newsfirstkannada.com

ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಂದ ಹಂತಕರು; ಬೆಚ್ಚಿಬಿದ್ದ ಜನ

Share :

14-07-2023

    ಯುವಕನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಕೊಲೆ..!

    ಸುದ್ದಿ ಕೇಳಿ ಬೆಚ್ಚಿ ಬಿದ್ದ ಕಾಲೇಜು ವಿದ್ಯಾರ್ಥಿಗಳು

ಬೆಳಗಾವಿ: ಓರ್ವ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಪೀರನವಾಡಿಯಲ್ಲಿರುವ ಜೈನ್​​ ಕಾಲೇಜು ಪಕ್ಕದಲ್ಲಿ ನಡೆದಿದೆ. ಅರ್ಬಾಜ್ ಮುಲ್ಲಾ (25) ಕೊಲೆಯಾದ ಯುವಕ.

ಹತ್ಯೆಯಾದ ಯುವಕನು ಪೀರನವಾಡಿಯ ನಿವಾಸಿ. ಕಳೆದ ರಾತ್ರಿ ಪಾರ್ಟಿ ಮುಗಿಸಿಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಡಿಸಿಪಿ ಮತ್ತು ಗ್ರಾಮೀಣ ಠಾಣೆಯ ಪೊಲೀಸ್​​​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಸುದ್ದಿ ಕೇಳುತ್ತಿದ್ದಂತೆ ಜೈನ್​​ ಕಾಲೇಜು ವಿದ್ಯಾರ್ಥಿಗಳು ಬೆಚ್ಚಿ ಬಿದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಂದ ಹಂತಕರು; ಬೆಚ್ಚಿಬಿದ್ದ ಜನ

https://newsfirstlive.com/wp-content/uploads/2023/07/death.jpg

    ಯುವಕನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಕೊಲೆ..!

    ಸುದ್ದಿ ಕೇಳಿ ಬೆಚ್ಚಿ ಬಿದ್ದ ಕಾಲೇಜು ವಿದ್ಯಾರ್ಥಿಗಳು

ಬೆಳಗಾವಿ: ಓರ್ವ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಪೀರನವಾಡಿಯಲ್ಲಿರುವ ಜೈನ್​​ ಕಾಲೇಜು ಪಕ್ಕದಲ್ಲಿ ನಡೆದಿದೆ. ಅರ್ಬಾಜ್ ಮುಲ್ಲಾ (25) ಕೊಲೆಯಾದ ಯುವಕ.

ಹತ್ಯೆಯಾದ ಯುವಕನು ಪೀರನವಾಡಿಯ ನಿವಾಸಿ. ಕಳೆದ ರಾತ್ರಿ ಪಾರ್ಟಿ ಮುಗಿಸಿಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಡಿಸಿಪಿ ಮತ್ತು ಗ್ರಾಮೀಣ ಠಾಣೆಯ ಪೊಲೀಸ್​​​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಸುದ್ದಿ ಕೇಳುತ್ತಿದ್ದಂತೆ ಜೈನ್​​ ಕಾಲೇಜು ವಿದ್ಯಾರ್ಥಿಗಳು ಬೆಚ್ಚಿ ಬಿದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More