newsfirstkannada.com

Share :

Published May 22, 2023 at 4:44pm

    ರಾಯಚೂರಲ್ಲಿ ರಣ ಭೀಕರ ಮಳೆ

    ಸಿಡಿಲ ಹೊಡೆತಕ್ಕೆ ವ್ಯಕ್ತಿ ಸಾವು

    ಬಲ್ಲಟಗಿ ಗ್ರಾಮದ ನಿವಾಸಿ ಸಾವು

ರಾಯಚೂರು: ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರೋ ಘಟನೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ. ಬಲ್ಲಟಗಿ ಗ್ರಾಮದ ನಿವಾಸಿ ಬೀರಪ್ಪ (55) ಮೃತ ವ್ಯಕ್ತಿ. ಮೃತ ವ್ಯಕ್ತಿ ಬೀರಪ್ಪ ಕುರಿದೊಡ್ಡಿಯಲ್ಲಿ ಮಲಗಿಕೊಂಡಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸಿರವಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

    ರಾಯಚೂರಲ್ಲಿ ರಣ ಭೀಕರ ಮಳೆ

    ಸಿಡಿಲ ಹೊಡೆತಕ್ಕೆ ವ್ಯಕ್ತಿ ಸಾವು

    ಬಲ್ಲಟಗಿ ಗ್ರಾಮದ ನಿವಾಸಿ ಸಾವು

ರಾಯಚೂರು: ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರೋ ಘಟನೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ. ಬಲ್ಲಟಗಿ ಗ್ರಾಮದ ನಿವಾಸಿ ಬೀರಪ್ಪ (55) ಮೃತ ವ್ಯಕ್ತಿ. ಮೃತ ವ್ಯಕ್ತಿ ಬೀರಪ್ಪ ಕುರಿದೊಡ್ಡಿಯಲ್ಲಿ ಮಲಗಿಕೊಂಡಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸಿರವಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More