Saturday, April 1, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ಹಣದ ವಿಚಾರದಲ್ಲಿ ಈ ರಾಶಿಯವ್ರಿಗೆ ನಿರಾಸೆ ಆಗಬಹುದು; ಏನ್​ ಹೇಳ್ತಿದೆ ನಿಮ್ಮ ಭವಿಷ್ಯ

Share on Facebook Share on Twitter Send Share
February 3, 2023

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಶ್ರೀ ಶುಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘಮಾಸ, ಶುಕ್ಲಪಕ್ಷ, ತ್ರಯೋದಶಿ-ತಿಥಿ, ಆರಿದ್ರಾ-ನಕ್ಷತ್ರ ರಾಹುಕಾಲ- ಶುಕ್ರವಾರ ಬೆಳಗ್ಗೆ 10:30 ರಿಂದ 12:00 ರ ವರೆಗೆ ಇರಲಿದೆ.

ಮೇಷ

  • ಈ ದಿನ ನೀವು ಮಾಡಿದ ಎಲ್ಲಾ ಕೆಲಸಗಳಿಗೆ ಸಮಾಜದಲ್ಲಿ ಮನ್ನಣೆ, ಗೌರವ ಸಿಗಲಿದೆ
  • ದುಬಾರಿ ವಸ್ತುಗಳನ್ನು ಖರೀದಿಸುವ ಅವಕಾಶವಿದೆ
  • ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವ ಅವಕಾಶವಿದೆ
  • ನಿಮ್ಮ ಕೆಲಸದಲ್ಲಿ ಯಶಸ್ಸನ್ನು ಕಾಣುತ್ತೀರಿ
  • ಪ್ರೇಮಿಗಳಿಗೆ ಬಹಳ ಶುಭವಿರುವ ದಿನ
  • ಈ ದಿನ ಕೆಲವು ವಿಚಾರಗಳಲ್ಲಿ ಅದೃಷ್ಟ ನಿಮ್ಮ ಪರವಾಗಿದೆ ಎಂದು ಹೇಳಬಹುದು
  • ಗಣಪತಿ ಆರಾಧನೆ ಮಾಡಿ

ವೃಷಭ

  • ಆತ್ಮಾವಲೋಕನ ಮಾಡಿಕೊಳ್ಳುವುದಕ್ಕೆ ಸದಾವಕಾಶ
  • ಹಣದ ವಿಚಾರದಲ್ಲಿ ಸ್ವಲ್ಪ ನಿರಾಸೆಯಾಗಬಹುದು
  • ಅನುಪಯುಕ್ತವಾದ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡುತ್ತೀರಿ
  • ಸಂವಾದದ ಮೂಲಕ ಅನೇಕ ವಿಧವಾದಂತಹ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ
  • ಬೇರೆಯವರನ್ನು ದೂಷಿಸಬೇಡಿ
  • ತಾಯಿಯವರ ಆರೋಗ್ಯದ ಕಡೆ ಗಮನವಿರಲಿ
  • ಧನ್ವಂತರಿಯನ್ನು ಪ್ರಾರ್ಥನೆ ಮಾಡಿ

ಮಿಥುನ

  • ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರುವ ದಿನ
  • ಬೇರೆಯವರ ವಿಚಾರದಲ್ಲಿ ತಲೆಕೆಡಿಸಿಕೊಳ್ಳಬೇಡಿ
  • ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶವಿದೆ
  • ಮನೆಯಲ್ಲಿ ಜಟಿಲ ಸಮಸ್ಯೆಗಳು ಇದ್ದರೂ ಚರ್ಚಿಸಿ ಬಗೆಹರಿಸಿಕೊಳ್ಳುವ ದಿನ
  • ನಿಮ್ಮ ಆತ್ಮಬಲವೇ ನಿಮಗೆ ಧೈರ್ಯ
  • ವಿರೋಧಿಗಳಿಂದ ಅಂತರವನ್ನು ಕಾಪಾಡಿಕೊಳ್ಳಿ
  • ಶಿವನ ಆರಾಧನೆ ಮಾಡಿ

