Tuesday, March 21, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಆಗಲಿದೆ- ಇಲ್ಲಿದೆ ಇಂದಿನ ಭವಿಷ್ಯ

Share on Facebook Share on Twitter Send Share
February 1, 2023

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಶ್ರೀ ಶುಭಕೃತು ನಾಮಸಂವತ್ಸರ, ಉತ್ತರಾಯಣ,ಶಿಶಿರ ಋತು,ಮಾಘಮಾಸ, ಶುಕ್ಲಪಕ್ಷ, ಏಕಾದಶಿ ತಿಥಿ, ಮೃಗಶಿರಾ ನಕ್ಷತ್ರ, ರಾಹುಕಾಲ – ಬುಧವಾರ ಮಧ್ಯಾಹ್ನ 12:00 ರಿಂದ 01:30 ರವರೆಗೆ ಇರಲಿದೆ.

ಮೇಷ

  • ಕುಟುಂಬದಲ್ಲಿ ಉತ್ತಮ ವಾತಾವರಣ ಇರುತ್ತದೆ
  • ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಬೇಡ
  • ಸರ್ಕಾರಿ ಉದ್ಯೋಗಿಗಳಿಗೆ ಅನುಕೂಲವಿದೆ
  • ಪರಿಶ್ರಮಕ್ಕೆ ತಕ್ಕ ಪ್ರತಿಫಲವಿರುವಂತಹದ್ದು
  • ಮನೆಯಲ್ಲಿ ವಯಸ್ಸಾದವರ ಬಗ್ಗೆ ಕಾಳಜಿವಹಿಸಿ
  • ವಿದ್ಯಾರ್ಥಿಗಳಿಗೆ ಇಂದು ಶುಭವಿದೆ
  • ಗಣಪತಿ ಪ್ರಾರ್ಥನೆ ಮಾಡಿ

ವೃಷಭ

  • ಮನೆಯಲ್ಲಿ ಅನ್ಯೋನ್ಯತೆ ಇರಬೇಕು
  • ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶವಿದೆ
  • ಕಾರ್ಯಕ್ಷೇತ್ರದಲ್ಲಿ ನಷ್ಟವನ್ನು ಅನುಭವಿಸುತ್ತೀರ
  • ಸರ್ಕಾರಿ ವಿಚಾರದಲ್ಲಿ ಸ್ವಲ್ಪ ಸಮಸ್ಯೆಯಾಗಲಿದೆ
  • ಆರ್ಥಿಕವಾಗಿ ತೊಂದರೆ ಇರುವುದಿಲ್ಲ
  • ಈಶ್ವರನ ಆರಾಧನೆ ಮಾಡಿ

ಮಿಥುನ

  • ವೃತ್ತಿ ಅಥವಾ ನೌಕರಿಯಲ್ಲಿ ಹೊಸ ವಿಚಾರ ಬರಬಹುದು
  • ನೀವು ಮಾಡುವ ಕೆಲಸದಲ್ಲಿ, ನಿಮ್ಮ ನಡವಳಿಕೆ, ನಿಮ್ಮ ವರ್ತನೆಯಿಂದ ಮೇಲಾಧಿಕಾರಿಗಳಿಗೆ ಸಂತೋಷ ಆಗಲಿದೆ
  • ಇಂದು ಯಶಸ್ಸಿನ ದಿನವಾಗಿರುತ್ತದೆ
  • ಕಾನೂನು ತೊಡಕುಗಳು ದೂರವಾಗುವ ದಿನ
  • ಹಲವು ವಿಚಾರಗಳು ಮಾತ್ರ ನಿಮ್ಮ ಪರವಾಗಿಯೇ ಕೆಲಸ ಮಾಡುತ್ತದೆ
  • ಸಾಯಂಕಾಲದ ಹೊತ್ತಿಗೆ ಸ್ವಲ್ಪ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಲಿದೆ
  • ಸುಬ್ರಹ್ಮಣ್ಯನ ಆರಾಧನೆ ಮಾಡಿ

