Tuesday, March 21, 2023
News First Kannada
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
No Result
View All Result
News First Kannada
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

ರಾಮ್​ ಚರಣ್​ಗೆ ಕೊಹ್ಲಿ​ ಪಾತ್ರದಲ್ಲಿ ಕಾಣಿಸುವ ಆಸೆ.. ಸ್ಕ್ರೀನ್​​ ಮೇಲೆ ಬ್ಯಾಟ್​​ ಬೀಸಲಿದ್ದಾರೆ ಮೆಗಾ ಪವರ್​ ಸ್ಟಾರ್​​?

Share on Facebook Share on Twitter Send Share
March 19, 2023

ಸದ್ಯ ವಿಶ್ವದೆಲ್ಲೆಡೆ ನಾಟು ನಾಟು ಹವಾ ಜೋರಾಗಿದೆ. ಈ ನಾಟು ನಾಟು ಫೀವರ್​ ಕ್ರಿಕೆಟ್​ ಲೋಕವನ್ನೂ ಬಿಟ್ಟಿಲ್ಲ. ಕ್ರಿಕೆಟ್​​ ಜಗತ್ತಿನ ಸಾಮ್ರಾಟ ಕಿಂಗ್​ ಕೊಹ್ಲಿ ಕೂಡ ಈ ಸಾಂಗ್​ಗೆ ಕ್ಲೀನ್​ ಬೋಲ್ಡ್​ ಆಗಿದ್ದಾರೆ. ಆದ್ರೆ ಸಾಂಗ್​ನಲ್ಲಿ ಸಖತ್​ ಸ್ಟೆಪ್ಸ್​ ಹಾಕಿರೋ ರಾಮ್​ಚರಣ್,​ ವಿರಾಟ್​ ಕೊಹ್ಲಿಗೆ ಫಿದಾ ಆಗಿದ್ದಾರೆ. ಇಷ್ಟೇ ಅಲ್ಲ. ಫ್ಯಾನ್ಸ್​ಗೆ ಬಿಗ್​ ನ್ಯೂಸ್​ ಕೊಟ್ಟಿದ್ದಾರೆ.

ಇಂಡೋ- ಆಸೀಸ್​​ ಮೊದಲ ಏಕದಿನ ಪಂದ್ಯದಲ್ಲಿ ಒಂದು ಬೌಂಡರಿ ಬಾರಿಸಿ ವಿರಾಟ್​ ಕೊಹ್ಲಿ ಸುಸ್ತಾದ್ರು. ರೆಡ್​ ಹಾಟ್​​ ಫಾರ್ಮ್​ನಲ್ಲಿದ್ದ ಕಿಂಗ್​ ಕೊಹ್ಲಿಯ ಆಟ 4 ರನ್​ಗಳಿಗೆ ಅಂತ್ಯವಾಯಿತು. ಕ್ರಿಕೆಟ್​​ ಲೋಕದ ಸುಲ್ತಾನ ಅಲ್ಪ ಮೊತ್ತಕ್ಕೆ ಪೆವಿಲಿಯನ್​ ಸೇರಿದ ಮಾತ್ರ ಮುಂಬೈ ವಾಂಖೆಡೆಯಲ್ಲಿ ನೆರೆದಿದ್ದ ಫ್ಯಾನ್ಸ್​ ಬೇಸರಗೊಳ್ಳಲಿಲ್ಲ. ಯಾಕಂದ್ರೆ, ಪಂದ್ಯದ ಆರಂಭದಲ್ಲೇ ಕಿಂಗ್​ ಕೊಹ್ಲಿ ಅಭಿಮಾನಿಗಳನ್ನ ರಂಜಿಸಿದ್ದರು.