ಕಟಕ

  • ಹಳೆಯ ವಾದ-ವಿವಾದಗಳನ್ನು ದೂರಮಾಡಿಕೊಳ್ಳಿ
  • ಗ್ರಹಗತಿಯ ದೃಷ್ಟಿಯಿಂದ ಅನುಕೂಲಕರವಾದ ಯೋಗವಿದೆ
  • ಇಂದು ಹೊಸ ಹೂಡಿಕೆ ಮಾಡಬಹುದು
  • ತನ್ನ ಇಚ್ಛೆಯಂತೆ ಎಲ್ಲವೂ ಕೂಡ ಆಗಲಿ ಎಂದು ನಿರೀಕ್ಷಿಸಬೇಡಿ
  • ಉದ್ಯೋಗ ಬದಲಾವಣೆಗೆ ಅವಕಾಶವಿದೆ
  • ನಿರ್ಧಾರಗಳಲ್ಲಿ ಗೊಂದಲಗಳು ಬೇಡ
  • ಸುಬ್ರಹ್ಮಣ್ಯಸ್ವಾಮಿಯ ಆರಾಧನೆ ಮಾಡಿ

ಸಿಂಹ

  • ಧಾರ್ಮಿಕ ಚಿಂತನೆಯಿಂದ ಸಮಾಧಾನವಿದೆ
  • ದೊಡ್ಡ ಸಮಾರಂಭಗಳಲ್ಲಿ ಭಾಗವಹಿಸಲು ಅವಕಾಶವಿದೆ
  • ಮಕ್ಕಳಿಗೆ ಸರಿಯಾದ ಮಾರ್ಗದರ್ಶನವನ್ನು ಮಾಡಿ
  • ದೊಡ್ಡ ಸಂಸ್ಥೆ ಅಥವಾ ಕಂಪನಿಗಳಲ್ಲಿ ಕೆಲಸಕ್ಕೆ ಅವಕಾಶವಿದೆ
  • ಮೇಲಾಧಿಕಾರಿಗಳಿಂದ ಪ್ರಶಂಸೆ ಸಿಗುವಂತಹದ್ದು
  • ಮನಸ್ಸಿಗೆ ಯಾವುದು ಸರಿ ಅನಿಸುತ್ತೊ ಅಂತಹ ನಿರ್ಧಾರ ಮಾಡಿ
  • ನರಸಿಂಹ ಸ್ವಾಮಿಯನ್ನ ಆರಾಧನೆ ಮಾಡಿ

ಕನ್ಯಾ

  • ನಿಮ್ಮ ವೈಯಕ್ತಿಕ ವಿಚಾರಕ್ಕೆ 3ನೇ ವ್ಯಕ್ತಿ ಬಂದು ರಾಜಿ ಮಾಡಲು ಅವಕಾಶ ಮಾಡಿಕೊಡಬೇಡಿ
  • ತಾಳ್ಮೆಯನ್ನು ಪರೀಕ್ಷೆ ಮಾಡುವ ವಾತಾವರಣ ನಿರ್ಮಾಣ ಆಗಲಿದೆ
  • ವಿರೋಧಿಗಳ ಮುಂದೆ ನೀವು ದುರ್ಬಲರಾಗುತ್ತೀರಿ
  • ಜವಾಬ್ದಾರಿ ಅಥವಾ ಒತ್ತಡ ಹೆಚ್ಚಾಗುವ ಕೆಲಸವಿರುತ್ತದೆ
  • ಗುಂಪಿರುವ ಸ್ಥಳಕ್ಕೆ ಹೋಗಬೇಡಿ ತೊಂದರೆಯಾಗಬಹುದು
  • ಮಕ್ಕಳ ವರ್ತನೆಯಿಂದ ಬೇಸರ ಆಗಲಿದೆ
  • ಸರಸ್ವತಿದೇವಿಯನ್ನು ಆರಾಧಿಸಿ

