆ ಬಗೆಹರಿಯುವ ದಿನವಾಗಿದೆ
  • ಪ್ರೇಮಿಗಳಿಗೆ ಅನುಕೂಲ ಆಗುವಂತಹದ್ದು
  • ಭೂ ಸಂಬಂಧವಾದ ಲಾಭವೂ ಇರುವಂತಹದ್ದು
  • ಅನಾರೋಗ್ಯದಿಂದ ಮುಕ್ತಿ ಸಿಗಲಿದೆ
  • ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ
  • ಮಹಾಗಣಪತಿ ಪ್ರಾರ್ಥನೆ ಮಾಡಿ

ಮಿಥುನ

  • ದೇಹದಲ್ಲಿ ದೌರ್ಬಲ್ಯ ಕಾಡಬಹುದು
  • ಶಿಕ್ಷಣದಲ್ಲಿ ಗಮರ್ನಾಹವಾದ ಪ್ರಗತಿ
  • ವಿಶ್ವಾಸಾರ್ಹ ವ್ಯಕ್ತಿಗಳ ಸಲಹೆ ನಿಮಗೆ ಉಪಯೋಗಕ್ಕೆ ಬರುತ್ತದೆ
  • ಪ್ರೇಮಿಗಳಿಗೆ ಆತಂಕ ಮತ್ತು ಭಯ ಇರುವಂತಹದ್ದು
  • ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಿ
  • ಮದುವೆಯ ವಿಚಾರ ಪ್ರಸ್ತಾಪಕ್ಕೆ ಬರಬಹುದು
  • ಮೃತ್ಯುಂಜಯನನ್ನು ಪ್ರಾರ್ಥನೆ ಮಾಡಿ

ಕಟಕ

  • ಹೊಸದಾಗಿ ಮದುವೆ ಮಾಡಿಕೊಂಡವರಲ್ಲ್ಲಿ ಕಿರಿಕಿರಿ ಉಂಟಾಗಲಿದೆ
  • ನಿಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಿ
  • ಪ್ರಿಯರೊಂದಿಗೆ ಜಗಳವಾಗಬಹುದು
  • ಆರ್ಥಿಕವಾದ ಲಾಭವಿದೆ
  • ಆರೋಗ್ಯ ಕಾಪಾಡಿಕೊಳ್ಳಿ
  • ಮನೆಯಲ್ಲಿ ಸಾಯಂಕಾಲದ ಹೊತ್ತಿಗೆ ಸಮಸ್ಯೆಯಾಗಬಹುದು
  • ಈಶ್ವರನ ಆರಾಧನೆ ಮಾಡಿ

ಸಿಂಹ

  • ಮೇಲಾಧಿಕಾರಿಗಳಿಂದ ಸಹಾಯ ಕೇಳುವುದರಿಂದ ಅನುಕೂಲ ಆಗುತ್ತದೆ
  • ಪ್ರಾಮಾಣಿಕತೆಗೆ, ಸ್ವಾಭಿಮಾನಕ್ಕೆ ಧಕ್ಕೆ ಬರದ ಹಾಗೆ ನಡೆದುಕೊಳ್ಳಿ
  • ಶಿಕ್ಷಣ, ರಾಜಕೀಯ ಈ ಎರಡೂ ವಿಚಾರದಲ್ಲಿ ಯಶಸ್ಸಿದೆ
  • ನಿಮ್ಮ ಅನಿಸಿಕೆ ಈಡೇರುವ ದಿನ
  • ಉತ್ತಮವಾದ ಸಮಯ ಇರುವುದರಿಂದ ಶುಭ ಲಾಭಗಳಿವೆ
  • ಕುಟುಂಬದಲ್ಲಿ ಅನ್ಯೋನ್ಯತೆ ಕಾಣುವಂತಹದ್ದು
  • ನಾರಾಯಣ ಸ್ತೋತ್ರ ಪಠಿಸಿ