ಪಂದ್ಯಕ್ಕೂ ಮುನ್ನ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ಕಿಂಗ್​ ಕೊಹ್ಲಿ ಅಲ್ಲಿ ನೆರಿದಿದ್ದ ಫ್ಯಾನ್ಸ್​ಗೆ ಸಖತ್​ ಟ್ರೀಟ್​ ಕೊಟ್ರು.​ ಕೊಹ್ಲಿ ಮಾತ್ರವಲ್ಲ, ಇಡೀ ವಿಶ್ವವೇ ನಾಟು ನಾಟು ಹಾಡಿಗೆ ಫಿದಾ ಆಗಿದೆ. ಇದರಿಂದ ಕ್ರಿಕೆಟ್​ ಲೋಕ ಕೂಡ ಹೊರತಾಗಿಲ್ಲ. R.ಅಶ್ವಿನ್​, ರವೀಂದ್ರ ಜಡೇಜಾ.. ಹೀಗೆ ಕ್ರಿಕೆಟ್​ ಜಗತ್ತಿನ ಸೂಪರ್​ ಸ್ಟಾರ್​ಗಳೆಲ್ಲ ಈ ಹಾಡಿಗೆ, ಡ್ಯಾನ್ಸ್​​ಗೆ​ ಫಿದಾ ಆಗಿದ್ದಾರೆ. ಚೆನ್ನೈ ಕ್ಯಾಂಪ್​ನ ಯಂಗ್​ಗನ್ಸ್​ ಕೂಡ ಹೆಜ್ಜೆ ಹಾಕಿ ಆನಂದಿಸಿದ್ದಾರೆ.

ಸದ್ಯ ಇಡೀ ಪ್ರಪಂಚದಲ್ಲಿ ನಾಟು ನಾಟು ಹಾಡಿನದ್ದೇ ಫೀವರ್​. ಈ ಹಾಡಿನ ಮುಡಿಗೆ ಪ್ರತಿಷ್ಟಿತ ಆಸ್ಕರ್​ನ ಕಿರೀಟವೂ ಒಲಿದಿದೆ. ಈ ಹಾಡು ಇಷ್ಟು ಫೇಮಸ್​ ಆಗಿದ್ದೇ, ಅದ್ರ ಡ್ಯಾನ್ಸ್​ನಿಂದ. ಅದ್ರಲ್ಲೂ ರಾಮ್​ಚರಣ್​ ಸ್ಟೆಫ್ಸ್​​ಗೆ ಫಿದಾ ಆಗದವರೇ ಇಲ್ಲ.

ಕಿಂಗ್​ ಕೊಹ್ಲಿ ಆಟಕ್ಕೆ ರಾಮ್​ಚರಣ್ ಕ್ಲೀನ್​ಬೋಲ್ಡ್​​.!

ತನ್ನ ಡ್ಯಾನ್ಸ್​, ನಟನೆಯಿಂದಲೇ ವಿಶ್ವವನ್ನ ಗೆದ್ದಿರೋ ರಾಮ ಚರಣ್​, ಕಿಂಗ್​ ಕೊಹ್ಲಿಗೆ ಕ್ಲೀನ್​ಬೋಲ್ಡ್​ ಆಗಿದ್ದಾರೆ. ವಿರಾಟ್​ ಕೊಹ್ಲಿಯ ಆಟ, ಛಲದ ಹೋರಾಟ, ಅಗ್ರೆಸ್ಸಿವ್​ನೆಸ್​, ಲೈಫ್​ ಸ್ಟೈಲ್​ ಫಿಟ್​ನೆಸ್​ಗೆ ಫಿದಾ ಆಗಿರೋ ರಾಮಚರಣ್​​ ಇದೀಗ ಮನದಾಸೆಯನ್ನ ಹೊರ ಹಾಕಿದ್ದಾರೆ.

Virat naatu naatu step vesthunadu ga @tarak9999 @AlwaysRamCharan @imVkohli#NaatuNaatu pic.twitter.com/3sLOIYiUMT

— AK🐾 (@Arun_2_) March 17, 2023

ಕೊಹ್ಲಿ ಪಾತ್ರಕ್ಕೆ ಬಣ್ಣ ಹಚ್ಚೋಕೆ ರಾಮ್​ಚರಣ್​ ರೆಡಿ.!