ತುಲಾ

  • ರಾಜಕೀಯ ಪ್ರಭಾವ ಸ್ವಲ್ಪ ಅನುಕೂಲ ಮಾಡಬಹುದು
  • ಮಾತುಕತೆಗಳಿಂದ ಇರುವ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ
  • ವ್ಯಾಪಾರ ಅಥವಾ ವೃತ್ತಿಯಲ್ಲಿ ಅಭಿವೃದ್ಧಿಯಿದೆ
  • ಅನಾರೋಗ್ಯ ಪೀಡಿತರಲ್ಲಿ ಚೇತರಿಕೆ ಕಾಣಬಹುದು
  • ಮನೆಯಲ್ಲಿ ದೀರ್ಘವಾದ ಚರ್ಚೆಯಾಗುತ್ತದೆ ಆದರೆ ಯಾವುದೇ ನಿರ್ಧಾರ ಮಾಡುವುದಿಲ್ಲ
  • ಮನಸ್ಸು ಮಾತ್ರ ಪ್ರಶಾಂತವಾಗಿರಬೇಕು
  • ಮೃತ್ಯುಂಜಯನ ಪ್ರಾರ್ಥನೆ ಮಾಡಿ

ವೃಶ್ಚಿಕ

  • ವ್ಯಾಪಾರದಲ್ಲಿ ಹೊಸತನ್ನು ಕಾಣುವ ದಿನ
  • ಸಹೋದ್ಯೋಗಿಗಳ ಜೊತೆ ಹೊಂದಾಣಿಕೆಯಿರಲಿ
  • ಮನೆಯ ಬಗ್ಗೆ ಸ್ವಲ್ಪ ಕಾಳಜಿವಹಿಸಿ
  • ನಿಮ್ಮ ಜೀವನ ಶೈಲಿಯನ್ನು ಬದಲಾಯಿಸಲು ಪ್ರಯತ್ನಿಸಿ
  • ಏಕಾಗ್ರತೆಯಿಂದ ನೀವು ಕೆಲಸ ಮಾಡಬೇಕು
  • ಕುಟುಂಬದವರ ಸಹಕಾರ ನಿಮಗೆ ತೃಪ್ತಿ ಕೊಡಲಿದೆ
  • ಕುಲದೇವತಾ ಆರಾಧನೆ ಮಾಡಿ

ಧನಸ್ಸು

  •  ಮನೆಯಲ್ಲಿ ಸಣ್ಣ ಪುಟ್ಟ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಮೂಡಿ ಬೇಸರ ಆಗಲಿದೆ
  • ಪ್ರೇಮ ವ್ಯವಹಾರ ಈ ದಿನ ತೊಂದರೆ ಮಾಡಬಹುದು ಜಾಗ್ರತೆವಹಿಸಿ
  • ಆಹಾರ ಸೇವನೆಯಲ್ಲಿ ವ್ಯತ್ಯಾಸ ಆಗಬಹುದು ಗಮನವಿರಲಿ
  • ಉತ್ತಮವಾದ ವಾತಾವರಣವನ್ನು ಕಲ್ಪನೆ ಮಾಡಿಕೊಳ್ಳಿ
  • ಅನಗತ್ಯ ವಿಚಾರಗಳಲ್ಲಿ ತಲೆ ಹಾಕುವುದನ್ನು ನಿಲ್ಲಿಸಿಬಿಡಿ
  • ನಿಮ್ಮ ಶಿಸ್ತು ನಿಮ್ಮನ್ನು ಕಾಪಾಡುವಂತಹದ್ದು
  • ದುರ್ಗಾದೇವಿಯ ಆರಾಧನೆ ಮಾಡಿ

ಮಕರ

Download the Newsfirstlive app

  • ಯಾವುದೇ ಕೆಲಸದಲ್ಲಿ ಆಡಂಬರ ಬೇಡ
  • ಸ್ವಯಂ ಪ್ರಜ್ಞೆಯಿಂದಲೇ ಕೆಲಸ ಮಾಡಿ
  • ಸ್ನೇಹಿತರಿಂದ ಸಹಾಯ ಆಗುವುದರಿಂದ ಅನುಕೂಲ ಆಗಲಿದೆ
  • ಉದ್ಯೋಗಿಗಳಿಗೆ ಸ್ವಲ್ಪ ಒತ್ತಡದ ಸಮಯ
  • ಉತ್ತಮರ ಸಾಧಕರ ಬಗ್ಗೆ ಓದಿ ತಿಳಿಯಿರಿ
  • ನಿಮ್ಮ ತನವನ್ನು ಬಿಟ್ಟು ಬದಲಾದರೆ ಶುಭವಿದೆ
  • ಇಷ್ಟದೇವತಾ ಆರಾಧನೆ ಮಾಡಿ

