ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್ನಲ್ಲಿ ದುರಂತ
ಘಟನಾ ಸ್ಥಳಕ್ಕೆ ಕಾಡುಗೋಡು ಪೊಲೀಸ್ ಅಧಿಕಾರಿಗಳು ಭೇಟಿ
ಮೃತರ ಸಾವಿಗೆ ನಿಖರ ಕಾರಣ ಹುಡುಕುತ್ತಿರೋ ಪೊಲೀಸರು
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರೋ ದಾರುಣ ಘಟನೆ ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್ನಲ್ಲಿ ನಡೆದಿದೆ. ಮೃತರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಾಡುಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್ನಲ್ಲಿ ದುರಂತ
ಘಟನಾ ಸ್ಥಳಕ್ಕೆ ಕಾಡುಗೋಡು ಪೊಲೀಸ್ ಅಧಿಕಾರಿಗಳು ಭೇಟಿ
ಮೃತರ ಸಾವಿಗೆ ನಿಖರ ಕಾರಣ ಹುಡುಕುತ್ತಿರೋ ಪೊಲೀಸರು
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರೋ ದಾರುಣ ಘಟನೆ ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್ನಲ್ಲಿ ನಡೆದಿದೆ. ಮೃತರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಾಡುಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