RRR ಚಿತ್ರ ರಿಲೀಸ್​ ಆದ ಬಳಿಕ ತೆಲುಗಿನ ಸ್ಟಾರ್​​ ರಾಮ್​ಚರಣ್​ ಸಿನಿಮಾ ಲೋಕದ ಟಾಪ್​ ಸ್ಟಾರ್​​ ಆಗಿ ಹೊರ ಹೊಮ್ಮಿದ್ದಾರೆ. ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ನಾಟು ನಾಟು ಹಾಡಿಗೆ ಒಲಿದ ಮೇಲಂತು ರಾಮ್​ಚರಣ್​ ಪ್ರಸಿದ್ಧಿ ವಿಶ್ವದೆಲ್ಲೆಡೆ ಪಸರಿಸಿದೆ. ಇಂಥಾ ರಾಮ್​ಚರಣ್​ ಲೆಜೆಂಡ್​ ವಿರಾಟ್​ ಕೊಹ್ಲಿಯ ಪಾತ್ರಕ್ಕೆ ಬಣ್ಣಹಚ್ಚೋಕೆ ರೆಡಿಯಾಗಿದ್ದಾರೆ. ಈ ಆಸೆಯನ್ನ ರಾಮ್​ಚರಣ್​ ಹೊರಹಾಕಿದ್ದು, ಕ್ರಿಕೆಟ್​ ಲೋಕದ ಸುಲ್ತಾನನ ಬಯೋಪಿಕ್​ನಲ್ಲಿ ಬಣ್ಣ ಹಚ್ಚೋ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ.

RC-16ನಲ್ಲಿ ವಿರಾಟ್​ ಕೊಹ್ಲಿಯ ಅವತಾರ.?

RRRನಲ್ಲಿ ವಿಶ್ವದ ಸೂಪರ್​ ಸ್ಟಾರ್​ ಆಗಿ ಹೊರಹೊಮ್ಮಿರುವ ರಾಮ್​ಚರಣ್​ ಸದ್ಯ, ಮತ್ತೊಂದು ಬಿಗ್​ ಪ್ರಾಜೆಕ್ಟ್​​ನಲ್ಲಿ ವರ್ಕ್​ ಮಾಡ್ತಿದ್ದಾರೆ. ತಮ್ಮ 15ನೇ ಚಿತ್ರದಲ್ಲಿ ಐ, ರೋಬೋಟ್​​ ಚಿತ್ರ ನಿರ್ದೆಶಿಸಿ ಸೈ ಅನ್ನಿಸಿಕೊಂಡಿರೋ ಶಂಕರ್​​ ನಿರ್ದೇಶನದ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಅದಾದ ಬಳಿಕ ವಿರಾಟ್​ ಕೊಹ್ಲಿಯ ಬಯೋಪಿಕ್​ ಮಾಡೋದು ರಾಮ್​ಚರಣ್​ ಆಸೆಯಾಗಿದೆ.

Download the Newsfirstlive app

ವಿಶ್ವದ ಸೂಪರ್​ ಸ್ಟಾರ್​ ಆಗಿ ಬೆಳೆದಿರೋ ರಾಮ್​ಚರಣ್​ ಇದೀಗ ನಿವೃತ್ತಿಗೂ ಮುನ್ನವೇ ಲೆಜೆಂಡ್​ ಆಗಿ ಗುರುತಿಸಿಕೊಂಡಿರೋ ಕೊಹ್ಲಿಯ ಪಾತ್ರಕ್ಕೆ ಬಣ್ಣ ಹಚ್ಚೋ ಆಸೆಯನ್ನೇನೊ ವ್ಯಕ್ತಪಡಿಸಿದ್ದಾರೆ. ಆದ್ರೆ ಇದಕ್ಕೆ ಕೊಹ್ಲಿ ಒಪ್ತಾರಾ? ಕೊಹ್ಲಿ ಒಪ್ಪಿದರು ಇದಕ್ಕೆ ಆ್ಯಕ್ಷನ್​ ಕಟ್​ ಹೇಳೋದ್ಯಾರು?. ಎಂಬೆಲ್ಲಾ ಪ್ರಶ್ನೆಗಳಿವೆ. ಇವಕ್ಕೆಲ್ಲಾ ಕಾಲವೇ ಉತ್ತರಿಸಬೇಕಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Tags: biopicram charanRRR Herovirat kohli

