Tuesday, March 21, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

RCB ಬಗ್ಗೆ ವಿವಾದಿತ ಹೇಳಿಕೆ ಕೊಟ್ಟ ಕ್ರಿಸ್​ಗೇಲ್​.. ಬೆಂಗಳೂರು ಫ್ಯಾನ್ಸ್​ ಭಾರೀ ಆಕ್ರೋಶ

Share on Facebook Share on Twitter Send Share
January 30, 2023

ರಾಯಲ್​ ಚಾಲೇಂಜರ್ಸ್​ ಬೆಂಗಳೂರು ಮತ್ತು ಕಿಂಗ್ಸ್​ ಇಲೆವೆನ್​ ಪಂಜಾಬ್​ನ ಫ್ರಾಂಚೈಸಿಗಳು ಆಟಗಾರರನ್ನ ಹೇಗೆ ನಡೆಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ ಎಂದು ಯೂನಿವರ್ಸಲ್​ ಬಾಸ್​ ವೆಸ್ಟ್​ ಇಂಡೀಸ್​ನ ಮಾಜಿ ಕ್ರಿಕೆಟ್​ ಆಟಗಾರ ಕ್ರಿಸ್​​​ಗೇಲ್ ಹೇಳಿದ್ದಾರೆ.

RCB ಹಾಗೂ ಪಂಜಾಬ್​ನ ಫ್ರಾಂಚೈಸಿಗಳು ಆಟಗಾರರ ಜೊತೆ ಹೇಗಿರಬೇಕು. ಅವರನ್ನ ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನ ಕಲಿಯಬೇಕಿದೆ. ವಿರಾಟ್​ ಕೊಹ್ಲಿ, ಎಬಿ ಡಿವಿಲಿಯರ್ಸ್​, ಉತ್ತಪ್ಪರಂತಹ ಆಟಗಾರರನ್ನ ಹೇಗೆ ನೋಡಿಕೊಳ್ಳಬೇಕು ಹಾಗೂ ಅವರನ್ನ ಹೇಗೆ ಬೆಂಬಲಿಸಬೇಕು ಎನ್ನುವಲ್ಲಿ ಫ್ರಾಂಚೈಸಿ ವಿಫಲವಾಗಿದೆ ಎಂದಿದ್ದಾರೆ. ಸದ್ಯ ಇದಕ್ಕೆ RCB ಫ್ಯಾನ್ಸ್​ ಕೋಪಗೊಂಡಿದ್ದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Download the Newsfirstlive app

RCB ಪರ 7 ವರ್ಷಗಳ ಕಾಲ ಬ್ಯಾಟ್​ ಬೀಸಿದ್ದ ಗೇಲ್​​​, ತಂಡದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು. ಈಗ ಕ್ರಿಕೆಟ್​ನಿಂದಲೇ ದೂರವಾದ ಮೇಲೆ​​​​​ ಹೀಗ್ಯಾಕೆ ಆದರು ಅಂತಾ ಫ್ಯಾನ್ಸ್​ ಪ್ರಶ್ನಿಸಿದ್ದಾರೆ. ಎಬಿ ಡಿವಿಲಿಯರ್ಸ್ ಅಂತಹ ಆಟಗಾರನ ಜೊತೆ ನಿಮಗೆ ಹಾಲ್‌ ಆಫ್ ಫೇಮ್ ನೀಡಿ ಗೌರವಿಸಿದ್ದಕ್ಕೆ ಸಾರ್ಥಕವಾಯ್ತು ಎಂದು ವ್ಯಂಗ್ಯವಾಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಗೇಲ್​ರನ್ನ ಫುಲ್​ ಟ್ರೋಲ್​ ಮಾಡಲಾಗ್ತಿದೆ.

