Saturday, April 1, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ನಾನು ಪೂಜಾರಿ ಅಷ್ಟೇ, ನನ್ನದೇನು ತೀರ್ಮಾನ ಇಲ್ಲ- ಟಿಕೆಟ್​ ಫೈನಲೈಸ್​ ಬಗ್ಗೆ ಡಿಕೆಶಿ ಹೀಗಂದಿದ್ಯಾಕೆ?

Share on Facebook Share on Twitter Send Share
March 17, 2023

ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ಮುಕ್ತಾಯಗೊಂಡಿದೆ. ಸಭೆ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಯಾರ ಜತೆಯು ಮೈತ್ರಿ ಮಾಡಿಕೊಳ್ಳಲ್ಲ. ಒಂಟಿಯಾಗೆ ಎಲೆಕ್ಷನ್ ಎದುರಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. 

ಸಭೆಗೂ ಮೊದಲು ಮಾತನಾಡಿದ್ದ ಡಿ.ಕೆ ಶಿವಕುಮಾರ್​, ನನಗೇನು ಒತ್ತಡವಿಲ್ಲ. 3 ವರ್ಷದಿಂದ ಪಾರ್ಟಿ ಕಟ್ಟಿದ್ದೀವಿ. ಯಾಱರು ಕೆಲಸ ಮಾಡಿದ್ದಾರೆಂದು ಗೊತ್ತಿದೆ. ಕಾಂಗ್ರೆಸ್​ ಈ ಬಾರಿ ಅಧಿಕಾರಕ್ಕೆ ಬರುತ್ತದೆಂದು 1,250 ಅರ್ಜಿಗಳನ್ನ ಹಾಕಿದ್ದಾರೆ ಎಂದು ಹೇಳಿದರು. ಎಲ್ಲರಿಗೂ ಎಂಎಲ್​ಎ ಆಗಬೇಕೆಂಬ ಆಸೆ ಇರುತ್ತದೆ. ಇದರಿಂದ ನನಗೇನು ಯಾವುದೇ ಒತ್ತಡ ಇಲ್ಲ. ಕೌನ್ಸಿಲ್​ನಲ್ಲಿ ಕೆಲವೊಬ್ಬರಿಗೆ ಕಾಂಗ್ರೆಸ್​ ಟಿಕೆಟ್​ ಕೊಡುವುದಕ್ಕೆ ಆಗಲಿಲ್ಲ ಎಂದರೆ, ಅಂತವರಿಗೆ ಬೇರೆ ವ್ಯವಸ್ಥೆ ಮಾಡುತ್ತೀವಿ. ನಮ್ಮದೇ ಸರ್ಕಾರ ಮುಂದೆ ಬರೋದು. ಟಿಕೆಟ್​ ಸಿಗದಿದ್ದವರಿಗೆ ಬೇರೆ ಸ್ಥಾನಮಾನ ನೀಡುತ್ತೇವೆ. ಟಿಕೆಟ್​ ನೀಡಿಲ್ಲವೆಂದು ಅಂತವರನ್ನ ಕೈಬಿಡೋ ಪ್ರಶ್ನೆನೇ ಇಲ್ಲ. ಬೇರೆ ಅವಕಾಶಗಳು ಇವೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್​ನಿಂದ 8 ರಿಂದ 10 ಸರ್ವೇ ಮಾಡಿಸಲಾಗಿದೆ

ಈಗಾಗಲೇ ಟಿಕೆಟ್ ನೀಡುವ ಬಗ್ಗೆ 5-6 ಸಭೆ ಮಾಡಲಾಗಿದೆ. 8 ರಿಂದ 10 ಸರ್ವೇ ಮಾಡಲಾಗಿದೆ. ಕೆಪಿಸಿಸಿಯಿಂದ 4 ಸರ್ವೇ ಮಾಡಿಸಿದ್ದೀನಿ. AICC, ಮಾಧ್ಯಮದವರ ಸರ್ವೇ ಕೂಡ ನೋಡಿದ್ದೇವೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು.