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Share Tweet Send Share

Discussion about this post

Related Posts

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

by Bhimappa
March 21, 2023
0

IPL​​​​​​​​​​​​​​​​​​​​​​​​​​​​​​​​ ಕ್ರಿಕೆಟಿಗರ ಹಣೆಬರಹವನ್ನಷ್ಟೇ ಅಲ್ಲ, ಅಭಿಮಾನಿಗಳ ಅದೃಷ್ಟವನ್ನೂ ಬದಲಿಸುತ್ತೆ. ಈ ಮಾತ್​ ನಾವ್​​ ಯಾಕೆ ಹೇಳ್ತಿದ್ದೀವಿ ಅಂದರೆ ಆರ್​ಸಿಬಿಯ ಫ್ಯಾನ್​​ ಗರ್ಲ್​ ಜೀವನದಲ್ಲಿ ಇದು ಆಕ್ಷರಶಃ ನಿಜವಾಗಿದೆ....

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

by Bhimappa
March 21, 2023
0

ಮಂಡ್ಯ: ಆದಿಚುಂಚನಗಿರಿ ಮಠದ ಕಾಲಭೈರವನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ನಡೆದಿದೆ. ಈ ಅಮಾವಾಸ್ಯೆ ಪೂಜೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದರು. ಕಾಲಭೈರವೇಶ್ವರನ ಸನ್ನಿಧಿಯಲ್ಲಿ...

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

by NewsFirst Kannada
March 21, 2023
0

ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಹಿಂದೂ ಧರ್ಮದ ವಿರುದ್ಧವಾಗಿ ಹೇಳಿಕೆಯನ್ನ ನೀಡಿದರ ಕುರಿತು ಶೇಷಾದ್ರಿಪುರಂ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದೂ ಧರ್ಮದ ವಿರುದ್ಧವಾಗಿ...

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

by NewsFirst Kannada
March 21, 2023
0

ಸಿದ್ಧರಾಮಯ್ಯ ಅವರು ಕೊಲಾರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​ ಕಾರ್ಯಕರ್ತರು ಬಿಗಿಪಟ್ಟು ಹಿಡಿದಿದ್ದಾರೆ. ಕೋಲಾರದಿಂದ ಆಗಮಿಸಿದ ಕಾರ್ಯಕರ್ತರು ಶಿವನಂದ ವೃತ್ತದ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಬಳಿ ಸೇರಿದ್ದು,...

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

by Bhimappa
March 21, 2023
0

ಬೆಂಗಳೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯು ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ್ದಲ್ಲದೇ, ಮಗುವಿಗು ಚಾಕು ಚುಚ್ಚಿದ್ದಾನೆ. ಸದ್ಯ ಈ ಘಟನೆ ಹೆಣ್ಣೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ...

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

by NewsFirst Kannada
March 21, 2023
0

ಕಾಲಿವುಡ್​ ಖ್ಯಾತ ನಟ ಧನುಷ್​ ಮತ್ತು ರಜಿನಿಕಾಂತ್​ ಮಗಳು ಐಶ್ವರ್ಯಾ ವಿಚ್ಛೇದನ ನೀಡಿ ದೂರವಾಗಿರುವ ಸಂಗತಿ ಎಲ್ಲರಿಗೂ ಗೊತ್ತೆ ಇದೆ. ಆದರೀಗ ತಮಿಳು ಸಿನಿಮಾ ರಂಗದಲ್ಲಿ ಧನುಷ್​...

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

by Bhimappa
March 21, 2023
0

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥರಾಗಿದ್ದ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಜಗಳೂರು ತಾಲೂಕಿ‌ನ ಬಸವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸತ್ಯಪ್ಪ ಮತ್ತು...