ಕುಂಭ

  • ಮಕ್ಕಳ ವಿದ್ಯಾಭ್ಯಾಸ, ಅವರ ಚಟುವಟಿಕೆ, ನಡತೆ, ವರ್ತನೆಯಿಂದ ಸಮಾಧಾನ ಆಗಲಿದೆ
  • ಇಂದು ವ್ಯಾಪಾರದಲ್ಲಿ ಪ್ರಗತಿ ಕಾಣುತ್ತೀರಿ
  • ಸಮಯ ಹೇಗೆ ಕಳೆಯಿತು ಅನ್ನೋದು ಗೊತ್ತಾಗದೆ ಇರುವ ದಿನ
  • ವಿವಾಹದ ವಿಚಾರದಲ್ಲಿ ಆನಂದ ಆಗಲಿದೆ
  • ಮನೆಯ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಲಿದೆ
  • ಬೇಕು ಬೇಡಗಳ ವಿಚಾರದಲ್ಲಿ ಮನೆಯಲ್ಲಿ ಏಕಾಭಿಪ್ರಾಯ ಇರುವುದರಿಂದ ಖುಷಿ ಕೊಡಲಿದೆ
  • ಪಾರ್ವತಿದೇವಿಯನ್ನು ಆರಾಧನೆ ಮಾಡಿ

ಮೀನ

  • ನಿಮಗೆ ಕೆಟ್ಟದನ್ನು ಬಯಸುವವರನ್ನ ಭೇಟಿ ಮಾಡುವ ಪರಿಸ್ಥಿತಿ ಏರ್ಪಾಟಾಗುತ್ತದೆ
  • ನಿಮ್ಮ ಗುರಿಯ ಬಗ್ಗೆ ತಿಳುವಳಿಕೆ ಇರಲಿ
  • ಸಮಯಕ್ಕೆ ಆದ್ಯತೆಯನ್ನು ನೀಡಿ
  • ಧನಾತ್ಮಕ ಫಲಿತಾಂಶಕ್ಕೆ ಬೇಕಾದವರಿಂದಲೇ ಅಡ್ಡಿಯಾಗುವಂತಹದ್ದು
  • ಕೋಪ ಕಡಿಮೆ ಇರಲಿ ಕೋಪ ಹೆಚ್ಚಾದರೆ ನಷ್ಟವಿದೆ ಸ್ವಲ್ಪ ಗಮನಹರಿಸಿ
  • ಮನೋವಿಕಾರ ಬೇಡ ದೃಢ ನಿರ್ಧಾರವಿರಲಿ
  • ಶ್ರೀ ಕೃಷ್ಣನನ್ನು ಪ್ರಾರ್ಥನೆ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: Kannada NewsNewsfirstkannadaRashibhavisya

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

by NewsFirst Kannada
April 1, 2023
0

ವಾಣಿಜ್ಯ ಸಿಲಿಂಡರ್​ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರು ಕೊಂಚ ನಿಟ್ಟುಸಿರುವ ಬಿಡುವ ಸುದ್ದಿಯೊಂದು ಇಲ್ಲಿದೆ. ಕೊರೋನಾ ಮತ್ತು ಆರ್ಥಿಕ ಹೊಡೆತಕ್ಕೆ ಕಂಗೆಟ್ಟಿದ್ದ ಜನರಿಗೆ ವಾಣಿಜ್ಯ ಎಲ್​ಪಿಜಿ ಗ್ಯಾಸ್​...

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

by NewsFirst Kannada
April 1, 2023
0

ಅರ್ಥಿಕ ಸಂಕಷ್ಟಕ್ಕೆ ತುತ್ತಾಗಿರೋ ಪಾಕಿಸ್ತಾನದ ಜನ ನರಕಯಾತನೆ ಪಡ್ತಿದ್ದಾರೆ. ಒಂದು ಹೊತ್ತಿನ ಊಟಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಪಾಕ್​ನ ತಾಯಂದಿರು ಮಕ್ಕಳ ಹೊಟ್ಟೆ ತುಂಬಿಸಲು ಹೆಣಗಾಡುತ್ತಿದ್ದಾರೆ. ಫ್ರೀ ಫುಡ್​...