Download the Newsfirstlive app

AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ನಮ್ಮ ಕರ್ನಾಟಕದವರು. ಅವರಿಗೆ ಎಲ್ಲ ಗೊತ್ತಿದೆ. ಹೊಸದಾಗಿ ಏನು ಹೇಳುವುದು ಬೇಕಾಗಿಲ್ಲ. ಇದರಲ್ಲಿ ನಾನು ಪೂಜಾರಿಯಷ್ಟೇ, ನನ್ನದು ತೀರ್ಮಾನ ಅಲ್ಲ. ಜನರು ಹೇಳಿರುವುದನ್ನ ದೇವರಿಗೆ ತಲುಪಿಸುವುದು ಅಷ್ಟೇ ನನ್ನ ಕೆಲಸ. ಗೆಲುವೇ ನಮ್ಮ ಮಾನದಂಡ. ಎಲ್ಲೆಲ್ಲಿ ಯುವ ಅಭ್ಯರ್ಥಿ ಗೆಲ್ಲುವ ಅವಕಾಶ ಇರುತ್ತೋ ಅಲ್ಲಿ ಟಿಕೆಟ್​ ಕೊಡುತ್ತೀವಿ. ಪರಿಷತ್​ನ ಸದಸ್ಯರು ಗೆಲ್ಲುತ್ತಾರೆ ಎಂದರೆ ಟಿಕೆಟ್ ಕೊಟ್ಟರೇ ಏನು ತಪ್ಪಿಲ್ಲ. ಎಲ್ಲರಿಗು ಸಮಾಧಾನ ಮಾಡಕ್ಕಾಗಲ್ಲ. ಕಾಂಗ್ರೆಸ್​ ಶಾಸಕರು ಚೆನ್ನಾಗಿ ಕೆಲಸ ಮಾಡಿದ್ದರಿಂದ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಸುಳಿವನ್ನು ಡಿ.ಕೆ ಶಿವಕುಮಾರ್ ಬಿಟ್ಟುಕೊಟ್ಟರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tags: AICC meetingdelhiDK ShivakumarKPCC President

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

ಸಿನಿಮಾದಲ್ಲಿ ಹೀರೋ ಆಗೋ ಕನಸ ಹೊತ್ತವರೇ ಹುಷಾರ್​! ಪಂಗನಾಮ ಹಾಕ್ತಾರೆ ಎಚ್ಚರ

by NewsFirst Kannada
April 1, 2023
0

ನಾನು‌ ಹೀರೋ ಆಗಬೇಕು. ಸಿನಿಮಾದಲ್ಲಿ ನಟಿಸಬೇಕು ಎಂದು ಆಸೆ ಇಟ್ಟುಕೊಂಡವರೇ ಹುಷಾರ್​!. ನೀವು ಮೋಸ ಹೋಗೋದರಲ್ಲಿ ಯಾವುದೇ ಅನುಮಾನವೇ ಇಲ್ಲ. ಯಾಕಂದ್ರೆ ಸಿನಿಮಾ ಅವಕಾಶ ಕೊಡ್ತೀನಿ ಅಂತ...

IPLನಲ್ಲಿ ಇಂದು ಡಬಲ್ ಪಂದ್ಯ: ಹೈ-ವೋಲ್ಟೇಜ್ ಕದನದಲ್ಲಿ ಗೆಲ್ಲೋದು ಯಾರು..?

by NewsFirst Kannada
April 1, 2023
0

ಉದ್ಘಾಟನಾ ಪಂದ್ಯದಲ್ಲೇ ಐಪಿಎಲ್ ಸೀಸನ್​-16 ಥ್ರಿಲ್ಲಿಂಗ್ ಕಿಕ್​ ನೀಡಿದೆ. ಇಂದಿನ ಡಬಲ್ ಡೆಕ್ಕರ್ ಮ್ಯಾಚ್​ನಲ್ಲಿ ಮತ್ತಷ್ಟು ಕಿಚ್ಚು ಹೆಚ್ಚಿಸೋಕೆ ರೆಡಿಯಾಗಿದೆ. ನಾಲ್ಕು ತಂಡಗಳ ನಡುವಿನ ಎರಡು ಹೈವೋಲ್ಟೇಜ್...