ಕನ್ಯಾ

  • ಕುಟುಂಬದಲ್ಲಿ ಕಿರಿಕಿರಿ ಉಂಟಾಗಲಿದೆ
  • ಧಾರ್ಮಿಕ ವಿಚಾರಕ್ಕೆ ಜಗಳ ಆಗುವ ಸಾಧ್ಯತೆ ಇದೆ
  • ವ್ಯಾಪಾರ ವೃದ್ಧಿಗೆ ಹೊಸ ಮಾರ್ಗವನ್ನು ಹುಡುಕುತ್ತೀರಿ
  • ಬಟ್ಟೆ ವ್ಯಾಪಾರಿಗಳಿಗೆ ನಷ್ಟ ಆಗುವ ದಿನ
  • ಆರೋಗ್ಯ ಸಮಸ್ಯೆ ಅದರಲ್ಲೂ ಗಂಟಲು ನೋವಿನ ಸಮಸ್ಯೆ ಕಾಣುವಂತಹದ್ದು
  • ಹಣದ ವಿಚಾರದಲ್ಲಿ ಮನಸ್ತಾಪ ಆಗಲಿದೆ
  • ಸಾಯಂಕಾಲ ಪಶ್ಚಿಮಕ್ಕೆ ತಿರುಗಿ ಶಿವಮಂತ್ರವನ್ನು 108 ಬಾರಿ ಜಪಿಸಿ

ತುಲಾ

  • ಕೈ ಹಿಡಿದ ಕೆಲಸಗಳಲ್ಲಿ ಜಯವಿದೆ
  • ಇಂದು ಬಡ್ತಿಗೆ ಅವಕಾಶಗಳಿರುವ ದಿನ
  • ಸಮಾಜಮುಖಿ ಕೆಲಸಗಳಲ್ಲಿ ಸಹಕಾರ ನೀಡುತ್ತೀರಿ
  • ಎರಡನೇ ಮದುವೆಯಾದವರಿಗೆ ಸ್ವಲ್ಪ ಸಮಸ್ಯೆ ಉಂಟಾಗಲಿದೆ
  • ಅತಿಯಾದ ಶ್ರಮದಿಂದ ದೇಹಾಲಸ್ಯ ಉಂಟಾಗುತ್ತದೆ
  • ಆರ್ಥಿಕವಾದ ಸಮಾಧಾನ ತೃಪ್ತಿ ಕೊಡಲಿದೆ
  • ವಿಷ್ಣು ಸಹಸ್ರನಾಮವನ್ನು ಶ್ರವಣ ಮಾಡಿ

ವೃಶ್ಚಿಕ

  • ಉದ್ಯೋಗ ಅಥವಾ ವ್ಯವಹಾರದ ಬಗ್ಗೆ ಚರ್ಚೆ ಮಾಡಿ
  • ಸರಿಯಾದ ಆಹಾರವನ್ನು ಸೇವಿಸಿ
  • ಅರ್ಜೀರ್ಣದಂತಹ ಸಮಸ್ಯೆ ಕಾಡಬಹುದು
  • ಬೆಲೆ ಬಾಳುವ ವಸ್ತುಗಳ ಬಗ್ಗೆ ಜಾಗ್ರತೆ ಇರಲಿ
  • ಮನೆಯವರ ಸಲಹೆ ಸಹಕಾರ ಬಹಳ ಅಗತ್ಯವಾಗಿರುತ್ತದೆ
  • ಹಣದ ವಿಚಾರದಲ್ಲಿ ಲೆಕ್ಕಾಚಾರ ಸರಿಯಾಗಿರಬೇಕು
  • ಸುಬ್ರಹ್ಮಣ್ಯನನ್ನು ಆರಾಧನೆ ಮಾಡಿ

ಧನಸ್ಸು

Download the Newsfirstlive app
  • ನಿಮ್ಮ ಮಾತಿಗೆ ಮನೆಯಲ್ಲಿ ಸ್ವಲ್ಪ ಬೆಲೆ ಸಿಗುವಂತಹದ್ದು
  • ನಿಮ್ಮ ಪ್ರತಿಭೆ ಅಥವಾ ಬುದ್ಧಿವಂತಿಕೆ ಉಪಯೋಗವಾಗುತ್ತದೆ
  • ಬುದ್ಧಿವಂತರ ನಡುವೆ ನಿಮ್ಮನ್ನು ತೊಡಗಿಸಿಕೊಳ್ಳಿ
  • ಹಳೆಯ ಸ್ನೇಹಿತರನ್ನು ಭೇಟಿಯಾಗಲು ಅವಕಾಶವಿದೆ
  • ಶರೀರದಲ್ಲಿ ಹಳೆಯ ನೋವು ಕಾಣಿಸಿಕೊಳ್ಳಬಹುದು
  • ಖರ್ಚು ಅಧಿಕವಾಗಿರುತ್ತದೆ ಮನಸ್ಸಿಗೆ ಬೇಸರವಾಗಲಿದೆ
  • ದುರ್ಗಾದೇವಿಯ ಆರಾಧನೆ ಮಾಡಿ