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

by NewsFirst Kannada
April 1, 2023
0

ಮತಯುದ್ಧದಲ್ಲಿ ಗೆದ್ದು ಬೀಗೋಕೆ ಕಾಂಗ್ರೆಸ್​​ ಸಮರಾಭ್ಯಾಸವನ್ನ ಬಿರುಸುಗೊಳಿಸಿದೆ. ಅಭ್ಯರ್ಥಿಗಳ 2ನೇ ಪಟ್ಟಿಗಾಗಿ ಸಕಲ ತಯಾರಿ ನಡೆಸಿದೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕೆಲ ಕ್ಷೇತ್ರಗಳ ಟಿಕೆಟ್ ಗೊಂದಲವನ್ನ ಬಗೆಹರಿಸಿದೆ....

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

by NewsFirst Kannada
April 1, 2023
0

IPL 2023ರ ಉದ್ಘಾಟನೆಗೆ ರಶ್ಮಿಕಾ ಮಂದಣ್ಣ ಬರುತ್ತಾರೆ. ಸೊಂಟ ಬಳುಕಿಸುತ್ತಾ ಡ್ಯಾನ್ಸ್​ ಮಾಡುತ್ತಾರೆ ಎಂಬೆಲ್ಲಾ ಸುದ್ದಿಗಳು ಹರಿದಾಡಿತ್ತು. ಆದರೆ ನಿನ್ನೆ ನಡೆದ ಐಪಿಎಲ್​ ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್​...

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

by NewsFirst Kannada
April 1, 2023
0

ಒಂದು ವರ್ಷಗಳಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿನ್ನೆ ಮಹೇಂದ್ರ ಸಿಂಗ್ ಧೋನಿಯ ದರ್ಶನವಾಗಿದೆ. ನಿರೀಕ್ಷೆಯಂತೆ ಮೈದಾನದಲ್ಲಿ ತಲಾ ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ. ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ...

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

by NewsFirst Kannada
April 1, 2023
0

ರಾಜ್ಯ ವಿಧಾನ ಸಭೆಯ ಮತಯುದ್ಧಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೇ 10ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ಚುನಾವಣಾ ಅಖಾಡದಲ್ಲಿ ಸಮರಾಭ್ಯಾಸ ಜೋರಾಗಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಗೆಲ್ಲುವ...

ಅಭ್ಯರ್ಥಿಗಳ ಆಯ್ಕೆಗೆ BJP ಹೊಸ ಸೂತ್ರ; ಟಿಕೆಟ್‌ ಘೋಷಣೆ ವಿಳಂಬದಿಂದ ಒಳಬೇಗುದಿ..!

by veena
April 1, 2023
0

2023ರ ರಾಜ್ಯ ಚುನಾವಣೆಯೂ ಘೋಷಣೆ ಆಗಿದೆ. ಕೈ-ತೆನೆ ಪಕ್ಷದ ಅಭ್ಯರ್ಥಿಗಳ ಫಸ್ಟ್ ಲಿಸ್ಟ್​​ ಅನೌನ್ಸ್​ ಕೂಡ ಆಗಿದೆ. ಆದ್ರೆ ಕೇಸರಿ ಪಡೆಯ ಸೇನಾನಿಗಳ ಹೆಸರು ಘೋಷಣೆಯಾಗೋದು ಯಾವಾಗ?...

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್​ಗೆ 25,000 ರೂಪಾಯಿ ದಂಡ..!

by NewsFirst Kannada
April 1, 2023
0

ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ ಭಾರೀ ಮುಖಭಂಗ ಉಂಟಾಗಿದೆ. ಮೋದಿ ಅವರು ಡಿಗ್ರಿ ಸರ್ಟಿಫಿಕೇಟ್‍ಗಳನ್ನ ಪ್ರದರ್ಶಿಸುವ ಅಗತ್ಯವಿಲ್ಲ ಅಂತ...