ಬೆಂಗಳೂರು: ಕರ್ಲಾನ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ -Video

by NewsFirst Kannada
April 1, 2023
0

ಬೆಂಗಳೂರು: ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿಯಿರುವ ಕರ್ಲಾನ್ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಬೆಂಕಿಯ ಜ್ವಾಲೇ ಧಗಧಗಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಬೆಂಕಿ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್​​ ದರ ಮತ್ತೆ ಏರಿಕೆ; ದ್ವಿಮುಖ ಸಂಚಾರಕ್ಕೆ ಎಷ್ಟು ಗೊತ್ತಾ?

by NewsFirst Kannada
April 1, 2023
0

ಲೋಕಾರ್ಪಣೆಗೊಂಡ ದಿನದಿಂದಲೂ ಸಾಕಷ್ಟು ವಿವಾದಗಳಿಂದಲೇ ಸದ್ದು ಮಾಡುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್ ದರ ಮತ್ತೆ ಏರಿಕೆಯಾಗಿದೆ. ಟೋಲ್ ಸಂಗ್ರಹ ಪ್ರಾರಂಭವಾದ 17 ದಿನಕ್ಕೆ ಶೇ.22ರಷ್ಟು ಟೋಲ್ ದರ...

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

by NewsFirst Kannada
April 1, 2023
0

ವಾಣಿಜ್ಯ ಸಿಲಿಂಡರ್​ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರು ಕೊಂಚ ನಿಟ್ಟುಸಿರುವ ಬಿಡುವ ಸುದ್ದಿಯೊಂದು ಇಲ್ಲಿದೆ. ಕೊರೋನಾ ಮತ್ತು ಆರ್ಥಿಕ ಹೊಡೆತಕ್ಕೆ ಕಂಗೆಟ್ಟಿದ್ದ ಜನರಿಗೆ ವಾಣಿಜ್ಯ ಎಲ್​ಪಿಜಿ ಗ್ಯಾಸ್​...

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

by NewsFirst Kannada
April 1, 2023
0

ಅರ್ಥಿಕ ಸಂಕಷ್ಟಕ್ಕೆ ತುತ್ತಾಗಿರೋ ಪಾಕಿಸ್ತಾನದ ಜನ ನರಕಯಾತನೆ ಪಡ್ತಿದ್ದಾರೆ. ಒಂದು ಹೊತ್ತಿನ ಊಟಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಪಾಕ್​ನ ತಾಯಂದಿರು ಮಕ್ಕಳ ಹೊಟ್ಟೆ ತುಂಬಿಸಲು ಹೆಣಗಾಡುತ್ತಿದ್ದಾರೆ. ಫ್ರೀ ಫುಡ್​...

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

by NewsFirst Kannada
April 1, 2023
0

ಮತಯುದ್ಧದಲ್ಲಿ ಗೆದ್ದು ಬೀಗೋಕೆ ಕಾಂಗ್ರೆಸ್​​ ಸಮರಾಭ್ಯಾಸವನ್ನ ಬಿರುಸುಗೊಳಿಸಿದೆ. ಅಭ್ಯರ್ಥಿಗಳ 2ನೇ ಪಟ್ಟಿಗಾಗಿ ಸಕಲ ತಯಾರಿ ನಡೆಸಿದೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕೆಲ ಕ್ಷೇತ್ರಗಳ ಟಿಕೆಟ್ ಗೊಂದಲವನ್ನ ಬಗೆಹರಿಸಿದೆ....

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

by NewsFirst Kannada
April 1, 2023
0

IPL 2023ರ ಉದ್ಘಾಟನೆಗೆ ರಶ್ಮಿಕಾ ಮಂದಣ್ಣ ಬರುತ್ತಾರೆ. ಸೊಂಟ ಬಳುಕಿಸುತ್ತಾ ಡ್ಯಾನ್ಸ್​ ಮಾಡುತ್ತಾರೆ ಎಂಬೆಲ್ಲಾ ಸುದ್ದಿಗಳು ಹರಿದಾಡಿತ್ತು. ಆದರೆ ನಿನ್ನೆ ನಡೆದ ಐಪಿಎಲ್​ ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್​...