ಕ್ರಿಸ್​​​ಗೇಲ್ 2011ರಲ್ಲಿ ಆರ್​ಸಿಬಿ ಟೀಮ್​ಗೆ ಸೇರಿದ್ದರು. ಪರವಾಗಿದ್ದ ವೇಳೆ 91 ಪಂದ್ಯಗಳಲ್ಲಿ 3,420 ರನ್ಸ್​ ಗಳಿಸಿದದರು. ಇದರಲ್ಲಿ 5 ಸೆಂಚುರಿ ಕೂಡ ಸೇರಿದ್ದವು. ಅಲ್ಲದೇ 2011ರಲ್ಲಿ 608 ರನ್​​, 2012ರಲ್ಲಿ 733 ರನ್​ಗಳನ್ನ ಸಿಡಿಸಿದ್ದರು. ಹೀಗಾಗಿ ಇವರು ಈ ಎರಡು ಅವಧಿಯಲ್ಲಿ ಆರ್​ಸಿಬಿ ಪರ ಆರೆಂಜ್ ಕ್ಯಾಪ್​ ಪಡೆದುಕೊಂಡಿದ್ದರು.

​ ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: chris gaylePBKSRcb

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

by Bhimappa
March 21, 2023
0

IPL​​​​​​​​​​​​​​​​​​​​​​​​​​​​​​​​ ಕ್ರಿಕೆಟಿಗರ ಹಣೆಬರಹವನ್ನಷ್ಟೇ ಅಲ್ಲ, ಅಭಿಮಾನಿಗಳ ಅದೃಷ್ಟವನ್ನೂ ಬದಲಿಸುತ್ತೆ. ಈ ಮಾತ್​ ನಾವ್​​ ಯಾಕೆ ಹೇಳ್ತಿದ್ದೀವಿ ಅಂದರೆ ಆರ್​ಸಿಬಿಯ ಫ್ಯಾನ್​​ ಗರ್ಲ್​ ಜೀವನದಲ್ಲಿ ಇದು ಆಕ್ಷರಶಃ ನಿಜವಾಗಿದೆ....

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

by Bhimappa
March 21, 2023
0

ಮಂಡ್ಯ: ಆದಿಚುಂಚನಗಿರಿ ಮಠದ ಕಾಲಭೈರವನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ನಡೆದಿದೆ. ಈ ಅಮಾವಾಸ್ಯೆ ಪೂಜೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದರು. ಕಾಲಭೈರವೇಶ್ವರನ ಸನ್ನಿಧಿಯಲ್ಲಿ...

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

by NewsFirst Kannada
March 21, 2023
0

ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಹಿಂದೂ ಧರ್ಮದ ವಿರುದ್ಧವಾಗಿ ಹೇಳಿಕೆಯನ್ನ ನೀಡಿದರ ಕುರಿತು ಶೇಷಾದ್ರಿಪುರಂ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದೂ ಧರ್ಮದ ವಿರುದ್ಧವಾಗಿ...

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

by NewsFirst Kannada
March 21, 2023
0

ಸಿದ್ಧರಾಮಯ್ಯ ಅವರು ಕೊಲಾರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​ ಕಾರ್ಯಕರ್ತರು ಬಿಗಿಪಟ್ಟು ಹಿಡಿದಿದ್ದಾರೆ. ಕೋಲಾರದಿಂದ ಆಗಮಿಸಿದ ಕಾರ್ಯಕರ್ತರು ಶಿವನಂದ ವೃತ್ತದ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಬಳಿ ಸೇರಿದ್ದು,...

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

by Bhimappa
March 21, 2023
0

ಬೆಂಗಳೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯು ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ್ದಲ್ಲದೇ, ಮಗುವಿಗು ಚಾಕು ಚುಚ್ಚಿದ್ದಾನೆ. ಸದ್ಯ ಈ ಘಟನೆ ಹೆಣ್ಣೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ...