ಧೋನಿ ಕಾಲಿಗೆ ಬಿದ್ದು ನಮಸ್ಕರಿಸಿದ ಬಾಲಿವುಡ್​ ಖ್ಯಾತ ಸಿಂಗರ್! ಅರ್ಜಿತ್​ ಸಿಂಗ್ ನಡತೆಗೆ ಫ್ಯಾನ್ಸ್​ ಫಿದಾ

by NewsFirst Kannada
April 1, 2023
0

ಹಿರಿಯರನ್ನು ಕಂಡಾಗ ನಮಸ್ಕರಿಸುವುದು ಭಾರತೀಯರ ಸಂಸ್ಕೃತಿ. ಕೆಲವರಂತೂ ಹಿರಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅದರಂತೆಯೇ ಬಾಲಿವುಡ್​​ ಖ್ಯಾತ ಸಿಂಗ್​ ಅರ್ಜಿತ್​ ಸಿಂಗ್​ ಕೂಡ ಚೆನ್ನೈ ಸೂಪರ್​...

ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ BSY ಫುಲ್​ಸ್ಟಾಪ್​; ಆದರೆ ಕುತೂಹಲ ಮೂಡಿಸಿದ ವಿಜಯೇಂದ್ರ ಹೇಳಿಕೆ

by veena
April 1, 2023
0

ವರುಣಾದಲ್ಲಿ ಸಿದ್ದರಾಮಯ್ಯ ಕಟ್ಟಿಹಾಕಲು ವಿಜಯೇಂದ್ರರೇ ಕಣಕ್ಕಿಳೀತಾರಾ? ಹೀಗೊಂದು ಪ್ರಶ್ನೆ ನಿನ್ನೆಯಿಂದಲೂ ಚರ್ಚೆಗೆ ಬಂದಿತ್ತು. ಆದ್ರೆ ಚರ್ಚೆ ಜೋರಾಗ್ತಾ ಇದ್ದಂತೆಯೇ ವಿಜಯೇಂದ್ರ ಸ್ಪರ್ಧೆಗೆ ಮಾಜಿ ಸಿಎಂ ಬಿಎಸ್​​ವೈ ರೆಡ್​​...

Next Post

ಲೋಕಾಯುಕ್ತಕ್ಕೆ ಕಾಂಗ್ರೆಸ್​ ವಿರುದ್ಧ ಬಿಜೆಪಿ ದೂರು; ಸಿದ್ದರಾಮಯ್ಯಗೂ ಎದುರಾಗುತ್ತಾ ಸಂಕಷ್ಟ?

ಬೆಂಕಿಯಲ್ಲಿ ಸುಟ್ಟು ಕರಕಲಾದ ಅಪಾರ​ ಪ್ರಮಾಣದ ನೀರಾವರಿ ಪೈಪ್​ಗಳು

Bhimappa

Bhimappa

LATEST NEWS

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

April 1, 2023

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

April 1, 2023

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

April 1, 2023

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

April 1, 2023

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

April 1, 2023

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

April 1, 2023

ಅಭ್ಯರ್ಥಿಗಳ ಆಯ್ಕೆಗೆ BJP ಹೊಸ ಸೂತ್ರ; ಟಿಕೆಟ್‌ ಘೋಷಣೆ ವಿಳಂಬದಿಂದ ಒಳಬೇಗುದಿ..!

April 1, 2023

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್​ಗೆ 25,000 ರೂಪಾಯಿ ದಂಡ..!

April 1, 2023

ಧೋನಿ ಕಾಲಿಗೆ ಬಿದ್ದು ನಮಸ್ಕರಿಸಿದ ಬಾಲಿವುಡ್​ ಖ್ಯಾತ ಸಿಂಗರ್! ಅರ್ಜಿತ್​ ಸಿಂಗ್ ನಡತೆಗೆ ಫ್ಯಾನ್ಸ್​ ಫಿದಾ

April 1, 2023

ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ BSY ಫುಲ್​ಸ್ಟಾಪ್​; ಆದರೆ ಕುತೂಹಲ ಮೂಡಿಸಿದ ವಿಜಯೇಂದ್ರ ಹೇಳಿಕೆ

April 1, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