ಕಟಕ

  • ವ್ಯಾಪಾರಕ್ಕೆ ಅನುಕೂಲ ಆಗುವ ದಿನ
  • ನಿಮ್ಮ ಆತ್ಮಸಾಕ್ಷಿಯ ಬಲ ಹೆಚ್ಚಾಗುವಂತಹದ್ದು
  • ಸ್ನೇಹಿತರಿಂದ ನಿಮಗೆ ಉತ್ತಮವಾದ ಸಹಾಯ ಆಗಲಿದೆ
  • ನಿಮ್ಮ ವಿರೋಧಿಗಳು, ಶತ್ರುಗಳು ನಿರ್ಬಲರಾಗಬಹುದು
  • ಹೊಸ ಖರೀದಿಯ ಆಲೋಚನೆ ಮಾಡುತ್ತೀರಿ
  • ಪಿತ್ರಾರ್ಜಿತ ಆಸ್ತಿಯ ವಿಚಾರಕ್ಕೆ ಕಠಿಣ ನಿರ್ಧಾರ ಬೇಡ
  • ಲಲಿತಾ ಪರಮೇಶ್ವರಿಯನ್ನು ಆರಾಧನೆ ಮಾಡಿ

ಸಿಂಹ

  • ಉದ್ಯೋಗವನ್ನು ಬದಲಾಯಿಸುವ ಆಲೋಚನೆ ಬರುವಂತಹದ್ದು
  • ಪ್ರೇಮಿಗಳಿಗೆ ಬಹಳ ಶುಭದಿನ
  • ನಿಮ್ಮ ಕರ್ತವ್ಯದ ಬಗ್ಗೆ ಮಾತ್ರ ಎಚ್ಚರವಿರಲಿ
  • ಸಮಯೋಚಿತವಾಗಿ ವರ್ತಿಸಿ
  • ವ್ಯಾಪಾರದಲ್ಲಿ ಯಶಸ್ಸಿದೆ
  • ವಿದೇಶಿ ವ್ಯವಹಾರದಲ್ಲಿ ಲಾಭವಿದೆ
  • 12 ಬಾರಿ ಅಶ್ವತ್ಥಮರವನ್ನು ಪ್ರದಕ್ಷಿಣೆ ಮಾಡಿ

ಕನ್ಯಾ

  • ಸಾಲದ ವ್ಯವಹಾರಗಳು ಬೇಡ
  • ಬೇರೆಯವರ ವಿಚಾರ ನಿಮಗೆ ಬೇಡವೇ ಬೇಡ
  • ಅನಾರೋಗ್ಯ ಪೀಡಿತರಿಗೆ ತೊಂದರೆ ಇದೆ ಎಚ್ಚರವಹಿಸಿ
  • ಚಿಂತೆಯಿಂದ ನಿದ್ರೆ, ಆರೋಗ್ಯ ಹದಗೆಡುತ್ತದೆ
  • ಮಾನಸಿಕ ಅಸ್ವಸ್ಥತೆ ನಿಮ್ಮನ್ನು ಕಾಡುವಂತಹದ್ದು
  • ಮನೆಯ ಸಮಸ್ಯೆಯಿಂದ ಮಾನಸಿಕವಾಗಿ ಬಳಲುತ್ತೀರಿ
  • ಅನ್ನಪೂರ್ಣೇಶ್ವರಿಯನ್ನು ಪ್ರಾರ್ಥನೆ ಮಾಡಿ

ತುಲಾ

Download the Newsfirstlive app

  • ಮಂಗಳ ಕಾರ್ಯಗಳ ಬಗ್ಗೆ ಮನೆಯಲ್ಲಿ ಚರ್ಚೆ ನಡೆಸಬಹುದು
  • ಪ್ರೇಮಿಗಳಿಗೆ ಸಮಸ್ಯೆ ಉಂಟಾಗಬಹುದಾದ ದಿನ
  • ರಾಜಕೀಯ ವಿಚಾರಕ್ಕೆ ಉತ್ತಮವಾದ ದಿನ
  • ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ
  • ಅತಿಥಿಗಳ ಆಗಮನ ಆಗಲಿದೆ ಜೊತೆಗೆ ನಿಮ್ಮ ಮನಸ್ಸಿನಲ್ಲಿರುವುದರ ಬಗ್ಗೆ ಚರ್ಚೆ ಮಾಡುತ್ತೀರಿ
  • ಹಣದ ಖರ್ಚು ಆಗುವುದರಿಂದ ಬೇಸರ ಆಗಲಿದೆ
  • ಸ್ವಯಂವರ ಪಾರ್ವತಿಯನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