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

by Bhimappa
March 21, 2023
0

ಇಂಡಿಯನ್​ ಪ್ರೀಮಿಯರ್​​​ ಲೀಗ್​ಗೆ ಕೌಂಟ್​ಡೌನ್​ ಸ್ಟಾರ್ಟ್​ ಆದಂತೆ ಆರ್​​​ಸಿಬಿ ಟೀಮ್​ ಮ್ಯಾನೇಜ್​ಮೆಂಟ್​​ಗೆ ಟೆನ್ಶನ್​ ಹೆಚ್ಚಾಗುತ್ತಿದೆ. ಆರ್​​ಸಿಬಿ ಥಿಂಕ್​ ಟ್ಯಾಂಕ್​ ಚಿಂತೆ ಹೆಚ್ಚಿಸಿರೋದು ಬೇರೆ ಯಾರು ಅಲ್ಲ. ಒನ್​...

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

by NewsFirst Kannada
March 21, 2023
0

ವಿಜಯನಗರ: ಪವಿತ್ರ ಕ್ಷೇತ್ರವಾದ ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶವಾಗಿದೆ. ಭಾಸ್ಕರನು ಶಿವಲಿಂಗವನ್ನು ಸ್ಪರ್ಶಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ಫೋಟೋಗಳು ಹರಿದಾಡುತ್ತಿವೆ. ಕಟ್ಟಿ...

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

by Bhimappa
March 21, 2023
0

ಆರ್​​ಸಿಬಿ ಕಪ್​​​ ಗೆಲ್ಲೋದು ಯಾವಾಗ?. ಇದು ಆರ್​ಸಿಬಿ ಫ್ಯಾನ್ಸ್​​ 15 ವರ್ಷಗಳಿಂದ ಕೇಳುತ್ತಿರುವ ಪ್ರಶ್ನೆ. ಬಟ್​ ಈವರೆಗು ಆನ್ಸರ್ ಸಿಕ್ಕಿಲ್ಲ. ಘಟಾನುಘಟಿ ಪ್ಲೇಯರ್ಸ್ ತಂಡ ಪ್ರತಿನಿಧಿಸಿದ್ದಾರೆ. ಆದರು...

Next Post

ಅಕಾಲಿಕ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಾಯಿ, 2 ಮಕ್ಕಳು ಸಾವು​

ಕುಡಿತಕ್ಕೆ ದಾಸನಾದ ಸಾಫ್ಟ್‌ವೇರ್ ಗಂಡ; ಹೆಂಡತಿಯನ್ನು ಗೋಡೆಗೆ ಗುದ್ದಿ ತಾನೂ ಆತ್ಮಹತ್ಯೆಗೆ ಯತ್ನ

Bhimappa

Bhimappa

LATEST NEWS

RCB ಮ್ಯಾಚ್​ ನೋಡೋಕೆ ಬಂದ ಈ ಬ್ಯೂಟಿ ಈಗ ಮಾಡೆಲ್; ಇದಕ್ಕೆಲ್ಲ ಕಾರಣ ಬೆಂಗಳೂರು ಫ್ಯಾನ್ಸ್‌!

March 21, 2023

ಕಾಲಭೈರವನಿಗೆ ಅಮಾವಾಸ್ಯೆ ಪೂಜೆ; ಕುಮಾರಸ್ವಾಮಿಯಂತೆ CM ಆಗುವ ಹರಕೆ ಕಟ್ಟಿಕೊಂಡ್ರಾ ಡಿಕೆಶಿ?

