/newsfirstlive-kannada/media/post_attachments/wp-content/uploads/2025/07/accident7.jpg)
ಬೆಂಗಳೂರು: ಕೃಷ್ಣಗಿರಿ ಹೆದ್ದಾರಿಯಲ್ಲಿ ಬರೋಬ್ಬರಿ 8 ವಾಹನಗಳ ಮಧ್ಯೆ ಭೀರಕ ಸರಣಿ ಅಪಘಾತ ನಡೆದಿದ್ದು, ಮೂವರು ಜೀವಬಿಟ್ಟಿದ್ದಾರೆ.
ಇದನ್ನೂ ಓದಿ:ಈ 5 ಒಳ್ಳೆಯ ಅಭ್ಯಾಸ ನಿಮ್ಮ ಇಡೀ ಲೈಫ್ ಸ್ಟೈಲ್ ಬದಲಾಯಿಸುತ್ತೆ.. ಓದಲೇಬೇಕಾದ ಸ್ಟೋರಿ!
ರಸ್ತೆ ಕಾಮಗಾರಿಯಿಂದಾಗಿ, ನಿಧನಗತಿಯಲ್ಲಿ ಚಲಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಇದರಿಂದ ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿದ್ದು, 12 ವಾಹನಗಳು ಜಖಂಗೊಂಡಿವೆ.
ಈ ಅನಾಹುತದಲ್ಲಿ 7 ವರ್ಷದ ಬಾಲಕ, ಆತನ ತಂದೆ ಸೇರಿ ಒಟ್ಟು ಮೂವರು ಮೃತಪಟ್ಟಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