ಮಕರ

  • ಮಕ್ಕಳ ಬಗ್ಗೆ ಹೆಚ್ಚು ಕಾಳಜಿವಹಿಸಿ
  • ನಿಮ್ಮ ಆರೋಗ್ಯವೂ ಬಹಳ ಮುಖ್ಯವಾಗಿರುತ್ತದೆ ತಾತ್ಸಾರ ಬೇಡ
  • ಅಪರಿಚಿತರೊಂದಿಗೆ ಚರ್ಚೆ ನಡೆಸುತ್ತೀರಿ ಆದರೆ ಉಪಯೋಗವಾಗುವುದಿಲ್ಲ
  • ಹಿರಿಯರ ಮಾರ್ಗದರ್ಶನ ಪಡೆಯಿರಿ
  • ಹೊಸ ವ್ಯಾಪಾರಕ್ಕೆ,ವ್ಯವಹಾರಕ್ಕೆ ಅನುಕೂಲವಿದೆ
  • ನಿಮ್ಮ ಆಲೋಚನೆಗಳು ತುಂಬಾ ದೊಡ್ಡದಾಗಿರುತ್ತದೆ ಆದರೆ ಅದು ಕಾರ್ಯರೂಪಕ್ಕೆ ತನ್ನಿ
  • ಶ್ರೀ ರಾಮನನ್ನು ಪೂಜಿಸಿ

ಕುಂಭ

  • ಕಾನೂನು ವಿಚಾರಗಳಲ್ಲಿ ಜಯ ಸಿಗುವಂತಹದ್ದು
  • ವ್ಯವಹಾರದಲ್ಲಿ ಲಾಭ ಸಿಗಲಿದೆ
  • ಅತಿಥಿಗಳ ಆಗಮನದಿಂದ ಸಂತೋಷ ಸಿಗಲಿದೆ
  • ಮಕ್ಕಳಿಗೆ ಶುಭ ಸಮಯವಾಗಿರುತ್ತದೆ
  • ವ್ಯವಹಾರ ಮತ್ತು ಮಕ್ಕಳ ಭವಿಷ್ಯದ ಬಗ್ಗೆ ನೀವು ಚರ್ಚೆ ಮಾಡಬಹುದು
  • ಪ್ರಯಾಣವು ಅನಿವಾರ್ಯವಾಗಿ ಏರ್ಪಾಟಾಗುತ್ತದೆ
  • ಇಷ್ಟ ದೇವತಾ ಆರಾಧನೆ ಮಾಡಿ

ಮೀನ

  • ನಿಮ್ಮ ಹಳೆಯ ಕೆಲಸಕ್ಕೆ ತುಂಬಾ ಪರಿಶ್ರಮ ಪಡಬೇಕಾಗುತ್ತದೆ
  • ತಲೆನೋವಿನ ಸಮಸ್ಯೆ ತುಂಬಾ ಕಾಡಬಹುದು
  • ನಿಮ್ಮ ಯೋಚನೆಗಳ ಬಗ್ಗೆ ಗಮನಹರಿಸಿ
  • ಕುಟುಂಬದ ಜವಾಬ್ದಾರಿ ಬಗ್ಗೆ ನಿರ್ಲಕ್ಷ್ಯಬೇಡ
  • ಅತಿಥಿಗಳಿಗಾಗಿ, ಸ್ನೇಹಿತರಿಗಾಗಿ ಹಣ ಖರ್ಚು ಮಾಡುತ್ತೀರಿ
  • ವ್ಯವಹಾರಕ್ಕೆ ಅನುಕೂಲವಿದೆ ಮುಂದಿನ ಭವಿಷ್ಯ ಚೆನ್ನಾಗಿರುತ್ತದೆ
  • ನವಗ್ರಹ ಆರಾಧನೆ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: Kannada NewsNewsFirst Kannadarashi bhavishya