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

by NewsFirst Kannada
April 1, 2023
0

ಒಂದು ವರ್ಷಗಳಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿನ್ನೆ ಮಹೇಂದ್ರ ಸಿಂಗ್ ಧೋನಿಯ ದರ್ಶನವಾಗಿದೆ. ನಿರೀಕ್ಷೆಯಂತೆ ಮೈದಾನದಲ್ಲಿ ತಲಾ ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ. ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ...

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

by NewsFirst Kannada
April 1, 2023
0

ರಾಜ್ಯ ವಿಧಾನ ಸಭೆಯ ಮತಯುದ್ಧಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೇ 10ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ಚುನಾವಣಾ ಅಖಾಡದಲ್ಲಿ ಸಮರಾಭ್ಯಾಸ ಜೋರಾಗಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಗೆಲ್ಲುವ...

Next Post

ಕಾರ್​ ಇಲ್ಲ, ಬಸ್​​ ಇಲ್ಲ.. ಮದುವೆಗಾಗಿ 28 ಕಿಲೋ ಮೀಟರ್​ ನಡೆದ ಮದುಮಗನ ಕುಟುಂಬ

ಆಸ್ತಿಯ ವಿಚಾರವಾಗಿ ಸಿಹಿಸುದ್ದಿ ಸಿಗಲಿದೆ- ಏನ್​​ ಹೇಳ್ತಿದೆ ಇಂದಿನ ನಿಮ್ಮ ರಾಶಿ ಭವಿಷ್ಯ

Bhimappa

Bhimappa

LATEST NEWS

ಸಿನಿಮಾದಲ್ಲಿ ಹೀರೋ ಆಗೋ ಕನಸ ಹೊತ್ತವರೇ ಹುಷಾರ್​! ಪಂಗನಾಮ ಹಾಕ್ತಾರೆ ಎಚ್ಚರ

April 1, 2023

IPLನಲ್ಲಿ ಇಂದು ಡಬಲ್ ಪಂದ್ಯ: ಹೈ-ವೋಲ್ಟೇಜ್ ಕದನದಲ್ಲಿ ಗೆಲ್ಲೋದು ಯಾರು..?

April 1, 2023

ಬೆಂಗಳೂರು: ಕರ್ಲಾನ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ -Video

April 1, 2023

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್​​ ದರ ಮತ್ತೆ ಏರಿಕೆ; ದ್ವಿಮುಖ ಸಂಚಾರಕ್ಕೆ ಎಷ್ಟು ಗೊತ್ತಾ?

April 1, 2023

Good News: ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಕೊಂಚ ಇಳಿಕೆ? ಎಷ್ಟಿದೆ?

April 1, 2023

ಪಾಕ್​​ನಲ್ಲಿ 11 ಜನ ಸಾವು; ರಂಜಾನ್ ಉಚಿತ ಕಿಟ್​​ ಪಡೆಯುವ ಭರದಲ್ಲಿ ಹಾರಿ ಹೋಯ್ತು ಬಡವರ ಪ್ರಾಣ ಪಕ್ಷಿ

April 1, 2023

ಕಾಂಗ್ರೆಸ್​ನ 2ನೇ ಪಟ್ಟಿ ಸಿದ್ಧ, 70 ಅಭ್ಯರ್ಥಿಗಳು ಫೈನಲ್; ಆ ಪಟ್ಟಿಯಲ್ಲಿ ಯಾರೆಲ್ಲ ಹೆಸರು..?

April 1, 2023

Watch: ವಾವ್​.. ಅಭಿಮಾನಿಗಳಿಗೆ ಸ್ಮಾಲ್​ ಗಿಫ್ಟ್​ ನೀಡಿದ ರಶ್ಮಿಕಾ ಮಂದಣ್ಣ!

April 1, 2023

IPL 2023: ಅಭಿಮಾನಿಗಳ ಆಸೆಗೆ ನಿರಾಸೆ ಮಾಡಲಿಲ್ಲ ತಲಾ.. ಸಿಕ್ಸರ್​​ ಬಾರಿಸಿದ ವಿಡಿಯೋ

April 1, 2023

ಇಂದು JDS​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್; ಹಾಸನದ ಟಿಕೆಟ್ ಬಹುತೇಕ ಇವರಿಗೇ?

April 1, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