March 21, 2023

Breaking: ಹಿಂದೂ ಧರ್ಮದ ವಿರುದ್ಧ ಹೇಳಿಕೆ; ನಟ ಚೇತನ್ ಅಹಿಂಸಾ ಅರೆಸ್ಟ್​

March 21, 2023

ಕೋಲಾರ‌ ನಮ್ಮೂರು ಸಿದ್ದರಾಮಯ್ಯ ನಮ್ಮೋರು; ಮಾಜಿ ಸಿಎಂ ಮನೆ ಮುಂದೆ ಕಾಂಗ್ರೆಸ್​ ಕಾರ್ಯಕರ್ತರ ಹೈಡ್ರಾಮಾ

March 21, 2023

ಅಕ್ರಮ ಸಂಬಂಧಕ್ಕೆ ನೊಂದು ಪತ್ನಿಗೆ ಚೂರಿ ಇರಿದು ಕೊಂದ ಪತಿ; ಕೋಪದಿಂದ ಮಗುವಿಗೂ ಚಾಕು ಚುಚ್ಚಿದ ಆರೋಪಿ

March 21, 2023

ಮಾಲಿವುಡ್​ ನಟಿ ಜೊತೆಗೆ ಧನುಷ್​ ಮದುವೆ! ಕಾಲಿವುಡ್​​ ನಟ ಬಿಚ್ಚಿಟ್ರು ಸ್ಫೋಟಕ ಮಾಹಿತಿ

March 21, 2023

ಚರಂಡಿ ಸ್ವಚ್ಛಗೊಳಿಸಲು ಹೋಗಿ ಅಸ್ವಸ್ಥಗೊಂಡ ಇಬ್ಬರ ಸಾವು; ಪಂಚಾಯಿತಿ ಅಧ್ಯಕ್ಷರ ನಿರ್ಲಕ್ಷ್ಯ?

March 21, 2023

Kohli: ಎಷ್ಟನೇ ಕ್ರಮಾಂಕದಲ್ಲಿ ಕೊಹ್ಲಿನಾ ಕಣಕ್ಕಿಳಿಸೋದು? RCBಗೆ ಶುರುವಾಗಿದೆ ಹೀಗೊಂದು ತಲೆನೋವು!

March 21, 2023

ಹಿರೇಹಡಗಲಿಯ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶ; ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ

March 21, 2023

RCB ಟ್ರೋಫಿ ಗೆಲ್ಲದ ಬಗ್ಗೆ ಕ್ರಿಸ್​ ಗೇಲ್ ಸ್ಫೋಟಕ ಹೇಳಿಕೆ; ​ಯೂನಿವರ್ಸಲ್​ ಬಾಸ್ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ

March 21, 2023
News First Kannada

Reach us

[email protected]


Follow @TwitterDev

Menu

  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ
  • RSS feed
  • Grievance Redressal

Deeply distressed to learn about the unfortunate death of five students in a BCM hostel at Koppala.

I pray for the students and offer my deepest condolences to their families.

This grave tragedy must be investigated and adequate compensation must be paid to the families.

— C T Ravi 🇮🇳 ಸಿ ಟಿ ರವಿ (@CTRavi_BJP) August 18, 2019

In a short while from now, will be addressing students at The Royal University of Bhutan.

Looking forward to interacting with the bright youth of Bhutan. pic.twitter.com/Z1lmBkfpI8

— Narendra Modi (@narendramodi) August 18, 2019

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಂ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಶಕ್ತಿ ಕರುಣಿಸಲಿ.@nsitharaman pic.twitter.com/Tak5aMdUYh

— Jagadish Shettar (@JagadishShettar) August 18, 2019

Aug 15 2018 – Geetha Govindam release.
Aug 15 2019 – Best Actor critics for Geetha Govindam.

Missing and sending my love to Parasuram, Aravind sir, Vasu sir, Rashmika, Gopi Sunder, Manikandan and all of You ❤ pic.twitter.com/FviuVhEtRu

— Vijay Deverakonda (@TheDeverakonda) August 17, 2019

Copyright © 2021 Olecom Media Private Limited

No Result
View All Result
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ

Copyright © 2021 Olecom Media Private Limited

Menu logo
  • Home
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ಆಟ
  • ವಿದೇಶ
  • ವಿಡಿಯೋ
  • ಮಿಸ್ ಮಾಡಬೇಡಿ