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

by NewsFirst Kannada
March 21, 2023
0

ಕಾಲಿವುಡ್​ ಖ್ಯಾತ ನಟ ಧನುಷ್​ ಮತ್ತು ರಜಿನಿಕಾಂತ್​ ಮಗಳು ಐಶ್ವರ್ಯಾ ವಿಚ್ಛೇದನ ನೀಡಿ ದೂರವಾಗಿರುವ ಸಂಗತಿ ಎಲ್ಲರಿಗೂ ಗೊತ್ತೆ ಇದೆ. ಆದರೀಗ ತಮಿಳು ಸಿನಿಮಾ ರಂಗದಲ್ಲಿ ಧನುಷ್​...

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

by Bhimappa
March 21, 2023
0

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥರಾಗಿದ್ದ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಜಗಳೂರು ತಾಲೂಕಿ‌ನ ಬಸವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸತ್ಯಪ್ಪ ಮತ್ತು...

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

by Bhimappa
March 21, 2023
0

ಇಂಡಿಯನ್​ ಪ್ರೀಮಿಯರ್​​​ ಲೀಗ್​ಗೆ ಕೌಂಟ್​ಡೌನ್​ ಸ್ಟಾರ್ಟ್​ ಆದಂತೆ ಆರ್​​​ಸಿಬಿ ಟೀಮ್​ ಮ್ಯಾನೇಜ್​ಮೆಂಟ್​​ಗೆ ಟೆನ್ಶನ್​ ಹೆಚ್ಚಾಗುತ್ತಿದೆ. ಆರ್​​ಸಿಬಿ ಥಿಂಕ್​ ಟ್ಯಾಂಕ್​ ಚಿಂತೆ ಹೆಚ್ಚಿಸಿರೋದು ಬೇರೆ ಯಾರು ಅಲ್ಲ. ಒನ್​...

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

by NewsFirst Kannada
March 21, 2023
0

ವಿಜಯನಗರ: ಪವಿತ್ರ ಕ್ಷೇತ್ರವಾದ ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶವಾಗಿದೆ. ಭಾಸ್ಕರನು ಶಿವಲಿಂಗವನ್ನು ಸ್ಪರ್ಶಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ಫೋಟೋಗಳು ಹರಿದಾಡುತ್ತಿವೆ. ಕಟ್ಟಿ...

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

by Bhimappa
March 21, 2023
0

ಆರ್​​ಸಿಬಿ ಕಪ್​​​ ಗೆಲ್ಲೋದು ಯಾವಾಗ?. ಇದು ಆರ್​ಸಿಬಿ ಫ್ಯಾನ್ಸ್​​ 15 ವರ್ಷಗಳಿಂದ ಕೇಳುತ್ತಿರುವ ಪ್ರಶ್ನೆ. ಬಟ್​ ಈವರೆಗು ಆನ್ಸರ್ ಸಿಕ್ಕಿಲ್ಲ. ಘಟಾನುಘಟಿ ಪ್ಲೇಯರ್ಸ್ ತಂಡ ಪ್ರತಿನಿಧಿಸಿದ್ದಾರೆ. ಆದರು...

Next Post

'ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸೋದು ಫಿಕ್ಸ್’; ಬದ್ಧವೈರಿಗಳ ಬಗ್ಗೆ ಯತೀಂದ್ರ ಹೇಳಿದ್ದೇನು?

ಕಾಂಗ್ರೆಸ್​ ಪಕ್ಷ ಹಾಳಾಗಲು D.K.ಶಿವಕುಮಾರ್ ಮತ್ತು ವಿಷಕನ್ಯೆ ಕಾರಣ -ಜಾರಕಿಹೊಳಿ ಸ್ಫೋಟಕ ಹೇಳಿಕೆ

Bhimappa

Bhimappa

LATEST NEWS

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

March 21, 2023

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

March 21, 2023

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

March 21, 2023

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

March 21, 2023

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

March 21, 2023

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

March 21, 2023

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

March 21, 2023

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

March 21, 2023

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

March 21, 2023

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

March 21, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