  • ಆರೋಗ್ಯದಲ್ಲಿ ಸುಧಾರಣೆ ಹೊಂದುತ್ತೀರಿ
  • ವೃತ್ತಿ ಅಥವಾ ನೌಕರಿಯಲ್ಲಿ ರಾಜಕೀಯದಿಂದ ಮನಸ್ಸಿಗೆ ಬೇಸರ ಆಗಲಿದೆ
  • ಮಾತು ಮಾತ್ರ ಹಿಡಿತದಲ್ಲಿರಬೇಕು
  • ಪರಿಶ್ರಮಕ್ಕೆ ತಕ್ಕ ಪ್ರತಿಫಲವನ್ನು ನಿರೀಕ್ಷೆ ಮಾಡಬೇಡಿ
  • ಸಂಚಾರಿ ನಿಯಮಗಳ ಬಗ್ಗೆ ನಿರ್ಲಕ್ಷ್ಯಬೇಡ ದಂಡ ಕಟ್ಟುವ ಸಾಧ್ಯತೆ ಇದೆ
  • ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ನಂಬಿಕೆಯಿರಲಿ
  • ಸಾಯಿಬಾಬಾರವರನ್ನು ಪ್ರಾರ್ಥನೆ ಮಾಡಿ

ಧನಸ್ಸು

  • ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಿ
  • ಇಂಜಿನಿಯರಿಂಗ್​ ವಿದ್ಯಾರ್ಥಿಗಳಿಗೆ ಅನುಕೂಲವಾದ ದಿನ
  • ಅಧಿಕಾರಿಗಳ ಜೊತೆ ಅವರಿಗೆ ವಿರುದ್ಧವಾದ ಯಾವುದೇ ಚರ್ಚೆ ಮಾಡಬೇಡಿ
  • ನಿಮ್ಮ ಆಸಕ್ತಿಗೆ ಆದ್ಯತೆ ನೀಡಿ
  • ಪ್ರೇಮ ವಿಚಾರವು ಕೂಡ ಗೊಂದಲವಾಗಿ ತೊಂದರೆಯನ್ನು ಉಂಟು ಮಾಡಲಿದೆ
  • ಮಾನಸಿಕವಾಗಿ ನೋವು ಅನುಭವಿಸುತ್ತೀರ
  • ನರಸಿಂಹ ಸ್ವಾಮಿಯನ್ನು ಆರಾಧನೆ ಮಾಡಿ

ಮಕರ

  • ನೀವಂದುಕೊಂಡ ಕೆಲಸ ಯಾವುದು ಇಂದು ಆಗುವುದಿಲ್ಲ
  • ಮಾನಸಿಕ ಬೇಸರ ನಿಮ್ಮನ್ನು ತುಂಬಾ ಕಾಡುವಂತಹದ್ದು
  • ವಿದ್ಯುತ್​ ಉಪಕರಣಗಳಿಂದ ದೂರವಿರುವುದು ಒಳ್ಳೆಯದು
  • ನಿಮ್ಮ ತಪ್ಪು ತಿಳುವಳಿಕೆಯನ್ನು ದೂರ ಮಾಡಿ
  • ಆರ್ಥಿಕವಾಗಿ ಸಮಸ್ಯೆ ಸ್ವಲ್ಪ ಕಾಡಬಹುದು
  • ನವಗ್ರಹರ ಆರಾಧನೆ ಮಾಡಿ

ಕುಂಭ

  • ನಿಮ್ಮ ಕಾರ್ಯಶೈಲಿಯನ್ನು ಬದಲಾಯಿಸಲು ಪ್ರಯತ್ನಿಸಿ
  • ರಿಯಲ್​ ಎಸ್ಟೇಟ್​ ವ್ಯವಹಾರದವರಿಗೆ ವಿಶೇಷವಾದ ಲಾಭವಿದೆ
  • ವಿದ್ಯಾರ್ಥಿಗಳಿಗೆ ಅನುಕೂಲವಿದೆ
  • ಹೊಸ ಆದಾಯದ ಮೂಲಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ
  • ವ್ಯಾಪಾರ,ವ್ಯವಹಾರದಲ್ಲಿ ದೊಡ್ಡ ಬದಲಾವಣೆಯ ಸೂಚನೆ ಇದೆ
  • ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯಿರಲಿ
  • ಕುಲದೇವತಾ ಆರಾಧನೆ ಮಾಡಿ

