ಮಂಡ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ
ವಿಸಿ ನಾಲೆಗೆ ಬಿದ್ದ ಮೈಸೂರಿನಿಂದ ಬರುತ್ತಿದ್ದ ಕಾರು
ಕಾರಿನಲ್ಲಿದ್ದ ಐವರು ಜಲಸಮಾಧಿ, ಅಸಲಿಗೆ ಆಗಿದ್ದೇನು?
ಮಂಡ್ಯ: ಪಾಂಡವಪುರ ತಾಲೂಕಿನ ಬನಘಟ್ಟದ ಬಳಿಯಿರೋ ವಿಸಿ ನಾಲೆಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಈ ಭೀಕ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ಜಲಸಮಾಧಿ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು, ಐವರು ಮೈಸೂರಿನಿಂದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಕಾರು ವಿಸಿ ನಾಲೆಗೆ ಬಿದ್ದಿದೆ. ಸದ್ಯ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರ್ ಹೊರ ತೆಗೆದಿದ್ದಾರೆ. ಐವರ ಮೃತದೇಹಗಳು ಪತ್ತೆಯಾಗಿವೆ.
ಕಾರು ಎದುರಿಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯಬೇಕಿತ್ತು. ಇದನ್ನು ತಪ್ಪಿಸಲು ಹೋಗಿ ಕಾರು ನಾಲೆಗೆ ಬಿದ್ದಿದೆ ಎಂದು ಮಂಡ್ಯ ಎಸ್.ಪಿ ಯತೀಶ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಂಡ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ
ವಿಸಿ ನಾಲೆಗೆ ಬಿದ್ದ ಮೈಸೂರಿನಿಂದ ಬರುತ್ತಿದ್ದ ಕಾರು
ಕಾರಿನಲ್ಲಿದ್ದ ಐವರು ಜಲಸಮಾಧಿ, ಅಸಲಿಗೆ ಆಗಿದ್ದೇನು?
ಮಂಡ್ಯ: ಪಾಂಡವಪುರ ತಾಲೂಕಿನ ಬನಘಟ್ಟದ ಬಳಿಯಿರೋ ವಿಸಿ ನಾಲೆಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಈ ಭೀಕ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ಜಲಸಮಾಧಿ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು, ಐವರು ಮೈಸೂರಿನಿಂದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಕಾರು ವಿಸಿ ನಾಲೆಗೆ ಬಿದ್ದಿದೆ. ಸದ್ಯ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರ್ ಹೊರ ತೆಗೆದಿದ್ದಾರೆ. ಐವರ ಮೃತದೇಹಗಳು ಪತ್ತೆಯಾಗಿವೆ.
ಕಾರು ಎದುರಿಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯಬೇಕಿತ್ತು. ಇದನ್ನು ತಪ್ಪಿಸಲು ಹೋಗಿ ಕಾರು ನಾಲೆಗೆ ಬಿದ್ದಿದೆ ಎಂದು ಮಂಡ್ಯ ಎಸ್.ಪಿ ಯತೀಶ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