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಸಿನಿಮಾದಲ್ಲಿ ಹೀರೋ ಆಗೋ ಕನಸ ಹೊತ್ತವರೇ ಹುಷಾರ್​! ಪಂಗನಾಮ ಹಾಕ್ತಾರೆ ಎಚ್ಚರ

by NewsFirst Kannada
April 1, 2023
0

ನಾನು‌ ಹೀರೋ ಆಗಬೇಕು. ಸಿನಿಮಾದಲ್ಲಿ ನಟಿಸಬೇಕು ಎಂದು ಆಸೆ ಇಟ್ಟುಕೊಂಡವರೇ ಹುಷಾರ್​!. ನೀವು ಮೋಸ ಹೋಗೋದರಲ್ಲಿ ಯಾವುದೇ ಅನುಮಾನವೇ ಇಲ್ಲ. ಯಾಕಂದ್ರೆ ಸಿನಿಮಾ ಅವಕಾಶ ಕೊಡ್ತೀನಿ ಅಂತ...

IPLನಲ್ಲಿ ಇಂದು ಡಬಲ್ ಪಂದ್ಯ: ಹೈ-ವೋಲ್ಟೇಜ್ ಕದನದಲ್ಲಿ ಗೆಲ್ಲೋದು ಯಾರು..?

by NewsFirst Kannada
April 1, 2023
0

ಉದ್ಘಾಟನಾ ಪಂದ್ಯದಲ್ಲೇ ಐಪಿಎಲ್ ಸೀಸನ್​-16 ಥ್ರಿಲ್ಲಿಂಗ್ ಕಿಕ್​ ನೀಡಿದೆ. ಇಂದಿನ ಡಬಲ್ ಡೆಕ್ಕರ್ ಮ್ಯಾಚ್​ನಲ್ಲಿ ಮತ್ತಷ್ಟು ಕಿಚ್ಚು ಹೆಚ್ಚಿಸೋಕೆ ರೆಡಿಯಾಗಿದೆ. ನಾಲ್ಕು ತಂಡಗಳ ನಡುವಿನ ಎರಡು ಹೈವೋಲ್ಟೇಜ್...

ಬೆಂಗಳೂರು: ಕರ್ಲಾನ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ -Video

by NewsFirst Kannada
April 1, 2023
0

ಬೆಂಗಳೂರು: ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿಯಿರುವ ಕರ್ಲಾನ್ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಬೆಂಕಿಯ ಜ್ವಾಲೇ ಧಗಧಗಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಬೆಂಕಿ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್​​ ದರ ಮತ್ತೆ ಏರಿಕೆ; ದ್ವಿಮುಖ ಸಂಚಾರಕ್ಕೆ ಎಷ್ಟು ಗೊತ್ತಾ?

by NewsFirst Kannada
April 1, 2023
0

ಲೋಕಾರ್ಪಣೆಗೊಂಡ ದಿನದಿಂದಲೂ ಸಾಕಷ್ಟು ವಿವಾದಗಳಿಂದಲೇ ಸದ್ದು ಮಾಡುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್ ದರ ಮತ್ತೆ ಏರಿಕೆಯಾಗಿದೆ. ಟೋಲ್ ಸಂಗ್ರಹ ಪ್ರಾರಂಭವಾದ 17 ದಿನಕ್ಕೆ ಶೇ.22ರಷ್ಟು ಟೋಲ್ ದರ...

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

by NewsFirst Kannada
April 1, 2023
0

ವಾಣಿಜ್ಯ ಸಿಲಿಂಡರ್​ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರು ಕೊಂಚ ನಿಟ್ಟುಸಿರುವ ಬಿಡುವ ಸುದ್ದಿಯೊಂದು ಇಲ್ಲಿದೆ. ಕೊರೋನಾ ಮತ್ತು ಆರ್ಥಿಕ ಹೊಡೆತಕ್ಕೆ ಕಂಗೆಟ್ಟಿದ್ದ ಜನರಿಗೆ ವಾಣಿಜ್ಯ ಎಲ್​ಪಿಜಿ ಗ್ಯಾಸ್​...

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

by NewsFirst Kannada
April 1, 2023
0

ಅರ್ಥಿಕ ಸಂಕಷ್ಟಕ್ಕೆ ತುತ್ತಾಗಿರೋ ಪಾಕಿಸ್ತಾನದ ಜನ ನರಕಯಾತನೆ ಪಡ್ತಿದ್ದಾರೆ. ಒಂದು ಹೊತ್ತಿನ ಊಟಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಪಾಕ್​ನ ತಾಯಂದಿರು ಮಕ್ಕಳ ಹೊಟ್ಟೆ ತುಂಬಿಸಲು ಹೆಣಗಾಡುತ್ತಿದ್ದಾರೆ. ಫ್ರೀ ಫುಡ್​...