ಮೀನ

  • ದಾಂಪತ್ಯದಲ್ಲಿ ಕಿರಿಕಿರಿ ಬೇಡ
  • ಆಸ್ತಿ ವಿವಾದಗಳಿಂದ ಸ್ವಲ್ಪ ದೂರವಿರಿ ಶುಭವಿದೆ
  • ಹಿರಿಯರ ಮಾರ್ಗಸೂಚಿ ಅನುಕೂಲವಾಗುತ್ತದೆ
  • ಸಾಮಾಜಿಕ ಕಾರ್ಯಕ್ರಮದಲ್ಲಿ ಆಸಕ್ತಿ ಕಡಿಮೆಯಾಗಲಿದೆ
  • ಆರೋಗ್ಯದ ವಿಚಾರದಲ್ಲಿ ಏರುಪೇರು ಉಂಟಾಗಬಹುದು
  • ಹೊಸ ವ್ಯವಹಾರದಲ್ಲಿ ಹಣದ ಸಮಸ್ಯೆ ಉಂಟಾಗಲಿದೆ
  • ಲಕ್ಷ್ಮೀನಾರಾಯಣ ಹೃದಯ ಸ್ತೋತ್ರವನ್ನು ಪಠಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: NewsFirst Kannadarashi bhavishya

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

by Bhimappa
March 21, 2023
0

IPL​​​​​​​​​​​​​​​​​​​​​​​​​​​​​​​​ ಕ್ರಿಕೆಟಿಗರ ಹಣೆಬರಹವನ್ನಷ್ಟೇ ಅಲ್ಲ, ಅಭಿಮಾನಿಗಳ ಅದೃಷ್ಟವನ್ನೂ ಬದಲಿಸುತ್ತೆ. ಈ ಮಾತ್​ ನಾವ್​​ ಯಾಕೆ ಹೇಳ್ತಿದ್ದೀವಿ ಅಂದರೆ ಆರ್​ಸಿಬಿಯ ಫ್ಯಾನ್​​ ಗರ್ಲ್​ ಜೀವನದಲ್ಲಿ ಇದು ಆಕ್ಷರಶಃ ನಿಜವಾಗಿದೆ....

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

by Bhimappa
March 21, 2023
0

ಮಂಡ್ಯ: ಆದಿಚುಂಚನಗಿರಿ ಮಠದ ಕಾಲಭೈರವನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ನಡೆದಿದೆ. ಈ ಅಮಾವಾಸ್ಯೆ ಪೂಜೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದರು. ಕಾಲಭೈರವೇಶ್ವರನ ಸನ್ನಿಧಿಯಲ್ಲಿ...

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

by NewsFirst Kannada
March 21, 2023
0

ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಹಿಂದೂ ಧರ್ಮದ ವಿರುದ್ಧವಾಗಿ ಹೇಳಿಕೆಯನ್ನ ನೀಡಿದರ ಕುರಿತು ಶೇಷಾದ್ರಿಪುರಂ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದೂ ಧರ್ಮದ ವಿರುದ್ಧವಾಗಿ...

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

by NewsFirst Kannada
March 21, 2023
0

ಸಿದ್ಧರಾಮಯ್ಯ ಅವರು ಕೊಲಾರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​ ಕಾರ್ಯಕರ್ತರು ಬಿಗಿಪಟ್ಟು ಹಿಡಿದಿದ್ದಾರೆ. ಕೋಲಾರದಿಂದ ಆಗಮಿಸಿದ ಕಾರ್ಯಕರ್ತರು ಶಿವನಂದ ವೃತ್ತದ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಬಳಿ ಸೇರಿದ್ದು,...

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

by Bhimappa
March 21, 2023
0

ಬೆಂಗಳೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯು ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ್ದಲ್ಲದೇ, ಮಗುವಿಗು ಚಾಕು ಚುಚ್ಚಿದ್ದಾನೆ. ಸದ್ಯ ಈ ಘಟನೆ ಹೆಣ್ಣೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ...

