ಲೋಕಸಭೆಗೆ ರಣಕಹಳೆ ಮೊಳಗಿಸಿದ ಪ್ರಧಾನಿ ಮೋದಿ
ಯಡಿಯೂರಪ್ಪ, ವಿಜಯೇಂದ್ರ ಸೇರಿ ಪಕ್ಷದ ಗಣ್ಯರು ಭಾಗಿ
ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ
ಕಲಬುರಗಿ: ಕಳೆದ ಬಾರಿಯಂತೆ ಈ ಬಾರಿ ಕರುನಾಡಿನಿಂದ ನಮೋ ಪತಾಕೆ ಹಾರಿಸಲು ಕೇಸರಿ ಬ್ರಿಗೇಡ್ ಬೃಹತ್ ಕಾರ್ಯಕ್ರಮ ಆಯೋಜಿಸಿದೆ. ಕರ್ನಾಟಕದಿಂದ ರಣಕಹಳೆ ಮೊಳಗಿಸಲು ಪ್ರಧಾನಿ ಮೋದಿಯವರು ನಗರದ ಎನ್ವಿ ಕಾಲೇಜು ಮೈದಾನಕ್ಕೆ ಆಗಮಿಸಿದ್ದು ಜನರನ್ನುದ್ದೇಶಿಸಿ ಮಾತನಾಡಿದ್ದಾರೆ.
ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿಯವರು, ಶಿವಶರಣರ, ಬಸವೇಶ್ವರರ ನಾಡು ಕಲಬುರಗಿಯ ಜನತೆಗೆ ನಮಸ್ಕಾರಗಳು ಎಂದು ಹೇಳಿದರು. ಈ ಎಲೆಕ್ಷನ್ನಲ್ಲಿ ನಿಮ್ಮ ಉತ್ಸಾಹ ನೋಡಿ ಅತ್ಯಂತ ದಾಖಲೆ ಮಟ್ಟದಲ್ಲಿ ಗೆಲ್ಲುತ್ತೇವೆ ಎಂದು ಈಗಾಗಲೇ ಮಾತು ಕೊಟ್ಟಾಗಿದೆ. ಇದಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು. ಇನ್ನು ಚುನಾವಣೆ ಘೋಷಣೆ ಆಗಬೇಕಿದೆ. ಆದರೆ ಈಗಾಗಲೇ ನೀವು ಎಲ್ಲದಕ್ಕೂ ಉತ್ತರ ಕೊಟ್ಟಿದ್ದೀರಿ ಎಂದು ಹೇಳಿದ್ದಾರೆ.
ಮೋದಿ ಭಾಷಣದಲ್ಲಿ ಇನ್ನೇನು ಹೇಳಿದರು?
ಕಾರ್ಯಕ್ರಮದಲ್ಲಿ ಇರುವ ಎಲ್ಲರೂ ತಮ್ಮ ಮೊಬೈಲ್ ಅಲ್ಲಿ ಪ್ಲ್ಯಾಶ್ ಲೈಟ್ ಆನ್ ಮಾಡಿ, ಕನ್ನಡ ಭಾಷೆಗೆ ಗೌರವ ಕೊಡಬೇಕು ಎಂದು ಮೋದಿ ಹೇಳುತ್ತಿದ್ದಂತೆ ಜನರೆಲ್ಲ ಪ್ಲ್ಯಾಶ್ ಲೈಟ್ ಆನ್ ಮಾಡಿ ಗೌರವ ಸೂಚಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಲೋಕಸಭೆಗೆ ರಣಕಹಳೆ ಮೊಳಗಿಸಿದ ಪ್ರಧಾನಿ ಮೋದಿ
ಯಡಿಯೂರಪ್ಪ, ವಿಜಯೇಂದ್ರ ಸೇರಿ ಪಕ್ಷದ ಗಣ್ಯರು ಭಾಗಿ
ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ
ಕಲಬುರಗಿ: ಕಳೆದ ಬಾರಿಯಂತೆ ಈ ಬಾರಿ ಕರುನಾಡಿನಿಂದ ನಮೋ ಪತಾಕೆ ಹಾರಿಸಲು ಕೇಸರಿ ಬ್ರಿಗೇಡ್ ಬೃಹತ್ ಕಾರ್ಯಕ್ರಮ ಆಯೋಜಿಸಿದೆ. ಕರ್ನಾಟಕದಿಂದ ರಣಕಹಳೆ ಮೊಳಗಿಸಲು ಪ್ರಧಾನಿ ಮೋದಿಯವರು ನಗರದ ಎನ್ವಿ ಕಾಲೇಜು ಮೈದಾನಕ್ಕೆ ಆಗಮಿಸಿದ್ದು ಜನರನ್ನುದ್ದೇಶಿಸಿ ಮಾತನಾಡಿದ್ದಾರೆ.
ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿಯವರು, ಶಿವಶರಣರ, ಬಸವೇಶ್ವರರ ನಾಡು ಕಲಬುರಗಿಯ ಜನತೆಗೆ ನಮಸ್ಕಾರಗಳು ಎಂದು ಹೇಳಿದರು. ಈ ಎಲೆಕ್ಷನ್ನಲ್ಲಿ ನಿಮ್ಮ ಉತ್ಸಾಹ ನೋಡಿ ಅತ್ಯಂತ ದಾಖಲೆ ಮಟ್ಟದಲ್ಲಿ ಗೆಲ್ಲುತ್ತೇವೆ ಎಂದು ಈಗಾಗಲೇ ಮಾತು ಕೊಟ್ಟಾಗಿದೆ. ಇದಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು. ಇನ್ನು ಚುನಾವಣೆ ಘೋಷಣೆ ಆಗಬೇಕಿದೆ. ಆದರೆ ಈಗಾಗಲೇ ನೀವು ಎಲ್ಲದಕ್ಕೂ ಉತ್ತರ ಕೊಟ್ಟಿದ್ದೀರಿ ಎಂದು ಹೇಳಿದ್ದಾರೆ.
ಮೋದಿ ಭಾಷಣದಲ್ಲಿ ಇನ್ನೇನು ಹೇಳಿದರು?
ಕಾರ್ಯಕ್ರಮದಲ್ಲಿ ಇರುವ ಎಲ್ಲರೂ ತಮ್ಮ ಮೊಬೈಲ್ ಅಲ್ಲಿ ಪ್ಲ್ಯಾಶ್ ಲೈಟ್ ಆನ್ ಮಾಡಿ, ಕನ್ನಡ ಭಾಷೆಗೆ ಗೌರವ ಕೊಡಬೇಕು ಎಂದು ಮೋದಿ ಹೇಳುತ್ತಿದ್ದಂತೆ ಜನರೆಲ್ಲ ಪ್ಲ್ಯಾಶ್ ಲೈಟ್ ಆನ್ ಮಾಡಿ ಗೌರವ ಸೂಚಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