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

by NewsFirst Kannada
April 1, 2023
0

ಮತಯುದ್ಧದಲ್ಲಿ ಗೆದ್ದು ಬೀಗೋಕೆ ಕಾಂಗ್ರೆಸ್​​ ಸಮರಾಭ್ಯಾಸವನ್ನ ಬಿರುಸುಗೊಳಿಸಿದೆ. ಅಭ್ಯರ್ಥಿಗಳ 2ನೇ ಪಟ್ಟಿಗಾಗಿ ಸಕಲ ತಯಾರಿ ನಡೆಸಿದೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕೆಲ ಕ್ಷೇತ್ರಗಳ ಟಿಕೆಟ್ ಗೊಂದಲವನ್ನ ಬಗೆಹರಿಸಿದೆ....

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

by NewsFirst Kannada
April 1, 2023
0

IPL 2023ರ ಉದ್ಘಾಟನೆಗೆ ರಶ್ಮಿಕಾ ಮಂದಣ್ಣ ಬರುತ್ತಾರೆ. ಸೊಂಟ ಬಳುಕಿಸುತ್ತಾ ಡ್ಯಾನ್ಸ್​ ಮಾಡುತ್ತಾರೆ ಎಂಬೆಲ್ಲಾ ಸುದ್ದಿಗಳು ಹರಿದಾಡಿತ್ತು. ಆದರೆ ನಿನ್ನೆ ನಡೆದ ಐಪಿಎಲ್​ ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್​...

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

by NewsFirst Kannada
April 1, 2023
0

ಒಂದು ವರ್ಷಗಳಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿನ್ನೆ ಮಹೇಂದ್ರ ಸಿಂಗ್ ಧೋನಿಯ ದರ್ಶನವಾಗಿದೆ. ನಿರೀಕ್ಷೆಯಂತೆ ಮೈದಾನದಲ್ಲಿ ತಲಾ ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ. ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ...

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

by NewsFirst Kannada
April 1, 2023
0

ರಾಜ್ಯ ವಿಧಾನ ಸಭೆಯ ಮತಯುದ್ಧಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೇ 10ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ಚುನಾವಣಾ ಅಖಾಡದಲ್ಲಿ ಸಮರಾಭ್ಯಾಸ ಜೋರಾಗಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಗೆಲ್ಲುವ...

Next Post

ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ HDK.. ಭವಾನಿ ರೇವಣ್ಣ ಟಿಕೆಟ್​ ಗುದ್ದಾಟ ಶಮನಕ್ಕೆ ದೇವೇಗೌಡರ ಎಂಟ್ರಿ..!​  

ರಮ್ಯಾಗೆ ಸಚಿವ ಮುನಿರತ್ನ ಗಾಳ..!? ಸ್ಯಾಂಡಲ್​​ವುಡ್​ ಕ್ವೀನ್ ಬಗ್ಗೆ ಕುತೂಹಲಕಾರಿ ಹೇಳಿಕೆ

veena

veena

LATEST NEWS

ಸಿನಿಮಾದಲ್ಲಿ ಹೀರೋ ಆಗೋ ಕನಸ ಹೊತ್ತವರೇ ಹುಷಾರ್​! ಪಂಗನಾಮ ಹಾಕ್ತಾರೆ ಎಚ್ಚರ

April 1, 2023

IPLನಲ್ಲಿ ಇಂದು ಡಬಲ್ ಪಂದ್ಯ: ಹೈ-ವೋಲ್ಟೇಜ್ ಕದನದಲ್ಲಿ ಗೆಲ್ಲೋದು ಯಾರು..?

April 1, 2023

ಬೆಂಗಳೂರು: ಕರ್ಲಾನ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ -Video

April 1, 2023

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್​​ ದರ ಮತ್ತೆ ಏರಿಕೆ; ದ್ವಿಮುಖ ಸಂಚಾರಕ್ಕೆ ಎಷ್ಟು ಗೊತ್ತಾ?

April 1, 2023

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

April 1, 2023

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

April 1, 2023

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

April 1, 2023

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

April 1, 2023

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

April 1, 2023

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

April 1, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