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

by NewsFirst Kannada
March 21, 2023
0

ಕಾಲಿವುಡ್​ ಖ್ಯಾತ ನಟ ಧನುಷ್​ ಮತ್ತು ರಜಿನಿಕಾಂತ್​ ಮಗಳು ಐಶ್ವರ್ಯಾ ವಿಚ್ಛೇದನ ನೀಡಿ ದೂರವಾಗಿರುವ ಸಂಗತಿ ಎಲ್ಲರಿಗೂ ಗೊತ್ತೆ ಇದೆ. ಆದರೀಗ ತಮಿಳು ಸಿನಿಮಾ ರಂಗದಲ್ಲಿ ಧನುಷ್​...

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

by Bhimappa
March 21, 2023
0

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥರಾಗಿದ್ದ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಜಗಳೂರು ತಾಲೂಕಿ‌ನ ಬಸವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸತ್ಯಪ್ಪ ಮತ್ತು...

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

by Bhimappa
March 21, 2023
0

ಇಂಡಿಯನ್​ ಪ್ರೀಮಿಯರ್​​​ ಲೀಗ್​ಗೆ ಕೌಂಟ್​ಡೌನ್​ ಸ್ಟಾರ್ಟ್​ ಆದಂತೆ ಆರ್​​​ಸಿಬಿ ಟೀಮ್​ ಮ್ಯಾನೇಜ್​ಮೆಂಟ್​​ಗೆ ಟೆನ್ಶನ್​ ಹೆಚ್ಚಾಗುತ್ತಿದೆ. ಆರ್​​ಸಿಬಿ ಥಿಂಕ್​ ಟ್ಯಾಂಕ್​ ಚಿಂತೆ ಹೆಚ್ಚಿಸಿರೋದು ಬೇರೆ ಯಾರು ಅಲ್ಲ. ಒನ್​...

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

by NewsFirst Kannada
March 21, 2023
0

ವಿಜಯನಗರ: ಪವಿತ್ರ ಕ್ಷೇತ್ರವಾದ ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶವಾಗಿದೆ. ಭಾಸ್ಕರನು ಶಿವಲಿಂಗವನ್ನು ಸ್ಪರ್ಶಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ಫೋಟೋಗಳು ಹರಿದಾಡುತ್ತಿವೆ. ಕಟ್ಟಿ...

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

by Bhimappa
March 21, 2023
0

ಆರ್​​ಸಿಬಿ ಕಪ್​​​ ಗೆಲ್ಲೋದು ಯಾವಾಗ?. ಇದು ಆರ್​ಸಿಬಿ ಫ್ಯಾನ್ಸ್​​ 15 ವರ್ಷಗಳಿಂದ ಕೇಳುತ್ತಿರುವ ಪ್ರಶ್ನೆ. ಬಟ್​ ಈವರೆಗು ಆನ್ಸರ್ ಸಿಕ್ಕಿಲ್ಲ. ಘಟಾನುಘಟಿ ಪ್ಲೇಯರ್ಸ್ ತಂಡ ಪ್ರತಿನಿಧಿಸಿದ್ದಾರೆ. ಆದರು...

Next Post

ತಮ್ಮನ ವಿರುದ್ಧ ಹೆಂಡತಿಯನ್ನೇ ಕಣಕ್ಕಿಳಿಸಿದ ರೆಡ್ಡಿ; ಅಣ್ಣನ ಈ ನಡೆ ಬಗ್ಗೆ ಸೋಮಶೇಖರ್​ ರೆಡ್ಡಿ ಏನಂದ್ರು?

ಬಜೆಟ್​​ಗೂ ಮುನ್ನ ನಾರಿ ಶಕ್ತಿ ಕೊಂಡಾಡಿದ ಮೋದಿ.. ‘ನಿರ್ಮಲಾ’ ಲೆಕ್ಕದ ಮೇಲೆ ನಿರೀಕ್ಷೆಗಳು ಏನು..?

veena

veena

LATEST NEWS

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

March 21, 2023

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

March 21, 2023

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

March 21, 2023

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

March 21, 2023

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

March 21, 2023

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

March 21, 2023

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

March 21, 2023

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

March 21, 2023

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

March 21, 2023

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

March 21, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