/newsfirstlive-kannada/media/post_attachments/wp-content/uploads/2025/07/accident7.jpg)
ಬೆಂಗಳೂರು: ಕೃಷ್ಣಗಿರಿ ಹೆದ್ದಾರಿಯಲ್ಲಿ ಬರೋಬ್ಬರಿ 8 ವಾಹನಗಳ ಮಧ್ಯೆ ಭೀರಕ ಸರಣಿ ಅಪಘಾತ ನಡೆದಿದ್ದು, ಮೂವರು ಜೀವಬಿಟ್ಟಿದ್ದಾರೆ.
/newsfirstlive-kannada/media/post_attachments/wp-content/uploads/2025/07/accident8.jpg)
ರಸ್ತೆ ಕಾಮಗಾರಿಯಿಂದಾಗಿ, ನಿಧನಗತಿಯಲ್ಲಿ ಚಲಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಇದರಿಂದ ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿದ್ದು, 12 ವಾಹನಗಳು ಜಖಂಗೊಂಡಿವೆ.
ಈ ಅನಾಹುತದಲ್ಲಿ 7 ವರ್ಷದ ಬಾಲಕ, ಆತನ ತಂದೆ ಸೇರಿ ಒಟ್ಟು ಮೂವರು ಮೃತಪಟ್ಟಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ಕೊಟ್ಟಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us